ಕೃಷ್ಣ ಜನ್ಮಾಷ್ಟಮಿ By pachi24 on Fri, 08/10/2012 - 18:35 ಕವನ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಬಂದ ಬಾಲ ಗೋಪಾಲ ಎಲ್ಲರ ಮನೆ ಮನ ಬೆಳಗಲು ಬಾರೋ ನಂದಲಾಲ ನಿನ್ನ ಪಾದ ಸ್ಪರ್ಷಿಸಲು ಶುರುವಾಗಿದೆ ಭಕ್ತಿಯ ಕೋಲಾಹಲ ಮನದ ಅಂಧಕಾರ ತೊಲಗಿಸು ಗಿರಿಧರ ಗೋಪಾಲ Log in to post comments