ಏಕೆ ಕರ್ನಾಟಕದೆಡೆಗೆ ತಾತ್ಸಾರ
ಬರಹ
ಪ್ರತಿ ವಿಷಯದಲ್ಲೂ ಕೇಂದ್ರ ಸರಕಾರ ಕನ್ನಡಿಗರ ಮೇಲೆ ಮಲತಾಯಿ ದೋರಣೆ ತೋರುವುದನ್ನು ಇಂದಿಗೂ ನಿಲ್ಲಿಸಿಲ್ಲ , ಇದಕ್ಕಾಗಿ ನಾವು ಹೋರಾಟ ನಡೆಸುತ್ತಲೇ ಬಂದಿದ್ದೇವೆ, ಕೇಂದ್ರ ಸರ್ಕಾರ ಇನ್ನೂ ಎಚ್ಚೆತ್ತುಕೊಳ್ಳದೇ ಕನ್ನಡಿಗರಿಗೆ ಅನ್ಯಾಯ ಮಾಡುವುದನ್ನು ಹೀಗೆ ಮುಂದುವರಿಸುವುದಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದರಲ್ಲಿ ಯಾವ ಸಂದೇಹವೂ ಇಲ್ಲ. ಎ0ದು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಕರೆ ನೀಡಿದ್ದಾರೆ, ಹೆಚ್ಚಿನ ಮಾಹಿತಿಗೆ ಕೆಳಗಿನ ಕೊಂಡಿಯಲ್ಲಿ ನೋಡಿ-
http://www.karnatakarakshanavedike.org/modes/view/77/adyakshara-nudi.html
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ