ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › User account

shriloka (ಬ್ಲಾಗ್ ಬರಹಗಳು)

ಪ್ರೀತಿ ಇರಬೇಕು

August 25, 2008 - 11:50am — shriloka

ಶ್ರೀನಾಥ್. ಎಸ್‌
ಬೆಂಗಳೂರು
98454 89452

ಪ್ರೀತಿ ಇರಬೇಕು
ನಾಡ ಮೇಲೆ
ಗೌರವ ಇರಬೇಕು
ಪಕ್ಕದ ನಾಡ ಬಗ್ಗೆ
ಅತಿಯಾದರೆ ಆ ಪ್ರೀತಿ
ಆದೀತು ಫಜೀತಿ...

ನಮ್ಮ ಕರುನಾಡ ಜನತೆಯಲ್ಲೂ ಅಂದರೆ ನನ್ನನ್ನೂ ಸೇರಿ ಈ ಅತಿಥಿದೇವೂಭವಗುಣ ಅತಿಯಾದದ್ದೇ ಇದಕ್ಕೆಲ್ಲಾ ಕಾರಣ.
ಗೌರವವಿರಲಿ, ಪ್ರೀತಿಯಿರಲಿ, ಸ್ನೇಹವಿರಲಿ ಆದರೆ ತಲೆ ಬಾಗದಿರಲಿ...  ಮುಂದೆ ಓದಿ »

  • ಕನ್ನಡ ಬ್ಲಾಗ್
  • ಚರ್ಚೆಗಳು
  • ಜನ-ಮತ
  • ಲೇಖನಗಳು
~.~
  • shriloka ರವರ ಬ್ಲಾಗ್
  • Login or register to post comments
  • 191 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನ್ನಡದ ಬಗ್ಗೆ ಕಾಳಜಿ!!!... %ನೂ....ರಾ?...

August 24, 2008 - 8:23pm — shriloka

ಕನ್ನಡದ ಬಗ್ಗೆ ಕಾಳಜಿ!!!... %ನೂ....ರಾ?... ಅಳೆಯಲಾಗದು... ಅಲ್ವಾ?

ಬೆಂಗಳೂರಿನ ಗಲ್ಲಿಗಳಲ್ಲಿ ಕೆಲವನ್ನು ಹೊರತುಪಡಿಸಿ ಕನ್ನಡ ಬಳಸದ ನಾಮಫಲಕ, ಗಲ್ಲಿ, ಬಡಾವಣೆ, ಕನ್ನಡ ಬಳಸದ ಸರ್ಕಾರಿ ಕಛೇರಿಗಳು, ಕನ್ನಡ ಬಳಸದ ಸರ್ಕಾರಿ ಅಧಿಕಾರಿಗಳು ನಿಮ್ಮ ಗಮನಕ್ಕೆ ಬಂದಲ್ಲಿ ನಮಗೆ ತಿಳಿಸಿ

ನಮ್ಮ ಇ-ಮೇಲ್ ವಿಳಾಸ : nammabengaluru08@gmail.com

  • ಚರ್ಚೆಗಳು
  • ಜನ - ಮತ
  • ಬ್ಲಾಗುಗಳು
  • ಲೇಖನಗಳು
~.~
  • shriloka ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 269 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಿಮ್ಮ ಊರಿನಲ್ಲಿ ನಡೆಯುವ ವಿಶೇಷ ಘಟನೆಗಳು, ವಿಶೇಷ ವ್ಯಕ್ತಿಗಳು, ಇದ್ದರೆ ನಮಗೆ ತಿಳಿಸಿ 0-98454 89452

July 9, 2008 - 11:17pm — shriloka

ಸಾ...ತ್ - ಬಾ...ತ್ - ನಮ್ಮ ಬೆಂಗಳೂರು
ನಮ್ಮ ತಂಡ ಸದಾ ನಿಮ್ಮ ಸಂಗಡ...24x365... Helpline : 0-98454 89452

(ನಿಮ್ಮ ಮನದಾಳದ ನೋವಿಗೆ ಮದ್ದಾಗಲು ನಮ್ಮ ತಂಡ ಸದಾ ಸಿದ್ದ)  ಮುಂದೆ ಓದಿ »

  • ಚರ್ಚೆಯ ವೇದಿಕೆ
  • ಬ್ಲಾಗ್
  • ಸಮುದಾಯ
~.~
  • shriloka ರವರ ಬ್ಲಾಗ್
  • Login or register to post comments
  • 259 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರೀತಿಸಿರೋ...

July 6, 2008 - 6:05pm — shriloka

ಬಿಸಿರಕ್ತವೆಂಬುದನು ಮರೆತು
ಅಹಂಕಾರವೆಂಬ ಕೆಂಪಾಂಬುದಿಯಲಿ
ಮುಳುಗಬೇಡಿರೋ ಯುವಕರೇ...
ಅಂತರಾಳದ ಸದ್ಗುಣವನೇ ತೆರೆಯಿರೋ...ಮೆರೆಯಿರೋ...

ಬಿಸಿರಕ್ತವೆಂಬ ತವಕದಲಿ
ಅನುರಕ್ತತೆಯನು ತೋರದಿರಿ
ನಮ್ಮಯ ಸದ್ಗುಣ ಯುವಕರೇ

ಬಿಸಿರಕ್ತದಲಿ ಹಿಂದೆಸಗಿದ
ಪಾಪವನು ಮತ್ತೆಸಗದಿರಿ
ಮತ್ತೆಸಗಿ ಮರಳಿ ನರಕಕ್ಕೇ ಬೀಳದಿರಿ...
ನಮ್ಮಯ ಸಾಹಸಿ ಯುವಕರೇ...  ಮುಂದೆ ಓದಿ »

  • ಕವನ
  • ಕಾವ್ಯ
~.~
  • shriloka ರವರ ಬ್ಲಾಗ್
  • Login or register to post comments
  • 196 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ತನುಮನ

July 6, 2008 - 5:56pm — shriloka

ಪ್ರಗತಿ ಪಥದ
ಹೂಸವರುಷ
ತರಲಿ ಹುರುಪು, ಹರುಷ
ಇರಲಿ (ತರಲಿ) ಜೀವನಕೆ
ನವಚೇತನ
ಆಗಿರಲಿ ಪ್ರೀತಿಯ ವೃಂದಾವನ
ನಮ್ಮೆಲ್ಲರ ತನುಮನ

  • ಕವನ
  • ಕಾವ್ಯ
~.~
  • shriloka ರವರ ಬ್ಲಾಗ್
  • Login or register to post comments
  • 158 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • lsiddappa
    ಉ: ಅಂತರ್ಜಾತಿ ವಿವಾಹ
    December 3, 2008 - 6:22am
  • lsiddappa
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?":- ಭಾಗ ೨
    December 3, 2008 - 6:21am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:19am
  • kannadakanda
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 6:18am
  • venkatesh
    ಉ: ಅಮೃತ್ ಮಂಗ್ಳೂರ್ ಯಾಕೊ ಕಾಣ್ವಲ್ರಲ್ಲ ; ಬ್ಯಾಸ್ರಿಕೆಆಯ್ತೇನ್ರಿ, ಎಲ್ ಹೋಗ್ಯಾರ್ರಿ ?
    December 3, 2008 - 5:59am
  • lsiddappa
    ಉ: ಕ್ಷಮಿಸು ನಾ ರಾಧೆಯಲ್ಲ-೩
    December 3, 2008 - 5:54am
  • hamsanandi
    ಉ: ಇಂದು ಓದಿದ ವಚನ: ಚಂದಿಮರಸ: ಅದೂ ಅಲ್ಲ ಇದೂ ಅಲ್ಲ ಮತ್ತೇನು?
    December 3, 2008 - 5:10am
  • venkatesh
    ಉ: ಮರುಕಳಿಸಿದ ನೆನಪು
    December 3, 2008 - 4:45am
  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
ಇನ್ನಷ್ಟು


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator