ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

udaya86 (ಬ್ಲಾಗ್ ಬರಹಗಳು)

ಏಕೆ ನಕ್ಕೆ..??

December 14, 2007 - 8:33pm — udaya86

ಏಕೆ ನಕ್ಕೆ..??

ಏಕೆ ನಕ್ಕೆ ಹೇಳು ಚೆನ್ನೆ
ಶೋಕ ನೀಗುವ ತೆರದಲಿ
ಎಲ್ಲ ಮರೆತು ಸ್ತಬ್ಧನಾದೆ
ನಿನ್ನ ನಗುವಿನ ಸಿರಿಯಲಿ

ಎಂದೂ ಕಣ್ಣಿಟ್ಟು ನೋಡಿದವಳಲ್ಲ
ಇಂದೇಕೆ ನನ್ನನೇ ದಿಟ್ಟಿಸಿರುವೆ
ನಾನೂ ಯಾರನು ನೋಡಿದವನಲ್ಲ
ನಿನ್ನನೇ ಕಾಣುತ ಏಕೆ ನಿಂತಿರುವೆ

ಯಾವುದಾಶಕ್ತಿ ನಿನ್ನ ಕಂಗಳಲಿ
ಮಾಡುತಿವೆನಗೆ ಸೆಳಕಿನ ಮೋಡಿ
ಮೀಟುತಿವೆ ಮನದ ತಂತುಗಳ
ನಸುನಗೆಯ ಮಾಟವ ಮಾಡಿ  ಮುಂದೆ ಓದಿ »

~.~
  • udaya86 ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 328 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಭೂಮಾತೆ

June 25, 2007 - 11:45pm — udaya86

ಓ ಕರುಣಿ ಭೂಮಾತೆ ಆಲಿಸು ಎನ್ನ ವಚನ
ದೈವದನಂತ ಸೃಷ್ಥಿಯಲಿ ನಾನೊಂದು ಚೇತನ
ಎನಿತು ಬಹುಭಾರ ತಡೆದಿರುವೆ ನೀನು
ಕರೆದುಕೋ ನಿನ್ನ ಮಕ್ಕಳಲ್ಲೊಬ್ಬನಾಗಿ ಬರುವೆ ನಾನು

ಅಕಟಕಟಾ ತಾಯೆ ಅದೆಷ್ಟು ಬಂಧನ ನಿನಗೆ
ಚಿಂತಿಸದೆ ಕೊರಗದೆ ಬಿಡಿಸಲವಕಾಶ ನೀಡು ಎನಗೆ
ಅನವರತ ಯತ್ನಿಸುವೆ ತರಲು ಬಿಡುಗಡೆಯ ಕಾಲ
ಹರಸು ಎನ್ನ ಅದೊಂದಾಗಲಿ ಲೋಕಕಲ್ಯಾಣಕೆ ಮೂಲ  ಮುಂದೆ ಓದಿ »

  • ಕವನ
~.~
  • udaya86 ರವರ ಬ್ಲಾಗ್
  • Login or register to post comments
  • 338 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:13pm
ಇನ್ನಷ್ಟು


ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator