ತೊರೆದು ಬಂದಿಹ ನನ್ನ ಊರೇ
ದೂರವಾಗಿಹ ಮನೆಯಂಗಳವೇ ನಿನಗರ್ಪಣವೀ ಹೃದಯವು ನೀನೇ ನನ್ನ ಹಂಬಲವು ನೀನೇ ನನ್ನ ಮಾನವು ನೀನೇ ನನ್ನ ಪ್ರಾಣವು
ನನ್ನ ಊರನು ಬಳಸಿ ಬರುವ ಗಾಳಿಗೆ ವಂದಿಸುವೆನು ನನ್ನ ಊರ ಹೆಸರ ನುಡಿವ ಮುಖಕೆ ನಾ ಮುತ್ತಿಡುವೆನು ನನ್ನೂರ…
ಸಖೀ, ನಾನು ಆಡುವ ಮಾತುಗಳೆಲ್ಲಾ ನನ್ನವು ಹಾಗೆಯೇ ನಿನ್ನ ಮಾತುಗಳೆಲ್ಲಾ ನಿನ್ನವು
ಈ ಭಾವ ಭಾವಗಳ ಬಂಧ ಬಿಗಿಯಾಗಿರಲು ಸಂಬಂಧಗಳ ನಡುವೆ ಇರದು ಪರೀಕ್ಷೆಗಳು
ಮೌನ–ಮಾತು ಮಾತು-ಮೌನ ಹೀಗೆಯೇ ಸಾಗುತ್ತಿರಬೇಕೀ ಜೀವನ ಎಂದಿನಂತೆಯೇ
ಆಡಿದ ಪ್ರತಿ ಮಾತಿನ…
ಇದು 14 ವರ್ಷಗಳ ಹಿಂದಿನ ಘಟನೆ. ನಾನಾಗ ಬೇಲೂರಿನಲ್ಲಿ ಉಪತಹಸೀಲ್ದಾರನಾಗಿದ್ದೆ. ಜಿಲ್ಲೆಯಲ್ಲಿ ಹೊಯ್ಸಳ ಮಹೋತ್ಸವ ಸಡಗರದಿಂದ ನಡೆದಿತ್ತು. ಬೇಲೂರಿನಲ್ಲಿ ಒಂದು ದಿನ ಮತ್ತು ತಾಲ್ಲೂಕಿನ ಪುಷ್ಪಗಿರಿಯ ಬಯಲು ರಂಗ ಮಂದಿರದಲ್ಲಿ ಎರಡು ದಿನಗಳ…
ನಿಮ್ಮ ಮುನ್ನೂರನಲವೊತ್ತಂದರ ಅಬ್ಬರದ ಉತ್ಸವ
ನಮ್ಮ ಬಾಳಿನಲಿ ವಸಂತೋತ್ಸವ
ಚೈತ್ರದ ಹರುಷ , ಶ್ರಾವಣದ ವರುಷ
ಎಲ್ಲಾ ಒಂದಾಗಿ ಬಂದಿದೆ ಒಲವಲಿ
ನಿಮ್ಮ ಬೃಂದಾವನದ ಆರಾಧನೆಗೆ.
ತುಂಬು ನಿಸರ್ಗವೇ ಹೂವು-ಹಣ್ಣಾಗಿ
ತಾರೆಗಳ ಮಾಲೆ ಧೂಪ- ದೀಪವಾಗಿ…
ಪ್ರತಿಕ್ಷಣ ಮಯಂ ಕಾಲಃ ಕ್ಷೀಯಮಾಣೋ ನ ಲಕ್ಷ್ಯತೇ । ಆಮಕುಂಭ ಇವಾಂಭಃಸ್ಥೋ ವಿಕೀರ್ಣೋ ನ ವಿಭಾವ್ಯತೇ ॥
ಪ್ರತಿ ಕ್ಷಣದಲ್ಲಿಯೂ ಸಹ ನಮ್ಮ ಆಯುಸ್ಸು ಕಳೆಯುತ್ತಿದ್ದರೂ ಗೊತ್ತಾಗುವುದಿಲ್ಲ,ಹಸಿಯಾದ ಮಡಿಕೆಯು ನೀರಿನಲ್ಲಿ ಕರಗುತ್ತಿದ್ದರೂ…
’ಅದು ಅಸ್ತ್ರ; ಹಿಡಿದಿಡಲು ಶಕ್ತಿ ಹುಟ್ಟುವ ತನಕ ಬಳಸಬೇಡ’ಚಾಕು ಹಿಡಿದಿದ್ದ ಕೈಗಳಿಗೆ ಉಪದೇಶಿಸಿದ್ದರು ಅಪ್ಪ!ಅವರೆಂದಿದ್ದು ಅರ್ಥವಾಗದಿದ್ದರೂ ಗಂಭೀರ ಮುಖದ ಎದುರು ನಿಲ್ಲುವ ಎದೆಗಾರಿಕೆ ನನ್ನಲ್ಲಿರದೆಕುಯ್ಯಬೇಕೆಂದಿದ್ದ ಕನಸಿಗೆ ತರ್ಪಣ…
ಮಿತ್ರ ಹರಿಹರಪುರ ಶ್ರೀಧರ್ ಪ್ರಕಟಿಸಿದ 'ಒಂದು ವೇದೋಕ್ತ ವಿವಾಹ'ದ ಲೇಖನಕ್ಕೆ ಪೂರಕವಾಗಿ ಈ ಬರಹ. ಈ ಅಪರೂಪದಲ್ಲಿ ಅಪರೂಪದ ವಿವಾಹ ಸಮಾರಂಭಕ್ಕೆ ಸಾಕ್ಷಿಯಾದ ಸೌಭಾಗ್ಯ ನನ್ನದಾಗಿತ್ತು. ಇನ್ನಿತರ ವಿವಾಹದ ಸಂದರ್ಭಗಳಲ್ಲಿ ಮದುವೆಯ ಕಲಾಪಗಳು…
ರಾಮಾಂಜನೇಯ ಎಫ್ಐಆರ್ ಬರೆದು ಸಬ್ ಇನಸ್ಪೆಕ್ಟರ್ರ ಸಹಿ ಪಡೆದು ದೂರಿನ ಪ್ರತಿಮಾಡಿ ಎಸ್ಡಿಎಂ ನ್ಯಾಯಲಯಕ್ಕೆ ಮತ್ತು ಮೇಲಾಧಿಕಾರಿಗಳಿಗೆ ರವಾನಿಸಲು ಇಟ್ಟುಕೊಂಡು, ಎಫ್ಐಆರ್ ನ ಒಂದು ಪ್ರತಿಗೆ ಡೊಕೆಟ್ ಶೀಟ್ ಹೊದಿಸಿ ಅದರ ಮೇಲೆ ಪ್ರಕರಣದ…
"ಕುಪುತ್ರೋ ಜಾಯೇತಃ ಕ್ವಚಿದಪಿ ಕುಮಾತಾ ನ ಭವತಿ" ಎ೦ಬ ಸ೦ಸ್ಕೃತದ ಸಾಲುಗಳನ್ನು ಕೇಳುತ್ತಲೇ ಬ೦ದಿದ್ದೇವೆ. ಆದರೆ ಇದಕ್ಕಿ೦ತ ಭಿನ್ನವಾದ ಘಟನೆಯನ್ನು ಇಲ್ಲಿ ಬರೆಯುತ್ತಿದ್ದೇನೆ.
ನಾನು ಬಿಎ೦ಟಿಸಿ ಬಸ್ಸಿನಲ್ಲಿ…
ಕಾಲ ಚಕ್ರ ಹಿಂದೆ ಸರಿದು ನಮಗೆ ಮತ್ತೊಮ್ಮೆ ಬದುಕ ಸವಿಯುವ ಅವಕಾಶ ಸಿಕ್ಕುವಂತಿದ್ದರೆ ?......ಸವಿಯಲಾಗದ ಬಾಲ್ಯದಾ ಕ್ಷಣಗಳನ್ನು ಮತ್ತೊಮ್ಮೆ ಮಗದೊಮ್ಮೆ ಸವಿಯುವಂತಿದ್ದರೆ?....ನಾವು ಹಿಂದೆ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುವ…
ಸುಮ್ಮನೇ ಒಂದು ಇತಿಹಾಸದತ್ತ -
ಭಾರದ್ವಾಜ ಋಷಿಗಳು ಗೋದಾವರಿ ನದಿಯ ದಂಡೆಯಲ್ಲಿ ಆಶ್ರಮಹೊಂದಿದ್ದರು. ಇವರ ಹೆಂಡತಿಯ ಹೆಸರು ಪೈಥೀನಸಿ,
ಇವರ ಮಗಳು ವಿಶ್ರವನ ಮೊದಲ ಹೆಂಡತಿ. ಇವರಿಬ್ಬರಿಗೆ ಮಗ ಕುಬೇರ, ಅಂದರೆ ಭಾರದ್ವಾಜರು ಕುಬೇರನ ಅಜ್ಜ. ಈ…