ಕಾಣೆಯಾದ ಕಾಗದಗಳುಕಾಗದಗಳು ! ಅರ್ಥಾತ್ ಕಾಗದದ ಕಾಗದಗಳು (ಪೇಪರ್ ಲೆಟರ್ಸ್) ಮರೆಯಾಗಿ ಹೋಗಿವೆ. ಈ- ಪತ್ರಗಳ ಕಾಟದಿಂದ ಅವುಗಳು ಔಟ್ ಡೇಟೆಡ್ ಆಗಿ ಸತ್ತು ಹೋಗಿವೆ. ಅದನ್ನು ನೆನೆಸಿಕೊಂಡರೆ ಒಂದು ತರಹ ವ್ಯಥೆಯಾಗುವುದಷ್ಟೇ ಅಲ್ಲ, ಭಾವುಕತೆ ಕಟ್ಟೆ…
ಇಂಗ್ಲೀಶ್ ಭಾಷೆಯನ್ನು ಬ್ರಿಟಿಷರಿಗಿಂತ ಹೆಚ್ಚಾಗಿ ಅಮೆರಿಕನ್ನರೇ ಬೆಳೆಸಿ, ಅಂತರರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ದು ಎನ್ನಬಹುದು.
ಹಾಗೆಯೇ, ಕನ್ನಡ ಸಾಹಿತ್ಯಕ್ಕೆ ಕೂಡ ಕನ್ನಡೇತರರ ಕೊಡುಗೆ ಸಾಕಷ್ಟಿರುವುದು ಎಲ್ಲರಿಗೂ ಗೊತ್ತಿರುವುದೇ…
ಹಿರಿಯ ಸಾಹಿತಿ ಡಿವಿ ಗುಂಡಪ್ಪ ಅವರ 125ನೆಯ ಜನ್ಮದಿನಾಚರಣೆ ಪ್ರಯುಕ್ತ ಸಮಾಜ ಸೇವಕರ ಸಮಿತಿ, ಬೆಂಗಳೂರು ಇವರು ಐಟಿ ಉದ್ಯೋಗಿಗಳಿಗಾಗಿ ಮಂಕುತಿಮ್ಮನ ಕಗ್ಗ ಕಂಠಪಾಠ ಸ್ಪರ್ಧೆಯನ್ನು ಆಯೋಜಿಸಿದ್ದಾರೆ.ಬಸವನಗುಡಿಯ 'ಸಮಾಜ ಸೇವಕರ ಸಮಿತಿ' ಯವರು…
ಬೆಂಗಳೂರಿನ ಹೆಬ್ಬಾಳದ ವೆಟರ್ನರಿ ಕಾಲೇಜ್ ಹಾಸ್ಟೆಲಿಗೆ ನನ್ನನ್ನು ತಂದೆಯವರು ಸೇರಿಸಿದ್ದು ಜೂನ್ ೧೯೭೩ರಲ್ಲಿ - ಹೆಬ್ಬಾಳದ ಕೃಷಿಕಾಲೇಜಿನಲ್ಲಿ ನಾಲ್ಕು ವರುಷಗಳ ಬಿ.ಎಸ್ಸಿ.(ಎಗ್ರಿ) ಕೋರ್ಸಿನ ಕಲಿಕೆಗಾಗಿ. ಮೊದಲ ದಿನವೇ ಚಳಕು ಹುಟ್ಟಿಸಿದ…
ನೀಲಿ ತುಂಬಿದ ಬಟ್ಟಲು.
ಸಂಡೇ ಎಂಬ ಸೋಮಾರಿಯ ದಿನ ಹಾಗೆ ನೀಲಿ ತುಂಬಿದ ಬಟ್ಟಲಿನಿಂದ ಪ್ರಾರಂಭವಾಗಿದೆ.
ಕ್ರಿಸ್ ಮಸ್ ಮುನ್ನಾದಿನ ಸಂತಾಕ್ಲಾಸ್ ತನ್ನ ಗೋಣಿಚೀಲದಿಂದ ಬಗೆಬಗೆಯ ಆಟಿಕೆಗಳನ್ನು
ನಿಧಾನವಾಗಿ ತೆಗೆದಂತೆ ಪೋರನೊಬ್ಬ ತನ್ನ ಪಾಟಿ ಚೀಲದಿಂದ…
'ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಲಿಯ ಮೈಸೂರು ಸಂಗೀತ ವಿದ್ಯಾಲಯ(ರಿ)' ಆಯೋಜಿಸಿದ, ಶ್ರೀ ಪುರುಂದರದಾಸರ ಮತ್ತು ಶ್ರೀ ತ್ಯಾಗರಾಜರ ಆರಾಧನಾ ಮಹೋತ್ಸವ, ಡೊಂಬಿವಲಿ ಪೂರ್ವದಲ್ಲಿರುವ 'ಗಾಂಧಿನಗರದ ಧರ್ಮವೀರ ಆನಂದ ಡಿಘೆ ಸಭಾಗೃಹ’ದಲ್ಲಿ ೨೦೧೨ …
ಚಿನ್ನದ ಛಾವಣಿಯ ಮೇಲೆ, ಹುಯ್ದಿದೆ ಮುತ್ತು ರತ್ನಗಳ ಮಳೆ...
ಹರಿದು ನೆಲ ಸೇರಿತದು, ಇಲ್ಲಿ ನಿನ್ನ ನಗುವಿಗೊ೦ದೆ ಬೆಲೆ...
ದ೦ತದ ಮನೆಯ೦ಗಳದಲ್ಲಿ, ಕುಳಿತು ಕಾದಿಹ ಚ೦ದ್ರ ಅಳಿಸಿ ತನ್ನ ಕಪ್ಪು ಕಲೆಯ...
ಮಿ೦ಚಾಗಿ ಮೆರೆವ ನಿನ್ನ ಹಿಡಿಯಲು, ಹಾಸಿಹ…
ನನ್ನೆದುರಿಗೆ ಸಚಿನ್ ನಿಂತಿದ್ದಾನೆ. ಸಚಿನ್ ಕೈಯಲ್ಲಿ ಮೊನಚಾದ ಆಯುಧ ಒಂದಿದೆ.
ಆಯುಧ ರಕ್ತದಲ್ಲಿ ನೆಂದು ಆಯುಧದ ತುದಿಯಿಂದ ರಕ್ತ ತೊಟ್ಟಿಕ್ಕುತ್ತಿದೆ.
ಎದುರಿನಲ್ಲಿ ಸೌರವ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ.
ಸಚಿನ್ ನ ಮುಖ ಕೋಪದಿಂದ…
ಶ್ರೀಮಂತನ ಒಬ್ಬನೇ ಮಗನೊಬ್ಬ ಮನೆ ಎದುರಿನ ಗುಡಿಸಲಲ್ಲಿನ ಮಕ್ಕಳ ಬಳಿಯಿದ್ದ ಹಳೇ ಆಟಿಕೆಗಳೊಂದಿಗೆ ಸಂತೋಷವಾಗಿ ಆಡುತ್ತಿದ್ದ. ಇದನ್ನು ನೋಡಿದ ಶ್ರೀಮಂತ ಮಗನಿಗಾಗಿ ಸಾವಿರಾರು ಮೌಲ್ಯದ ಹೊಚ್ಚ ಹೊಸ ಆಟಿಕೆಗಳನ್ನು ತಂದು ಉಡುಗೊರೆಯಾಗಿ ನೀಡಿದ..…
ಕೊಟ್ಟ ಮಾತು,ಕೂಡಿಟ್ಟ ಕನಸುಗಳ ಮರೆತುಕನವರಿಸಲಾದೀತೇ?ಕಾರಣವೇ ಹೇಳದೇನೀ ಬಿಟ್ಟು ಹೋದರೆ,ನನ್ನಿಂದ ತಡೆದುಕೊಳ್ಳಲಾದೀತೇನಿನ್ನ ಪ್ರೀತಿ ಇಲ್ಲದೇ,ಪ್ರೀತಿಗೆ ಅರ್ಥ ಹುಡುಕಲುನನ್ನಿಂದ ಸಾಧ್ಯವಾದೀತೇ?ನನ್ನೀ ಬದುಕು ನೀನಿಲ್ಲದೇ ಪೂರ್ಣವಾದೀತೇ?ನಿನ್ನ…