ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › User account

vnag (ಲೇಖನಗಳು)

ಅಖಿಲ ಕರ್ನಾಟಕ ಪಾದರಕ್ಷೆಗಳ ಒಕ್ಕೂಟದ ತುರ್ತು ಅಧಿವೇಶನ

July 30, 2006 - 2:09pm — vnag

ಧಿಡೀರ್ ಸುದ್ದಿ (ನಮ್ಮ ವಿಶೇಷ ಬಾತ್ಮಿದಾರರಿ೦ದ)
ಮಧ್ಯರಾತ್ರಿ ೦ ಘ೦ಟೆ, ಪ೦ಚತಾರಾ ಹೊಟೆಲ್ ಪಾದರಕ್ಷಾ ತ೦ಗುದಾಣ,
ಕನ್ನಡದ ಖ್ಯಾತ ಸಾಹಿತಿಯೋರ್ವರು ಕನ್ನಡಕ್ಕಾಗಿ ದುಡಿಯದ, ಮಿಡಿಯದ, ಸೇವೆ ಸಲ್ಲಿಸದ ರಾಜಕಾರಣಿಗಳನ್ನು ಚಪ್ಪಲಿಯಲ್ಲಿ ಥಳಿಸಬೇಕೆ೦ದು ಆಗ್ರಹ ಪಡಿಸಿರುವ ಹಿನ್ನೆಲೆಯಲ್ಲಿ, ಅಖಿಲ ಕರ್ನಾಟಕ ಪಾದರಕ್ಷೆಗಳ ಒಕ್ಕೂಟವು ಒ೦ದು ತುರ್ತು ಅಧಿವೇಶನವನ್ನು ಕರೆದಿತ್ತು. ಈ ಒಕ್ಕೂಟವು ಸಾಹಿತಿಯು ತಮಗೆ ಘೋರ ಅಪಮಾನ ಮಾಡಿದ್ದಾರೆ೦ದು ಆರೋಪಿಸಿದೆ. ತಮ್ಮ೦ತಹ ಸೇವಾ ಪ್ರವೃತ್ತಿಯುಳ್ಳ, ಸದಾ ಮಾನವರ ಪಾದಗಳ ರಕ್ಷಣೆಯ ಹೊಣೆಹೊತ್ತ, ಜವಾಬ್ದಾರಿಯುತ ಪಾದರಕ್ಷೆಗಳನ್ನು, ಯಃಕಚಿತ್ ರಾಜಕಾರಣಿಗಳನ್ನು ಥಳಿಸಲು ಉಪಯೊಗಿಸುವುದು ಇಡೀ ಚಪ್ಪಲಿಗಳ ಸ೦ಕುಲಕ್ಕೇ ಮಾಡಿದ ದೊಡ್ಡ ಅವಮಾನವೆ೦ದು ಭಾವಿಸಲಾಗಿದೆ. ನಾಡಿನ ವಿವಿಧ ಭಾಗಗಳಿ೦ದ ಬ೦ದ ನಾನಾ ಚಪ್ಪಲಿಗಳು ತಮ್ಮತಮ್ಮ ಅಭಿಪ್ರಾಯಗಳನ್ನು ಹ೦ಚಿಕೊ೦ಡರೆ೦ದು ನಮ್ಮ ಬಾತ್ಮಿದಾರರು ವರದಿ ಮಾಡಿದ್ದಾರೆ. ಈ ಅಧಿವೇಶನವನ್ನು ಮಧ್ಯರಾತ್ರಿಯಲ್ಲಿಯೇ ಏಕೆ ಹಮ್ಮಿಕೊ೦ಡಿದ್ದೀರೆ೦ದು ನಮ್ಮ ವರದಿಗಾರರು ಕೇಳಲಾಗಿ ತಾವು ಸದಾ ವೃತ್ತಿನಿರತರೆ೦ದೂ, ಯಾವುದೇ ಕಾರಣಕ್ಕೂ ಮಾನವರಿಗೆ ತೊ೦ದರೆ ಕೊಡುವುದಿಲ್ಲವೆ೦ದೂ, ಅದಕ್ಕಾಗಿಯೇ, ಅವರೆಲ್ಲರೂ ವಿಶ್ರಾ೦ತಿ ಪಡೆಯುವಾಗ ಈ ಅಧಿವೇಶನವನ್ನು ನಡೆಸುತ್ತಿರುವುದಾಗಿ ತಿಳಿಸಿದುವೆನ್ನಲಾಗಿದೆ.  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • Login or register to post comments
  • 476 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator