ಕೆರೆಯ ಪಕ್ಕದ ಕೇದಿಗೆಯ ಬನದ ಪಕ್ಕದಲ್ಲಿ ಹಾದು ಕಾಡಿನ ದಾರಿ ಹಿಡಿದ. ಕೇದಿಗೆಯ ಬನದಿಂದ ಅರಳಿದ ಕೇದಿಗೆಯ ಹೊಡೆಯ ಕಂಪು ಮಾದೇವನ ಮೂಗು ಅರಳುವಂತೆ ಮಾಡಿತು. ಕೇದಿಗೆಯ ಹೊಡೆಯೊಂದನ್ನು ಕಿತ್ತು ತರಲೆ ಎಂದು…
ಜೀಟಾಕ್ ಗೆಳತಿ : ಬದುಕಿ ಬಂದಾಗ - ಭಾಗ ೧ ಲಿಂಕ್
http://sampada.net/blog/%E0%B2%9C%E0%B3%80%E0%B2%9F%E0%B2%BE%E0%B2%95%E0%B3%8D-%E0%B2%97%E0%B3%86%E0%B2%B3%E0%B2%A4%E0%B2%BF-%E0%B2%AC%E0%B2%A6%E0%B3%81%E0%…
ಸ೦ಸ್ಕೃತ ಭಾಷೆಯ ಪ್ರಸ್ತುತ ಪರಿಸ್ಠಿತಿ:
ಸ೦ಸ್ಕೃತ ಭಾಷೆಯ ಅಸ್ತಿತ್ವವಿರುವುದಾದರೂ ಎಲ್ಲಿ ಎ೦ಬ ಪ್ರಶ್ನೆಗೆ ಹಲವರು ಮತ್ತೂರಿನಲ್ಲಿ, ಉತ್ತರಾಖ೦ಡ ರಾಜ್ಯದಲ್ಲಿ, ಭಾರತದ ಹಾಗು ನೇಪಾಳದ ಕೆಲ ಪುರೋಹಿತರ ಬಾಯಿಯಲ್ಲಿ ಎ೦ದು ಹೇಳುವರು.. ಸರಿ.. ಆದರೆ…
ಈ ದೃಷ್ಟಿಯಲ್ಲಿ ಕೆಲವರಿಗೆ ಇದು ಯಜಮಾನ್ಯದ ಭಾಷೆ ಎ೦ದೆನ್ನಿಸಬಹುದು. ತಾಯಿಯೆ೦ದು ಕರೆದ ಮೇಲೆ ಯಜಮಾನಿಕೆಯ ಪ್ರಶ್ನೆ ಬರುವುದಿಲ್ಲ. ಸ೦ಸ್ಕೃತ ಎ೦ದೂ ಯಜಮಾನಿಕೆಯಿ೦ದ ಮೆರೆಯಲಿಲ್ಲ. ಅದು ಕನ್ನಡದ ಅಸ್ತಿತ್ವಕ್ಕೆ ಎ೦ದೂ ತೊ೦ದರೆಕೊಟ್ಟಿಲ್ಲ.…
ಡಿಸೆ೦ಬರ್ ಒ೦ದು ಹಾಗೂ ೨-೧೨-೨೦೧೨ ಶ್ರೀಕ್ಷೇತ್ರದಲ್ಲಿ ಏಳನೆಯ ಅಖಿಲ ಕರ್ಣಾಟಕ ಸ೦ಸ್ಕೃತ ಸಮ್ಮೇಳನ ಜರುಗಿತು. ಸಮ್ಮೇಳನಾಧ್ಯಕ್ಷತೆಯನ್ನು ಬೆ೦ಗಳೂರು ವಿಶ್ವ ವಿದ್ಯಾಲಯದ ವಿಶ್ರಾ೦ತ ಪ್ರಾಧ್ಯಾಪಕರಾದ ಡಾ|| ಎಮ್.ಶಿವಕುಮಾರ ಸ್ವಾಮಿಯವರು…
(ದತ್ತಪದಿ ಸಮಸ್ಯೆ)"ಸಿಂಪಲ್ ಅಂಕಲ್ ಆಮ್ ಆದ್ಮಿ ಡಿಂಪಲ್ - ಈ ಪದಗಳನ್ನು ಬಳಸಿ "ಗಣಪತಿಯ ಇಲಿಗೆ ಉಂಟಾದ ಕಷ್ಟ"ದ ಬಗ್ಗೆ
ಶಿಖರಿಣೀ ಛಂದಸ್ಸಿನಲ್ಲಿ ಪದ್ಯ ಬರೆಯಿರಿ. .
ಅವಧಾನಿ: ಸದಾ ಲೇಸಿಂಪಲ್ಲಂಗಕೆಸರಿಯೆನಲ್ ನೋಂತವಿಭುವಂ ಸದಾ…
ಹಳ್ಳಿಮದ್ದು ಪೇಟೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ ಒಂದು ಉದಾಹರಣೆಯೊಂದಿಗೆ ಈ ಬರಹವನ್ನು ಆರಂಭಿಸಬಹುದು ಎನಿಸುತ್ತದೆ. ಭದ್ರಾವತಿಯಲ್ಲಿದ್ದ ಗೆಳೆಯ ರಾವ್ ಅವರ ಮಗನಿಗೆ ಸುಮಾರು ಎರಡರಿಂದ ಮೂರು ವರ್ಷ. ಆದರೆ ಮಾತು ಇನ್ನೂ ಸ್ಪಷ್ಟವಾಗಿ…
ಶುಭ ಸಮಾರಂಭಗಳಲ್ಲಿ ತಮ್ಮ ಕೈಗಳನ್ನು ಚಿತ್ತಾಕರ್ಷಕ ಚಿತ್ತಾರಗಳಿಂದ ಅಲಂಕರಿಸಿಕೊಳ್ಳುವುದೆಂದರೆ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಹರ್ಷ. ಅನಾದಿ ಕಾಲದಿಂದಲೂ ಮದರಂಗಿ ಅಥವಾ ಮೆಹಂದಿ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡೇ ಬಂದಿದೆ. ವಿನ್ಯಾಸ,…
ಅರಿವು ಶಾಲೆ ಮೈಸೂರಿನ ಒಂದು ವಿಶಿಷ್ಟ ಶಾಲೆ. ಪರಿಪೂರ್ಣ ಶಿಕ್ಷಣ ಹಾಗೂ ಎಲ್ಲರಿಗೂ ನಲಿವಿನ ಕಲಿಕೆ ಎಂಬ ಆಶಯದೊಂದಿಗೆ ಈ ಶಾಲೆಯನ್ನು ಆರಂಭಿಸಲಾಗಿದೆ. ಈಗ್ಗೆ ನಾಲ್ಕು ವರ್ಷಗಳಿಂದ ಈ ಶಾಲೆ ಕಾರ್ಯ ನಿರ್ವಹಿಸುತ್ತಿದ್ದು ಒಳ್ಳೆಯ ಪ್ರಾಥಮಿಕ ಶಿಕ್ಷಣ…
ಅಮ್ಮನ ನೆನಪಾಗಿ ಇದೊಂದಾದರು ನನ್ನ ಹತ್ತಿರ ಇರಲಿ----------------------------------------------------------ಬೆಳಗ್ಗೆ ಎದ್ದು ಅರ್ದ ಒಂದು ಗಂಟೆ ನಡೆದು ಬರುವುದು ಶ್ರೀನಿವಾಸರ ಅಭ್ಯಾಸ. ಅಂದು ಹಾಗೆ ನಡಿಗೆ ಮುಗಿಸಿ ಮನೆಯತ್ತ ಹೊರಟು…
"ಹಾಂ! ನೀನಿನ್ನೂ ಬದುಕಿದ್ದೀಯೇನೋ?"
"ನೀನೂ ಇದೀಯೇನೋ?"
36-37 ವರ್ಷಗಳ ನಂತರದಲ್ಲಿ ಪ್ರಥಮತಃ ಭೇಟಿಯಾದ ವೃದ್ಧರಿಬ್ಬರ ನಡುವಣ ಉದ್ಗಾರಗಳಿವು. ಇದೇ ರೀತಿಯ ಅನುಭವ ಅಲ್ಲಿದ್ದ ಇನ್ನೂ ಹಲವರದು. ಕೆಲವರು ಭಾವಾತಿರೇಕದಿಂದ…
ಶುಭ ದಿನಗಳಲ್ಲಿ ಉಡುಗೊರೆ ವಿನಿಮಯ ಮಾಡಿಕೊಳ್ಳವುದು ಸಂತಸದ ವಿಚಾರ ಹಾಗೆಯೇ ಪ್ರಾಚೀನದಿಂದಲೂ ನಡೆದುಕೊಂಡು ಬರುತ್ತಿರುವ ಪದ್ದತಿ ಕೂಡಾ. ಇತ್ತೀಚೆಗಂತೂ ಇದು ಫ್ಯಾಶನ್, ಸ್ಟೇಟಸ್ ಇತ್ಯಾದಿ ಹೆಸರುಗಳನ್ನು ಪಡೆದುಕೊಂಡಿದೆ. ನಾವು ನಮ್ಮ ಪ್ರೀತಿ…