June 2011

  • June 30, 2011
    ಬರಹ: abdul
    ಪ್ರಪಂಚದಲ್ಲಿ ಎರಡು ರೀತಿಯ ಶಕ್ತಿಗಳಿವೆ. ಒಂದು, ‘ಖಡ್ಗ’ ದ ಶಕ್ತಿ ಮತ್ತೊಂದು ‘ಲೇಖನಿ’ ಯ ಶಕ್ತಿ. ಆದರೆ ಇವೆರಡನ್ನೂ ಮೀರಿಸುವ ಶಕ್ತಿ ಶಾಲಿಯಾದ ಮೂರನೆಯ ಶಕ್ತಿಯೊಂದಿದೆ. ಅದೇ ಸ್ತ್ರೀ ಶಕ್ತಿ. ವಾಹ್, ಯಾರಪ್ಪ ಹೇಳಿದ್ದು ಇದು? ನಾರಿ ಮುನಿದರೆ…
  • June 30, 2011
    ಬರಹ: partha1059
    "ಬೆಳಗ್ಗೆ ಹತ್ತಕ್ಕೆ ಮೀಟಿಂಗ್ ಇದೆ ಸಂಜೆ ನೀವು ಮನೆಗೆ ಹೋಗುವದರಲ್ಲಿ ನಾನು ಹೇಳಿದ ಎಲ್ಲ ರಿಪೋರ್ಟ್ ಸಿದ್ದಪಡಿಸಿಯೆ ಹೋಗಬೇಕು, ಸ್ವಲ್ಪ ಎಚ್ಚರವಹಿಸಿ ಕಳೆದ ಬಾರಿಯಂತೆ ತಪ್ಪುಗಳಿಲ್ಲದಂತೆ ನೋಡಿಕೊಳ್ಳಿ" ಬಾಸ್ ಎಂಬ ಸ್ಯಾಡಿಷ್ಟನ ನುಡಿಗಳು."…
  • June 30, 2011
    ಬರಹ: bhatkartikeya
            ಸುಮಾರು ಹದಿನಾಲ್ಕು ಮುಕ್ಕಾಲು ವರ್ಷ ಜೈಲಿನಲ್ಲಿದ್ದು ಈಗ ತಾನೇ ಬಿಡುಗಡೆಯಾಗಿ ಸರಳುಗಳಿಲ್ಲದ ಹೊಸ ಜಗತ್ತನ್ನು ಪ್ರವೇಶಿಸಿದ ಖುಷಿ , ಸೋಫಾದ ಎಡಗೈ ಮೇಲೆ ಕಾಲಿಟ್ಟು ಆರಾಮದಿಂದ ತೆಳ್ಳಗಿನ ಟಿವಿಯಲ್ಲಿ ಸದ್ಯದ ಧಾರಾವಾಹಿ…
  • June 30, 2011
    ಬರಹ: gnanadev
    ಬುದ್ಧನ ಭಕ್ತನೊಬ್ಬನ ಬಳಿ ಬುದ್ಧನ ಕಟ್ಟಿಗೆಯ ವಿಗ್ರಹವಿತ್ತು. ಎಲ್ಲೇ ಹೋದರೂ ಸು೦ದರವಾದ ಭಕ್ತನ ಜೊತೆಯಲ್ಲಿದ ಆ ವಿಗ್ರಹ ಅರಿವನ್ನು ಪ್ರಚೋದಿಸುತ್ತಿತ್ತು. ಅದೊ೦ದು ರಾತ್ರಿ ಸಹಿಸಲಸಾಧ್ಯವಾದ ಕೊರೆಯುವ ಚಳಿ!ಕಟ್ಟಿಗೆಯ ಬುದ್ಧ ಮಾತನಾಡಲು…
  • June 30, 2011
    ಬರಹ: kpbolumbu
    ಕನಿಕರಿಸು ತಾಯೇ ಕನಿಕರದಿಂದೀಯೇ ಸತ್ಕುಲಪ್ರಸೂತೆಯಾದೊಬ್ಬ ಜಾಯೆಯ ಕನಿಕರಿಸಿ ತಾರೇ ಕನಿಕರದಿಂ ತೋಱೇ ಸಿರಿದೇವಿಯಂ ಮಿಗಿಸಿರ್ಪ ಚೆಲುವೆಯಮೊದಲ ಮದುವೆಯ ಮೊದಲ ಕನ್ನೆ ಅವಳಾಗಿರಲಿಬೇಟದೋಟವನ್ನೋಡಿದವಳಾಗದಿರಲಿಮೊದಲ ಬೇಟವನ್ನೆನೆಗಾಗಿ ಕಾಪಿಡುತ್ತಮೊದಲ…
  • June 30, 2011
    ಬರಹ: Harish Athreya
    ಉಸಿರು ಹಿಡಿದು ಕೂತ ಹೊತ್ತುಕೇಳದಾಯ್ತು ಮನದ ಮಾತುಏನಿದೇನಿದೆನುತ ಕ೦ಡೆ ಸುತ್ತಮುತ್ತಲೂಕಾಣದ೦ತೆ ಕಣ್ಣು ಮುಚ್ಚಿಆಟ ಹೂಡಿ ಓಡಿ ಹೋದಅವಳಿಗಾಗಿ ಮಿಡಿದ ಮನವು ಕಪ್ಪು ಕತ್ತಲು   ಮೊದಲ ಮಳೆಯ ಮಣ್ಣ ಕ೦ಪುಮಗುವ ತೊದಲ ಮಾತಿನಿ೦ಪುಕ೦ಡು ಕುಣಿವ ನನ್ನ ಮನಕೆ…
  • June 30, 2011
    ಬರಹ: Jayanth Ramachar
    ನಾನು ಹುಟ್ಟಿದ್ದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಾರಂಡಹಳ್ಳಿ ಎಂಬ ಗ್ರಾಮದಲ್ಲಿ. ಆಗೆಲ್ಲ ಹೆರಿಗೆಗಳು ಮನೆಗಳಲ್ಲಿ ಇದ್ದ ಹಿರಿಯ ಮಹಿಳೆಯರೇ ಮಾಡುತ್ತಿದ್ದರು. ಹಾಗೆಯೇ ನನ್ನ ತಾಯಿಯ ಹೆರಿಗೆಯೂ ನಮ್ಮ  ಹಳ್ಳಿ ಮನೆಯ ಅಡಿಗೆಮನೆಯಲ್ಲಿ ವಾರದ…
  • June 30, 2011
    ಬರಹ: ASHOKKUMAR
    ಚಿತ್ರ ತಿದ್ದಲಾಗುವ ಕ್ಯಾಮರಾ ಚಿತ್ರ ತೆಗೆಯುವಾಗ,ನಮಗೆ ಬೇಕಾದ ವಸ್ತುವಿನ ಮೇಲೆ ಕ್ಯಾಮರಾ ಲೆನ್ಸನ್ನು ಕೇಂದ್ರೀಕರಿಸುವುದು ಸಮಯ ತೆಗೆದುಕೊಳ್ಳುವ ಕಾರ್ಯ.ಅದೂ ಅಭ್ಯಾಸ ಇಲ್ಲದವರಿಗೆ ಆ ಕೆಲಸ ತಲೆನೋವೇ.ಎಷ್ಟೋ ಸಲ ವಸ್ತುವಿನ ಮೇಲೆ…
  • June 30, 2011
    ಬರಹ: hamsanandi
    ಗಲ್ಲಕ್ಕೆ ಗಲ್ಲ ಹಚ್ಚಿ ನಲುಮೆದುಂಬಿದ ಮಾತುಗಳಲಿ ಮೆಲ್ಲ ಮೆಲ್ಲನೆ ದನಿಯ ಸವಿಯ ತಲ್ಲೀನತೆಯಲಿ ಅಪ್ಪುಗೆಯ ಬಿಗಿಯಲ್ಲಿ ಸಂತಸಿಪ ತೋಳ್ಗಳಲಿ ಗೊತ್ತಿರದೇ ಉರುಳಿತಿರುಳು ಅದೆಂಥ ನಲಿವಿನಲಿ!   ಸಂಸ್ಕೃತ ಮೂಲ ( ಭವಭೂತಿಯ ಉತ್ತರರಾಮಚರಿತದಿಂದ)  …
  • June 30, 2011
    ಬರಹ: chetan honnavile
                    ಘ೦ಟೆ ರಾತ್ರಿ ಹತ್ತು ಬಾರಿಸುತ್ತಿತ್ತು.ಊರೆಲ್ಲಾ ಮಲಗಿದ ಮೇಲೆ, ಗಡಿಯಾರ ಕ್ಲಿಕ್-ಕ್ಲಿಕ್-ಕ್ಲಿಕ್ ಗಲಾಟೆ  ಆರ೦ಭಿಸಿತು. ತಲೆಯಲ್ಲಿ ನೂರೆ೦ಟು ದ್ವ೦ದ್ವಗಳು.
  • June 29, 2011
    ಬರಹ: ನಿರ್ವಹಣೆ
    /*-->*/ /*-->*/   ೧. ಸಂಪದಕ್ಕೆ ಲಾಗಿನ್ ಆಗಿ. ಪ್ರಕಟಿಸಿ ಬಟನ್ ಮೇಲೆ ಕ್ಲಿಕ್ ಮಾಡಿ.                     ೨.ಈಗ ಕಾಣಿಸುವ "ಹೊಸ ಬರಹ/ಚಿತ್ರ" ಪಟ್ಟಿಯಲ್ಲಿ ನುಡಿಮುತ್ತುಗಳು ಕ್ಲಿಕ್ ಮಾಡಿ…
  • June 29, 2011
    ಬರಹ: kamath_kumble
    ಉಸಿರಿಗೆ ಉಸಿರು ಸೋಕಿಸುತ ನನ್ನ ಸಾಯಿಸಿದೆ ಇಲ್ಲೇ ಕನಸಿಗೆ ಕನಸು ತೋರಿಸುತ ನಾ ಪುನಃ ಜನಿಸಿದೆ ನಲ್ಲೇ ಕನಸಿನ ಕೊಳದಿ ಕಾಗದದ ದೋಣಿಯಲಿ ಹುಟ್ಟಿಡುತ ಕಾಣದ ತೀರದಿ ನಿನ್ನ ನಾ ವಿಚಾರಿಸಿದೆ ಉಸಿರಿನ ಆಳದಿ ಮನದ ಓಣಿಯಲಿ ಹುಂಗುಟ್ಟುತ ಕಾರಣ ಹೇಳದೆ…
  • June 29, 2011
    ಬರಹ: karababu
    ನೆಗಡಿಯಂತಹ ಸಾಮಾನ್ಯ ಕಾಯಿಲೆಗೆ ಔಷಧಿ ಏಕಿಲ್ಲ ಎಂಬ ಪ್ರಶ್ನೆಗೆ ಉತ್ತರ ಹುಡುಕೋಣ. ಇದನ್ನು ಅರ್ಥ ಮಾಡಿಕೊಳ್ಳಲು ನಾವು ಮಾನವ ಶರೀರದ ರಕ್ಷಣಾ ವ್ಯವಸ್ಥೆಯ ಬಗ್ಗೆ ತಿಳಿಯಬೇಕಿದೆ. ಈ ಜಗತ್ತಿನಲ್ಲಿ ಮಾನವನಿಗೆ ಗೋಚರವಾಗುವ ಮತ್ತು ಅಗೋಚರವಾಗಿರುವ…
  • June 29, 2011
    ಬರಹ: cslc
     ಇತ್ತೀಚಿನ ರಾಜಕಾರಣದ ಬೆಳವಣಿಗೆಯಲ್ಲಿ ಹೆಚ್.ಡಿ.ಕುಮಾರ ಸ್ವಾಮಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಇವರ ನಡುವೆ ಸಂಧಾನವೇರ್ಪಟ್ಟಿಲ್ಲ ಎಂಬುದನ್ನು ಸಾಬೀತುಪಡಿಸಲು ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಆಣೆ ಮಾಡಲು…
  • June 29, 2011
    ಬರಹ: ನಿರ್ವಹಣೆ
      ೧. ಸಂಪದ ಮುಖ ಪುಟಕ್ಕೆ ಬಂದ ನಂತರ ' CREATE NEW ACCOUNT ' ಕ್ಲಿಕ್ ಮಾಡಿ.               ೨. 'Account Information' ನಲ್ಲಿನಿಮ್ಮ “Username” ಹಾಗೂ ಇ-ಮೇಯ್ಲ್ ವಿಳಾಸವನ್ನು ನಮೂದಿಸಿ.              ೩. “Personal…
  • June 29, 2011
    ಬರಹ: Chikku123
    ನೈಂಟಿ ಹೊಡೆದ ಅಂಕಲ್ ನೈಟಿ ಹಿಂದೆ ಹೋಗಿ ನೈಟ್ ಹೊತ್ತಿಗೆ ನಾಟ್ರೀಚಬಲ್ ಆಗಿದ್ದ!
  • June 29, 2011
    ಬರಹ: ನಿರ್ವಹಣೆ
      ೧. ಸಂಪದ ಮುಖ ಪುಟ ತೆರೆದುಕೊಂಡು "Login"  ಕ್ಲಿಕ್ ಮಾಡಿ.        ಇಲ್ಲಿ “Request new password” ಕ್ಲಿಕ್ ಮಾಡಿ.                  ೨. ನಿಮ್ಮ ಇ-ಮೇಯ್ಲ್ ವಿಳಾಸವನ್ನು ಬಾಕ್ಸ್ ನಲ್ಲಿ ಟೈಪ್ ಮಾಡಿ.    ೩. CAPTCHA  ಪ್ರಶ್ನೆಯ…
  • June 29, 2011
    ಬರಹ: Jayanth Ramachar
    ರಾತ್ರಿ ಸುಮಾರು ಹೊತ್ತು ಕುಬೇರನ ಬಗ್ಗೆಯೇ ಯೋಚನೆ ಮಾಡುತ್ತಾ ಹಾಗೆ ಮಲಗಿದ ಧೀರಜ್. ಬೆಳಿಗ್ಗೆ ಅಲಾರಂ ಸದ್ದಿಗೆ ಎಚ್ಚರವಾಗಿ ಎಂದಿನಂತೆ ತನ್ನ ಕಚೇರಿಗೆ ಹೋದ. ಅಲ್ಲಿ ಹೆಚ್ಚೇನೂ ಕೆಲಸವಿಲ್ಲದ್ದರಿಂದ ಹಾಗೆಯೇ ಕುಬೇರನ ಬಗ್ಗೆ ಯೋಚಿಸುತ್ತಾ…
  • June 29, 2011
    ಬರಹ: Jayanth Ramachar
    ಆಷಾಢಮಾಸ ಬರುತಿರಲು, ಅತ್ತೆಯವರು ಮನೆಗೆ ಬಂದಿರಲುನನ್ನಾಕೆ ಹೊರಟು ನಿಂತಿರುವಳು ತವರು ಮನೆಗೆ ಒಂದು ತಿಂಗಳು ಷರ್ಟು ಸೀರೆ ಬೆಳ್ಳಿ ಲೋಟ ಸಿಹಿ ಮತ್ತು ಖಾರ ತಿನಿಸು ಜೊತೆಗೊಂದುಪುಸ್ತಕ ಪೆನ್ನು ಇಷ್ಟೆಲ್ಲಾ ಆಷಾಢಪಟ್ಟಿಯಲ್ಲಿಟ್ಟು ಉಪಚರಿಸಿದರು…