ಅಬ್ಬಾ ಇನ್ನೇನು ಮುರುಗನ್ ನನ್ನು ಹಿಡಿದಾಗಿದೆ, ಇನ್ನು ಆದಷ್ಟು ಬೇಗ ಸೆಲ್ವಂ ಸಹ ಸಿಕ್ಕಿಬಿಡುತ್ತಾನೆ, ಅವನಿಗೆ ಶಿಕ್ಷೆ ಕೊಡಿಸಿಬಿಟ್ಟರೆ ಜಾನಕಿಯ ಆತ್ಮ ಶಾಂತಿ ಆಗುತ್ತದೆ ಎಂದುಕೊಂಡು ರೂಮಿಗೆ ಬರುತ್ತಿದ್ದ ದಾರಿಯಲ್ಲಿ, ಇದ್ದಕ್ಕಿದ್ದಂತೆ ಯಾರೋ…
ಕನ್ನಡ ವ್ಯಾಕರಣ - ಒಂದಿಷ್ಟು ತಿಳಿಯೋಣ
ಅಕ್ಷರಗಳು
ಅಕ್ಷರ :
ಕ್ಷರ ಎಂದರೆ ನಾಶವಾಗುವಂತದ್ದು. ಅಕ್ಷರ ಎಂದರೆ ನಾಶವಾಗದಿರುವುದು , ಅಂದರೆ ಶಾಶ್ವತವಾಗಿರುವುದು.
ಅಕ್ಷರವನ್ನು ಗುರುತಿಸುವ ಚಿಹ್ನೆ ಎಂದರೆ 'ಲಿಪಿ'
ಲಿಪಿ ಬದಲಾಗಬಹುದು ಆದರೆ ಅಕ್ಷರ…
’ಭಾರತವೆನ್ನುವುದು ವಿಶ್ವದ ಅತ್ಯ೦ತ ಅಪಾಯಕಾರಿ ರಾಷ್ಟ್ರ.ಅದು ಮನುಷ್ಯತ್ವದ ಶತ್ರುರಾಷ್ಟ್ರಗಳಲ್ಲೊ೦ದು.ದೇಶ ವಿಭಜನೆಯ ಸ೦ದರ್ಭದಲ್ಲಿ ಪಾಕಿಸ್ತಾನವು ತನ್ನ ಮಡಿಲಲ್ಲಿದ್ದ ಹಿ೦ದೂ ಮತ್ತು ಸಿಖ್ಖ ನಾಗರಿಕರನ್ನು ಅತ್ಯ೦ತ ಗೌರವಯುತವಾಗಿ ಭಾರತಕ್ಕೆ…
ತ್ರಿವಿಕ್ರಂ ಬಳಿ ಮಾತಾಡಿ ಬಂದ ಮೇಲೆ, ನನಗೂ ಆದಷ್ಟು ಬೇಗ ಅವನನ್ನು ಪತ್ತೆ ಹಚ್ಚುತ್ತೇವೆ ಎಂಬ ನಂಬಿಕೆ ಮೂಡಿತ್ತು. ಆದರೆ ತ್ರಿವಿಕ್ರಂ ಹೇಗೆ ಅವನನ್ನು ಪತ್ತೆ ಹಚ್ಚಲು ಪ್ಲಾನ್ ಮಾಡಿರಬಹುದು....ಅವನ ಫೋಟೋ ಎಲ್ಲಾ ಕಡೆ ಕಳುಹಿಸಿದರೆ ಅವನು…