ಎಷ್ಟೋ ದಿನಗಳ ನಂತರ ಬೇಸರದಿಂದ ಅಂತರ್ಜಾಲ ಬಳಸುವ ಎಂದು ಕುಳಿತೆ.ಸಂಪದದಲ್ಲಿದ್ದ ನನ್ನ ಅಕೌಂಟಿನ ಬಗ್ಗೆ ನೆನಪಾಗಿ, ಲಾಗಿನ್ ಆಗುವ ಎಂದು ನೋಡಿದರೆ ಪಾಸ್ ವರ್ಡ್ ಮರೆತುಹೋಗಿದೆ.ಸಕಲ ಪ್ರಯತ್ನಗಳನ್ನು ಮಾಡಿದ ನಂತರ ಈಗ ಬೇರೊಂದು ಖಾತೆ…
ಅಮೆರಿಕೆಯ ನ್ಯೂ ಜೆರ್ಸಿ ರಾಜ್ಯದ ವಾಶಿಂಗ್ಟನ್ ಉಪನಗರದಲ್ಲಿ ಒಂದು "ವಾಲ್ ಮಾರ್ಟ್" ಮಳಿಗೆ. ೧೬ ವರ್ಷದ ಪೋರನೊಬ್ಬ ಮಳಿಗೆಗೆ ಹೋಗಿ ಅಲ್ಲಿಟ್ಟಿದ್ದ ಮೈಕನ್ನು ಹಿಡಿದು ಘೋಷಿಸಿದ, ಕರಿಯರೇ, ಮಳಿಗೆ ಬಿಟ್ಟು ಕೂಡಲೇ ಹೊರನಡೆಯಿರಿ ಎಂದು. ಈ ಒಂದು…
ದೇವನ ಇರುವಿಕೆ ಬಗ್ಗೆ ಸಂಶಯಿಸುವವರಿಗೆ ಮತ್ತು ಅವನ ಸಾಮರ್ಥ್ಯದ ಬಗ್ಗೆ "ಜಾಣ" ಅರಿವುಗೇಡಿತನ ಪ್ರದರ್ಶಿಸುವವರಿಗೆ ಅಮೆರಿಕೆಯ ನ್ಯಾಸಾ ವಿಜ್ಞಾನಿಗಳು ತೆಗೆದ ಚಿತ್ರ ಮತ್ತು ಕುತೂಹಲಕಾರಿ ವಿದ್ಯಮಾನ ಸತ್ಯವನ್ನು ಕಂಡು ಕೊಳ್ಳಲು ಸಹಾಯ ಮಾಡಬಹುದೇನೋ…
ಬೀಸುಕಲ್ಲಿನ ಸದ್ದು, ಹುರಿಗಡಲೆಯ ಘಮ ಘಮಎರೆಡೂ ಸೇರಿದ ದಿನವೇ ನನ್ನ ಬಾಲ್ಯದಾ ಯುಗಾದಿಶ್ಯಾವಿಗೆ ಹಾಲಿನ ನಡುವೆ ಬೇವಿನ ಪುಡಿ ಸಕ್ಕರೆತಟ್ಟೆಗೆ ಜಾರಿದ ದಿನವೇ ನನ್ನ ಬಾಲ್ಯದಾ ಯುಗಾದಿಕಣ್ಣು ಮಂಜಿರುವವರಿಗೆ, ಕಾಣದಾ ಚಂದ್ರನಾಬೆರೆಳಿಟ್ಟು ತೋರಿದ…
ಬೆಂಗಳೂರಲ್ಲಿ ಇಂದು ದೇಶದ ಸ್ವತಂತ್ರ ಸಾಫ್ಟ್ ವೇರ್ ಆಂದೋಲನದ ಚರಿತ್ರೆಯಲ್ಲಿ ಒಂದು ಹೊಸ ಅಧ್ಯಾಯ ಬರೆಯಲಾಯಿತು. ಎರಡು ಚಾರಿತ್ರಿಕ ಘೋಷಣೆಗಳನ್ನು ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ೨ ದಿನಗಳ ರಾ಼ಷ್ಟ್ರೀಯ…
ಮುಂದಿನ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ, ಅಂತೂ ಇಂತೂ ನಡೆಯುತ್ತದೆ. ಈಗಾಗಲೇ ಸಾವಿರಾರು ನಾಮಪತ್ರಗಳು ದಾಖಲಾಗಿವೆ. ನಮ್ಮ ನಿಮ್ಮೆಲ್ಲರ ಮನೆ ಮುಂದೆ ಉಮೇದುವಾರರ ದಂಡು ಧಾಂಗುಡಿಯಿಡುತ್ತಿದೆ. ನಿಮಗೆಲ್ಲ ಬಿಟ್ಟಿ…
ಮೈಸೂರಿನಿಂದ ಬೆಂಗಳೂರಿಗೆ trainನಲ್ಲಿ ಬರುವುದೇ ಒಂದು ಸುಗ್ಗಿ! ಇಲ್ಲಿ ಹಳೇ ಸ್ನೇಹಿತರು ಸಿಕ್ತಾರೆ, ಮಂಡ್ಯ ದಾಟುವ ತನಕ ಹೊಲ ಗದ್ದೆ ಒಂದಿಷ್ಟು ಗಂಟೆ ಅನೇಕ ವಿಷಯಗಳ ಚರ್ಚೆ ಮತ್ತೆ ಹೊಸ ಜನರನ್ನು ಮಾತಾಡಿಸುವ ಅವಕಾಶ! ಮಹಾತ್ಮನ ದೊಡ್ಡ banner…
ಸರ್ಕಾರಿ ಕಾರ್ಯಕ್ರಮದಂತಿರುವ ’ಚಂದನ’ ವಾರ್ತೆಯನ್ನು ಅನ್ಯ ಆಯ್ಕೆಯಿಲ್ಲದವರು ಮಾತ್ರ ನೋಡುತ್ತಾರೆ. ಖಾಸಗಿ ಚಾನೆಲ್ಗಳ ಕನ್ನಡ ವಾರ್ತಾ ಪ್ರಸಾರದಲ್ಲಿ ವೈವಿಧ್ಯ ಇರುತ್ತದಾದರೂ ಅದರೊಡನೆ ಅಪರಿಮಿತ ಹಿಂಸೆಯೂ ತಳಕುಹಾಕಿಕೊಂಡಿರುತ್ತದೆ! …
2007 ರಲ್ಲಿ ಲಿಬಿಯಾದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಉಪನ್ಯಾಸಕನಾಗಿ ಆಯ್ಕೆಗೊಂಡು ಭಾರತ ಬಿಟ್ಟು ಸಾಗರದಾಚೆಯ ಸಾವಿರ ಸಾವಿರ ಮೈಲಿ ದೂರವಿರುವ ಲಿಬಿಯಾಗೆ ಬಂದಿದ್ದೆ. ಗೆಳೆಯರು, ಸಹೋದ್ಯೋಗಿಗಳು “ನಮ್ಮ ಸುಂದರ ದೇಶ ಬಿಟ್ಟು, ಹೋಗಿ…
ಐಟಿ (ಅಥವಾ ಮಾಹಿತಿ ತಂತ್ರಜ್ಞಾನ) ನಮ್ಮ ದೇಶಕ್ಕೆ ಬಂದಿದ್ದು ಜ್ಞಾನವಾಗಿ ಅಲ್ಲ. ಸರಕಾಗಿ. ನಾವು ಬೆಂಗಳೂರಲ್ಲಿ ಐಟಿ ಮಠಗಳನ್ನು ಕಟ್ಟಿದ್ದೇವೆ. ಐಟಿ ಕಂಪನಿಗಳು - ಮಠಗಳು ಧರ್ಮವನ್ನು ಒಂದು ಸರಕು ಮಾಡಿದಂತೆ - ಐಟಿಯನ್ನು ಅವರಿಗೆ ಲಾಭ ಹೆಚ್ಚಿಸುವ…
ಇಂದು ದೆಹಲಿ ಕರ್ನಾಟಕ ಸಂಘದಲ್ಲಿ ಕನ್ನಡಿಗರಾದ ಶ್ರೀ ವಿ.ಕೆ.ಮೂರ್ತಿ (ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತರು) ಹಾಗೂ ಶ್ರೀ ಶಿವಧ್ವಜ್ (ಅತ್ಯತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದ 'ಗಗ್ಗರ' ತುಳು ಚಿತ್ರದ ನಿರ್ದೇಶಕರು)…
ಇಂದು ದೆಹಲಿ ಕರ್ನಾಟಕ ಸಂಘದಲ್ಲಿ ಕನ್ನಡಿಗರಾದ ಶ್ರೀ ವಿ.ಕೆ.ಮೂರ್ತಿ (ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತರು) ಹಾಗೂ ಶ್ರೀ ಶಿವಧ್ವಜ್ (ಅತ್ಯತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದ 'ಗಗ್ಗರ' ತುಳು ಚಿತ್ರದ ನಿರ್ದೇಶಕರು) ಅವರುಗಳನ್ನು…
ಇಂದು ದೆಹಲಿ ಕರ್ನಾಟಕ ಸಂಘದಲ್ಲಿ ಕನ್ನಡಿಗರಾದ ಶ್ರೀ ವಿ.ಕೆ.ಮೂರ್ತಿ (ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತರು) ಹಾಗೂ ಶ್ರೀ ಶಿವಧ್ವಜ್ (ಅತ್ಯತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದ 'ಗಗ್ಗರ' ತುಳು ಚಿತ್ರದ ನಿರ್ದೇಶಕರು)…