May 2011

  • May 19, 2011
    ಬರಹ: raghumuliya
    ವಿಶ್ವಕೋಶವನೋದದಿದ್ದರುಅಶ್ವಹೃದಯವನರಿಯದಿದ್ದರುವಿಶ್ವದಲ್ಲಿಹ ಉಭಯ ಶಕ್ತಿಗಳನ್ನು ಬಣ್ಣಿಸಲುನಶ್ವರದ ಜೀವನದ ನದಿಯಲಿವಿಶ್ವತೋಮುಖರಾಗಿ ಈಸುವವಿಶ್ವಮಾನವರೆನಿಪ ಅನುಭವಿ ಜನರು ಬಲ್ಲಿದರುಮಾತುಮೌನಗಳೆರಡು ಆತತಧಾತುಗಳು ಜಗದೊಳಗೆ ಧಾತನನೀತಿಯೆ೦ಬುದ…
  • May 19, 2011
    ಬರಹ: bhalle
      ಬೆಳಿಗ್ಗೆ ಎದ್ದೆ. ಬೇಸಿಗೆ ರಜೆಗೆ ಹೋಗಿದ್ದ ಸಂಸಾರ ಇಂದು ಸಂಜೆಗೆ ಬರುವವರಿದ್ದರು. ಹಾಗಾಗಿ ಅಲ್ಲಿಯವರೆಗೆ ಮನೆಯಲ್ಲಿ ನನ್ನ ಬಿಟ್ಟರೆ, ಕೆಲವು ಜಿರಳೆಗಳನ್ನುಳಿದು ಇನ್ಯಾರೂ ಇಲ್ಲ.   ಹಿಂದಿನ ಸಂಜೆ ಸಂಗೀತ ಕಛೇರಿಗೆ ಹೋಗಿದ್ದರ ಫಲವೋ ಏನೋ, ದಾಸ…
  • May 18, 2011
    ಬರಹ: santhosh_87
    ’ಬೀಟಲ್ಸ್’ ಎನ್ನುವ ಮ್ಯೂಸಿಕ್ ಬ್ಯಾಂಡಿನ ’ಪ್ಲೀಸ್ ಮಿ||ಪೋಸ್ಟ್ ಮ್ಯಾನ್’ ಹಾಡನ್ನು ಹೇಳುತ್ತಿದ್ದೆ. ಈ ಹಾಡು ಕೇಳುತ್ತಿರುವುದು ಮೊದಲ ಬಾರಿಯೇನಲ್ಲ ಆದರೂ ಕಾಡುತ್ತಿದ್ದ ಒಂಟಿತನದ ಪರಿಣಾಮವೋ ಏನೋ ಊರಿನ ಪೋಸ್ಟ್ ಮ್ಯಾನಿನ ನೆನಪಾಯಿತು. ನನ್ನ…
  • May 18, 2011
    ಬರಹ: hamsanandi
    ಸೊಕ್ಕಿದ ಸಲಗವ ಕಮಲದ ದಂಟಿನಲಿ ಕಟ್ಟಿ ಹಿಡಿಯಲುಜ್ಜುಗಿಸುವಂತೆಗಟ್ಟಿ ವಜ್ರವನು ಹೂವಿನ ದಳದಲಿಪಟ್ಟೆನಿಸಿ ಮುರಿಯ ತೊಡಗುವಂತೆಉಪ್ಪಿನ ಕಡಲನು ಜೇನ ಹನಿಯಿಂದಹೆಚ್ಚು ರುಚಿಗೊಳಿಸ ಬಯಸುವಂತೆಒಳ್ಳೆ ಮಾತಿನಲಿ ಮೂಳರ ದಾರಿಗೆಜಗ್ಗಿಸಿ ತರಹೋಗುವುದು…
  • May 18, 2011
    ಬರಹ: abdul
    ಜಾರ್ಜ್ ಬುಶ್ ತನ್ನ ಎಂಟು ವರ್ಷಗಳ ಅಧಿಕಾರಾವಧಿಯಲ್ಲಿ ಅತ್ಯಾಧುನಿಕ ದುರ್ಬೀನು ಹಿಡಿದು ಗುಡ್ಡ ಕಣಿವೆ, ಹಳ್ಳ ಕೊಳ್ಳ ಬಿಡದೆ ಹುಡುಕಾಡಿದರೂ ಸಿಗದ ಒಸಾಮಾ ಬಿನ್ ಲಾದೆನ್ ನನ್ನು ತನ್ನ ಅಧಿಕಾರಾವಧಿಯ ಉತ್ತರಾರ್ಧದಲ್ಲೇ ಕೆಡವಿ ಬೀಳಿಸಿದ ಕೀರ್ತಿ…
  • May 18, 2011
    ಬರಹ: Saranga
    ಮೂಡಣದಿ ರವಿ ಮೂಡುತಿರಲು ಹಾಡುವುದು ಹಕ್ಕಿಗೊರಳು ಏನು ಖುಷಿ! ಏನು ಖುಷಿ!   ಮೆತ್ತನ್ನ ಹುಲ್ಲು ಹಾಸಿನೊಳು ಮುತ್ತಾಗಿ ಹೊಳೆವುದಿಬ್ಬನಿ ಏನದೆಂಥ ಚೆಲುವು!   ಕರೆದ ಬಿಸಿಬಿಸಿ ನೊರೆಹಾಲು ಹೀರಿ ಹಿಗ್ಗುವುದು ಮನವು ಏನು ಸವಿ!ಏನು ಸವಿ!   ಹಂಡೆ…
  • May 18, 2011
    ಬರಹ: knageshpai
    ಕನ್ನಡತನ ಬದುಕಿನಲ್ಲಿ ಹಾಸುಹೊಕ್ಕಾಗ ಬೇಕು ಇಲ್ಲವಾದಲ್ಲಿ ಕನ್ನಡತನ  ಸಾಯುತ್ತದೆ .ಇದು ಅಧ್ಯಕ್ಷ ರಾಗಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ಸಂತೋಷ್ ಕುಮಾರ್ ಗುಲ್ವಾಡಿ  ವೇದಿಕೆಯಲ್ಲಿ…
  • May 18, 2011
    ಬರಹ: gopaljsr
    ಮನೆಯಲ್ಲಿ ಸಮರ ಮುಗಿಸಿ, ಒಂದು ಸಮಾರ೦ಭಕ್ಕೆ ಹೋಗಿದ್ದೆ. ಸಮರದ ಆರಂಭ ಆಗಿದ್ದು ಭಾನುವಾರದ ದಿನ. ಬೇಗ ಎದ್ದು ಏನಾದರೂ ತಿಂಡಿ ಮಾಡು ಎಂದು ಅವಳಿಗೆ ಪೀಡಿಸಿದ್ದಕ್ಕೆ. ಭಾನುವಾರ ಕೂಡ ನಮಗೆ ಕೆಲಸ..ಛೇ ಎಂದು ಗೊಣಗಿ, ನಿನ್ನೆಯ ಇಡ್ಲಿ ಇದೆ ತಿಂದು…
  • May 18, 2011
    ಬರಹ: kiran.katawa
    ಇತ್ತೀಚಿಗೆ ಝಾನ್ಸಿಯ ರಾಣಿ ಕತೆಯೂ ಹಿಂದಿವಾಹಿನಿಯೊಂದರಲ್ಲಿ ದೈನಂದಿಕ ಧಾರಾವಾಹಿಯಾಗಿ ಬರುತ್ತಿದೆ. ಆ ಲಕ್ಷ್ಮೀಬಾಯಿಯ ಕತೆ ನನಗೆ ಮೊದಲಿನಿಂದಲೂ ಬಹಳ ಇಷ್ಟ. ಆದ್ದರಿಂದ ಈ ಧಾರಾವಾಹಿಯನ್ನು ನಾನು ತಪ್ಪದೇ ವೀಕ್ಷಿಸುತ್ತಿದ್ದೆ. ಈ ಧಾರವಾಹಿಯು…
  • May 18, 2011
    ಬರಹ: Jayanth Ramachar
    ಕಳೆದಬಾರಿ ಕವಿ ನಾಗರಾಜರು ಪಂಡಿತ್ ಚತುರ್ವೇದಿ ಸುಧಾಕರ ಅವರ ಕುರಿತಾಗಿ ಬರಹವೊಂದನ್ನು ಸಂಪದದಲ್ಲಿ ಪ್ರಕಟಿಸಿದ್ದಾಗ ಅದನ್ನು ಓದಿ ಪಂಡಿತರನ್ನು ಭೇಟಿ ಮಾಡುವ ಆಸೆ ಹುಟ್ಟಿತ್ತು. ಹಾಗೆಯೇ ನಾಗರಾಜ್ ಅವರನ್ನು ಭೇಟಿ ಮಾಡಿಸಲು ಕೋರಿಕೊಂಡಿದ್ದೆ. ಅದೇ…
  • May 18, 2011
    ಬರಹ: Jayanth Ramachar
    ಅಂದು ಅಮಾವಾಸ್ಯೆ. ಸಂಪೂರ್ಣ ಕತ್ತಲಾವರಿಸಿತ್ತು. ಜೊತೆಗೆ ಆ ಬೀದಿಯಲ್ಲಿ ವಿದ್ಯುತ್ ಬೇರೆ ಇರಲಿಲ್ಲ. ಆ ಬೀದಿಯ ತುದಿಯಲ್ಲೊಂದು ರುದ್ರಭೂಮಿ. ಅಲ್ಲಲ್ಲಿ ನಾಯಿಗಳು ಊಳಿಡುತ್ತಿದ್ದವು. ಆ ರುದ್ರಭೂಮಿಯ ಕೊನೆಯ ಸಮಾಧಿಯ ಮೇಲೆ ಒಬ್ಬ ಕುಳಿತಿದ್ದಾನೆ.…
  • May 17, 2011
    ಬರಹ: abdul
    ಕರ್ನಾಟಕದ ಕಿಣ್ಣರು ಗಣಿತ ಮತ್ತು ಜಾಗ್ರಫಿ ವಿಷಯಗಳಲ್ಲಿ ಬೇರೆಲ್ಲಾ ರಾಜ್ಯಗಳ ಕಿಣ್ಣ ರಿಗಿಂತ ಮುಂದೆ ಅಂತೆ – “ಅಧ್ಯಯನ” (ದಿನವೂ ನಾವು ಓದಿದ ದಿನಪತ್ರಿಕೆಯ ಅಧ್ಯಯನ). ಗಡಗಡ ನಡುಗಿಸುವ ಗಣಿತ, ಜೋಂಪು ಹತ್ತಿಸುವ ಜಾಗ್ರಫಿ ವಿಷಯಗಳಲ್ಲಿ ನಮ್ಮ…
  • May 17, 2011
    ಬರಹ: srimiyar
    ರಘು ಸರ್, ಎಲ್ಲಿದ್ದೀರಿ?  ಎಷ್ಟೊಂದು ದಿನಗಳಾದವು ನಿಮ್ಮನ್ನು ನೋಡಿ. ಪ್ರತಿ ದಿನಾ ಸಂಪದದಲ್ಲಿ ನಿಮ್ಮನ್ನು ಹುಡುಕಿ ಹುಡುಕಿ ನನ್ನ ಕನ್ನಡಕದ ನಂಬರ್ ಬದಲಾಗಿದೆ. ಸಮಯದ ಅಭಾವವಿರಬಹುದು ನಿಮಗೆ, ಆದರೂ ಷಟ್ಪದಿ ಬೇಡ ಒಂದು ಚೌಪದಿಯನ್ನಾದರೂ ಗೀಚಿ…
  • May 17, 2011
    ಬರಹ: hariharapurasridhar
     ಅನೇಕ ದಿನಗಳಿಂದ ನನ್ನ ಮನದೊಳಗೆ ಒಂದು ಚಿಂತೆ ಕಾಡುತ್ತಿದೆ.ನಮಗೆಲ್ಲಾ ಜನ್ಮಕೊಟ್ಟಈ ನೆಲಕ್ಕೆ  ಪುಣ್ಯಭೂಮಿ, ಮೋಕ್ಷಭೂಮಿ, ತ್ಯಾಗಭೂಮಿ,ದೇವಭೂಮಿ, ಎಂದೆಲ್ಲಾ ಕವಿಗಳು ಬಣ್ಣಿಸಿದ್ದಾರೆ.ನಮ್ಮ ಋಷಿಪುಂಗವರ ತಪಸ್ಸಿನಿಂದ, ಅವರ ಆದರ್ಶಮಯ ಜೀವನದಿಂದ…
  • May 17, 2011
    ಬರಹ: partha1059
    ವೃತ್ತಿಗೌರವ ಬಾಚಣಿಗೆಯನ್ನು ಕೈಯಲ್ಲಿ ಹಿಡಿದಿದ್ದ ಕತ್ತರಿಯಿಂದ 'ಟಪ್' ಎಂದು ಬಡೆದು ಮೂಲೆಗೆ ಹೋಗಿ 'ಊಫ್' ಎಂದು ಊದಿದ. ಕಟಿಂಗ್ ಮಾಡುವಾಗ ಮಾದುವಿನ ಅಭ್ಯಾಸದು. ಮಾದವನ್ ಅವನ ಹೆಸರು ಎಲ್ಲರು ಮಾದು ಎಂದೆ ಕರೆಯುತ್ತಿದ್ದರು. ಪಾಪರೆಡ್ಡಿ…
  • May 17, 2011
    ಬರಹ: manju787
    ಬೆ೦ಗಳೂರಿನ ಎಲ್ಲಾ ಮುಖ್ಯ ರಸ್ತೆಗಳನ್ನೂ "ಬಿಜೆಪಿ ತೊಲಗಲಿ" ಎ೦ದು ಕೂಗುತ್ತಾ ಬ೦ದ್ ಮಾಡಿದ ಕಾ೦ಗ್ರೆಸ್ಸಿಗರು ತಮ್ಮ ಅಜ್ಞಾನ, ಅಹ೦ಕಾರ, ಸಾರ್ವಜನಿಕರ ನಿತ್ಯ ಜೀವನದ ಕಷ್ಟಕೋಟಲೆಗಳೆಡೆಗಿನ ದಿವ್ಯ ನಿರ್ಲಕ್ಷ್ಯವನ್ನು ಮತ್ತೊಮ್ಮೆ ಮೆರೆದಿದ್ದಾರೆ. …
  • May 17, 2011
    ಬರಹ: sasi.hebbar
    "ಏಯ್, ನಿಂಗೆ ಸೈಕಲ್ ಹೊಡೆಯುಕೆ ಬತ್ತಿಲ್ಯಾ"  "ಎಂತಕೆ, ನೀ ಸೈಕಲ್ ಕಲಿಲ್ಲೆ?"  "ಇಷ್ಟ್ ವರ್ಷ ಆದ್ರೂ ನಿಂಗೆ ಸೈಕಲ್ ಬಿಡೋಕೆ ಬರೊಲ್ವಾ?" ನನ್ನ ವಿದ್ಯಾರ್ಥಿ ಜೀವನದುದ್ದಕ್ಕೂ ಇದೊಂದು ಪ್ರಶ್ನೆಯನ್ನು ಅದೆಷ್ಟು ಸಾರಿ ಕೇಳಿಸಿಕೊಂಡೆನೋ, ಲೆಕ್ಕವೇ…