ಮೈಸೂರು ಅರಮನೆಯಲ್ಲಿ ಕಂಚಿನ ಚೂರ್ಣಿಕೆಯೊಂದಿದೆ. ಅದರ ೨೨ ಎಲೆಗಳ (ಪಟಗಳ) ಮೇಲೆ ಆರಂಭದ ಆದಿ ಯದುರಾಜನಿಂದ ಹಿಡಿದು ಮುಮ್ಮಡಿ ಕೃಷ್ಣರಾಜನವರೆಗೆ ಇಪ್ಪತ್ತೆರಡು ರಾಜರುಗಳ ಹೆಸರು, ಹುಟ್ಟಿದ ದಿನಾಂಕ, ಪಟ್ಟಕ್ಕೆ ಬಂದ ದಿನಾಂಕ, ಆಡಳಿತಾವಧಿ…
ಮೈಸೂರು ರಾಜರುಗಳಿಗೆ ಮಕ್ಕಳಿಗಿಂತ ಹೆಂಡತಿಯರೇ ಜಾಸ್ತಿ!
ಮೈಸೂರು ಅರಮನೆಯಲ್ಲಿ ಕಂಚಿನ ಚೂರ್ಣಿಕೆಯೊಂದಿದೆ. ಅದರ ೨೨ ಎಲೆಗಳ (ಪಟಗಳ) ಮೇಲೆ ಆರಂಭದ ಆದಿ ಯದುರಾಜನಿಂದ ಹಿಡಿದು ಮುಮ್ಮಡಿ ಕೃಷ್ಣರಾಜನವರೆಗೆ ಇಪ್ಪತ್ತೆರಡು ರಾಜರುಗಳ ಹೆಸರು, ಹುಟ್ಟಿದ…
ಒಂದು ವಾರ ಟ್ರಾಫಿಕ್ಕಿಲ್ಲ, ಸಿಗ್ನಲ್ಲಿಲ್ಲ
ಬಸ್ಸು ಬೈಕು ಕಾರುಗಳ ಆರ್ಭಟವಿಲ್ಲ
ಪಾಂ ಪಾಂ, ಕೀಂ ಕೀಂಗಳ ಕರ್ಕಶ ಶಬ್ಧವಿರಲಿಲ್ಲ
ವಿಧವಿಧವಾದ ಹಕ್ಕಿಗಳ ನಿನಾದವಿತ್ತಲ್ಲ
ನೆಟ್ ಇಲ್ಲ ಇ-ಮೈಲ್ ಇಲ್ಲ
ಕಂಪ್ಯೂಟರ್ ಮುಖವೇ ಇಲ್ಲ
ತರಕಾರಿ …
ಕೋಪವೇತಕೆ ಗೆಳತಿ ನನ್ನ ಮೇಲೆ ಕೋಪವೇತಕೆ..
ನನ್ನೆದೆಯಲ್ಲಿ ಮಾಡಿಹೋದೆ ನೀ ಎಂದೂ ಆರದ ಗಾಯವ..
ನೀ ನನ್ನೊಡನೆ ಕಳೆದ ಮಧುರ ಕ್ಷಣಗಳೆಲ್ಲ ಹುಸಿಯೇ..
ನನ್ನೊಡನೆ ಮಾತಾಡಿದ ಮಾತುಗಳೆಲ್ಲ ಬರಿ ನಾಟಕವೇ...
ನನ್ನ ಭಾವನೆಗಳ ಜೊತೆ ಆಟವಾಡಿದೆ ಗೆಳತಿ..…
ನುಡಿ(ANSI)ಯಲ್ಲಿ ಬರೆದಿರುವುದನ್ನು ಯೂನಿಕೋಡ್ಗೆ ಪರಿವರ್ತಿಸುವುದು ಹೇಗೆಂದು ತುಂಬಾ ಜನರಿಗೆ ಗೊಂದಲಗಳಿವೆ. ಆದರೆ ಬರಹ ತಂತ್ರಾಂಶದ ಜೊತೆ ಬರುವ Baraha Convert ಸಲಕರಣೆಯ ಸಹಾಯದಿಂದ ನುಡಿಯಲ್ಲಿ ಬರೆದಿರುವುದನ್ನು ಸುಲಭವಾಗಿ ಯೂನಿಕೋಡ್ಗೆ…
ರಾಜ್ಯದ ಇಂದಿನ ರಾಜಕೀಯ ದುಃಸ್ಥಿತಿಯನ್ನು ಕಂಡಾಗ ನನಗೆ ಭಗವದ್ಗೀತೆಯ ಹದಿನಾರನೆಯ ಅಧ್ಯಾಯದ ಕೆಲವು ಶ್ಲೋಕಗಳು ನೆನಪಾಗುತ್ತವೆ. ’ದೈವಾಸುರಸಂಪದ್ವಿಭಾಗಯೋಗ’ ಪ್ರಸ್ತುತಿಯಾದ ಆ ಅಧ್ಯಾಯದಲ್ಲಿ ಅಸುರಗುಣಸಂಜಾತರನ್ನು ಬಣ್ಣಿಸುವ ಹಲವು…
ಸಮಗ್ರ ಕರ್ನಾಟಕದ ಭಾಗಗಳನ್ನು ಅಧೀಕೃತವಾಗಿ ಪ್ರತ್ಯೇಕತಾ ಹೆಸರುಗಳಿಂದ ಕರೆಯುವ ಅಸಮಂಜಸ ಸಲಹೆಯೊಂದನ್ನು ಇತ್ತೀಚೆಗೆ ವಿದ್ವಾಂಸರೊಬ್ಬರು ಅಪ್ಪಣೆ ಕೊಡಿಸಿದ್ದಾರೆ. ಹೈದರಾಬಾದ್ ಕರ್ನಾಟಕವನ್ನು “ಕಲ್ಯಾಣ ಕರ್ನಾಟಕ”, ಮುಂಬೈ ಕರ್ನಾಟಕವನ್ನು…
ಸೋಲೇ ಗೆಲುವಿನ ಮೊದಲ ಮೆಟ್ಟಿಲು
ದಾಟುವೆನೆಂದೂ ತುಂಬಿದ ನದಿಯ
ತೀರದೆ ಕುಳಿತರೆ ದುರ್ಲಭವೇ
ಅಲ್ಪ ಸ್ವಲ್ಪವೇ ದಿನವೂ ಕಲಿಯೇ
ಈಜಿ ದಾಟಲು ಸುಲಭವೆ
ಕಲಿಯುವ ಆಸೆ ನಿನ್ನಲಿ ಬಲಿತರೆ
ಕಷ್ಟವೂ ಇಷ್ಟವೇ ಅನಿಸುವುದೂ
ಆಸೆಯ ನಿಗೃಹ ಬೆಳೆಸುತ ಕಲಿತರೆ…
ಇಗ್-ನೋಬಲ್ ಪ್ರಶಸ್ತಿಗಳ ೨೦೧೦ರ ಪಟ್ಟಿಯನ್ನು ನಿಮಗೆ ನೀಡುವಲ್ಲಿ ತಡಮಾಡಿದ್ದಕ್ಕೆ ಕ್ಷಮೆ ಇರಲಿ . ಸೆಪ್ಟೆಂಬರ್ ಮೂವತ್ತರಂದು ಈ ಪ್ರಶಸ್ತಿಗಳನ್ನು ನೀಡಲಾಯಿತು. ನಗು ಮೂಡಿಸಿ ಚಿಂತನೆಗೆ ಹಚ್ಚುವ ಸಂಶೋಧನೆಗಳಿಗೆ ಈ ಪ್ರಶಸ್ತಿ ಮೀಸಲು. ಕಳೆದ…
ಅವನು ಅವಳನ್ನು ಪ್ರಪಂಚ ಮರೆತು ಪ್ರೀತಿಸಿದ. ಅವಳನ್ನು ಪ್ರೀತಿಸುತ್ತಾ ತನ್ನ ತಾನು ಪ್ರೀತಿಸುವುದನ್ನೇ ಮರೆತ.ತನ್ನ ತಾನು ಪ್ರೀತಿಸದವನು ನನ್ನನ್ನೇನು ಪ್ರೀತಿಸಿಯಾನು ಎಂದವಳು, ಅವನ್ನನ್ನು ತಿರಸ್ಕರಿಸಿ ಮುನ್ನಡೆದಳು.
ಸಾಲು ದೀಪದ ಕನಸಲ್ಲಿ ಒ೦ದಷ್ಟು ಹೊತ್ತು ಆಡೋಣತೆಳ್ಳಗಿನ ದೀಪದ ಬೆಳಕಲ್ಲಿನಾನು ನೀನು ಮಾತನಾಡಬೇಕಿದೆ ಕೆ೦ಪು ಹಳದಿ ಬಣ್ಣಗಳಲ್ಲಿ ಮೂಡುವ ನಿನ್ನ ನಾಚಿಕೆಯನ್ನೊಮ್ಮೆ ನೋಡಲೇಬೇಕಿದೆಉರಿವ ಹತ್ತಿಯ ಬತ್ತಿಯ ಜೊತೆಗೆ ಮಡುಗಟ್ಟಿ ನಿ೦ತ ತೈಲದ…
ಸಸ್ಯಾಹಾರಿಯಾಗಬೇಕೆಂದು ಹಿಂದುತ್ವ ಬಯಸುತ್ತದೆಯೇ?
ಇತ್ತೀಚೆಗೆ ಎರಡು ಪ್ರಶ್ನೆಗಳನ್ನು ಕೇಳಲಾಯಿತು: ಹಿಂದುತ್ವ ದೇವರನ್ನು ನಂಬಬೇಕೆಂದು ಬಯಸುತ್ತದೆಯೇ? ಹಿಂದುತ್ವ ಸಸ್ಯಾಹಾರಿಯಾಗಬೇಕೆಂದು ಬಯಸುತ್ತದೆಯೇ? ನನ್ನ ಇತ್ತೀಚಿನ ಲೇಖನದಲ್ಲಿ…
ಇದೇ ದಿನಾಂಕ ೮ರಂದು ರಾಷ್ಟ್ರಪತಿಭವನದಲ್ಲಿ ಅಮೆರಿಕಾ ಅಧ್ಯಕ್ಷ ಒಬಾಮಾ ಅವರು ಗಣ್ಯರ ಕೈಲುಕಿ ಪರಿಚಯ ಮಾಡಿಕೊಳ್ಳುತ್ತ ಸಾಗಿದ್ದಾಗ ನಾನು ಗಮನಿಸಿದ ಸಂಗತಿಯಿದು. ನಮ್ಮ ರಕ್ಷಣಾ ಮಂತ್ರಿ ಎ.ಕೆ. ಆಂಟೊನಿ ಅವರ ಕೈಕುಲುಕುತ್ತಿದ್ದಾಗ ಒಬಾಮಾರ…