ಪ್ರೆಸೆಂಟ್ ಸಾರ್ ಎನ್ನೋ ಬದಲು ಪ್ರೆಸಿಡೆಂಟ್ ಸಾರ್ ಅಂದ ಹುಡುಗ ಈಗ ಏನಾಗಿದ್ದಾನೆ?

ಪ್ರೆಸೆಂಟ್ ಸಾರ್ ಎನ್ನೋ ಬದಲು ಪ್ರೆಸಿಡೆಂಟ್ ಸಾರ್ ಅಂದ ಹುಡುಗ ಈಗ ಏನಾಗಿದ್ದಾನೆ?

Comments

ಬರಹ

ತಿರುಮಲೇಶ್ವರ ಭಟ್ ಅವರು ವಿಕದಲ್ಲಿ ಒಬ್ಬ ಹುಡುಗನ ಬಗ್ಗೆ ಬರೆದಿದ್ದಾರೆ. ಹಳ್ಳಿಯ ಆ ಹುಡುಗ ತರಗತಿಯಲ್ಲಿ ಹಾಜರಿ ಹೇಳುವಾಗ "ಪ್ರೆಸೆಂಟ್ ಸಾರ್" ಅನ್ನದೆ ತಪ್ಪಿ "ಪ್ರೆಸಿಡೆಂಟ್ ಸಾರ್" ಅಂದು ಸಹಪಾಠಿಗಳಿಂದ ಗೇಲಿಗೀಡಾದ. ಅವಮಾನದಿಂದ ಉಗ್ಗುವಿಕೆ ಶುರುವಾಯಿತು. ಯಾರು ಆ ಹುಡುಗ? ಈಗ ಏನಾಗಿದ್ದಾನೆ?
http://vijaykarnatakaepaper.com/pdf/2007/06/08/20070608a_006101002.jpg

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
No votes yet
Rating
No votes yet