ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ.

— ಚೀನೀ ಗಾದೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

yuvapremi's picture

Personal Information

ಪೂರ್ಣ ಹೆಸರು
ಯುವಪ್ರೇಮಿ
URL
http://yuvapremi.blogspot.com
Current Location
Bangalore
ಪರಿಚಯ

ನನಗೆ ಕನ್ನಡ ಅಂದ್ರೆ ಅಚ್ಚು ಮೆಚ್ಚು.ಆದ್ರೆ ನಮ್ಮ ಮಕ್ಕಳೆಲ್ಲ ಇಂಗ್ಲಿಷ್ ನಲ್ಲಿ ವಿದ್ಯಾಭ್ಯಾಸ ಮಾಡ್ತಾಯಿರೋದ್ರಿಂದ ಅವರು ಮುಂದೆ ನನ್ನ ಲೇಖನಗಳನ್ನು ನೋಡಿ ಕನ್ನಡ ಓದೋದಕ್ಕೆ ಬರದೆ ಕಣ್ಣು ಕಣ್ಣು ಬಿಡುವುದನ್ನು ನಾನು ನೋಡೋದಕ್ಕೆ ಆಗುವುದಿಲ್ಲ. ಆದ ಕಾರಣ ಇನ್ನುಮುಂದೆ ನಾನು ಕನ್ನಡಕಿಂತ ಹೆಚ್ಚು ಇಂಗ್ಲಿಷನಲ್ಲಿ ಲೇಖನಗಳನ್ನು ಬರೆಯೋದಕ್ಕೆ ಇಷ್ಟ ಪಡ್ತೇನೆ. ಅದೂ ಅಲ್ಲದೆ ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ಮಾನ ಸಿಗುವ ಎಲ್ಲ ಯೋಗ್ಯತೆ ಇದ್ದರು ಅದನ್ನು ಪಡೆದು ಕುತ್ತಿಗೆಗೆ ಹಾಕೊಳ್ಳೊದಕ್ಕೆ ನಮ್ಮ ಕನ್ನಡ ಬಹಳ ಕಷ್ಟ ಪಡ್ತಾಯಿದೆ.ಸುಮ್ನೆ ಕನ್ನಡ ಕನ್ನಡ ಅಂತ ಕರುಳು ನೋವು ಬರುವವರೆಗು ಕುಣಿಯೋದು ಬಹಳಾನೇ ವ್ಯರ್ಥ...!!

Thanking you all very much...!! ;)

ಇತಿಹಾಸ

Member for
3 ವರ್ಷಗಳು 18 ವಾರಗಳು
ಬ್ಲಾಗ್
ಇತ್ತೀಚೆನ ಬ್ಲಾಗ್ ಬರಹಗಳನ್ನು ವೀಕ್ಷಿಸಿ