ಸಖೀ,
ಕಳೆದೆರಡು ತಿಂಗಳಿಂದ ಜಂಗಮ ದೂರವಾಣಿಯಲಿ ಸಂದೇಶಗಳ ರವಾನಿಸುತ್ತಿದ್ದಾಕೆ
ಅಪರಿಚಿತ ಅಭಿಮಾನಿ ಆಗಿಯೇ ಉಳಿದು ಸದಾ ನನ್ನ ಕವನಗಳ ಕೊಂಡಾಡುತ್ತಿದ್ದಾಕೆ
ಇಹಲೋಕ ತ್ಯಜಿಸಿ ಅದಾಗಲೇ ಎರಡು ದಿನಗಳಾಗಿವೆ ಎಂಬ ಸುದ್ದಿ ಬಂದಿದೆ ಇಂದು
ನನ್ನ ಕಿವಿಗಳ…
ವಿಸ್ಮಯವೆಂಬ ನನ್ನ ಮನೆಯ ಮೇಲೆ ನಾ ಬರೆಯಲು ಕುಳಿತೆ ಕನ್ನಡದ ವರ್ಣಮಾಲೆ ಆಮೇಲೆ ಹರಿಯಿತು ಪದಗಳ ಸರಮಾಲೆಸೂರ್ಯ ಚಂದ್ರ ಚುಕ್ಕಿಗಳ ಸಂಗಮದಲಿ ಮೋಡ ಮಂಜಿನ ಮುಸುಕಿನಲಿ ಮಳೆ ಚಳಿ ಗಾಳಿಯಾಟದಲಿ ಪ್ರಾಣಿ ಪಕ್ಷಿಗಳ ಒಡನಾಟದಲಿ …
ಈ ಷಟ್ಪದಿಗೆ ಒಂದು ಸಾವಿರ ವರ್ಷಗಳ ಇತಿಹಾಸವಿದೆ! ಕನ್ನಡ ದೇಸಿ ಛಂದಸ್ಸಿನಲ್ಲಿ ತ್ರಿಪದಿಯನ್ನು ಬಿಟ್ಟರೆ ಅತ್ಯಂತ ಜನಪ್ರಿಯ ಪ್ರಕಾರ ಇದು. ಆದರೆ ತ್ರಿಪದಿಗಿಂತ ಹೆಚ್ಚು ಕಾವ್ಯಗಳು ಈ ಷಟ್ಪದಿ ಪ್ರಕಾರದಲ್ಲಿ ಬಂದಿವೆ.
ದೇಸಿ ಛಂದಸ್ಸಿನ ಮುಖ್ಯ…
ಕನ್ನಡದ ಕೆಲವು ಹೞೆಯ ಪುಸ್ತಕಗಳು ಈಗ ಲಭ್ಯವಿಲ್ಲ. ಹಾಗೆಯೇ ಓದುಗರ ಕೊಱತೆ ಕೂಡ. ನಾನು ಓದಲೆಂದೇ ಕಲೆಹಾಕಿದ ಕೆಲ ಪುಸ್ತಕಗಳನ್ನುದಾಹರಿಸುತ್ತೇನೆ.
ರೆವರೆಂಡ್ ಎಫ್. ಕಿಟ್ಟೆಲರು ಸಂಪಾದಿಸಿದ
ಕನ್ನಡ-ಇಂಗ್ಲಿಷ್ ಕೋಶ
ನಾಗವರ್ಮನ ಕನ್ನಡ ಛಂದಸ್ಸು…
ಸಖೀ,
ಬಾನ ಚಂದಿರನೀ ಭುವಿಯ ಮೇಲೆ ಚೆಲ್ಲುವಂತೆ ಬೆಳದಿಂಗಳು
ಆಕೆ ಬಂದಾಗಲೆಲ್ಲಾ ನಮ್ಮ ಮನ-ಮನೆಯನು ಬೆಳಗಿಸುವಳು
ಹುಣ್ಣಿಮೆಗಾಗಿ ನೀವೆಲ್ಲಾ ಕಾಯುವಿರಿ ಒಂದೇ ಒಂದು ತಿಂಗಳು
ಆದರೆ ನಾವು ನಮ್ಮ ಮಗಳಿಗಾಗಿ ಕಾಯಬೇಕಾರು ತಿಂಗಳು
ಕಚೇರಿಯಿಂದ ದೊರೆತ…
ಶನಿವಾರ ಶ್ರೀವತ್ಸ ಜೋಶಿಯವರ ಪುಸ್ತಕ ಬಿಡುಗಡೆಯ ಸಮಾರಂಭಕ್ಕೆ
ಹೋಗದೇ ಇರಲಾಗಲಿಲ್ಲ ಕೊಡಬೇಕಿತ್ತು ಬೆಲೆ ಅವರ ಆ ಆಮಂತ್ರಣಕ್ಕೆ
ಕಂಡು ಕೈಕುಲಿಕಿದರೆ ಹೆಸರ ನೆನಪಿಸಲು ತೊಡಗಿದರು ಶ್ರೀವತ್ಸ ಜೋಶಿ
ನಾನಂದೆ "ನಾ ಆಸು" ಅದಕೆ ಅವರು ನಕ್ಕು…
ನಾವು ಸುಮಾರು ೧೦ ವರ್ಷಗಳಿಂದೀಚೆಗೆ, ಹೆಚ್ಚುಕಡಿಮೆ, ಕನ್ನಡದ ಸುಂದರ ಅಕ್ಷರಗಳಲ್ಲಿ ಬರೆಯುವುದನ್ನು, ಪತ್ರವ್ಯವಹಾರ ಮಾಡುವುದನ್ನು, ಬಿಟ್ಟೇ ಬಿಟ್ಟಿದ್ದೇವೆ. ಅದಕ್ಕೆ ಕಾರಣಗಳು ಹಲವಾರು. ಸಮಯದ ಅಭಾವವೊಂದಾದರೆ, ಅದರ ಅವಶ್ಯಕತೆಇಲ್ಲವೇನೋ ಎಂದು…
2010:ಕೆಲಸದಲ್ಲಿ ತಲ್ಲೀನತೆಯೇ ಕಷ್ಟವಾಗಲಿದೆಯೇ?ಸದಾ ಅಂತರ್ಜಾಲ ಸಂಪರ್ಕದಲ್ಲಿರುವುದರ ಜತೆಗೆ,ಮಿಂಚಂಚೆ,ದಿಡೀರ್ ಸಂದೇಶಗಳು,ಫೇಸ್ಬುಕ್,ಟ್ವಿಟರ್,ಅರ್ಕುಟ್ ಅಂತಹ ಸೇವೆಗಳ ಜನಪ್ರಿಯವಾಗಿರುವುದು,ಇವೆಲ್ಲಾ ಮಾಹಿತಿಯನ್ನು ನಮಗೆ ಸುಲಭವಾಗಿ…
ರವೀಂದ್ರ ಕಲಾಕ್ಷೇತ್ರದ ಬಳಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಮೇಳ ನಡೆಯುತ್ತಿದೆ. ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರುತ್ತಿದ್ದಾರೆ. ನಿನ್ನೆ ಶನಿವಾರ ನಾವು ಇಲ್ಲಿಗೆ ಹೋಗಿದ್ದೆವು. ಮುಖ್ಯವಾಗಿ ಮೈಸೂರು ಪ್ರಸಾರಾಂಗ, ಹಂಪಿ…
ಇತ್ತಿಚೆಗೆ ತಂದೆ-ತಾಯಿಯೊಂದಿಗೆ ಶಿರಡಿ ಪ್ರವಾಸಕ್ಕೆಂದು ಹೋಗಿದ್ದೆ. ದೇಶದಲ್ಲೇ ಹೆಚ್ಚು ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲೊಂದಾದ ಮಹಾರಾಷ್ಟ್ರದ ಬಗ್ಗೆ ತುಂಬಾ ಕೇಳಿದ್ದೆ. ಅಲ್ಲಿನ ಜನ ಜೀವನ ಹೇಗಿರಬಹುದು, ಕರ್ನಾಟಕಕ್ಕಿಂತ ಅವರು ಯಾವ ಯಾವ…
ಮೊನ್ನೆ ಮುಂಜಾನೆ ಎಲ್ಲಿಗೋ ಹೋಗಿದ್ದೆ. ಅಲ್ಲಿಂದ ಆಟೋದಲ್ಲಿ ಆಫೀಸ್ಗೆ ಹೋಗ್ತಾ ಇದ್ದೆ. ತುಂಬಾ ಚಳಿ ಇತ್ತು. ಸಿಗ್ನಲ್ ಒಂದರಲ್ಲಿ ಆಟೋ ನಿಲ್ಲುತ್ತಲೇ ಆಟೋ ಚಾಲಕ ಬೀಡಿ ಹೊತ್ತಿಸಲು ಶುರು ಮಾಡಿದ. ನನಗೆ ಬೀಡಿ ವಾಸನೆ ಸೇರೋದಿಲ್ಲ.(ಅಂದ ಹಾಗೆ …
ಬದುಕಿನ ರೇಲು ಹಳಿಗಳ ಮೇಲೆ ಹೆಚ್ಚೆಚ್ಚು ದೂರ ಸಾಗಿದಷ್ಟೂ ಬೇರೇನು ಗಳಿಕೆಯಿಲ್ಲದಿದ್ದರೂ ಅನುಭವದ ಗಳಿಕೆಯಂತೂ ಆಗುತ್ತದೆ. ಪಯಣದ ಹಾದಿಯಲ್ಲಿ ಎದುರಾಗುವ ಮೈಲುಗಲ್ಲುಗಳ ಬಳಿ ಕುಳಿತು ದಣಿವಾರಿಸಿಕೊಳ್ಳುವಾಗ ನೆನೆಸಲು ಬೇರೇನೂ ಇಲ್ಲದಿದ್ದಾಗ ಈ…
ಸಾವಿರ ಅಕ್ಷರಗಳು ಕೊಡಲಾಗದ ಅನುಭವವನ್ನು ಕೇವಲ ಒಂದು ಚಿತ್ರಕೊಡುತ್ತದೆಯಂತೆ. ಆ ಒಂದು ಚಿತ್ರದ ಜೊತೆಗೆ ನಾಲ್ಕೇ ನಾಲ್ಕು ಪದಗಳು ರಾಜಿಯಾಗಿಬಿಟ್ಟರಂತೂ ಅವು ಕೊಡುವ ಅನುಭವ ವರ್ಣಿಸಲಾಗದ್ದು. ಇಂಥ ಚಿತ್ರ-ಪದಗಳ ಜುಗಲ್ ಬಂದಿಗಾಗಿ ನಗಾರಿ ತೆರೆದಿರುವ…
ಶ್ರೀವತ್ಸ ಜೋಶಿಯವರ ಖಾಸಗಿ ಅಂಚೆ ನನ್ನ ಅಂಚೆ ಪೆಟ್ಟಿಗೆ ತಲುಪಿದಾಗ, ತುಂಬಾ ಖುಷಿಯಾಗಿತ್ತು. ತಮ್ಮೆಲ್ಲಾ ಅಭಿಮಾನಿಗಳಿಗೂ ಅವರು ಖಾಸಗಿಯಾಗಿ ಹೀಗೆ ಅಂಚೆ ಕಳುಹಿಸಿದ್ದರೆಂದು ತಿಳಿದು ಹರ್ಷವಾಯಿತು. ಅವರ ಲೇಖನಗಳನ್ನು ಒಂದೂ ಬಿಡದೆ ಓದುವ…