ಇತ್ತೀಚಿಗೆ ಸುಮಾರು ದಿನಗಳಿಂದ ನಾನು ಕೆಲವು ಖಾಸಗಿ ಚಾನೆಲ್ಗಳಲ್ಲಿ ಬರುವ ಜಾಹೀರಾತುಗಳನ್ನು ಗಮನಿಸಿದ್ದೇನೆ.
ಬಹುಷಃ ನೀವು ನೋಡಿರಬಹುದು..ಅದೇನು ಆಶ್ಚರ್ಯದ ಸಂಗತಿ ಎನ್ನುತ್ತೀರಾ...ಯಾವ ಚಾನೆಲ್ ಜಾಹೀರಾತು ಇಲ್ಲದೆ ಇರುವುದು
ಎನ್ನುತ್ತೀರಾ...…
ಏನಾದರೂ ಮಾಡಿ ಈಗ ಬಂದ ಬಿಲ್ಲನ್ನು ವಾಪಾಸ್ಸು ಕಳುಹಿಸಿದರೆ ಬೀಸುವ ದೊಣ್ಣೆ ತಪ್ಪಿದ ಹಾಗೆ ಆಗತ್ತೆ.ಈಗ ಬಿಲ್ಲನ್ನು ನಾನು ಕೂಲಂಕುಶವಾಗಿ ಪರಿಶೀಲಿಸುವಾಗ ಕೆಲವೊಂದು ಮುಖ್ಯವಾದ ಕೆಲಸಗಳಿಗೆ ಬೇಕಾದ ಪರೀಕ್ಷಣಾಪತ್ರವನ್ನು ಜತೆಗಿರಿಸಲಿಲ್ಲ…
ಮನದ ನೋವ ಹೇಳಬೇಕು ಎಂಬ ಮಹದಾಸೆಗೆ ಮುಳ್ಳಿನ ಬೇಲಿ ಕಟ್ಟಿ ಹೊರಗಿಟ್ಟವಳು ನೀನೇನಾ, ಆದರೂ ಈಗಲೂ ಹೇಳಲೋ ಬೇಡವೋ ಎಂಬ ಹುನ್ನಾರದ ನಡುವೆ ನೀನ್ನೊಂದು ಕಗ್ಗಲ್ಲು ಎಂಬ ಅರಿವೇ ಬರದಾಯ್ತೆ............. ಬೇಲಿ ದಾಟಿ ಹೊರಬರುವ…
ಎಡಕ್ಕೆ ಸಿದ್ರಾಮ ಬಲಕ್ಕೆ ಇಬ್ರಾಹಿಮಮುಖ್ಯಮ೦ತ್ರಿಯ ಮನೆ ಮು೦ದೆದೇಶಪಾ೦ಡೆಯ ಲಬೊ ಲಬೋಆಪರೇಷನ್ ಕಮಲ ಅ೦ತ ಬ೦ಬಡಾಆದರೆ ಆತ ಮರೆತ! ಆ ಎಡ ಬಲಕ್ಕಿದ್ದವರುಯಾರು? ಜನತಾದಳದಲ್ಲಿದ್ದವರನ್ನು ಆಪರೇಷನ್ ಹಸ್ತ ಮಾಡಿ ಎಳೆದುಕೊ೦ಡಿದ್ದುಈಗ ಹದಿನಾರು ಜನ…
ನೋಡ್ರಲಾ ಈ ಬಾರಿ ನಮ್ಮ ದಸರಾ ನೋಡೋದಿಕ್ಕೆ ಸಂಪದದ ಹರಿ ಪ್ರಸಾದ್ ನಾಡಿಗರು ಬತ್ತಾವ್ರೆ, ಸಂದಾಕಿ ಮಾಡ್ ಬೇಕ್ರಲಾ ಅಂದ ಗೌಡಪ್ಪ.ಸಂದಾಕಿ ಅಂದ್ರೆ ಆನೆಗೆ ಲದ್ದಿ ಹಾಕಕ್ಕೆ ಬಿಡಬಾರದು ಅಂದ ಸುಬ್ಬ. ಲೇ ಅದು ಹಾಕಲಿ ಹಿಂದುಗಡೆ ನೀನು ಬುಟ್ಟಿ ಹಿಡಿಯಲಾ…
ಬೆಳಗ್ಗೆ ಎಲ್ಲಾ ನಿಂಗನ ಅಂಗಡಿ ತಾವ ಸೇರಿದ್ವಿ. ಚಾ ಕುಡೀತಾ ಇದ್ದ ಗೌಡಪ್ಪ. ಒಂದೇ ಸಾರಿ ಫಿಟ್ಸ್ ಬಂದಂಗೆ ಮೈಯೆಲ್ಲಾ ಅಲುಗಾಡಿಸಿದ. ಚಾನ್ನ ಸುಬ್ಬನ ಮೈ ಮ್ಯಾಕೆ ಸುರಿದಿದ್ದ. ಯಾಕ್ರೀ ಗೌಡ್ರೆ. ಲೇ ಮೊಬೈಲ್ ವೈಬ್ರೇಟಿಂಗ್ ಮೋಡಿಗೆ ಹಾಕಿದ್ದೆ…
ಹತ್ತೇ ದಿನಗಳಲ್ಲಿ ನಿಮ್ಮ ಮುಖಸೌಂದರ್ಯ ವರ್ಧಿಸಿಕೊಳ್ಳಿ
ಧಾವಂತದ ಈ ಯುಗದಲ್ಲಿ ಎಲ್ಲರಿಗೂ ಯಾವುದಕ್ಕೂ ಸಮಯದ ಅಭಾವ. ಹದಿಹರೆಯದವರು ತಮ್ಮ ಆರೋಗ್ಯವನ್ನು ಧನ ಆರ್ಜಿಸುವುದಕ್ಕಾಗಿ ವ್ಯಯಿಸಿದರೆ ನಂತರ ಅದೇ ಹಣವನ್ನು ತಮ್ಮ ಕಳೆದ ಆರೋಗ್ಯವನ್ನು…
ನನ್ನ ಕಣ್ಮುಂದೆ ನುಡಿ ನಡೆಯ ಕಲಿತಿದ್ದವಳು,ಚಿತ್ರ ಬಿಡಿಸಿ ತಂದು ನನಗೆ ಒಪ್ಪಿಸುತ್ತಿದ್ದವಳು,ನನ್ನಿಂದ ಕೈಹಿಡಿಸಿಕೊಂಡು ಬರೆಯ ಕಲಿತ್ತಿದ್ದವಳು,ತನ್ನ ನೃತ್ಯಕ್ಕೆ ನನ್ನನ್ನು ಸಾಕ್ಷಿಯಾಗಿಸುತ್ತಿದ್ದವಳು,ಅಕ್ಕರೆಯಿಂದ ತೊಡೆಗಳನೇರಿ…
ಎಂಧಿರನ್ ಕರ್ನಾಟಕದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದ್ದು ೨೫ ಚಿತ್ರಮಂದಿರಗಳಲ್ಲಿ(ಅನಧಿಕೃತವಾಗಿ ಇನ್ನೆಷ್ಟು ಕಡೇನೋ ಆ ದೇವರೇ ಬಲ್ಲ). ಜಾಕಿ ಬಿಡುಗಡೆಯಾಗಿದ್ದು ಸುಮಾರು ೧೧೪ ಚಿತ್ರಮಂದಿರಗಳಲ್ಲಿ. ಆದರೆ ಕನ್ನಡ ಪತ್ರಿಕೆ, ಟಿವಿ ಮಾಧ್ಯಮಗಳು ಈ…
ಯೋಗಾಸನ ಪೈಶಾಚಿಕವಂತೆ, ಹೀಗಂತ decree ಹೊರಡಿಸಿದವರು ಅಮೆರಿಕೆಯ ಪಾದ್ರಿಯೊಬ್ಬರು.
ಸಿಯಾಟ್ಲ್ ರಾಜ್ಯದ ಆ ಪಾದ್ರಿಗೆ ಯೋಗಾಸನವು ಪದ್ಮಾಸನ ಹಾಕಿ ಕೂತ ಪಿಶಾಚಿಯಂತೆ ತೋರುತ್ತದಂತೆ. ಯೋಗ ತರಗತಿಗೆ ನೊಂದಾಯಿಸಿ ಕೊಳ್ಳುವುದರ ಮೂಲಕ ಒಂದು ಪುಟ್ಟ…
ವಿಜಯದಶಮಿಯ ಪ್ರಯುಕ್ತ ಕಳೆದ ಶನಿವಾರದಂದು ನಮ್ಮ ಇಡೀ ಕುಟುಂಬ ಊರಿಗೆ ಹೊರಡಲು ಸಿದ್ದತೆಗಳನ್ನು ನಡೆಸಿತ್ತು..ನಾನು ನನ್ನ ದೊಡ್ಡಪ್ಪ,ಚಿಕ್ಕಪ್ಪನ ಮಕ್ಕಳು
ಬೆಳಿಗ್ಗೆ ೮-೧೫ ಕ್ಕೆ ಚೆನ್ನೈ ಎಕ್ಷ್ಪ್ರೆಸ್ಸ್ನಲ್ಲಿ ಬಂಗಾರಪೇಟೆಗೆ ಹೋಗಿ ಅಲ್ಲಿಂದ ಕೆ.…
ದಿನಾಂಕ ೨೦-೧೦-೨೦೧೦ ಬುಧವಾರ ಮಂಡ್ಯ ಜಿಲ್ಲೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ ದಲ್ಲಿ ನಡೆಯಲಿರುವ
"ಮಂಡ್ಯ ಜಿಲ್ಲಾ ಕನ್ನಡ ವೈದ್ಯಕೀಯ ಸಮ್ಮೇಳನಕ್ಕೆ " ತಮ್ಮೆಲ್ಲರಿಗೂ ಆದರದ ಸ್ವಾಗತ…
"ಅಯ್ಯಪ್ಪಸ್ವಾಮಿ ವಾರ್ಷಿಕ ಪೂಜಾ ಸಮಾರಂಭ", ಮುಂಬೈನ ಘಾಟ್ಕೋಪರ್ (ಪ) ದಲ್ಲಿರುವ, "ದೇವಕೃಪಾ ಹೌಸಿಂಗ್ ಸೊಸೈಟಿ" ಯ ಹೊರ ಆಂಗಣದಲ್ಲಿ, ಅಕ್ಟೋಬರ್, ೧೮ ರ ಪ್ರಾತಃಕಾಲ, ಪ್ರಾರಂಭವಾಗಿ, ಸುಮಾರು ೩-೩೦ ರ ಹೊತ್ತಿಗೆ, ಶ್ರೀ ಅಯ್ಯಪ್ಪ ಸ್ವಾಮಿಯ…
ಅನ್ಯಗ್ರಹ ಜೀವಿಗಳಿವೆಯೆ?
14ನೇ ಅಕ್ಟೋಬರ್ 2010ರ `ಸುಧಾ' ವಾರಪತ್ರಿಕೆಯಲ್ಲಿ ನನ್ನ ಲೇಖನ `ಅನ್ಯಗ್ರಹದಲ್ಲಿ ಜೀವಿಗಳಿವೆಯೆ?' ಪ್ರಕಟವಾಗಿದೆ. ಓದಿ ತಮ್ಮ ಅಭಿಪ್ರಾಯ ತಿಳಿಸಿ. ಈ ಲೇಖನವನ್ನು ನನ್ನ ಬ್ಲಾಗ್ `ಅಂತರಗಂಗೆ'ಯಲ್ಲೂ ಓದಬಹುದು.
-ಡಾ.…
ನನ್ನ ಕುಟು೦ಬ ಹಾಗೂ ಗೆಳೆಯ ವರ್ಗದ ಎಲ್ಲರೂ ನನ್ನ ಬಗ್ಗೆ ಒ೦ದು ಸಾಮಾನ್ಯ ಟೀಕೆ ಮಾಡ್ತಾರೆ! “ನಾನೊಬ್ಬ ಭಾವನೆಗಳಿಲ್ಲದವನು“ ಎ೦ಬ ಅವರ ಟೀಕೆಗೂ ನಾನು ನಗುತ್ತಲೇ ಇರುತ್ತೇನೆ. ಅವರೆಲ್ಲಾ ನನ್ನನ್ನು ಟೀಕಿಸುವ ಹಾಗೆ, ನಿಜವಾಗಿ ಭಾವನೆಗಳಿಲ್ಲದ…
ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯವನ್ನು ಕಾಡುತ್ತಿರುವ ಅರಾಜಕತೆಯೆಂಬ ರಾಜಕೀಯ ಸಮಸ್ಯೆಗೆ ಶಾಶ್ವತ ಪರಿಹಾರ ಏನು? ಇದು ಈ ರಾಜ್ಯದ ಆರು ಕೋಟಿ ಜನರ ಮನದಲ್ಲಿಂದು ಎದ್ದಿರುವ ದುಗುಡಭರಿತ ಪ್ರಶ್ನೆ. ಅಲ್ಪಮತವನ್ನು ಬಹುಮತವಾಗಿ ಪರಿವರ್ತನೆ…