sankul (ಬ್ಲಾಗ್ ಬರಹಗಳು)
ಸುಭಾಷಿತ: ಐದು ಮರಗಳ ಸ್ವರ್ಗ
August 28, 2008 - 5:21pm — sankul
"ಪಂಚೈತೆ ದೇವತರವ: ಮಂದಾರ: ಪಾರಿಜಾತಕ:|
ಸಂತಾನ: ಕಲ್ಪವೃಕ್ಷ ಪುಂಸಿ ವಾ ಹರಿಚಂದನಂ||"
ಈ ಐದೂ ಮರಗಳು ಸ್ವರ್ಗದಲ್ಲಿ ಕಂಡುಬರುತ್ತವೆ, ಅಥವಾ ಯಾವೊಂದು ಸ್ಥಳದಲ್ಲಿ ಈ ಐದೂ ಮರಗಳು ಕಂಡುಬರುತ್ತವೆಯೋ ಅದನ್ನು ಸ್ವರ್ಗವೆನ್ನಬಹುದು. ಆ ಐದು ಮರಗಳು: ಮಂದಾರ, ಪಾರಿಜಾತ, ಸಂತಾನ, ಕಲ್ಪವೃಕ್ಷ(ತೆಂಗಿನಮರ) ಮತ್ತು ಶ್ರೀಗಂಧ.
ಮುಂದೆ ಓದಿ »

ಹೊಸ ಸರಕಾರ, ಅಭಿವೃದ್ಧಿ ನಶ್ವರ
August 26, 2008 - 2:32pm — sankul
- sankul ರವರ ಬ್ಲಾಗ್
- Login or register to post comments
- 84 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಕರ್ನಾಟಕ(ಬೆಂಗಳೂರು)ದಲ್ಲಿ ರಣಜಿ ಕ್ರಿಕೆಟ್
November 26, 2007 - 2:39pm — sankulಈ ಸಾಲಿನ ರಣಜಿ ಕ್ರಿಕೆಟ್ಟಿನ ಸುಪರ್ ಲೀಗ್ ಪಂದ್ಯಗಳು ಪ್ರಾರಂಭವಾಗಿವೆ ಮತ್ತು ಮೂರನೆಯ ಸುತ್ತಿನ ಪಂದ್ಯಗಳು ಮುಗಿಯುತ್ತಾ ಬಂದಿವೆ. ಇಲ್ಲ, ನಾನು ಈ ಪಂದ್ಯಗಳ ವಿಶ್ಲೇಷಣೆಯನ್ನು ಮಾಡುವದಿಲ್ಲ. ಆದರೆ ಕರ್ನಾಟಕ ಕ್ರಿಕೆಟನ ಇನ್ನೊಂದು ಮುಖವನ್ನು ಪರಿಚಯ ಮಾಡಲು ಪ್ರಯತ್ನಿಸುತ್ತೇನೆ. ಮುಂದೆ ಓದಿ »


RSS: