ನಮ್ಮ ನಾಡಿನಲ್ಲಿ ನಾವು ಪರಕೀಯರುಸ್ವಾತಂತ್ರದ ಕನಸು ಹೊತ್ತ ಹೋರಾಟಗಾರರುನಮ್ಮ ನಾಡುನಮ್ಮ ಭಾಷೆಸಾವಿರ ಸಾವಿರ ವರ್ಷಗಳ ಇತಿಹಾಸನಮ್ಮ ಜನನಮ್ಮ ಮನಸಾವಿರ ಸಾವಿರ ಒಡಕಿನ ಪರಿಹಾಸನಮ್ಮ ದೇಶನಮ್ಮ ತಾಯಿಕೋಟಿ ಕೋಟಿ ಮಕ್ಕಳಿದ್ದರೂ ಸೊರಗಿಹಳುನಮ್ಮ ಮತನಮ್ಮ…
ಮರುಮದುವೆ
ಮತ್ತೊಂದು ದೊಡ್ಡ ಅಲೆ ಬಂದು ಕಾಲಿಗೆ ಬಡಿಯಿತು. ದೂರದ ಶೂನ್ಯದಲ್ಲಿದ್ದ ದೃಷ್ಟಿಯನ್ನು ತೆಗೆದು ತನ್ನ ಕಾಲುಗಳತ್ತ ದಿಟ್ಟಿಸಿದ ಮುರಳಿ . ನೀರಿನ ಅಲೆ ಮರಳಿನ ಜೊತೆ ಸಣ್ಣ ಸಣ್ಣ ಶಂಕು ಕಪ್ಪೆ ಚಿಪ್ಪನ್ನು ಹೊತ್ತು ತಂದು ಕಾಲ ಮೇಲೆ…
ಶಾಂತಿನಿಕೇತನವೆಂಬ ಮತ್ತೊಬ್ಬನದಲ್ಲದ ಆತ್ಮಚರಿತ್ರೆ -- ಭಾಗ ೩೭
(೧೧೧)
"ಬೇಸಿಗೆಯಲ್ಲವೆ ಈಗ. ಇನ್ನೊಂದು ಗಂಟೆಗೆ ಬೆಳಕು ಹರಡತೊಡಗುತ್ತದೆ" ಎಂದ ಪ್ರಕ್ಷು, ಏನನ್ನೂ ಉದ್ದೇಶಿಸದವನಂತೆ.
"ಮಾತು ಮುಗಿಸಲು ಇದು ಪೀಠಿಕೆಯೆ?" ಎಂದು…
'ಪಕ್ಷ(ಪಾತ)ಅತೀತ ಮಾಧ್ಯಮ ಎಲ್ಲಿದೆ?’ ಎಂಬ ನನ್ನ ಲೇಖನ ಓದಿ ನನ್ನ ಹಿರಿಯ ಬಂಧು ಹಾಗೂ ವಿದ್ವಾಂಸ ಕೆ.ಚಂದ್ರಶೇಖರ ಕಲ್ಕೂರ ಅವರು ಒಂದೆರಡು ಸ್ವಾರಸ್ಯಕರ ಸಂಗತಿಗಳನ್ನು ಮಿಂಚಂಚೆಯಲ್ಲಿ ನನಗೆ ತಿಳಿಸಿದ್ದಾರೆ. ಅದನ್ನು ನಿಮ್ಮೊಡನೆ…
ಗೆಳೆಯರೆ,ಕೆಲವು ದಿನಗಳ ಹಿಂದೆ ಬ್ರಿಟಿಷ್ ಏರ್ವೇಸ್ ನಲ್ಲಿ ಕನ್ನಡದಲ್ಲಿ ಸೇವೆ ನೀಡಿದ್ದರ ಬಗ್ಗೆ ನನ್ನ ಬ್ಲಾಗ್ (http://sampada.net/article/26672) ನಲ್ಲಿ ಬರೆದಿದ್ದೆ.ಕರ್ನಾಟಕದಿಂದ ಹೊರಡುವ ಹಾಗು ಕರ್ನಾಟಕಕ್ಕೆ ಬರುವ ಎಲ್ಲ…
ಗೂಗಲ್ ಕ್ರೋಮ್ ತಂಡದವರು ಇಂಟರ್ನೆಟ್ ಕುರಿತ ತೀರ ಸಾಮಾನ್ಯ ವಿಷಯಗಳಲ್ಲಿ ಇಪ್ಪತ್ತು ವಿಷಯಗಳನ್ನು ಸುಲಭವಾಗಿ ತಿಳಿಯುವಂತೆ ಒಂದು ಪುಸ್ತಕವನ್ನು ರೆಡಿ ಮಾಡಿದ್ದಾರೆ. ಈ ಪುಸ್ತಕವನ್ನು ನೀವು ನೇರ ಆನ್ಲೈನ್ ಓದಬಹುದು. ಇಂಟರ್ನೆಟ್ ಬೆಳವಣಿಗೆಗೆ…
ಸ್ನೇಹಿತರೇ, ಸಂಪದಿಗರೇ,
ಇದು, ಸಂಪದದಲ್ಲಿನ ಅನೇಕ, ಕೊಂಡಿಗಳಿಗೆ ಒಂದು ಸಣ್ಣ ಕೊಂಡಿ.
ಅಂದರೆ, ಎಲ್ಲವನ್ನೂ ಒಂದೆಡೆ ಸೇರಿಸಿಡೋ ಪ್ರಯತ್ನ..
ಈ ಕೆಳಗಿನದ್ದು ಸಣ್ಣ ಪ್ರಯತ್ನ..
ಸಮಯ ದೊರೆತಾಗಲೆಲ್ಲಾ.. ಇದನ್ನ ಮುಂದುವರೆಸುವುದು ಉದ್ದೇಶ..
ಇದು ’ಕಭೀ ಕಭೀ" ಹಿಂದೀ ಚಲನಚಿತ್ರದ, ಬಹು ಪ್ರಚಲಿತ ಗೀತೆಯ ಭಾವಾನುವಾದದ ಪ್ರಯತ್ನ.ಆಗಿಂದಾಗ ನನ್ನ ಮನದಲ್ಲೀ ಭಾವನೆ ಮೂಡುತ್ತಿರುತ್ತದೆ (೨)ಅದೇನೆಂದರೆ ನಿನ್ನ ಸೃಷ್ಟಿ ಮಾಡಿರುವುದು ಕೇವಲ ನನಗಾಗಿ (೨)ನೀನು ಅದಾವ ತಾರೆಗಳ ಲೋಕದಲ್ಲಿ ಇದ್ದೆಯೇನೋ…
ಮಸುಕು ಕವಿದಿದೆ ನನ್ನ ಮನಸಿಗೆ ಏಕೋ ಇಂದುಗೆಳತಿ ಅತಿಯಾಗಿ ಕಾಡುತಿದೆ ನಿನ್ನ ನೆನಪುಗಳಿಂದು..ನಮ್ಮಿಬ್ಬರ ಮೊದಲ ಭೇಟಿಯ ಮಧುರ ಕ್ಷಣಗಳುಕೋಗಿಲೆ ಕಂಠದಿಂದ ಹೊರಳಿದ ನಿನ್ನ ಮಧುರ ಮಾತುಗಳುಕ್ಷಣದಲ್ಲೇ ಆಕರ್ಷಿತನಾದೆ ನಾ ನಿನ್ನಲ್ಲಿ.ಪ್ರೀತಿ ಕಂಡೆ…
ಮಲೆನಾಡು ಎಂದಾಕ್ಷಣ ನಮ್ಮ ಕಣ್ಮುಂದೆ ಪಶ್ಚಿಮ ಘಟ್ಟ, ಹಲವಾರು ನದಿಗಳು, ನೂರಾರು ಜಲಪಾತ ಗಳು ಸದಾ ಹಸಿರು ತುಂಬಿರುವ ಗಿರಿಶ್ರೇಣಿ ಗಳು, ದಟ್ಟ ಕಾನನ ಗಳು ಸುಳಿಯುತ್ತವೆ. ಆದರೆ ಈ ಹಸಿರಿಗು ಮತ್ತು ಮರಳುಗಾಡಿಗು ಎತ್ತಣಿದೆತ್ತಣ ಸಂಭಂದ? ಓಮನ್…
ನನ್ನ ಒಬ್ಬ ಗೆಳೆಯ ನರೇಂದ್ರ ಶಯನಾವಸ್ಥೆಯಲ್ಲಿ ಇದ್ದ. ಹೋಗಿ ಎಬ್ಬಿಸಿದೆ. ಆಸಾಮಿ ತುಂಬಾ ಕೋಪ ಮಾಡಿಕೊಂಡು ಬಿಟ್ಟಿದ್ದ. ಶಯನಾವಸ್ಥೆಯಿಂದ ಸೀದಾ ಶ್ವಾನಾವಸ್ಥೆಗೆ ತಿರುಗಿದ್ದ. ಸಧ್ಯ ಬೊಗಳಿದ, ಎಬ್ಬಿಸಿದ್ದಕ್ಕೆ ಕಚ್ಚಲಿಲ್ಲ. ಅವನ ಬಾಯಲ್ಲಿ ಬಂದ…
ಯೋಚಿಸಲೊ೦ದಿಷ್ಟು... ೧೮
೧. ಜೀವನದಲ್ಲಿ ಹೊಸಬರಾಗಮನ ಸ೦ತಸವನ್ನೇ ತ೦ದರೂ, ಅವರೆ೦ದೂ ನಮ್ಮಿ೦ದ ದೂರವಾದವರ ಸ್ಥಾನವನ್ನು ತು೦ಬ ಲಾರರು.
೨. ಕೇವಲ ಯಶಸ್ಸಿಗಾಗಿ ಹೋರಾಡಿದವರು “ನಾಯಕ“ ರಾದರೆ, ಆತ್ಮತೃಪ್ತಿಗಾಗಿ ಹಾಗೂ ಪರ ಒಳಿತಿಗಾಗಿ ಹೋರಾಡಿದವರು…
ಪ್ರಕ್ಷುಬ್ಧ, ಫ್ಯಾಂಟಸ್ಮಗೋರಿಕ್ ರಾತ್ರಿಃ
ಶಾಂತಿನಿಕೇತನವೆಂಬ ಮತ್ತೊಬ್ಬನದಲ್ಲದ ಆತ್ಮಚರಿತ್ರೆ--ಭಾಗ ೩೬
(೧೦೭)
ಹುಡುಗರ ಹಾಸ್ಟೆಲ್ಲಿನ ಕೋಣೆಗಳ ನಡುವೆ, ಸ್ವಲ್ಪ ಮರೆಯಲ್ಲಿ ಇದ್ದ ಹಾಳುಬಾವಿಯನ್ನು ಎಷ್ಟೋ ಹುಡುಗರು ಅಲ್ಲಿದ್ದಷ್ಟೂ…
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಹಗರಣಗಳ ಅಸ್ಥಿಪಂಜರಗಳು ಕಪಾಟುಗಳೊಳಗಿನಿಂದ ಒಂದೊಂದಾಗಿ ಹೊರಬೀಳುತ್ತಿರುವುದು ನಮ್ಮ ಮಾಧ್ಯಮಗಳಿಗೆ ಸುಗ್ಗಿಯಾಗಿ ಪರಿಣಮಿಸಿದೆ. ಈ ಸುಗ್ಗಿಯ ಫಸಲನ್ನು ಕೊಯ್ದುಕೊಳ್ಳುವ ಕೆಲಸವನ್ನು ಮುದ್ರಣ ಹಾಗೂ…
ಕನಸು ಕರಗುವುದಿಲ್ಲ...
ಮನಸು ಎಷ್ಟು ಹಳೆಯದಾದರೇನು?
ದು:ಖ ದುಮ್ಮಾನಗಳಿ೦ದ ತು೦ಬಿದ್ದರೇನು
ವಯಸ್ಸು ಎಷ್ಟಾದರೇನು?
ಎಲ್ಲವನೂ ಅನುಭವಿಸಿ ಕುಳಿತಿದ್ದರೇನು?
ಕಾಣುವ ಕನಸುಗಳೆ೦ದಿಗೂ ನವನವೀನ!
ಉರಿದಷ್ಟೂ ಕರಗುವ ಕರ್ಪೂರದೊ೦ದಿಗೆ
ಹಠಕ್ಕೆ…
ದೃಶ್ಯ 1
ಟೇಬಲ್ ಮೇಲಿರುವ ಪತ್ರವೊಂದನ್ನು ಅಪ್ಪ ತೆಗೆದು ಓದುತ್ತಾನೆ. ಕಣ್ಣೀರು ಸುರಿಸುತ್ತಾ, ನಡುಗುವ ಕೈಗಳಿಂದ ಆ ಪತ್ರವನ್ನು ಹಿಡಿದು
ಅಮ್ಮೂ....ನೀನೇ ನನ್ನ ಬದುಕು ಕಣೇ...ಇವತ್ತು ನೀನು ಆ ವಿಶ್ವಾಸವನ್ನು ಕಳೆದುಕೊಂಡಿದ್ದೀಯಾ...
ದೃಶ್ಯ…