ಯೂತ್ ಫೋಟೋಗ್ರಫಿಕ್ ಸೊಸೈಟಿ - ೩೧ನೇ ರಾಷ್ಟ್ರೀಯ ಸಲೋನ್ ಛಾಯಾಗ್ರಹಣ ಪ್ರದರ್ಶನ ೫ನೇ ಫೆಬ್ರವರಿಯಿಂದ ಆರಂಭವಾಗಿ ೮ನೇ ಫೆಬ್ರವರಿಗೆ ಮುಕ್ತಾಯವಾಗುತ್ತದೆ ಎಂದು ಮಿತ್ರ ಕೆ.ಶಿವೂ (ಛಾಯಾಕನ್ನಡಿ ಬ್ಲಾಗ್) ಅವರ ವಿ-ಅಂಚೆಯಿಂದ ತಿಳಿದೆನು. ಇದನ್ನು…
ಶಿಲ್ಪ ಕಲೆಯ ಅಧ್ಬುತ ಗಳನ್ನು ಕಂಡಿದ್ದೇವೆ. ಬೇಲೂರಿನ ಶಿಲಾ ಬಾಲಿಕೆ ಕಂಡಿದ್ದೇವೆ. ಅಲ್ಲಿನ ಶಿಲ್ಪಗಳಲ್ಲಿ ಮೂಗು - ಬಾಯಿಗಳಿಗೆ ಸಂಬಂಧ ಕಲ್ಪಿಸುವ ರಂಧ್ರಗಳನ್ನು ಕಂಡಿದ್ದೇವೆ. ದೇವಾಲಯದ ಎದುರಿನ ಗರುಡ ಗಂಭಗಳಡಿ ಕಾಗದ, ದಾರಗಳನ್ನು ತೂರಿಸಿ…
'ಮಹಾರಾಷ್ಟ್ರಕ್ಕೆ ಬೆಳಗಾವಿ,ಕೇರಳಕ್ಕೆ ಕಾಸರಗೋಡು,ಕರ್ನಾಟಕಕ್ಕೆ...!?
ಅಂತ ಗಡಿ ನಾಡ ಕನ್ನಡ ದ ಬಗ್ಗೆ ರಾಕೇಶ್ ಶೆಟ್ಟಿ ಬರೆದ ಲೇಖನ ಓದುತ್ತ ಓದುತ್ತ ಯಾಕೋ ನಾನು ಸಮಯ ದ ಗಾಡಿ ಹತ್ತಿ ಹಿಂದೆ ಹಿಂದೆ ಓಡತೊಡಗಿದೆ .
ಕತ್ತಿ ಹಿಡಿದವರ ಮಾತಿಗೆ ಬನ್ನಿ ಎಂದು ಕರೆದರೆ ಇನ್ನೇನಾಗಬಹುದುಕತ್ತಿಯ ಭಯದಿಂದಲೇ ತಮ್ಮನ್ನು ಕರೆಯುತಿಹರು ಎಂದೆನ್ನಬಹುದು
ಅಲ್ಲಿ ಕತ್ತಿಯ ಮಸೆಯಲು ಅವರಿಗೆ ಸಹಕಾರ ನೀಡುತ್ತಾ ಬಂದವರುಇಲ್ಲಿ ನಮ್ಮೊಂದಿಗೆ ಬಲು ಸ್ನೇಹದ ಮಾತನ್ನು ಆಡುತ್ತಾ…
ಹಿಂದೂ ದೇವತೆಗಳಲ್ಲಿ ಪ್ರಥಮ ಪೂಜಿತನಾಗುವವನು ಗಣಪತಿ. ಅವನು ಸಮುದಾಯದ ದೇವತೆ. 'ಗಣಾನಾಂತ್ವ...' ಮತ್ತು 'ನಿಷು ಸೀದ ಗಣಪತಿ...' ಶ್ಲೋಕಗಳ ಕಾಲದಿಂದಲೂ ಗಣಪತಿ ಸಮುದಾಯದ ನಾಯಕನಾಗಿಯೇ ವರ್ಣಿತನಾದವನು. 'ಗಣಪತಿ' ಎಂಬ ಶಬ್ದದ ಅರ್ಥವೇ ಗಣಗಳ…
ಪತ್ರವನ್ನು ಬರೆದವರ ಹೆಸರನ್ನು ಹುಡುಕಿದ್ದು . ಪತ್ರದಲ್ಲೆಲ್ಲೂ ಹೆಸರು ಕ೦ಡು ಬರಲಿಲ್ಲ.ಆಕೆಗೆ ಚಿಕ್ಕದಾದ ಪತ್ರವೊ೦ದನ್ನು ಬರೆದು ಕಳುಹಿಸಿದೆ.
"ಮೋಸ ಮಾಡಿದವನನ್ನು ನೆನೆದುಕೊಳ್ಳುವುದು ಮೂರ್ಖತನ.ಜೀವನದಲ್ಲಿ ಪ್ರೀತಿಯೊ೦ದೇ…
ರೆಸಾರ್ಟ್ ನ ಪ್ರವೇಶದಲ್ಲಿ ಈ ಫಲಕವನ್ನು ಕಾಣಬಹುದು...
ಕರಾವಳಿಯ ಸೌಂದರ್ಯವನ್ನು ಸವಿಯಲು ನಾವು ಜನವರಿ ತಿಂಗಳಿನಲ್ಲಿ ಮಂಗಳೂರಿಗೆ ಹೊರಟು, ಉಡುಪಿ, ಕೊಲ್ಲೂರು, ಗೋಕರ್ಣ, ಮುರುಡೇಶ್ವರ, ಗಳನ್ನು ನೋಡುವುದರ ಜೊತೆಗೆ, ಕೆಲವು ಕಡಲ ತೀರಗಳನ್ನೂ…
ಕನ್ನಡದ ಮೊದಲ ದೊರೆ - ಕದಂಬ ವಂಶದ ಮಯೂರವರ್ಮ.ಮೊದಲ ಶಿಲ್ಪ- ಬನವಾಸಿಯ ನಾಗಶಿಲ್ಪಮೊದಲ ಕೆರೆ - ಚಂದ್ರವಳ್ಳಿ ( ಚಿತ್ರದುರ್ಗ )ಮೊದಲ ಶಾಸನ - ಹಲ್ಮಿದಿ ಶಾಸನ ( ಕ್ರಿ.ಶ. ೪೫೦ )ಮೊದಲ ಕೋಟೆ - ಬಾದಾಮಿ ( ಕ್ರಿ. ಶ. ೫೪೩)ಮೊದಲ ಕನ್ನಡ ಕೃತಿ -…
ಈ ಸಂಚಿಕೆಯಲ್ಲಿ:
ಬಿ. ಟಿ. ಬದನೆ - ಬೇಕೆ ಬೇಡವೆ?
ಕಾಯಕದಲ್ಲಿ ಹಣ್ಣಾದವರು: ಮಲ್ಲಣ್ಣ ಶೆಂಕ್ರೆಪ್ಪ ನಾಗರಾಳ
ನರೂರಿನ ಹಕ್ಕಿಗಳು
ಅತಿ ಸಣ್ಣ ಸಾಲ: ಬಡವರ ಬದುಕಿಗೆ ಆಧಾರ
ಕಂಬಳ, ಚಿತ್ರಗಳಲ್ಲಿ
ಹಾಗೂ ಮತ್ತಷ್ಟು...
ಡೌನ್ಲೋಡ್ ಮಾಡಲು ಇಲ್ಲಿ…
ಒಬ್ಬ ಕುರುಡ ಹುಡುಗ "ನಾನು ಕುರುಡ, ಸಹಾಯ ಮಾಡಿ" ಎ೦ಬ ಬೋರ್ಡನ್ನು ಹಿಡಿದು ಒ೦ದು ಭಾರೀ ಕಟ್ಟಡದ ಮೆಟ್ಟಲುಗಳ ಮೇಲೆ ಕುಳಿತ. ಹಾದಿಹೋಕರು ಕೆಲವರು ತಮಗೆ ತೋಚಿದ ಕಾಸನ್ನು ಆತನ ಹರಡಿದ್ದ ಟೋಪಿಯಲ್ಲಿ ಹಾಕಿದರು. ಹಾಗೆಯೇ ಹೋಗುತ್ತಿದ್ದ ಒಬ್ಬ…
ನಾವು ದಿನಾಲೂ ವಿಮಾನ ಹಾರಾಟವನ್ನು ನೋಡುತ್ತೇವೆ ಆದರೆ ಎಲ್ಲಾ ದಿನವೂ ವಿಮಾನ ಹೋದಾಗ ಅದರ ಬಾಲದಂತಹ ಉದ್ದನೇ ಬಿಳಿ ಗೆರೆ ಇರುವುದಿಲ್ಲ. ಒಮ್ಮೊಮ್ಮೆ ಮಾತ್ರಾ ಕಾಣುತ್ತವೆ. ಇದು ಅತಿ ಎತ್ತರದಲ್ಲಿ ಗಾಳಿ ಒತ್ತಡ ಕಡಿಮೆ ಇರುವಲ್ಲಿ ವಿಮಾನ ಹಾರಿದಾಗ…
'ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕಿ ಬಲುಹಿನ ನಿಧಿಯು ಸದಾಭಿಮಾನದ ಗೂಡು'ಅಂತ 'ಹುಯಿಲಗೋಳ ನಾರಾಯಣರಾಯ'ರು ಏಕೀಕರಣಕ್ಕೆ ಮೊದಲು ಬರೆದಿದ್ದರು.'ಹೊತ್ತಿತೋ ಹೊತ್ತಿತು ಕನ್ನಡದ ದೀಪ ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ'ಅಂತ ಏಕೀಕರಣದ…
ವಸುಧೇಂದ್ರರ ಪುಸ್ತಕ "ಕೋತಿಗಳು ಸಾರ್ ಕೋತಿಗಳು" ಓದುತ್ತಿದ್ದೆ. ಪುಸ್ತಕದ ಮೊದಲ ಪುಟದಲ್ಲೇ ಬರೆದಿರುವಂತೆ ಇದು ಸುಲಲಿತ ಪ್ರಬಂಧಗಳ ಸಂಕಲನ. ಇದರಲ್ಲಿಯ ಒಂದೊಂದು ಪ್ರಬಂಧಗಳೂ ಅತ್ಯಂತ ಆಪ್ತವಾಗಿ ಬರೆಯಲ್ಪಟ್ಟಿವೆ. ಎಲ್ಲಾ ವಿಷಯಗಳಿಗೂ ಒಂದು…