ನಳ ನಳಿಸುವ ಹಸಿರು ಎಲೆಗಳಎಕ್ಕೆಯ ಪೊದೆಬಿಳಿಯ ಹೂಗುಚ್ಛಗಳರಳಿಸಿನಲಿಯುತ್ತ ನಿಂತಿದೆನೋಡುತ್ತ ನಿಂತಿದ್ದಾಳೊಬ್ಬಮುಗ್ಧ ಭಾವದ ಮುಗುದೆನಿರಪೇಕ್ಷ ಭಾವ ಹೊತ್ತು
ಬಡಕಲು ಶರೀರ ಶಾಮಲವರ್ಣ ಮಲಿನ ಬಟ್ಟೆ ಎಣ್ಣೆಕಾಣದ ದಪ್ಪ ಕರಿಗೂದಲುನೀಳವೇಣಿ…
ಅವನೊಬ್ಬ ಗ್ರಾಮಲೆಕ್ಕಿಗ, ಹೆಸರು ಖಲಂದರ್ ಎಂದಿಟ್ಟುಕೊಳ್ಳೋಣ. ಪ್ರತಿ ತಿಂಗಳೂ ತಾನು ವಸೂಲು ಮಾಡಿದ ಕಂದಾಯ, ಸರ್ಕಾರೀ ಬಾಕಿ, ಇತ್ಯಾದಿಗಳ ಖಾತೆ, ಖಿರ್ದಿ ಬರೆದು ಸಂಬಂಧಿಸಿದ ಲೆಕ್ಕ ಶೀರ್ಷಿಕೆಗಳಿಗೆ ಜಮಾ ಮಾಡಲು ಬ್ಯಾಂಕ್ ಚಲನ್ನುಗಳನ್ನು…
ರಂಗಭೂಮಿಯಲ್ಲಿ ಆಸಕ್ತಿ ಇರುವವರಿಗೆ ಇದೊಂದು ಒಳ್ಳೆಯ ಅವಕಾಶ. ರಂಗಶಂಕರದ ಆಹಾ! ಮಕ್ಕಳ ರಂಗಭೂಮಿಯು ಹೊಸ ನಾಟಕ 'ಮುಲ್ಲಾನಸ್ರುದ್ದೀನ' ಆರಂಭಿಸಲಿದೆ. ಇದಕ್ಕಾಗಿ ಆಸಕ್ತ ನಟರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜೂನ್ 10 ರಿಂದ ತರಬೇತಿ…
ರಂಗಶಂಕರದಲ್ಲಿ ಮೇ ತಿಂಗಳ 14 ಮತ್ತು 15ನೇ ತಾರೀಖಿನಂದು ಎಲ್ಲಿ ಜಾರಿತೋ ಮನವು ಎಂಬ ನಾಟಕದ ಪ್ರದರ್ಶನವಿತ್ತು. ಈ ನಾಟಕವನ್ನು ಗಣೇಶ್ ಯಾದವ್ ನಿರ್ದೇಶಿಸಿದ್ದು, ರಚನೆ: ಚಂದ್ರಶೇಖರ್ ಫನ್ಸಳ್ಕರ್ ಮತ್ತು ಅನುವಾದ: ಸುಂದರಶ್ರೀ ಅವರದು. ಈ ನಾಟಕ…
ನಮ್ಮ ಭಾರತೀಯ ಸಂಸ್ಕೃತಿ ಹೆಣ್ಣನ್ನು ಪತಿವ್ರತೆ, ಸಹನಾಮೂರ್ತಿ, ಕರ್ತವ್ಯ ನಿಷ್ಠೆ, ತಗ್ಗಿ ಬಗ್ಗಿ ನಡೆಯೋಳು, ಇಡೀ ಸಂಸಾರದ ನೂಗವನ್ನು ಹೊರುವವಳು, ಮುಂದೆ ನಡೆಸುವವಳು ಎಂಬ ಅರ್ಥ ಬರುವ ಹಾಗೆ ಚಿತ್ರಿಸಿಬಿಟ್ಟಿದೆ. ಚಿತ್ರಿಸಿ,…
ನಾನು ಅಂಕಲ್ ಊಟ ಮುಗಿಸಿ ಕೂತಿದ್ದೆವು, ಅತ್ತೆ ಇನ್ನೂ ಊಟ ಮಾಡುತ್ತಿದ್ದರು. ಗಂಟೆ ಹತ್ತಾಯಿತು ನಾನು ಹೊರಡುತ್ತೀನಿ ಅಂಕಲ್ ಅಂದೆ. ಏ ಕೂತ್ಕೊಲೋ ಏನ್ ಮಾಡ್ತ್ಯ ಇಷ್ಟ್ ಬೇಗ ಹೋಗಿ ಅಪರೂಪಕ್ಕೆ ಬಂದಿದ್ಯ ಅಂದ್ರು. ಅಪರೂಪ ಏನ್ ಅಂಕಲ್ ನಾಕೈದು…
ಅಂಕಿತ..!***********************ಕೂಸು ಹುಟ್ಟುವ ಮೊದಲೇಕುಲಾವಿ ತರುವ ಇಂಗಿತಕಾವ್ಯ ಕಟ್ಟುವ ಮೊದಲೇಬರೆದು ನೊಂದಿಹೆ ಅಂಕಿತ..!ಪಾಳು ಗೋಡೆಗಳ ನಡುವೆಹುಟ್ಟೀತೆ ಹಾಳು ಕವಿತೆಗಳು..?ಬಿಡಿಸಿದಷ್ಟು ಮತ್ತೆ ಬೆಸೆವಭಾವಗಳ ಜಠಿಲ ಜಡಕುಗಳಲ್ಲಿಎದೆಯಾಳದ…
ರಾಜಕೀಯ
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಇಂದು ಜಗದೀಶ ಶೆಟ್ಟರ
ಮಂತ್ರಿ ಪದವಿಗಾಗಿ ಶಾಸಕರು ಜಗ್ಗಿ ಮತ್ತು ಯಡ್ಡೀಗೆ ಹಚ್ಚುತ್ತಿದ್ದಾರೆ ಬಟ್ಟರ
ಸದಾನಂದಗೌಡರನ್ನು ಕೆಳಗಿಳಿಸಿ ಬಿ.ಜೆ.ಪಿ ಹೈ ಕಮ್ಯಾಂಡ್ ಕೆಟ್ಟರಾ?
ರಾಜ್ಯ…
“ಚೇಳು” ಇತ್ತೀಚಿನ ಕತೆಗಾರರಲ್ಲಿ ಮುಖ್ಯರಾದ ವಸುಧೇಂದ್ರರ ಕಥಾಸಂಕಲನ. ಇದಕ್ಕೆ ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ ಬಂದಿದೆ. ಇದರಲ್ಲಿ ಒಟ್ಟು ಏಳು ಕತೆಗಳಿವೆ. ವಸ್ತು ಹಾಗೂ ನಿರೂಪಣೆಯಲ್ಲಿ ಹೊಸತನವನ್ನು ತಮ್ಮ ಕತೆಗಳಲ್ಲಿ ತರುವ ವಸುಧೇಂದ್ರ ನಮ್ಮ…
ಕನ್ನಡ ಸಾಹಿತ್ಯದ ಮಟ್ಟಿಗೆ ಗಮನಾರ್ಹವಾದ ವಿಶೇಷ ಕೆಲಸವೊಂದನ್ನು ಈ ಪುಸ್ತಕದ ಮೂಲಕ ಸಾಧಿಸಿದ್ದಾರೆ ಶ್ರೀಮತಿ ಜಯಶ್ರೀ ಭಟ್ - ನಮಗೆ ಸಾಕಷ್ಟು ಅಪರಿಚಿತವಾದ, ಒಂದು ರೀತಿಯಲ್ಲಿ ಊಹಪೋಹದ ಮಟ್ಟದಲ್ಲಿ ಮಾತ್ರ ಅರಿವಿರುವ ಚೀಣಿ ಸಂಸ್ಖೃತಿಯ ಬೇರುಗಳನ್ನು…
ಇದೊಂದು ಸಮಾನಾಂತರವಾಗಿ ನಡೆಯುವ ಕಥೆ - ಹೆಚ್ಚು ಕಡಿಮೆ ಎರಡೂ ದೇಶಗಳಲ್ಲಿ ಒಂದೆ ಸಮಯದಲ್ಲಿ ಒಂದೆ ಕಾಲಮಾನದಡಿಯಲ್ಲಿ ಆರಂಭವಾದ ಕಥಾನಕ. ಸುಲಭವಾಗಲೆಂದು ನೆರೆಹೊರೆಯಲಿರುವ ಮೇಲಿನ ದೇಶ ಹಾಗೂ ಕೆಳ ದೇಶವೆಂದು ಕರೆಯೋಣ.
SUmUಕತೆ: ಭಾಗ - ೧ ಲಿಂಕ್ :- http://sampada.net/blog/sumu%E0%B2%95%E0%B2%A4%E0%B3%86-%E0%B2%AD%E0%B2%BE%E0%B2%97-%E0%B3%A7/16-5-2013/40904
ಹೌದು... ನೀವು ಅಂದುಕೊಂಡಿರುವುದು ನಿಜ. ನಾವು ಹೋಗಿದ್ದುದು IIT…
ಇತ್ತೀಚೆಗೆ ಸಂಪದದಲ್ಲಿ ಪ್ರಕಟವಾದ ಶ್ರೀಮತಿ ಸುಮನ್ ದೇಸಾಯಿಯವರ ಲೇಖನ "ಕೄಷ್ಣ ಲೀಲೆ ಅಲ್ಲಾ,,ಕಾಮದಾಟ.................. http://sampada.net/%E0%B2%95%E0%B3%84%E0%B2%B7%E0%B3%8D%E0%B2%A3-%E0%B2%B2%E0%B3%80%E0%B2…
ಮತ್ತೆ ಹೆಡೆಯೆತ್ತಿದ ಕ್ರಿಕೆಟ್ ಬೆಟ್ಟಿಂಗ್ ಪೆಡಂಭೂತ
ಪ್ರಸ್ತುತ ವರ್ಷದ ಆರನೆ ಐಪಿಎಲ್ ಕ್ರಿಕೆಟ್ ಪಂದ್ಯಗಳು ರೋಚಕ ಘಟ್ಟ ತಲುಪಿವೆ. ನಾಲ್ಕನೆ ಹಂತಕ್ಕೆ ಯಾವ ತಂಡಗಳು ತಲುಪ ಬಹುದು ಎನ್ನುವ…