ನೀ ಮುಡಿದಾ ಮಲ್ಲಿಗೆ ಹೂವಿನ ಮಾಲೆ.......
ಅದೊಂದು ಕಾಲ......
ಮಾರುದ್ದ ಜಡೆಯವಳು (ಮಾರುದ್ದ ಏನು ಬಂತು..ಆಕೆ ರಸ್ತೆಯಲ್ಲಿ ೫ನೇ ಕ್ರಾಸ್ ತಲುಪಿದರೂ, ಜಡೆ ತುದಿ ಇನ್ನೂ ೪ನೇ ಕ್ರಾಸ್ನಲ್ಲೇ ಇರುತ್ತಿತ್ತು!!) ಮಲ್ಲಿಗೆ ಮುಡಿದು ಹೋಗುವಾಗ ಈ…
ಹಳೆಯ ಚಿತ್ರಗೀತೆಗಳ ರಾಗ ಮಾಧುರ್ಯ ಹಾಗು ಭಾವಪೂರ್ಣ ಸಂಯೋಜನೆಯನ್ನು ಎಷ್ಟು ಕೊಂಡಾಡಿದರೂ ಸಾಲದು. ಕಂಠಮಾಧುರ್ಯ ಹಾಗು ಸ್ವರಖಾಚಿತ್ಯತೆ ಇಲ್ಲವೆಂದಲ್ಲಿ ಹಾಡಲು ಅಸಾಧ್ಯವೆಂಬ ವಿಷಯ ಸರಿಯಷ್ಟೆ. ಈ ಒಂದು ಸುಂದರ ಯುಗಳಗೀತೆಯನ್ನು ಬೃಂದಾವನಿ ರಾಗದಲ್ಲಿ…
ಅಕ್ಟೋಬರ್ ಕೊನೆಯ ವಾರಾಂತ್ಯ ಹಾಗೂ ಕನ್ನಡ ರಾಜ್ಯೋತ್ಸವದ ದಿನ (ಇಲ್ಲಿ ಬ್ಯಾಂಕ್ ಹಾಲಿಡೇ) ಜರ್ಮನಿಯ ಪುರಾತನ,ಹಾಗೂ ದೊಡ್ಡ ನಗರಗಳೊಂದಾದ ಮ್ಯುನಿಕ್ ನಗರಕ್ಕೆ ನನ್ನ ೬ ಸಹೋದ್ಯೋಗಿಗಳೊಂದಿಗೆ ಹೋಗಿದ್ದೆ.ಮೂರು ದಿನಗಳ ಈ ಪ್ರವಾಸದ ಸ್ಥಳಗಳನ್ನು…
ಯೇಗ್ದಾಗೆಲ್ಲಾ ಐತೆ, ಪುಸ್ತಕವನ್ನು ಮಂಗಳೂರಿನ ಕನ್ನಡ ಪುಸ್ತಕ ಪ್ರದರ್ಶನದಲ್ಲಿದ್ದ ಮಳಿಗೆಯೊಂದರಿಂದ ಖರೀದಿಸಿದೆ. ಮಾರಿದ ವ್ಯಕ್ತಿ ಪುಸ್ತಕದ ಬಗ್ಗೆ ಪ್ರಶಂಸೆಯ ಮಾತುಗಳನ್ನು ಹೇಳಿದ್ದರಿಂದಲೂ, ಪುಸ್ತಕ ನಿರೀಕ್ಷೆಗೆ ನಿಲುಕದೆ ಇದ್ದರೆ ಹೋಗುವುದು…
ನನ್ನೊಲವೆ ........ ಬದುಕ ಹಣತೆಯಲಿ ನಿನ್ನ ಪ್ರೀತಿಯ ಬತ್ತಿ ಉರಿಯುತಿರಲಿ ..........ಮೌನದ ಬಿರುಗಾಳಿ ಬೀಸದಿರಲಿ ವಿರಹದ ಕಹಿ ಅಲೆಗಳು ಬಡಿಯದಿರಲಿಮನ ನಿನ್ನ ನೆನಪಿನಲಿ ರೋದಿಸುವಾಗ ಕಂಗಳು ನಿನ್ನ ಕಾಣದೆ ಹುಡುಕುವಾಗ ನಿನ್ನ ಬಿಗಿಯಾದ ತೊಳ…
ಚಿತ್ರ ಕೃಪೆ: ದಿ ಹಿಂದು
ಮಂಗಳೂರು ಹುಡುಗನೊಬ್ಬ ಬಿಡಿಸಿರುವ ಚಿತ್ರ ಇಂದು ಗೂಗಲ್ ವೆಬ್ಸೈಟಿಗೆ ಭೇಟಿ ನೀಡುವ ಭಾರತೀಯರಿಗೆಲ್ಲ ಕಾಣುವುದು. ಗೂಗಲ್ ಮಕ್ಕಳ ದಿನಾಚರಣೆಯಂದು ಹಾಕುವ ಲೋಗೋ ವಿನ್ಯಾಸವನ್ನು 'ನವ ಭಾರತ' ಎನ್ನುವ ಥೀಮ್ ಇಟ್ಟುಕೊಂಡು…
ಹೆದರದಿರು
ಬೆದರದಿರು
ಮುನ್ನಡೆಯ ಹೆಜ್ಜೆಯನ್ನೆಂದೂ ಹಿಂತೆಗೆಯದಿರು
ಇದುವೆ ಛಲದ ತಂತ್ರ
ಇದುವೆ ಗೆಲುವಿನ ಮಂತ್ರ\\
ಕೊರಗದಿರು
ಮರುಗದಿರು
ಜೀವನವೇ ಒಂದು ನೋವಿನ ಸಂತೆ
ನಗುವ ಪಡೆದು ನೋವ ಕೊಡುವ ವ್ಯಾಪಾರಿಗಳು ಇಲ್ಲಿ ಬಹಳ
ನೋವ ಪಡೆದು ನಗುವ…
ಮಕ್ಕಳ ದಿನಕ್ಕೆ ಹೀಗೊಂದು ಆಲೋಚನೆ.. .. .. .. .. ನವಂಬರ್ ೧೪ರ ಈ ದಿನ ಮಕ್ಕಳ ದಿನಾಚರಣೆ. ಮಹಿಳೆಯರಿಗೆ, ಹೆತ್ತವರಿಗೆ, ಪ್ರೀತಿಯಲ್ಲಿ ಬಿದ್ದವರಿಗೆ, ಪರಿಸರಕ್ಕೆ, ಪಾಠ ಹೇಳುವ ಮಾಸ್ತರರಿಗೆ ಹೀಗೆ ಎಲ್ಲರಿಗೂ ದಿನಾಚರಣೆಗಳನ್ನು ಆಚರಿಸುವ ನಾವು…
ಮತ್ತೆ ಮರುದಿನ, ಎಂದಿನಂತೆ ಬಸ್ ಪ್ರಯಾಣ ಆರಂಭ ವಾಯಿತು. ಅಂದು ಸಹ ಅದೇ ಪ್ರಯಾಣಿಕ ಬಂದಿದ್ದ. ಟಿಕೆಟ್ ಎಂದು ಕೇಳಿದರೆ " ನಾನು ಭೀಮ ಬಲಭೀಮ" ಅನ್ನುತಿದ್ದ. ಪ್ರಶಾಂತನಿಗೆ ಇದೊಂದು ತಲೆ ನೋವಾಯ್ತು, ತನ್ನ ದಿನನಿತ್ಯದ ಪ್ರಯಾಣ ಸೇವೆಯಲ್ಲಿ…
ಮರಳಿ ಹಾಸನಕ್ಕೆ ಹಾಸನದ ಯಾವ ಕಛೇರಿಯಿಂದ ನನಗೆ ಗುಲ್ಬರ್ಗ ಜಿಲ್ಲೆಯ ಸೇಡಂಗೆ ವರ್ಗವಾಗಿತ್ತೋ ಅದೇ ಆಹಾರ ಶಾಖೆಗೆ ಪ್ರಥಮ ದರ್ಜೆ ಗುಮಾಸ್ತನಾಗಿ ಕರ್ತವ್ಯಕ್ಕೆ ಹಾಜರಾದೆ. ಯಾರ್ಯಾರು ನನ್ನನ್ನು ಹಿಂದೆ ಮಾತನಾಡಿಸಲೂ ಹಿಂಜರಿಯುತ್ತಿದ್ದರೋ…
ಬೆಳಗ್ಗೆ ನಮ್ಮ ದೈನಂದಿನ ಕೆಲಸವಾದ ಕೆರೆತಾವ ಕಾರ್ಯಕ್ರಮ ಮುಗಿಸಿ. ನಮ್ಮ ಹಳ್ಳಿಯ ಪೇಮಸ್ ಫೈವ್ ಸ್ಟಾರ್ ಹೋಟೆಲ್ ನಿಂಗನ ಚಾ ಅಂಗಡಿ ತಾವ ನಮ್ಮ ಗೆಳೆಯರ ಬಳಗ ಸುಬ್ಬ,ನಾನು,ಸೀನ,ತಂತಿ ಪಕಡು, ಕಟ್ಟಿಗೆ ಒಡೆಯೋ ಕಿಸ್ನ, ತಂಬಿಟ್ಟು ರಾಮ, ನೀರಗಂಟಿ…
ಸಂಪದ ವೃಕ್ಷದ ಕೊಂಬೆಗಳು ನಾವು, ಸಂಪದ ಬಳ್ಳಿಯ ಹೂವುಗಳು ನಾವು ಸಂಪದ ಗೂಡಿನ ಜೇನುಗಳು ನಾವು ಹರಿಯಲಿ ಬರಹದ ಸುಧೆ ಸದಾ ಸಂಪದದಲಿ. ಹರಿಯಲಿ ಬರಹದ ಸುಧೆ ಸದಾ ಸಂಪದದಲಿ. ಎಲ್ಲಿದ್ದರೂ ಹೇಗಿದ್ದರೂ ನಾವೆಲ್ಲರೂ ಸಂಪದಿಗರು. ನಮ್ಮ ಬರಹಗಳಿಗೆ…
ಮೊನ್ನೆ ಹೀಗೆ ಮನೆಯಲ್ಲಿ ಆಂಗ್ಲ ಚಾನಲ್ ಒಂದರಲ್ಲಿ ದೆವ್ವದ ಸಿನೆಮಾ ನೋಡಿ ಊಟಕ್ಕೆ ಕುಳಿತಾಗ ಅದೇ ದೆವ್ವದ ಬಗ್ಗೆ ಮಾತುಕತೆ ನಡೆಯಿತು. ನಾನು ಈ ದೆವ್ವ ಭೂತ ಎಲ್ಲ ಬರೀ ಭ್ರಮೆ ಎಂದು ನಮ್ಮ ತಂದೆ ಇಲ್ಲಪ್ಪ ಅದೆಲ್ಲ ನಿಜ ಎಂದು ತಮ್ಮ ಅನುಭವಗಳನ್ನು…