ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › User account

keerthi2kiran (ಬ್ಲಾಗ್ ಬರಹಗಳು)

ಏನನ್ನು ನಂಬಲಿ?

September 29, 2008 - 2:39pm — keerthi2kiran

ಅಬ್ಬಾ!!! ಕಳೆದ ಒಂದು ತಿಂಗಳಲ್ಲಿ ಎಷ್ಟೊಂದು ಘಟನೆಗಳು. ಎಷ್ಟೊಂದು ಚರ್ಚೆ. ಪ್ರಪಂಚ ಇನ್ನೇನು ಅಂತ್ಯ ಕಾಣಲಿದೆ ಅನ್ನುವಷ್ಟು...
ಯಾವುದೇ ಬ್ಲಾಗ್ ಸೈಟ್ ಆಗಲಿ, ಟಿವಿ ಚಾನೆಲ್ ಆಗಲಿ... ಎಲ್ಲರೂ ಪ್ರಸಕ್ತ ವಿಷಯಗಳ ಬಗ್ಗೆ ಕೊರೆಯುವವರೇ. ಪ್ರತಿಯೊಬ್ಬರದೂ ಅವರದೇ ಆವೃತ್ತಿ.  ಮುಂದೆ ಓದಿ »

~.~
  • keerthi2kiran ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 229 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!

August 20, 2008 - 10:02am — keerthi2kiran

ಸದಾ ಸುದ್ದಿಯಲ್ಲಿರಲು ಬಯುಸುವ "ಬುದ್ಧಿಜೀವಿ" ಅರುಂಧತಿ ರಾಯ್ ಮತ್ತೊಂದು ಆಘಾತಕಾರಿ ಹೇಳಿಕೆ ನೀಡಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರ ಹೇಳಿಕೆ ಹೀಗಿದೆ.
“And if no one is listening then it is because they don"t want to hear. Because this is a referendum. People don"t need anyone to represent them; they are representing themselves. As somebody who has followed people"s movements and who has been in rallies and at the heart or the edge of things, I don"t think you can dispute what you see here,”  ಮುಂದೆ ಓದಿ »

  • ಪ್ರಚಲಿತ
~.~
  • keerthi2kiran ರವರ ಬ್ಲಾಗ್
  • 38 ಪ್ರತಿಕ್ರಿಯೆಗಳು
  • 582 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಭಾರತಕ್ಕೆಈ ಬಾರಿಯ ಒಲಿಂಪಿಕ್ಸ್ ನಲ್ಲಿ ಮೊದಲ ಚಿನ್ನ!!!

August 11, 2008 - 10:25am — keerthi2kiran
ಚಿನ್ನದ ಪದಕದೊಂದಿಗೆ ಬಿಂದ್ರಾ

ಭಾರತದ ಅಭಿನವ್ ಬಿಂದ್ರಾ ಪುರುಷರ ೧೦ಮೀ ಏರ್ ರೈಫೆಲ್ ಶೂಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ...

http://en.beijing2008.cn/news/sports/headlines/shooting/n214528114.shtml  ಮುಂದೆ ಓದಿ »

~.~
  • keerthi2kiran ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 228 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಐ ಡೋಂಟ್ ಕೇರ್...

August 6, 2008 - 5:28pm — keerthi2kiran

ನೀವು ಐ ಟಿ ಮ್ಯಾನೇಜರ್ಸೇ ಇಷ್ಟು.
ಬೆಳಿಗ್ಗೆ ಎಲ್ಲ ಆ ಡೆವೆಲಪರ್ ಏನ್ ಮಾಡ್ದ
ಈ ಡೆವೆಲಪರ್ ಏನ್ ಮಾಡ್ದ ಅಂತ ತಲೆ ತಿಂತ
ಇಡೀ ಟೀಮ್ ನ ಅಮೂಲ್ಯವಾದ ಬೆಳಿಗ್ಗೇನ ಹಾಳ್ ಮಾಡ್ತೀರ

ಒಳ್ಳೆ ಡೆವೆಲಪರ್ ನೋಡುದ್ರೆ ನಿಮಗೆಲ್ಲ ಹೊಟ್ಟೆ ಉರಿ ಜೆಲಸಿ!!
ಹುಡುಗ್ರು ಹುಡುಗೀರ ಜೊತೆ ಮಾತಾಡಿದ್ರೆ ಹೊಲಸು ಕಥೆ ಕಟ್ತೀರ
ಲೈನ್ ಹೊಡುದ್ರೆ ಬಹಿಷ್ಕಾರ ಹಾಕ್ತೀರ  ಮುಂದೆ ಓದಿ »

~.~
  • keerthi2kiran ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 409 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೂ ಒಂದು ಪ್ರಶ್ನೆ

July 27, 2008 - 12:27pm — keerthi2kiran

೩ ಜನ ಒಂದು ಹೋಟೆಲಿಗೆ ಹೋಗ್ತಾರೆ. ಅಲ್ಲಿ ೨೦ರೂಪಾಯಿನ ಊಟ ಹೇಳ್ತಾರೆ.
ಊಟ ಮುಗಿದು ಮಣಿಯ ಕೈಲಿ ೬೦ ರೂ. ದುಡ್ಡು ಕೊಡ್ತಾರೆ.
ಹೋಟೆಲಿನ ಮಾಲೀಕ ೫ ರೂ. ವಿನಾಯಿತಿ ಕೊಡ್ತಾನೆ.
ಮಾಣಿ ಅದರಲ್ಲಿ ೨ ರೂ. ಜೇಬಿಗಿಳಿಸಿ ೩ ಜನಕ್ಕೂ ಒಂದೊಂದು ರುಪಾಯಿ ಕೊಡ್ತಾನೆ.
ಈಗ ೩ ಜನರೂ ೧೯ ರುಪಾಯಿ ಕೊಟ್ಟಹಾಗಾಯಿತು. ಒಟ್ಟು ೫೭ ರುಪಾಯಿ.
ಇನ್ನೆರಡು ರುಪಾಯಿ ಮಾಣಿಯ ಬಳಿ ಇದೆ. ಒಟ್ಟು ೫೯.  ಮುಂದೆ ಓದಿ »

~.~
  • keerthi2kiran ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 331 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 12:11pm
  • anil.ramesh
    ಉ: ಲಷ್ಕರೆ ಮುಖಂಡ ಹಫೀಜ್ ಪಾಕಿಸ್ತಾನದ ಗೌರವಾನ್ವಿತ ವ್ಯಕ್ತಿ
    December 3, 2008 - 12:06pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 12:06pm
  • kpbolumbu
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 3, 2008 - 12:01pm
  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 11:58am
  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 11:55am
  • hpn
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 11:51am
  • hpn
    ಉ: "ಡೋಂಟ್ ಕಾಲ್ ಅಮ್ಮ ಕಾಲ್ ಮಮ್ಮಿ"
    December 3, 2008 - 11:49am
  • roopablrao
    ಉ: ಮಕ್ಕಳ ಹಾಡು
    December 3, 2008 - 11:46am
  • mahesha
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 11:26am
ಇನ್ನಷ್ಟು


ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator