ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

ksnayak (ಬ್ಲಾಗ್ ಬರಹಗಳು)

ಪರಂಪರೆಯನ್ನು ಕುಲಗೆಡಿಸುವ ಹೊಸ ಹವ್ಯಾಸ..... ಇನೋವೇಷನ್ ಹೆಸರಲ್ಲಿ!

January 5, 2008 - 12:22pm — ksnayak

ತಾರೀಕು ೩೧-೧೨-೨೦೦೭ದ ಉದಯವಾಣಿ ಪತ್ರಿಕೆಯಲ್ಲಿ "ಕಲಿ-ಯುಗ"ವೆಂಬ ಅಂಕಣದಲ್ಲಿ ಶ್ರೀಯುತ ಬೇಳೂರು ಸುದರ್ಶನರಿಂದ ಪ್ರಸ್ತಾವಿಸಲ್ಪಟ್ಟ ವಿಷಯವು ನನ್ನ ಗಮನ ಸೆಳೆದುದರಿಂದ ನನ್ನ ಸಹಬ್ಲಾಗಿಗರ ಗಮನಕ್ಕೂ ಈ ವಿಷಯ ಬರಲಿ ಎಂದು ಇಲ್ಲಿ ಇದನ್ನು ಬರೆಯುತ್ತಿದ್ದೇನೆ.  ಮುಂದೆ ಓದಿ »

  • ವರ್ತಮಾನ
~.~
  • ksnayak ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 315 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕರ್ನಾಟಕದ ಹಣೆಬರಹ!

October 31, 2007 - 12:12pm — ksnayak

ಕರ್ನಾಟಕದ ಹಣೆಬರಹ!

ಅಂತೂ ಇಂತೂ ಕರ್ನಾಟಕದ ರಾಜ ಭವನದಲ್ಲಿ ಮತ್ತೆ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಯಡ್ಯೂರಪ್ಪನವರ ತಂಡ ಮತ್ತೆ ಬಣ್ಣಹಚ್ಚಿಕೊಂಡಿದೆ, ಗೆಜ್ಜೆ ಗಿಜ್ಜೆ ಎಲ್ಲಾ ಕಟ್ಟಿಯಾಯಿತು. ಹೊಸ ಪ್ರಸಂಗ! ಇನ್ನೇನೂ ಠಾಕೂರರ ಮತ್ತು ದೆಹಲಿಯಿಂದ ಒಪ್ಪಿಗೆ ಮಾತ್ರ ಬರುವುದು ಬಾಕಿ! ದೆಹಲಿ ಒಡೆಯರು ಒಪ್ಪಿಗೆ ಕೊಡುವುದು ಮಾತ್ರ ಸಂಶಯ.  ಮುಂದೆ ಓದಿ »

  • ಕರ್ನಾಟಕ
  • ವರ್ತಮಾನ
~.~
  • ksnayak ರವರ ಬ್ಲಾಗ್
  • Login or register to post comments
  • 252 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಟೀಚರ್ಸ್ ಡೇ!

September 5, 2007 - 11:45am — ksnayak

ಮತ್ತೆ ಸೆಪ್ಟೆಂಬರ್ ೫ ಬಂತು.ಮಕ್ಕಳೆಲ್ಲಾ ನಿನ್ನೆನೇ ತಮ್ಮ ತಮ್ಮ ಟೀಚರ್ ಗೋಸ್ಕರ ತಂದ ಹೂ, ಕಾರ್ಡ್, ಉಡುಗೊರೆಗಳನ್ನು ಹಿಡಿದುಕೊಂಡು ಸ್ಕೂಲಿಗೆ ಹೊರಟಿದ್ದಾರೆ. ಈ ಮಕ್ಕಳ್ಳನ್ನು ನೋಡಿ ನನಗೆ ನನ್ನ ಶಾಲೆಯ ದಿನಗಳು ನೆನಪಿಗೆ ಬಂತು. ನಾವೆಲ್ಲಾ ಈಗಿನ ಮಕ್ಕಳ ಹಾಗೆ ನಮ್ಮ ಟೀಚರ್ ಗೆ ಏನೂ ತೆಗೆದುಕೊಂಡು ಹೋದ ನೆನಪಿಲ್ಲ ನನಗೆ!  ಮುಂದೆ ಓದಿ »

  • ಗುರುಗಳನ್ನು ಸ್ಮರಿಸಿ
~.~
  • ksnayak ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 465 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಂದ ಕಿಶೋರನ ಹುಟ್ಟುಹಬ್ಬ!

September 3, 2007 - 11:46am — ksnayak

ಅನಿಕೇತ, ಬ್ರ್ಹಹ್ಮಜ್ಞಾನಿ, ಗೋಪಿ ವಲ್ಲಭ, ಮುರಲಿಮನೋಹರನಾದ ಶ್ರೀಕೄಷ್ಣನ ಜನ್ಮದಿನದ ಶುಭಾಶಯಗಳು!  ಮುಂದೆ ಓದಿ »

  • ಕೄಷ್ಣ
~.~
  • ksnayak ರವರ ಬ್ಲಾಗ್
  • Login or register to post comments
  • 338 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ತ್ರೇತಾ, ದ್ವಾಪರಾ ಮತ್ತು ಕಲಿಯುಗದ ಮಹಿಳೆಯರು.

August 14, 2007 - 3:58pm — ksnayak

ನಾನು ನನ್ನ ೭, ೮ನೇವಯಸ್ಸಿನಿಂದ ಪುರಾಣ ಕಥೆಗಳನ್ನು ಓದುತ್ತಾ ಬಂದಿದ್ದೇನೆ. ಕಾಲೆೇಜು ಮೆಟ್ಟಲು ಹತ್ತುವ ತನಕ ಪುರಾಣಗಳು ನನ್ನಲ್ಲಿ ಯಾವ ತರದ ಸಂಶಯಗಳನ್ನು ಹುಟ್ಟಿಸಿರಲ್ಲಿಲ್ಲ. ಬಹುಶಃ ಹಿರಿಯರು ನಮ್ಮಲ್ಲಿ ಯಾವುದೇ ಸಂಶಯ ಮೂಡದಂತೆ ಹೆದರಿಕೆ ಮೂಡಿಸಿರಬೇಕು. ಆಗ ಪುರಾಣಗಳು ಕೇವಲ ಕಥೆಗಳಂತೆ ಕಾಣುತ್ತಿತ್ತು. ನಾನು ಬೆಳೆದಂತೆ ಮಹಾಭಾರತ, ರಾಮಾಯಾಣದ ಕಥೆಗಳೆಲ್ಲವೂ ಒಂದಾನೊಂದು ಕಾಲದಲ್ಲಿ ನಡದ ನಿಜ ಘಟನೆಗಳೆಂದು ತಿಳಿಯಿತು. ಮತ್ತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟಿಸಿದವು. ನಮ್ಮ ಸಮಾಜವಿಜ್ಞಾನ ಪುಸ್ತಕದಲ್ಲಿ ತಿಳಿಸುವಂತೆ ವೇದದ ಕಾಲದಲ್ಲಿ ಮಹಿಳೆಯರಿಗೆ ಅತ್ತ್ಯುತ್ತಮ ಸ್ಥಾನ ದೊರಕ್ಕಿತ್ತು ಎಂದು ತಿಳಿದು ಬರುತ್ತದೆ. ಆದರೆ ತ್ರೇತಾ ಮತ್ತು ದ್ವಾಪರಾ ಯುಗದಲ್ಲಿನ ನಾಯಿಕೆಯರ ಪಾಡು ಹೇಗಿತ್ತು? ಸೀತೆ, ದ್ರೌಪದಿ, ಕುಂತಿ, ಊರ್ಮಿಳೆ ಇವರೆಲ್ಲಾ ಅನುಭವಿಸಿದ ಪಾಡು ನೋಡಿದರೆ ಅಯ್ಯೋ ಎನಿಸುತ್ತದೆ. ಸೀತೆಯನ್ನು ಕಾಡಿಗಟ್ಟುವಾಗ ಯಾರು ಈ ಬಗ್ಗೆ ಚಕಾರವೆತ್ತುವುದಿಲ್ಲ. ವಿಚಿತ್ರವಲ್ಲವೇ? ಯಾವನೋ ಒಬ್ಬನ ಮಾತಿಗೆ ಬೆಲೆಕೊಟ್ಟು ರಾಮ ತನ್ನ ಪ್ರಿಯ ಪತ್ನಿಯನ್ನು ಕಾಡಿಗಟ್ಟುವುದೇ? ಹೋಗಲಿ, ಆಕೆಯ ವಾಸ್ತವ್ಯದ ಬಗ್ಗೆ ಏನಾದರೂ ಮಾಡಬಹುದಿತ್ತಲ್ಲವೇ! ಲಕ್ಶ್ಮಿಯ ಅವತಾರವೆಂದು ತಿಳಿಯುವ ಸೀತೆಗೇ ಈ ತರದ ಕಷ್ಟ ಬರಬೇಕಾದರೆ ಉಳಿದ ಮಹಿಳೆಯರ ಪಾಡು ಏನಾಗಿರಬಹುದು?  ಮುಂದೆ ಓದಿ »

  • ಮಹಿಳೆ
~.~
  • ksnayak ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 447 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 6:08pm
  • Sunil Jayaprakash
    ಉ: ಬಾಲ್ಯದ ನೆನಪುಗಳು
    September 8, 2008 - 6:07pm
  • Sunil Jayaprakash
    ಉ: ದಿನಕ್ಕೊಂದು ಪದ
    September 8, 2008 - 6:05pm
  • Shivakumar.Revadi
    ಉ: ದಿನಕ್ಕೊಂದು ಪದ
    September 8, 2008 - 6:01pm
  • Shivakumar.Revadi
    ಉ: ಬಾಳ್, ಬಾೞ್
    September 8, 2008 - 5:57pm
  • Shivakumar.Revadi
    ಉ: ಬಾಲ್ಯದ ನೆನಪುಗಳು
    September 8, 2008 - 5:42pm
  • girish.rajanal
    ಉ: ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
    September 8, 2008 - 5:38pm
  • girish.rajanal
    ಉ: ಸರ್ವಜ್ಞನ ಕೆಲವು ವಚನಗಳು
    September 8, 2008 - 5:35pm
  • venkatesh
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 5:15pm
  • srivathsajoshi
    ಉ: ಬಾಲ್ಯದ ನೆನಪುಗಳು
    September 8, 2008 - 5:05pm
ಇನ್ನಷ್ಟು


ಸಾಕೋದನ್ ಅರಿತಾತ - ಸಾವಿರ ಜನಕ್ ತ್ರಾತ

— ಟಿ ಪಿ ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator