ಕ್ಷಣ ಹೊತ್ತು ಅಣಿ ಮುತ್ತು (ಭಾಗ ೭)

ಕ್ಷಣ ಹೊತ್ತು ಅಣಿ ಮುತ್ತು (ಭಾಗ ೭)

ಪುಸ್ತಕದ ಲೇಖಕ/ಕವಿಯ ಹೆಸರು
ಎಸ್. ಷಡಾಕ್ಷರಿ
ಪ್ರಕಾಶಕರು
ರಮಣಶ್ರೀ ಪ್ರಕಾಶನ, ನಂ ೧೬, ರಾಜಾ ರಾಮ ಮೋಹನ ರಾಯ್ ರಸ್ತೆ, ಬೆಂಗಳೂರು ೫೬೦೦೨೫
ಪುಸ್ತಕದ ಬೆಲೆ
ರೂ 100.00

ಕ್ಷಣ ಹೊತ್ತು ಅಣಿ ಮುತ್ತು (ಭಾಗ ೭) ಇದು ಎಸ್ ಷಡಾಕ್ಷರಿಯವರ ಮುಂದುವರೆದ ಅಂಕಣ ಸರಣಿಯ ಪುಸ್ತಕ. ಮೊದಲು ಪ್ರಕಟವಾದ ಪುಸ್ತಕಗಳು ಜನ ಪ್ರಿಯವಾಗಿದೆ. ಈ ಪುಸ್ತಕದಲ್ಲಿನ ಬರಹಗಳು ಲೇಖಕರು ಕನ್ನಡ ಪ್ರಭ ಪತ್ರಿಕೆಯಲ್ಲಿ ದಿನಂಪ್ರತಿ ಬರೆದ ಲೇಖನಗಳ ಸಂಗ್ರಹ. ೭೫ ಸಣ್ಣ ಸಣ್ಣ ಬರಹಗಳು ಓದಿಸಿಕೊಂಡು ಹೋಗುತ್ತವೆ. ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬಲ್ಲ ಅನೇಕ ವಿಷಯಗಳನ್ನು ಲೇಖಕರು ಸಣ್ಣ ಸಣ್ಣ ಕಥೆ, ದೃಷ್ಟಾಂತಗಳ ಮುಖಾಂತರ ತಿಳಿಸಿಕೊಟ್ಟಿದ್ದಾರೆ. ಸರಾಗವಾಗಿ ಓದಿಸಿಕೊಂಡು ಹೋಗುವ ಈ ಬರಹಗಳು ನಮ್ಮ ಜೀವನಕ್ಕೆ ಮಾರ್ಗದರ್ಶಕವಾಗುವಲ್ಲಿ ಸಂಶಯವಿಲ್ಲ.