ರೈತರ ಮೇಲೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯೇ?

ರೈತರ ಮೇಲೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯೇ?

ಬರಹ

ಅನ್ನಕೊಡುವ ರೈತನಿಗೆ ಭದ್ರತೆ ಕೊಡದೆ ಅವನ ಅಸಹಾಯಕತೆಯನ್ನೆ ಮುಂದಿಟ್ಟುಕೊಂಡು, ನ್ಯಾಯ ಕೇಳಲು ಬಂದವರಿಗೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯಾದ ಕ್ರಮವೇ? ರೈತ ತನ್ನ ಸ್ವಾರ್ಥಕೋಸ್ಕರ ಬೆಳೆ ಬೆಳೆಯುತ್ತಿಲ್ಲ, ದೇಶದ ಆಹಾರ ಭದ್ರತೆ ಅವನ ಜವಬ್ದಾರಿ. ಅವನ ಜವಬ್ದಾರಿಯನ್ನು ಪೂರೈಸಿಕೊಳ್ಳಲು ಬಿಡದೆ ಅವನ ಮೇಲೆಯೆ ಎರಗುವುದು ಸರಿಯೇ? ಇದಕ್ಕೆಲ್ಲ ಯಾರು ಹೊಣೆಯೆಂದು ನಿಮ್ಮಗನ್ನಿಸುತ್ತದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
No votes yet
Rating
No votes yet