ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

kannadakanda (ಲೇಖನಗಳು)

ಕನ್ನಡಕಂದರ್ ತಪಂಗೆಯ್ದರ್

August 8, 2008 - 9:52am — kannadakanda

ಕನ್ನಡದೇವಿಯ ದಯಮೇ-
ಮಿನ್ನುಂ ತಮಗೆ ದೊರೆಯದೆನುತುಂ ತೆಂಕಣದಾ
ಪೊನ್ನಂಪೇಟೆಯ ಕಾಡೊಳ್
ಕನ್ನಡಕಂದರ್ ಮರದಡಿಯೊಳ್‍ ತಪಗೆಯ್ದರ್||  ಮುಂದೆ ಓದಿ »

  • ಭಾಷೆ-ಕನ್ನಡ
~.~
  • 9 ಪ್ರತಿಕ್ರಿಯೆಗಳು
  • 284 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಬಸವಣ್ಣನವರ ವಚನಗಳು ಭಾಗ ೧

July 29, 2008 - 4:23am — kannadakanda

ಸಮುದ್ರ ಘನವೆಂಬೆನೆ? ಧರೆಯ ಮೇಲಡಗಿತ್ತು.
ಧರೆ ಘನವೆಂಬೆನೆ? ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು.
ನಾಗೇಂದ್ರ ಘನವೆಂಬೆನೆ?
ಪಾರ್ವತಿಯ ಕಿಱುಕುಣಿಕೆಯ ಮುದ್ರಿಕೆಯಾಯಿತ್ತು.
ಅಂತಹ ಪಾರ್ವತಿ ಘನವೆಂಬೆನೆ?
ಪರಮೇಶ್ವರನ ಅರ್ಧಾಂಗಿಯಾದಳು.
ಅಂತಹ ಪರಮೇಶ್ವರನ ಘನವೆಂಬೆನೆ?
ನಮ್ಮ ಕೂಡಲ ಸಂಗನ ಶರಣರ
ಮನದ ಕೊನೆಯ ಮೊನೆಯ ಮೇಲಡಗಿದನು ||೧||  ಮುಂದೆ ಓದಿ »

  • ಅಧ್ಯಾತ್ಮ
~.~
  • Login or register to post comments
  • 156 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ದಿಕ್ಪಾಲಕರು ಮತ್ತು ವಿದಿಕ್ಕುಗಳನ್ನು ಸರಿಯಾಗಿ ಗುಱುತಿಸುವುದು

July 4, 2008 - 12:27pm — kannadakanda

ಅಮರಕೋಶದ ಈ ಶ್ಲೋಕವನ್ನು ಗಮನಿಸಿ
ಇಂದ್ರೋ ವಹ್ನಿಃ ಪಿತೃಪತಿಃ ನೈಋತೋ ವರುಣೋ ಮರುತ್‍
ಕುಬೇರಃ ಈಶಃ ಪತಯಃ ಪೂರ್ವಾದೀನಾಂ ದಿಶಾಂ ಕ್ರಮಾತ್||

ಇದಱರ್ಥ ಪೂರ್ವದಿಕ್ಕಿನಿಂದ ಹಿಡಿದು ಬಲಕ್ಕೆ (ಪ್ರದಕ್ಷಿಣವಾಗಿ) ಬಂದಾಗ ದಿಕ್ಪಾಲಕರನ್ನು ಹೀಗೆ ಹೇೞಬಹುದು
ಪೂರ್ವಕ್ಕೆ=ಮೂಡಣಕ್ಕೆ ಇಂದ್ರ
ವಹ್ನಿಃ=ಅಗ್ನಿ=ಆಗ್ನೇಯ=ಮೂೞ್ತೆಂಕಣ ಅಥವಾ ತೆಮ್ಮೂಡಣಕ್ಕೆ ಅಗ್ನಿ  ಮುಂದೆ ಓದಿ »

  • ಚುಟುಕು ಬರಹ
~.~
  • ೧ ಪ್ರತಿಕ್ರಿಯೆ
  • 205 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ದನಿಯಱಿವು

July 3, 2008 - 10:21am — kannadakanda

ಕನ್ನಡ ದನಿಗಳ ಅಱಿವಿನ ಬಗ್ಗೆ ಬರೆಯುತ್ತಿದ್ದೇನೆ.

ಉಸಿರುಲಿಗಳು(ಸರಗಳು=ಸ್ವರಗಳು):

ಅ ಆ (ಕೊರಲು(ಳು)ಲಿ). 

ಇ ಈ (ಅಂಗುೞುಲಿ).

ಉ ಊ (ತುಟಿಯುಲಿ).

(ಋ, ೠ) (ನೆತ್ತಿಯುಲಿ) 

ಎ ಏ ಐ (ಕೊರಲಂಗುೞುಲಿ).

ಒ ಓ ಔ (ಕೊರಲ್ದುಟಿಯುಲಿ).

ತಡೆಯುಲಿಗಳು(ಬೆಂಜನಗಳು):

ಕ (ಖ) ಗ (ಘ) ಙ (ಕೊರಲುಲಿಗಳು) ನನ್ನ ಪ್ರಕಾರ ಮೆದುವಂಗುೞುಲಿ .  ಮುಂದೆ ಓದಿ »

  • ಭಾಷೆ-ಕನ್ನಡ
~.~
  • 20 ಪ್ರತಿಕ್ರಿಯೆಗಳು
  • 301 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹದಿನೆಂಟು ಪುರಾಣಗಳು ಹಾಗೂ ಅಷ್ಟಸಿದ್ಧಿಗಳು

June 28, 2008 - 9:59am — kannadakanda

ಮದ್ವಯಂ ಭದ್ವಯಂ ಚೈವ ಬ್ರತ್ರಯಂ ವಚತುಷ್ಟಯಮ್|
ಅನಾಪಲಿಂಗಕೂಸ್ಕಾನಿ ಪುರಾಣಾನಿ ಪ್ರಚಕ್ಷತೇ||

ಈ ಶ್ಲೋಕದಲ್ಲಿ ಹದಿನೆಂಟು ಪುರಾಣಗಳನ್ನು ತಿಳಿಸಲಾಗಿದೆ
ಮದ್ವಯಂ=ಮತ್ಸ್ಯ, ಮಾರ್ಕಂಡೇಯ (೨)
ಭದ್ವಯಂ=ಭವಿಷ್ಯ, ಭಾಗವತ(೨)
ಬ್ರತ್ರಯಂ=ಬ್ರಹ್ಮ, ಬ್ರಹ್ಮಾಂಡ, ಬ್ರಹ್ಮವೈವರ್ತ(೩)
ವಚತುಷ್ಟಯಂ=ವರಾಹ, ವಾಮನ, ವಾಯು, ವಿಷ್ಣು (೪)
ಅ=ಅಗ್ನಿ (೧)
ನಾ=ನಾರದ(೧)
ಪ=ಪದ್ಮ(೧)
ಲಿಂ=ಲಿಂಗ(೧)  ಮುಂದೆ ಓದಿ »

  • ಚುಟುಕು ಬರಹ
~.~
  • ೧ ಪ್ರತಿಕ್ರಿಯೆ
  • 201 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Shivakumar.Revadi
    ಉ: ಬಾಲ್ಯದ ನೆನಪುಗಳು
    September 8, 2008 - 5:42pm
  • girish.rajanal
    ಉ: ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
    September 8, 2008 - 5:38pm
  • girish.rajanal
    ಉ: ಸರ್ವಜ್ಞನ ಕೆಲವು ವಚನಗಳು
    September 8, 2008 - 5:35pm
  • venkatesh
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 5:15pm
  • srivathsajoshi
    ಉ: ಬಾಲ್ಯದ ನೆನಪುಗಳು
    September 8, 2008 - 5:05pm
  • sandeepkn
    ಉ: ಎಲ್ಲ ಓಕೆ ಹಿಂದಿ ಹೇರಿಕೆ ಯಾಕೆ
    September 8, 2008 - 4:59pm
  • omshivaprakash
    ಉ: ಬಿಗುಮಾನದ ಚಿತ್ರಗಳು
    September 8, 2008 - 4:45pm
  • Shashikanth. Birge
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:41pm
  • pramodc84
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 4:28pm
  • anil.ramesh
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:06pm
ಇನ್ನಷ್ಟು


ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator