ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು.
ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು.
ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು.
ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.

— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

msprasad's picture

Personal Information

ಪೂರ್ಣ ಹೆಸರು
ಶಂಕರ ಪ್ರಸಾದ
URL
http://somari-katte.blogspot.com
Current Location
ಬೆಂಗಳೂರು
ಪರಿಚಯ

ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಫ್ರೆಂಚ್ ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ.
ಕನ್ನಡವೆಂದರೆ ಅಪಾರ ಅಭಿಮಾನ, ಗೌರವ, ಹೆಮ್ಮೆ. ಮನಸ್ಸಿನ ತುಡಿತ, ಮಿಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗಿಂಗ್ ಮಾಡ್ತೀನಿ. ಪ್ರವಾಸ, ಸಂಗೀತ, ಇಂಟರ್ನೆಟ್, ಅಡುಗೆಯಲ್ಲಿ ಹೊಸ ಪ್ರಯೋಗ ಮಾಡೋದು ನನ್ನ ಹವ್ಯಾಸಗಳು.

ಇತಿಹಾಸ

Member for
2 ವರ್ಷಗಳು ೧ ದಿನ
ಬ್ಲಾಗ್
ಇತ್ತೀಚೆನ ಬ್ಲಾಗ್ ಬರಹಗಳನ್ನು ವೀಕ್ಷಿಸಿ