ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

vedumaani (ಬ್ಲಾಗ್ ಬರಹಗಳು)

ನಕ್ಷತ್ರ ದೆಸೆ

October 13, 2007 - 1:26pm — vedumaani

ಅದೊಂದು ನಕ್ಷತ್ರ. ಅನಂತವಾದ ವಿಶ್ವದ ಯಾವುದೋ ಮೂಲೆಯಲ್ಲಿ, ಕ್ಷಮಿಸಿ, ವಿಶ್ವಕ್ಕೆ ಮೂಲೆಯೆಂಬುದೇ ಇಲ್ಲವಲ್ಲ; ವಿಶ್ವದ ಯಾವುದೋ ಒಂದು ಕಡೆ ಹುಟ್ಟಿಕೊಂಡಿತ್ತು. ಅದರ ಹುಟ್ಟಿನಲ್ಲಿ ವಿಶೇಷವೇನಿರಲಿಲ್ಲ, ಬೇರೆಲ್ಲಾ ನಕ್ಷತ್ರಗಳು ಹುಟ್ಟಿದ ರೀತಿಯಲ್ಲೇ ಇದೂ ಹುಟ್ಟಿತ್ತು. ಅದು ಹುಟ್ಟಿದಾಗ ಹೆಸರು ಇಡುವವರು ಯಾರೂ ಇರಲಿಲ್ಲವೆಂದೋ ಏನೋ ಅದಕ್ಕೆ ಹೆಸರಿರಲಿಲ್ಲ.  ಮುಂದೆ ಓದಿ »

~.~
  • vedumaani ರವರ ಬ್ಲಾಗ್
  • Login or register to post comments
  • 250 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮುಯ್ಯಿಗೆ ಮುಯ್ಯಿ

September 13, 2007 - 12:57pm — vedumaani

ಮಗು ಬಿತ್ತು. ಅಳತೊಡಗಿತು. ಅಮ್ಮ ಓಡಿ ಬಂದಳು, ಮಗುವನ್ನು ಎತ್ತಿಕೊಂಡು ಮುದ್ದಿಸತೊಡಗಿದಳು.

"ಅಮ್ಮಾ... ಆಯೀ" ಎಂದು ಅಳುತ್ತಿತ್ತು ಮಗು.

"ಆಯಿ ಆಯ್ತಾ ನನ್ನ ಬಾಬುಗೇ... ಎಲ್ಲಿ ಆಯ್ತು ನೋಡುವ ತೋರಿಸು" ಎಂದಳು ಅಮ್ಮ

ಮಗು ತಲೆ ಮುಟ್ಟಿ ತೋರಿಸಿತು. ಅಮ್ಮ ಮಗುವಿನ ತಲೆಗೆ ಮುತ್ತಿಟ್ಟಳು, "ಆಯಿ ಹೋಯ್ತು" ಅಂದಳು  ಮುಂದೆ ಓದಿ »

~.~
  • vedumaani ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 466 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಜನಪದ ತ್ರಿಪದಿಗಳು

August 3, 2007 - 1:25pm — vedumaani

ಪದವಿ ಓದುತ್ತಿದ್ದಾಗ ಕನ್ನಡ ಭಾಷಿಕದಲ್ಲಿ ಜನಪದ ತ್ರಿಪದಿಗಳು ಎಂಬ ಪಾಠವಿತ್ತು. ಅದರಲ್ಲಿ ಒಂದು ತ್ರಿಪದಿ ಹೀಗಿತ್ತು:

"ಕೂಸು ಇದ್ದ ಮನಿಗೆ ಬೀಸಣಿಗೆ ಯಾತಕ

ಕೂಸು ಕಂದವ್ವ ಒಳ ಹೊರಗ ಆಡಿದರ

ಬೀಸಣಿಗಿ ಗಾಳಿ ಸುಳಿದಾವ"  ಮುಂದೆ ಓದಿ »

~.~
  • vedumaani ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 387 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಾವು ಭಾರತೀಯರು ಏಕೆ ಹೀಗೆ?

July 20, 2007 - 1:31pm — vedumaani

ಇತ್ತೀಚೆಗೆ ಬೀದಿಯಲ್ಲಿ ನಡೆಯುತ್ತಿದ್ದಾಗ ಮನೆಯೊಂದರಿಂದ ತಾಯಿ ಮಗನಿಗೆ ಕೂಗಿ ಹೇಳುವ ಮಾತು ಕೇಳಿ ಬಂತು.."ಜೂಲೀನ ಹೊರಗಡೆ ಕರ್ಕೊಂಡು ಹೋಗಿ ಬಾ, ಇಲ್ಲಾಂದ್ರೆ ಮನೆ ಒಳ್ಗೇ ಗಲೀಜು ಮಾಡುತ್ತೆ" ಆ ಹುಡುಗ ನಾಯಿಯನ್ನು ರಸ್ತೆ ಬದಿಯಲ್ಲಿ ’ಗಲೀಜು’ ಮಾಡಿಸಲು ಕರೆದುಕೊಂಡು ಹೊರಟ.  ಮುಂದೆ ಓದಿ »

~.~
  • vedumaani ರವರ ಬ್ಲಾಗ್
  • Login or register to post comments
  • 325 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಚಂಡೀಗಢದ ಮೂಲೆಯಲ್ಲಿ ಕನ್ನಡದ ಸವಿ

July 8, 2007 - 10:44pm — vedumaani

ಚಂಡೀಗಢದ ಸೆಕ್ಟರ್ ೪೭-ಡಿ. ಹೋಟೆಲ್ ಹೆಸರು "ಸೌತ್ ರತ್ನಮ್". ಹೊರಗೆ ದೊಡ್ಡದಾದ ತಿರುಪತಿ ವೆಂಕಟೇಶ್ವರನ ಚಿತ್ರ. ಆಂಧ್ರದವರಿರಬೇಕೆಂದುಕೊಂಡೆ. ಒಳ ಹೊಗ್ಗಿ ಕುಳಿತು ಸುತ್ತಲೂ ನೋಡಿದಾಗ ಕಂಡದ್ದು ಚಿಕ್ಕದಾದರೂ ಚೊಕ್ಕದಾದ ಹೋಟೆಲ್. ಸರ್ದಾರ್ಜೀಗಳು ದೋಸೆ, ಇಡ್ಲಿ ಮೆಲ್ಲುವ ದೃಶ್ಯ.  ಸ್ವಲ್ಪ ಸಮಯದ ನಂತರ ಸಂಗೀತ ತೇಲಿಬರತೊಡಗಿತು..  ಮುಂದೆ ಓದಿ »

~.~
  • vedumaani ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 452 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 6:08pm
  • Sunil Jayaprakash
    ಉ: ಬಾಲ್ಯದ ನೆನಪುಗಳು
    September 8, 2008 - 6:07pm
  • Sunil Jayaprakash
    ಉ: ದಿನಕ್ಕೊಂದು ಪದ
    September 8, 2008 - 6:05pm
  • Shivakumar.Revadi
    ಉ: ದಿನಕ್ಕೊಂದು ಪದ
    September 8, 2008 - 6:01pm
  • Shivakumar.Revadi
    ಉ: ಬಾಳ್, ಬಾೞ್
    September 8, 2008 - 5:57pm
  • Shivakumar.Revadi
    ಉ: ಬಾಲ್ಯದ ನೆನಪುಗಳು
    September 8, 2008 - 5:42pm
  • girish.rajanal
    ಉ: ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
    September 8, 2008 - 5:38pm
  • girish.rajanal
    ಉ: ಸರ್ವಜ್ಞನ ಕೆಲವು ವಚನಗಳು
    September 8, 2008 - 5:35pm
  • venkatesh
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 5:15pm
  • srivathsajoshi
    ಉ: ಬಾಲ್ಯದ ನೆನಪುಗಳು
    September 8, 2008 - 5:05pm
ಇನ್ನಷ್ಟು


ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.

— ಬಿಳಿಗಿರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator