ಬನ್ನಿ, ನಮ್ಮೊಡನೆ ನೀವೂ ಹಾಡಿ. ಯಾರಿಗೂ ಹಾಡುಬರದೇ ಇಲ್ಲವೇ ಇಲ್ಲ. ಮೊದಲ ಎರಡು ಸಾಲುಗಳಾದರೂ - ಪಲ್ಲವಿಯಾದರೂ ಬಂದೇ ತೀರುವುದು ಎಂದು ನನಗೆ ಗೊತ್ತು. ಆದಿಯಲ್ಲಿ ಗಣೇಶನ ಪೂಜಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿಘ್ನ ವಿನಾಯಕನನ್ನು…
ತಮ್ಮ ಮಕ್ಕಳು ಬುದ್ದಿವಂತರಾಗಿ ಬೆಳೆಯಬೇಕು, ವಿದ್ಯಾವಂತರಾಗಬೇಕು ಎಂದು ಪ್ರತಿಯೊಬ್ಬ ತಂದೆ ತಾಯಿಯರೂ ಬಯಸುತ್ತಾರೆ.ಆದರೆ ಇಂದಿನ ಪರಿಸ್ತಿತಿ ನೋಡಿದರೆ ಆಶ್ಚರ್ಯವಾಗುತ್ತದೆ. ಕಾರಣ, ಇಂದಿನ ಶಿಕ್ಷಣ. ಇಂದು ಮಕ್ಕಳು ಮನೆಯಲ್ಲಿ ಯಾವ ರೀತಿ ಶಿಕ್ಷಣ…
ಅವಳ ಹೆಸರು ದಿಶಾ. ಕಾಲೇಜಿನ ಹುಡುಗರೆಲ್ಲರ ಕನಸಿನ ರಾಣಿ. ನೀಳನಾಸಿಕ, ತೊಂಡೆತುಟಿ, ಇಳಿಬಿದ್ದ ಮುಂಗುರುಳು, ನಕ್ಕಾಗ ಗುಳಿ ಬೀಳುವ ಗಲ್ಲ, ಸಿಂಹದ ನಡು, ಎತ್ತರದ ನಿಲುವು ಅವಳದಾಗಿತ್ತು. ಅವಳ ಸೌಂದರ್ಯಕ್ಕೆ ಹುಡುಗಿಯರೂ…
ರಾಷ್ಟ್ರ ಕವಿ ಕುವೆಂಪು ಅವರ ಪ್ರಸಿದ್ಧ ಕಾದಂಬರಿ -ಮಲೆನಾಡ ದರ್ಶಿನಿ , 'ಮಲೆಗಳಲ್ಲಿ ಮದುಮಗಳು'-ಬಹುತೇಕ ಕನ್ನಡಿಗರಿಗೆ ಚಿರ ಪರಿಚಿತ ಕಾದಂಬರಿ, ಒಮ್ಮೆಯಾದರೂ ಇದನ್ನು ಓದದ ಯಾರಾದರೂ ಇರಬಹುದೇ? ಎನ್ನುವ ಕೆಟ್ಟ ಕುತೂಹಲ ಎನಗೆ.. !!ಮಲೆಗಳಲ್ಲಿ…
ಈ ಮಾಲಿಕೆಯ ಮೊದಲನೇ ಲೇಖನ - ೧. ಲಲಿತಾ ಸಹಸ್ರನಾಮದ ವಿವರಣೆಯಲ್ಲಿ ಪ್ರಕಾಶ ಮತ್ತು ವಿಮರ್ಶ ರೂಪದ ಉಲ್ಲೇಖವು ಬಂದಿದೆ. ಅದಕ್ಕೆ ಪೂರಕವಾಗಿರುವುದೇ ದೇವರ ಅನ್ವೇಷಣೆ – ೮ ಎನ್ನುವ ಶ್ರೀಯುತ ವಿ.ರವಿಯವರು ರಚಿಸಿರುವ ಈ ಲೇಖನ. ಮೂಲ ಲೇಖನದ…
ಲಲಿತಾ ಸಹಸ್ರನಾಮ
ಸಂಸ್ಕೃತದಲ್ಲಿ ಲಲಿತಾ ಎಂದರೆ ಆಟವಾಡು, ಕ್ರೀಡಿಸು, ಸೌಂದರ್ಯ, ಕಳೆ, ಲಾವಣ್ಯ ಎನ್ನುವ ಅರ್ಥಗಳಿವೆ. ಸಾಮಾನ್ಯ ಅರ್ಥದಲ್ಲಿ ಲಲಿತಾ ಎಂದರೆ ಮಹಿಳೆಯೆನ್ನು ಸೂಚಿಸುವುದಕ್ಕೆ ಈ ಶಬ್ದವು ಬಳಕೆಯಲ್ಲಿದೆ. ಆದ್ದರಿಂದ ಲಲಿತಾ ಎಂದರೆ…
ಆಧ್ಯಾತ್ಮಿಕ ಪರಂಪರೆ ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎನ್ನುವುದು ನಿಜವಾದರೂ, ನಿಯಂತ್ರಣ ಅಸಾಧ್ಯವೇನಲ್ಲ. ನಮ್ಮದು ಸ್ವಭಾವತಃ ಧರ್ಮಿಕ, ಆಧ್ಯಾತ್ಮಿಕ ಚಿಂತನೆಯ ದೇಶ. ಈ ದೇಶವನ್ನು ಆಳಿದ ರಾಜ ಮಹಾರಾಜರು, ಆಧ್ಯಾತ್ಮಿಕ ಚಿಂತಕರನ್ನು…
ಈ ದೇಶದ ತಳಪಾಯ ಆಧ್ಯಾತ್ಮಿಕ ಚಿಂತನೆಯ ಮೇಲೆ ನಿಂತಿದೆ
ಅಂದು ರಾಷ್ತ್ರೀಯ ಭಾವನೆ ಸಮಾಜದಲ್ಲಿ ಸದಾ ಜಾಗೃತ ಸ್ಥಿತಿಯಲ್ಲಿತ್ತು. ಬದುಕಿನಲ್ಲಿ ಒಂದು ಆದರ್ಶವಿತ್ತು. ನೀತಿ, ಮೌಲ್ಯ, ಚಾರಿತ್ರ್ಯರಹಿತ ಬದುಕು ಬದುಕಲ್ಲ ಎಂಬ ಎಚ್ಚರಿಕೆ ಇತ್ತು.…
ಧರ್ಮವು ಮಾನವನ ಉನ್ನತಿಗೆ ಅತ್ಯವಶ್ಯವಾದುದು. ಶೃತಿಯಲ್ಲಿ’ಧರ್ಮೋ ವಿಶ್ವಸ್ಯ ಜಗತಃ ಪ್ರತಿಷ್ಠಾ’ ಎಂದಿದೆ. ಅಂದರೆ ಜಗತ್ತಿಗೆ ಧರ್ಮವು ಆಧಾರವಾಗಿದೆ ಎಂದರ್ಥ.’ಧರ್ಮ ಏವ ಹತೋ ಹಂತಿ, ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಸಂಸ್ಕೃತ ವಾಕ್ಯ ದಂತೆ ನಾವು…
ಹೊಸವರ್ಷದ ಹೊಸ ಹರಕೆಯೊಡನೆ ಕಾಲಿಟ್ಟ ಯುಗಾದಿಯ ಸೊಗ ಆರುವ ಮೊದಲೆ, ಅದರ ಬೆನ್ನ ಹಿಂದೆಯೆ ಶ್ರೀ ರಾಮ ನವಮಿ ಕಾಲಿಡುತ್ತಿದೆ. ಶ್ರಿ ರಾಮನವಮಿಯೆಂದರೆ ಪಟ್ಟನೆ ನೆನಪಾಗುವುದು ಬೆಲ್ಲದ ಪಾನಕ, ನೀರು ಮಜ್ಜಿಗೆ. ಈ ಹಬ್ಬ ಬರುವ ಕಾಲದಲಿ ಸಾಮಾನ್ಯವಾಗಿರುವ…
ಸರ್. ಚಾರ್ಲ್ಸ್ ಸ್ಪೆನ್ಸರ್ ಚಾರ್ಲಿ ಚಾಪ್ಲಿನ್ ಕೆ.ಬಿ.ಇ. ಎಂದು ಪತ್ರಿಕೆಗಳಲ್ಲಿ ಪ್ರಸಿದ್ಧರಾಗಿರುವ ಚಾರ್ಲಿ ಚಾಪ್ಲಿನ್, ಸಿಟಿ ಲೈಟ್ಸ್, ಮಾಡರ್ನ್ ಟೈಮ್ಸ್, ದ ಗ್ರೇಟ್ ಡಿಕ್ಟೇಟರ್, ಮೊದಲಾದ ಮೂಕಿ ಚಿತ್ರಗಳನ್ನು ನಿರ್ಮಿಸಿ ಅವುಗಳಲ್ಲಿ…
ಬದುಕಿನ ಅಂತರಾಳದಲ್ಲಿ
ಕಳೆದು ಹೋದ ಸುಂದರ ಕನಸುಗಳು
ಒಂದೊಂದಾಗಿ ಹೂತುಹೋಗಿವೆ
ಹೃದಯದಾಳದ ಮಧುರ ಭಾವನೆಗಳಲ್ಲಿ
ನೆನಪಿನಾಳದಲ್ಲಿ ನೆನೆದುಹಾಕಿದ
ಕೆಟ್ಟ ಕನಸುಗಳು
ಮೊಳಕೆಯೊಡೆದಿದೆ ಒಂದೊಂದಾಗಿ
ಮನಸ್ಸಿನ ಬಿಸಿಯುಸಿರಲ್ಲಿ
…
ಆಷಾಢದಲ್ಲೊಂದು ದಿನ
ಇದ್ದಕ್ಕಿದ್ದಂತೆ ನೀನು ಬಂದೆ
ಇಳಿ ಸಂಜೆ ಮಳೆಯಂತೆ
ತುಂಬಿ ಹರಿವ ಹೊಳೆ
ಬಳಿ ಸಾರಿ ಬಂದಂತೆ
ತೆವಳುತ್ತಾ ತೆವಳುತ್ತಾ
ಬೇರು ,ಜೀವ ಜಲ ಹುಡುಕುತ್ತಾ....
ತೊರೆ ದೂರವಿದ್ದರೂ
ತಂಪು ಹೊತ್ತು
ಬರುವ ತಂಗಾಳಿಯಂತೆ....
ಮುಂಜಾನೆಯ…