ಇರುಳು ಕವಿಯುತ್ತಿದ್ದಂತೆ ವಾಹನ ಚಾಲಕರು (ಕೆಲವರು ಭಕ್ತಿಯಿಂದ ಕೈ ಮುಗಿದು ) ತಮ್ಮ ವಾಹನಗಳ ದೀಪಗಳನ್ನು ಉರಿಸುತ್ತಾರೆ. ಇದರಲ್ಲೇನೂ ಆಶ್ಚರ್ಯವಿಲ್ಲ ಬಿಡಿ. ಆದರೆ ಹಗಲಿನಲ್ಲಿ? ಹಗಲಿನಲ್ಲಿ ದೀಪದ ವಾಹನಗಳಿಗೆ? ಇದೆ ಎನ್ನುತ್ತಾರೆ ಕೆಲವರು,…
ಮೈಕೆಲ್ ಓಬಿಯ ಆಸೆಗಳೆಲ್ಲಾ ಅವನು ನಿರೀಕ್ಷಿಸಿದ್ದಕ್ಕಿಂತ ಬಹಳಷ್ಟು ಮೊದಲೇ ಈಡೇರಿದ್ದವು. ಓಬಿ 1949 ಜನೇವರಿ ತಿಂಗಳಲ್ಲಿ ಎನ್ಡುಮೆ ಕೇಂದ್ರೀಯ ವಿದ್ಯಾಲಯದ ಮುಖ್ಯೋಪಾದ್ಯಯನಾಗಿ ನೇಮಕಗೊಂಡ. ಆ ಶಾಲೆ ಬಹಳ ದಿವಸದಿಂದ ಹಿಂದುಳಿದ ಶಾಲೆಯಾಗಿಯೇ…
ನನ್ನ ಕವಿತೆಗೆ ಸ್ಫೂರ್ತಿ ಏನಾದರು ಆಗಬಹುದು ಗೆಳತಿ, ನೀ ಎನ್ನ ಸ್ಪೂರ್ತಿಯಾಗಬಹುದು ನಿನ್ನ ಹೊಳೆಯುವ ಕಂಗಳೆ ಸ್ಪೂರ್ತಿಯಾಗಬಹುದು ಎರಡೂವರೆ ದಶಕದಿಂದ ನನ್ನ ಮುತ್ತಿಗಾಗಿ ಕಾಯುತ್ತಿರುವ ನಿನ್ನ ಕೆನ್ನೆಗಳು ಸ್ಪೂರ್ತಿಯಾಗಬಹುದು ಕೆನ್ನೆಗೆ ಮೊದಲು…
೧೯೭೦ರ ದಶಕದ ಉತ್ತರಾರ್ಧದಲ್ಲಿ ವಿಭಜನೆ ಆದ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಇಂದಿರಾ) ಎಂದು ನಾಮಕರಣಗೊಂಡಿದ್ದ ಈ ರಾಜಕೀಯ ಪಕ್ಷ ಮರಳಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಆದದ್ದು ಯಾವಾಗ ಎನ್ನುವ ಬಗ್ಗೆ ಏನಾದರೂ ಮಾಹಿತಿ ಸಿಗಬಹುದೇ?
-…
ಕಳೆದ ಕೆಲವು ದಿನಗಳಿಂದ ಹಲವರಿಗೆ 'ಸಂಪದ'ದಿಂದ 'ನಿಮ್ಮ ಬರಹವು ವಿಶೇಷ ಲೇಖನವಾಗಿ ಆಯ್ಕೆಯಾಗಿದೆ' ಎಂಬ ಇ-ಮೈಲ್ ಬರುತ್ತಿರಬಹುದು. ಸಂಪದದಲ್ಲಿ ಹೊಸ ಬದಲಾವಣೆಗಳನ್ನು ತರುತ್ತಿರುವ ಈ ಸಮಯದಲ್ಲಿ ನಿರ್ವಹಣಾ ತಂಡವು ಸಂಪದ ಆರ್ಕೈವಿನಿಂದ ಹಲವು…
ಬದುಕಿನಲ್ಲಿ ಬೆಂದರೆ ಬೇಂದ್ರೆಯಾಗುತ್ತಾನಂತೆ! ಹಾಗೆ ಬದುಕಿನುದ್ದಕ್ಕೂ ಬೇಯುತ್ತಲೇ ಇದ್ದ ಬೇಂದ್ರೆಯವರನ್ನು ವಿಶೇಷ ಕವಿಯಾಗಿ ಕನ್ನಡ ಎಂ.ಎ. ಮಾಡುವಾಗ ಓದಬೇಕಾಯಿತು. ಆಗಿನ ನನ್ನ ದರದೃಷ್ಟವೆಂದರೆ ಬೇಂದ್ರೆಯವರ ಯಾವುದೇ ಸಾಹಿತ್ಯಕೃತಿ…
ಮನದಿ ಹುದುಗಿರುವ ವಿಚಾರಗಳು ಹಲವು,ತನ್ನದೇ ಆದ ಆಲೋಚನೆಗಳು ಹಲವು,ಮನದಿ ಮೂಡಿರುವ ಭಾವನೆಗಳ ಕದನದಿಗೆದ್ದವರು ಯಾರು ಸೋತವರು ಯಾರು...ಸುಪ್ತ ಮನಸಿನ ವೇಗವನು ಹಿಡಿಯುವರು ಯಾರು,ಸುಪ್ತ ಮನಸಿನ ಕನಸನು ಕಂಡವರು ಯಾರು..ಎಲ್ಲ ಪರಿಧಿಗಳನು ಮೀರಿ ಈ ಮನವು…
ಒಂದಾನೊಂದು ಕಾಲದಾಗ ಏಸೊಂದು ಮುದವಿತ್ತ ಈ ಹಾಡು ಅಮಿತಾಬ್ ಗುನುಗುನಿಸುತ್ತಿರಬಹುದು ಆಗಾಗ.ನಿಜ ನೆಹರು,ಇಂದಿರಾ ಹಾಗೂ ತೇಜಿಬಚ್ಚನರ ನಡುವೆ ಆತ್ಮೀಯತೆ ಇತ್ತು ಇದೇ ಆತ್ಮೀಯತೆಅಮಿತಾಬ್ ರಾಜಕೀಯಪ್ರವೇಶ ಮುಂದೆ ಸಂಸತ್ ಸದಸ್ಯನಾಗುವವರೆಗೂ…
ಯಾರು ಹಿತವರು ನಿಮಗೆ ಈ ಮೂವರೊಳಗೆ..............?
ನಾನು ಒಂದು ಕಂಪನಿಯ ಆಫೀಸಿನ ಕೆಲಸಗಾರರ ಬಗ್ಗೆ ಒಂದಿಷ್ಟು ಹೇಳುತ್ತೇನೆ...., ಕೇಳ್ತೀರಾ.........? ಈ ಕಂಪನಿಯು ನನಗೆ ಗೊತ್ತಿರೋ ಹಾಗೆ ಇಪ್ಪತ್ತೈದು ಶಾಖೆಗಳನ್ನು…
ದ್ವಿತ್ಯಾಕ್ಷರಗಳ ನಡುವೆ ಬೇರೊಂದು ಅಕ್ಷರವನ್ನು ತಂದು ಬಿಡಿಸಿ ಹೇಳುವುದಕ್ಕೆ epenthesis ಅನ್ನುತ್ತಾರೆ. ಕನ್ನಡದಲ್ಲಿ ಇದಕ್ಕೆ ಏನು ಹೇಳುತ್ತಾರೆ ಎಂದು ತಿಳಿದವರು ತಿಳಿಸಿ.
epenthesis ನಲ್ಲಿ ಎರಡು ವಿಧ.
೧. anaptyxis
೨.…
ಪ್ರಸ್ತುತ ಶೈಲಿಯಲ್ಲಿ ಕಥೆ ಬರೆಯಲು ಇದು ನನ್ನ ಮೊದಲ ಪ್ರಯತ್ನ. ಈ ಕಥೆಯನ್ನು ನಾನು ಕೆಲವು ಕಂತುಗಳಲ್ಲಿ ಈ ಬ್ಲಾಗಿನಲ್ಲಿ ಪ್ರಕಟಿಸಲಿದ್ದೇನೆ. ಓದಿ ನಿಮ್ಮ ಅಭಿಪ್ರಾಯ ತಿಳಿಸಿ. ಏನಾದರೂ ಸಲಹೆ ಸೂಚನೆಗಳಿದ್ದರೆ ಖಂಡಿತ ಬರೆದು ತಿಳಿಸಿ. ನಿಮ್ಮ…
ಇತ್ತೀಚಿಗೆ ಉಗ್ರರದಾಳಿ, ಅದೊಂದು ಮಾಮೂಲು ಸುದ್ದಿ ಎಂಬಷ್ಟು ಸಹಜವಾಗತೊಡಗಿದೆ. ದಿನ ನೋಡುವ ಕ್ರೈಂ ಡೈರಿಯಷ್ಟೇ ಸುಲಭವಾಗಿ ಜನ ಈ ಕೃತ್ಯವನ್ನು ಸ್ವೀಕರಿಸತೊಡಗಿದ್ದಾರೆ. ಆದರೆ ಮಾಸ್ಕೋ ಮೆಟ್ರೋದಲ್ಲಿ ನಡೆದ ಆತ್ಮಹತ್ಯಾದಳದ ಬಾಂಬ್…