ಎರಡನೇ ಮಹಾಯುದ್ದದ ನಂತರ ಜರ್ಮನಿ ನಾಲ್ಕು ಭಾಗಗಳನ್ನಾಗಿ ಸೀಳಿ ಇಂಗ್ಲೆಂಡ್ ಅಮೆರಿಕಾ ಫ಼್ರಾನ್ಸ್ ಮತ್ತು ರಷಿಯಾಗಳು ಹಂಚಿಕೊಂಡವಷ್ಟೇ.. ಮತ್ತೇ ಇಂಗ್ಲೆಂಡ್, ಫ಼್ರಾನ್ಸ್ ಮತ್ತು ಅಮೆರಿಕಾಗಳು ತಮ್ಮ ವಶದಲ್ಲಿದ್ದ ಭಾಗಗಳನ್ನು ಸೇರಿಸಿ, ಗಣತಂತ್ರ…
♫♫♫ಮಾತು ಪಲ್ಲಟ - ೧ ♫♫♫
♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣♣ಈ ಹಾಡು ತೆಲುಗಿನ 'ತುಳಸಿ' ಚಿತ್ರದ್ದು. ಅದರ ಮಾತು ಪಲ್ಲಟ ಮಲೆಯಾಳದಲ್ಲೂ ಬಿಡುಗಡೆಯಾಗಿದೆ. ಈ ಕೆಳಗಿನ ಕೊಣ್ಡಿಗಳಲ್ಲಿ ಹಾಡುಗಳ ನೋಡಬಹುದು. http://www.…
SAVE TIGER....ONLY 1411 LEFT ಅನ್ನೋ ಜಾಹೀರಾತುಗಳನ್ನು ಪದೇ ಪದೇ ನೋಡಿದಾಗ ತಲೆಯಲ್ಲಿ ಹೊಳೆದ ಕೆಲವು ವಿಚಾರಗಳನ್ನು ಇಲ್ಲಿ ಬರೆದಿದ್ದೇನೆ.ಹುಲಿಗಳ ಸ೦ತತಿ ಕಡಿಮೆ ಆಗ್ತಾ ಇದೆ ನಮ್ಮ ದೇಶದಲ್ಲಿ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ. ಹುಲಿ…
ಮೂಢ ಉವಾಚ -30
ಕೀಳರಿಮೆಯದು ತಾ ಸಿಟ್ಟಿಗದು ಹೇತುವು|ಅಭಿಮಾನಕಾಘಾತ ಕಿಚ್ಚಿಗದು ಕಾರಣವು||ಬಲಶಾಲಿಗಳೊಡನಾಡಿ ಧೀಶಕ್ತಿ ನೀಗಳಿಸು|ಛಲದಿಂದ ಬಲಗಳಿಸಿ ಮೇಲೇರು ಮೂಢ||ರಾಷ್ಟ್ರ ರಾಷ್ಟ್ರದ ನಡುವೆ ರಾಜ್ಯ ರಾಜ್ಯದ ನಡುವೆ|ಗ್ರಾಮ ಗ್ರಾಮದ…
ಪ್ರಸ್ತುತ ನಮ್ಮ ದೇಶದಲ್ಲಿ ಬಡವರಿಗೆ, ರೈತರಿಗೆ, ನೌಕರರಿಗೆ, ಅಧಿಕಾರಿಗಳಿಗೆ, ಸಮಾಜ ಶೇವಕರಿಗೆ, ಜನಪ್ರತಿನಿಧಿಗಳಿಗೆ, ವಯಸ್ಸಾದವರಿಗೆ, ಅವರಿಗೆ ಇವರಿಗೆ ಎಲ್ಲರಿಗೂ ಇರುವಷ್ಟು ಸೌಲಭ್ಯಗಳು ಬೇರೆ ಎಲ್ಲಿಯೂ ಇಲ್ಲವೇನೋ ಎನ್ನುವುದು ನನ್ನ .…
ನಿನ್ನೆ ಸಂಜೆ ನಮ್ಮ ಮನೆಯ ಹಿತ್ತಲಲ್ಲಿ ಒಂದು ಕಪ್ಪೆಯನ್ನು ನೋಡಿದೆ. ಸುಮಾರಾಗಿ ದೊಡ್ಡದಾಗಿಯೇ ಇತ್ತು. ಆದರೆ ನನಗೆ ಆಶ್ಚರ್ಯ ಆಗಿದ್ದು ಎಂದರೆ ಅದಕ್ಕೊಂದು ಉದ್ದದ ಬಾಲ ಇತ್ತು. ಎಲ್ಲರನ್ನೂ ಕರೆಯೋಣ ಎಂದು ಮನೆಗೆ ಹೋಗಿ, ಮತ್ತೆ ಬರುವಷ್ಟರಲ್ಲಾಗಲೇ…
ಒಂದಾನೊಂದು ಕಾಲದಲ್ಲಿ ನಿಯ್ಲೊಂಗ್(niu long) ಎಂಬ ದನ ಕಾಯುವ ಸುಂದರ ತರುಣ ಇದ್ದ .ಚಿಕ್ಕ ವಯಸ್ಸಿನಲ್ಲೇ ತಂದೆ ತಾಯಿಗಳನ್ನು ಕಳೆದುಕೊಂಡಿದ್ದರಿಂದ ತನ್ನ ದೊಡ್ಡಣ್ಣ ಮತ್ತು ಅತ್ತೆಯ ಜೊತೆಗೆ ವಾಸಿಸುತ್ತಿದ್ದ.ಅವನ ಅಣ್ಣ,ಅಪ್ಪನ ಜಮೀನನ್ನೆಲ್ಲ…
ಭಾರತದಸ್ವಾತಂತ್ರ್ಯ,ಈ ರಾಜಕೀಯನೇತಾರರಕೈಯಲ್ಲಿ ಸೋತುಬಳಲುತ್ತಿದೆ,ಅಂದ್ರೆಸಾಕ್ಷಿ ಕೇಳ್ತೀರಲ್ಲಾ?ಮೊನ್ನೆಸ್ವಾತಂತ್ರ್ಯೋತ್ಸವದದಿನದಂದು,ಆ ಮಂತ್ರಿ ಬಚ್ಚೇಗೌಡರಕೈಯಲ್ಲಿ, ಸಿಲುಕಿದನಮ್ಮಭರತನ,ವ್ಯಕ್ತಿ ಸ್ವಾತಂತ್ರ್ಯ ಇನ್ನೂಬಳಲುತ್ತಿದೆಯಲ್ಲಾ?!…
ಮೊನ್ನೆ, ಕರ್ನಾಟಕ ಘನ ಸರ್ಕಾರದ ಸಂಪುಟ ದರ್ಜೆ ಸಚಿವರೊಬ್ಬರು, 'ಶ್ರೀಸಾಮಾನ್ಯ'ನೊಬ್ಬನ ಮೇಲೆ, ಆತನ ಹೆಂಡತಿ ಮಕ್ಕಳ ಎದುರಿಗೇ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ದೈಹಿಕವಾಗಿಯೂ ಹಲ್ಲೆ ಮಾಡಿ ತಾನಿನ್ನೂ ಬಚ್ಚಾ ಎಂದು ತೋರಿಸಿಕೋಂಡಿದ್ದಾರೆ.
ನೆನ್ನೆ…
ಇಂದಿಗೂ ರಾಜಸ್ಥಾನದಲ್ಲಿ, ಅಲ್ಲಿನ ರಾಜ, ಮಹಾರಾಜರುಗಳಿಗೆ ಹಬ್ಬದ ಸಮಯದಲ್ಲಿ ಅಥವಾ ವರ್ಷದ ಒಂದು ನಿರ್ದಿಷ್ಟ ಸಮಯದಲ್ಲಿ ಗೌರವಿಸುವ ಪದ್ಧತಿ ರೂಢಿಯಲ್ಲಿದೆ. ನಾನು ಕಂಡಂತೆ ಮೈಸೂರಿನಲ್ಲೂ ಮಹಾರಾಜರ ಬಗ್ಗೆ ವಿಶೇಷ ಆದರ ಅಭಿಮಾನ ಜನರಲ್ಲಿ…
ಮಲೆನಾಡಿನ ಮಳೆಗಾಲದ ದಿನಗಳಲ್ಲಿ ಪುಕ್ಕಟ್ಟೆ ಪಾಯಿ ಚಪ್ಪರಿಸಬೇಕು ಎಂದಾದರೆ ಒಮ್ಮೆ ಈ ಅಂಕುಲಾ ಹಣ್ಣನ್ನು ಸವಿಯಬೇಕು. ಮಲೆನಾಡಿನ ಹಳ್ಳಿಯ ಶಾಲೆಯಮಕ್ಕಳಿಗೆ ಮಳೆಗಾಲದ ದಿನಗಳು ಎಂದರೆ ರಸ್ತೆಯಲ್ಲಿ ಹರಿಯುವ ಜುಳುಜುಳು ನೀರು ಹಾಗೂ ರಸ್ತೆಯಂಚಿನ…
ನಮಗೆ ಅವಶ್ಯಕತೆ ಇರದ ಕಡೆ ತಲೆ ಹಾಕಬಾರದು ಎಂದು ಹಿರಿಯರ ಬುದ್ಧಿವಾದ. ಕಿತಾಪತಿ ಮಾಡುವವರನ್ನು ಕಂಡರೆ ಹೇಳುತ್ತಾರೆ ಬೇಡದೆ ಇರೋ ಜಾಗದಲ್ಲಿ ತಲೆ ಹಾಕೋದು ಅಂದ್ರೆ ಇವ್ನಿಗೆ ತುಂಬಾ ಇಷ್ಟ ಎಂದು ತೆಗಳೋದನ್ನೂ ನಾವು ಕೇಳಿದ್ದೇವೆ. ಆದರೆ ಇಲ್ಲಿ ಬೇಡ…
ಏಕೆ ಹೀಗೆ ಒಮ್ಮೊಮ್ಮೆ ಅರ್ಥವೆ ಆಗುವುದಿಲ್ಲನಾವ೦ದುಕೊ೦ಡ೦ತೆಯೆ ನಡೆವುದು ಎಲ್ಲಭರವಸೆಗಳ ಮಹಾಪೂರ ಬಾಳು ಬರೀ ಬೆಲ್ಲಅ೦ದುಕೊ೦ಡಿದ್ದೆಲ್ಲ ನಿಜವಾಗಿ ಬಿಡುವುದಲ್ಲ!ಏಕೆ ಹೀಗೆ ಒಮ್ಮೊಮ್ಮೆ ಅರ್ಥವೆ ಆಗುವುದಿಲ್ಲಅ೦ದುಕೊಡದ್ದು ಯಾವುದೂ…
ಆತ್ಮೀಯರೆ,
ನನ್ನ ಹೊಸ ಕೃತಿ ’೩೫ ಗಜಲು ೪೫ ಹೈಕುಗಳು’ ದಿ.೨೨.೮.೧೦ರಂದು ಬಳ್ಳಾರಿಯಲ್ಲಿ ಬಿಡುಗಡೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಗುರುಮೂರ್ತಿ ಪೆಂಡಕೂರು, ಡಾ.ಕಾಶೀನಾಥ್ ಅಂಬಲಗೆ, ಡಾ.ವೆಂಕಟಗಿರಿ ದಳವಾಯಿ, ಡಾ.ಅರುಣ್ ಜೋಳದಕೂಡ್ಲಿಗಿ…