ಚಿತ್ರ :Clickindia
ಬಹಳಾ ವರ್ಷಗಳಾಗಿತ್ತು ಬೆಂಗಳೂರಿನ ಕಡೆಗೆ ಬಂದು, ಈ ನಗರದ ಎಲ್ಲಾತರಹದ ಮಾಲಿನ್ಯದಿಂದ ದೂರ ಇರುವುದು ಒಂದುಥರಹದ ಖುಷಿ.
ಮೆಟ್ರೋ ಟ್ರೈನ್ ನಲ್ಲಿ ಪ್ರಯಾಣಿಸಬೇಕೆಂಬ ಆಸೆ ಆಯಿತು, ಸ್ವಲ್ಪ ದುಬಾರಿ ಆದರು ಪರವಾಗಿಲ್ಲ…
ಕಥೆ: ಹೀಗೊಂದು ಕನಸು.. ಕಾಲ ಕೂಡಿ ಬರಬೇಕು (ಬಾಗ ೧)
’ಎಲೊ ಜಡಬಾಲಕ ನೀನು ಯಾರು’ ಪ್ರಶ್ನೆ
’ನಾನು ಜಡನಲ್ಲ ನನ್ನ ಉಪಸ್ಥಿಥಿ ಮಾತ್ರದಿಂದ ಈ ಜಡ ಪ್ರಪಂಚ ಚಲಿಸುತ್ತದೆ’
ಆದಿಶಂಕರಾಚಾರ್ಯರ ಶಿಷ್ಯ ಹಸ್ತಾಮಲಕರ ಉತ್ತರ. ಅವರಂತು ಜಡರಲ್ಲ ಆದರೆ ನಾನು…
ಪ್ರೊ. ಬಾಲಗಂಗಾಧರ
Degeneration of a Learning Process and its Rejuvenation
Prof. Balagangadhar
ಯದಾ ಯದಾಹಿ ಧರ್ಮಸ್ಯ ... ಸಂಭವಾಮಿ ಯುಗೇಯುಗೇ : ಭಗವದ್ ಗೀತೆಯ ಈ ಶ್ಲೋಕ ಬಹಳಷ್ಟು ಜನರಿಗೆ ಚಿರಪರಿಚಿತ. ಈ ಮಂದಿನ ಚರ್ಚೆಯ…
ರಾಷ್ಟ್ರೀಯ ಅನುವಾದ ಮಿಶನ್ ಹುಣಸೂರು ರಸ್ತೆ, ಮಾನಸಗಂಗೋತ್ರಿ, ಮೈಸೂರು. ಕನ್ನಡ ಅನುವಾದಕರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ ದಿನಾಂಕ: 6 ರಿಂದ 8 ಡಿಸೆಂಬರ್, 2010 ಸ್ಥಳ: ಸಂತ ಅಲೋಸಿಯಸ್ ಪದವಿ ಕಾಲೇಜು, ಮಂಗಳೂರು ಆಸಕ್ತರು…
ಕಾಲದ ಕನ್ನಡಿ: ಹೌದು! ಇದೆಲ್ಲಾ ನಮ್ಮದೇ ದುಡ್ಡು ಸ್ವಾಮಿ !!!
ನಿನ್ನೆ ನನ್ನ ಆತ್ಮೀಯ ಮಿತ್ರ ಚಿಕ್ಕಮಗಳೂರಿನ ಗಿರೀಶ್ ನನ್ನ ಚರವಾಣಿಗೆ ಒ೦ದು ಸ೦ದೇಶ ಕಳುಹಿಸಿದರು. ನಾನು ಅದನ್ನು ಓದಿ ಕಾಲದ ಕನ್ನಡಿಯ ಹೊಸ ಲೇಖನಕ್ಕೊ೦ದು ವಿಷಯವಾಯಿತು…
ಈವತ್ತಿನ ದಿನ ಅದ್ಹೇಗೆಲ್ಲ ಕಳೆಯಿತು ಅಂತ ಯೋಚಿಸುತ್ತ ಇನ್ನೇನು ಹಾಸಿಗೆಯಲ್ಲಿ ಒಂದೊಳ್ಳೆ ಸುಖನಿದ್ದೆ ಸವಿಯಬೇಕು ಅಂತ ಆಲೋಚಿದ್ದೇ ಹಾಸಿಗೆಯಿಂದ ಎದ್ದು ಕೂತೆ. ಮಲಗೋ ಮೊದಲು ಡೈರಿ ಬರೆಯುವುದು ನನ್ನ ವಾಡಿಕೆ. ಹಾಗೆ ಅದನ್ನು ಬರೆಯಲು ಕುಳಿತಿದ್ದೂ…
ನಿನ್ನೊಂದಿಗಿನ ಈ ಸಂಜೆ ಹೆಜ್ಜೆಯೊಳು ಹೆಜ್ಜೆ ಇರಲು ಅನುರಾಗವು ರಾಗವಾಗಿ ಹೊಮ್ಮುತಲಿರಲು ಪಾದದ ಕೆಳಗಿನ ಮರಳು ಇನ್ನೂ ಸಡಿಲವಾಯಿತು!! ಅಲೆಯ ಕರೆಗೆ ಬೆಳಕಿತ್ತ ರವಿಯು ಕಡಲೊಳು ಲೀನನಾಗಲು ಆ ಕೆಂಬಣ್ಣದ ಪ್ರತಿಬಿಂಬಕ್ಕೆ ನೀನು ಇನ್ನೂ ಕೆಂಪಾಗಲು ಆಗ…
ರಾಮಯ್ಯ ಒ೦ದು ಸಣ್ಣ ಕಾರ್ಖಾನೆಯಲ್ಲಿ ದುಡಿಯುತ್ತಾನೆ. ಅವನ ಕಾರ್ಖಾನೆ ನಮ್ಮ ಕಾರ್ಖಾನೆಯ ಆರ್ಡರ್ಗಳನ್ನು ಪಡೆದು ವಸ್ತುಗಳನ್ನು ಸಿದ್ಧಪಡಿಸಿ ಪೂರೈಸುತ್ತದೆ. ಆತನ ಕೆಲಸ ತನ್ನ ಕಾರ್ಖಾನೆ ಪೂರೈಸುವ ವಸ್ತುಗಳನ್ನು ಮತ್ತವಕ್ಕೆ ಸ೦ಬ೦ಧಿಸಿದ ಕಾಗದ-…
ಅದೊಂದು ಸಂಜೆ ನಾನು ಕಚೇರಿಯ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದೆ. ನನ್ನ ಮನಸ್ಸು ಕೆಲವು ಕಠಿಣ ಭಾವನೆಗಳ ಜಾಲದಲ್ಲಿ ಸಿಲುಕಿ ತೊಳಲಾಡುತ್ತಿತ್ತು. ಬದುಕಿನ ಕಷ್ಟಗಳನ್ನು ಎದುರಿಸುತ್ತ ಸೋತೆನೆಂಬ ಭಯದ ಭಂಗಿಯಲ್ಲಿ ಶುನ್ಯವನ್ನೇ…
ಪರೀಕ್ಷಾ ಕೊಠಡಿ. ಸೈನ್ಸ್ ಪರೀಕ್ಷೆ ದಿನ. ಮೇಲ್ವಿಚಾರಕರು ಪ್ರಶ್ನೆಪತ್ರಿಕೆಗಳನ್ನು ಕೊಡುತ್ತಾ ಬಂದರು. ಜೀರೋದಿಂದ ನೂರು ಕಿ.ಮೀ.-ಐದೇ ಸೆಕೆಂಡುಗಳಲ್ಲಿ ಎಂದು ಬೈಕುಗಳಿಗೆ ಪ್ರಚಾರ ಮಾಡುತ್ತಾರಲ್ಲ, ಹಾಗೇ ಪ್ರಶ್ನೆ ಪತ್ರಿಕೆ ಕೈಗೆ ಸಿಕ್ಕ ಮಕ್ಕಳ…
ಸಂಪದಿಗ ಮಿತ್ರರೇ,
ಇದೊಂದು ವಿನಂತಿ ಪತ್ರ....
ದಿಲ್ಲಿಯಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ ೨೦೧೧ ರ ಪ್ರಯುಕ್ತ ಪ್ರಕಟಣೆಯಾಗಿರುವ ಅನಿವಾಸಿ ಭಾರತೀಯರ ಒಂದು ಸ್ಪರ್ಧೆಯಲ್ಲಿ ಭಾಗವಹಿಸಿರುವ ನಾನು ನಿಮ್ಮ ಪ್ರೋತ್ಸಾಹ ದೊರೆತಲ್ಲಿ ಭಾರತದ…
ಮೂಢ ಉವಾಚ -44
ಕೆಲಸಕಾರ್ಯವ ನೋಡೆ ಒಂದು ಕೈಮೇಲು|ಧೃಢ ನಿಲುವು ಇರಲು ಕಾಲದ ಅರಿವು||ಸರಳ ನಡೆಯೊಡನೆ ಜಾಣತನ ಮೇಳವಿಸೆ|ನಾಯಕನು ಉದಯಿಸುವ ಕಾಣು ಮೂಢ||ನುಡಿದಂತೆ ನಡೆದು ಮಾದರಿಯು ತಾನಾಗಿ|ಪರರ ಮನವರಿತು ನಡೆವ ಕರುಣೆಯಿರಲಾಗಿ||ಕೆಲಸ…
ಸತ್ಯನಾರಾಯಣ ಅವರ ಈವರೆಗಿನ ಕಥೆ/ಕಾದಂಬರಿಗಳಿಗಿಂತ ಭಿನ್ನವಾದ ಕಾದಂಬರಿ ಬರೆದಿದ್ದಾರೆ. ಅದನ್ನು ವಿಚ್ಛೇದನಾ-ಪರಿಣಯವೆಂದು ಕರೆದು ಕಾನ್ಸೆಪ್ಟನ್ನೇ ಹಿಂದೆ ಮುಂದೆ ಮಾಡಿದ್ದಾರೆ. ಈ ಹಿಂದೆ ಮುಂದಾಗುವುದನ್ನು ಕಾದಂಬರಿಯ ನಾಮಾಂಕಿತ ಅಧ್ಯಾಯಗಳು…
ಧಾರವಾಡದಲ್ಲಿ ಸಾಮಾನ್ಯ ಹಸಿರು ಚಿಣಗಿ ಹಾವು ಕಂಡು ಬರುವುದು ವಿರಳ. ಆದರೆ ಇಂದು ನಮಗೆ ಆ ಭಾಗ್ಯ ಲಭಿಸಿತ್ತು. ಪ್ರೊ. ಗಂಗಾಧರ ಕಲ್ಲೂರ ಹಾಗೂ ದಂತ ವೈದ್ಯ ಡಾ.ಮಹಾಂತೇಶ ಸರದೇಸಾಯಿ ಅವರ ಮೂಲಕ ನಾವು ಫಲಾನುಭವಿಗಳಾದೆವು. ಹರ ಸಾಹಸ ಪಟ್ಟು ಅವರು ಆ…
ಬಕಿಟ್ ಈ ಶ್ವರರು ಸ್ವಾಮಿ ಬಕಿಟ್ ಈ ಶ್ವರರು
ಕಿಸಿಯುತ್ತಾರೆ ದೇನೆಸಿಯಂತೆ ಬಿಟ್ಟು ಮೂರೂ ಮತ್ತು ಹಲ್ಲು ಮೂವತ್ತೆರಡು . ಬಾಗುತಾರೆ ಕಾಣುವ ತನಕ ಕುಂಡಿ, ಅಣ್ಣಾ ಬಾಗಿದನೆಂದು ಬೀಗಬೇಡ ಇಡುತಾನೆ ಯಾವಾಗಲಾದರೂ ಬುಡ್ದಕ್ಕೆ ಬತ್ತಿ . ಸದಾ…