July 2015

  • July 23, 2015
    ಬರಹ: Harish Naik
    ದೊಡ್ಡ ಆಲದ ಮರವು ಬೆಂಗಳೂರು ನಗರದಿಂದ ೨೮ ಕಿಮೀ ದೂರದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ಕೇತೋಹಳ್ಳಿ ಗ್ರಾಮದಲ್ಲಿದ್ದು,ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ೮ ಕಿಮೀ ದೂರದಲ್ಲಿದೆ.ದೊಡ್ಡ ಆಲದ ಮರವು ೪೦೦ ವರ್ಷ ಹಳೆಯದಾಗಿದ್ದು…
  • July 23, 2015
    ಬರಹ: Huddar Shriniv…
     ನಾಣ್ಯಗಳು                      ಬೆಳಿಗ್ಗೆ ಪತ್ರಿಕೆ ಓದುತ್ತಿದ್ದ ರಾಚಯ್ಯನವರನ್ನು ಸುದ್ದಿಯೊಂದು ಚಿಂತನೆಗೆ ಹಚ್ಚಿತು. ಸುದ್ದಿ ಇಷ್ಟೆ. “ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಹಳೇ ನಾಣ್ಯಗಳಿರುವ ಕುಡಿಕೆಯೊಂದು ಮನೆ ಪಾಯಾ ತೋಡುವಾಗ ದೊರೆತಿದ್ದು…
  • July 23, 2015
    ಬರಹ: ರಾಘವ ಹರಿವಾಣಂ
    ನಿನ್ನಯಾ ಗರ್ಭದಿ ಸಂಜಾತಶಿಶುವು ನಾನು ನವಮಾಸಗಳ ಹೊತ್ತೆನ್ನ ಬೆಳೆಸಿದೆ  ನೀನು   ನಿನ್ನುಸಿರಲಿ ಭಾಗವ ಪಡೆದುಸಿರಿಸಿದೆ ನಾನು    ನಾನತ್ತ ಮೊದಲದಿನದಿ ಬರದಪ್ಪಿನಕ್ಕೆ ನೀನು  ||1|| ನಿನ್ನಕ್ಕರೆಯ ಅಮೃತದ ಸವಿಯನುಂಡೆ ನಾನು ಅಮೃತದಾ ಕಳಸವ…
  • July 22, 2015
    ಬರಹ: sriprasad82
    ತಾರೀಕು ಹದಿನೈದು, ತಿಂಗಳ ಮದ್ಯಂತರ... ಕಂಪನಿ ಕೊಟ್ಟ ಸಂಬಳ ಖಾಲಿ... ಬ್ಯಾಂಕ್ ಪ್ರತಿ ತಿಂಗಳೂ ಕೊಡೋ ಸಾಲ (ಕ್ರೆಡಿಟ್ ಕಾರ್ಡ್) ನ ಮಿತಿಯು (ಕ್ರೆಡಿಟ್ ಲಿಮಿಟ್) ಸರಿ ಸುಮಾರು ಮಿತಿ ಮೀರಿತ್ತು.... ತಲೆ ಕೆಟ್ಟು ಹೋದ ಹಾಗೆ ಅನ್ನಿಸಿ ಮಾಲ್ ಗೆ…
  • July 21, 2015
    ಬರಹ: lpitnal
           ಉದಯಪುರದ ಸಿಟಿಪ್ಯಾಲೇಸ್ನಿಂದ ಈಗ ನಾವು ಸರೋವರವೊಂದನ್ನು ಸುತ್ತುಹಾಕುತ್ತ ಶಿಲ್ಪಗ್ರಾಮದೆಡೆಗೆ ತೆರಳಿದೆವು. ಈ ಶಿಲ್ಪಗ್ರಾಮದ ಕುರಿತು ಈಗಾಗಲೇ ಈ ಲೇಖನಮಾಲೆಯ ಹಿಂದಿನ ಕಂತಿನಲ್ಲಿ ವಿಚಾರಗಳನ್ನು ಹಂಚಿಕೊಂಡಿರುವುದನ್ನು ನೆನಪಿಸಲು…
  • July 21, 2015
    ಬರಹ: kavinagaraj
         ಅನ್ನಭಾಗ್ಯ ಯೋಜನೆಯನ್ನು ಸಮರ್ಥಿಸುವ ಮತ್ತು ವಿರೋಧಿಸುವ ಅನೇಕ ಲೇಖನಗಳು, ಪ್ರತಿಷ್ಠಿತರೆನಿಸಿಕೊಂಡವರ ಹೇಳಿಕೆಗಳು, ಪ್ರತಿಹೇಳಿಕೆಗಳು ಎಲ್ಲರ ಗಮನ ಸೆಳೆಯುತ್ತಿವೆ. ಎರಡೂ ಕಡೆಯವರ ವಾದಗಳಲ್ಲಿ ಹುರುಳೂ ಇದೆ, ಜೊಳ್ಳೂ ಇದೆ. ಆದರೆ ಸಮರ್ಥಿಸುವ…
  • July 21, 2015
    ಬರಹ: Anand Maralad
    ಕೆಲ ವರ್ಷಗಳ ಹಿಂದೆ ನಾವು ಊರಿಗೆ ಹೋದಾಗ ಸ್ನೇಹಿತ ಹೊಸದಾಗಿ ಆರಂಭಿಸಿದ ಅಂಗಡಿಯಲ್ಲಿ ಕುಳಿತಿದ್ದೆ. ಬೆಳಿಗ್ಗೆ ಹೊತ್ತು, ವ್ಯಾಪಾರ ಚುರುಕುಗೊಳ್ಳುವ ಮುನ್ನ ಅಂಗಡಿಯವರು ಸುತ್ತ ಮುತ್ತಲಿನವರಿಗೆ ಒಂದು ನಮಸ್ಕಾರ ಹೇಳಿ, ಚಹಾ ಕುಡಿದು, ದಿನಪತ್ರಿಕೆ…
  • July 20, 2015
    ಬರಹ: Nagaraj Bhadra
         ಕನಾ೯ಟಕ ರಸ್ತೆ  ಸಾರಿಗೆ ಸಂಸ್ಥೆ ಬಡವರ ಬಂಧು, ಬಡವರ ಸಾರಿಗೆ,ಕೋಟ್ಯಾಂತರ ಬಡವರಿಗೆ ತಮ್ಮ ಬಂಧುಗಳನ್ನು  ಭೇಟಿ ಮಾಡಿಸಿದ ನಮ್ಮ ಹೆಮ್ಮೆಯ ಸಾರಿಗೆ.ಕಾಯಾ೯ಚರಣೆಯ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಜನರಿಗೆ ಒಳ್ಳೆಯ ಸೇವೆಯನ್ನು  ನೀಡುವ…
  • July 20, 2015
    ಬರಹ: nageshpai.k48@…
    SUNDARA prapancha
  • July 20, 2015
    ಬರಹ: Anand Maralad
    ಅಂದೊಂದಿತ್ತು ಕಾಲ. ಅವತ್ತಿಗೆ ರೇಡಿಯೋನೇ ಐಷಾರಾಮಿಯ ಸಂಕೇತವಾಗಿತ್ತು. ಮೂರ್ಖರ ಪೆಟ್ಟಿಗೆ (ಟಿವಿ) ಬರುವುದಕ್ಕೆ ಇನ್ನು ಕೆಲವು ದಶಕಗಳು ಬಾಕಿ ಇದ್ದವು. ಅವತ್ತಿನ ಮುಖ್ಯ ಮನರಂಜನೆ ಎಂದರೆ ಸಿನಿಮಾ - ಬೆಳ್ಳಿ ತೆರೆ. ವಾರಕ್ಕೊಂದು ಸಿನೆಮಾ ನೋಡದೇ…
  • July 18, 2015
    ಬರಹ: nageshamysore
    ಪರಿಸ್ಥಿತಿ ಹದಗೆಟ್ಟು ಕೈ ಮೀರುವಂತಾಗ, ಪಾತಕಿಗಳ ಕಿರುಕುಳ ಅತಿಯಾಗಿ ಅವರ ಇರುವಿಕೆಯೆ ಸಮಾಜದ ಸ್ವಾಸ್ಥ್ಯಕ್ಕೆ ಅಪಾಯಕರ ಎನಿಸಿದಾಗ ಅಂತಹವರ ನಿವಾರಣೆಗಾಗಿ ಪೋಲಿಸರು ಬಳಸುವ 'ಕಂಡಲ್ಲಿ ಗುಂಡು' ತರಹದ ಪಾಲಿಸಿ ನೆನಪಾಗುವುದು ಸಹಜ. ಆದರೆ …
  • July 17, 2015
    ಬರಹ: ಸುಮ ನಾಡಿಗ್
    ‍ಸಂಪದಿಗರಲ್ಲಿ ವಿನಂತಿ, ನನ್ನ ಪರಿಚಯದವರೊಬ್ಬರು Conventional Hall ವೊಂದನ್ನು ಕಟ್ಟಿಸುತ್ತಿದ್ದಾರೆ. ಅದಕ್ಕೊಂದು ಹೆಸರು ಹುಡುಕುತ್ತಿದ್ದೇವೆ. ಹೆಸರು ಸ್ವಲ್ಪ earthly ಆಗಿರಬೇಕೆಂದು ಅವರ ಭಾವ. ನಿಮಗೆ ತಿಳಿದಲ್ಲಿ, ಈ ಲೇಖನಕ್ಕೆ ಆ…
  • July 17, 2015
    ಬರಹ: Anand Maralad
    "ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗೆ ಅಂಜಿದಡೆ ಎಂತಯ್ಯ " ಇದು ನಾನು ಪ್ರಾಥಮಿಕ ಶಾಲೆಯಲ್ಲಿದ್ದಾಗ ನಮಗೆ ಬಾಯಿ ಪಾಠವಾಗಿದ್ದ ವಚನ. ಅಕ್ಕ ಮಹಾದೇವಿ ಮನುಷ್ಯನ ಸ್ವಭಾವವನ್ನು ಪ್ರಶ್ನಿಸುವ ರೀತಿ, ವಚನದಲ್ಲಿನ ಸರಳತೆ ಮತ್ತು ಜಾಣ್ಮೆ ನಮಗೆ…
  • July 16, 2015
    ಬರಹ: nageshamysore
    ನಮ್ಮ ಬಹುತೇಕ ಜನರ ಬದುಕಿನಲ್ಲಿ ಈ ಲಿಸ್ಟ್ ಮ್ಯಾನೇಜರುಗಳ ಪಾತ್ರ ಅನಿವಾರ್ಯವೆಂದು ಕಾಣುತ್ತದೆ. ಯಾಕೆಂದರೆ, ಮನೆವಾರ್ತೆಯ ಜವಾಬ್ದಾರಿ ಹೊತ್ತವರು ಅದನ್ನು ನಿಭಾಯಿಸಲು ಬೇಕಾದ ಸರಕಿನ ಪಟ್ಟಿ ತಯಾರಿಸುವುದು ನಮ್ಮಲ್ಲಿ ಎಂದಿನಿಂದಲೊ ನಡೆದುಬಂದ…
  • July 16, 2015
    ಬರಹ: naveengkn
    ಪ್ರೀತಿಯ ಹುಡುಗಿ,,,, ಹೆಚ್ಚು ಪ್ರೇಮ ಪತ್ರ ಬರೆದು ಅನುಭವ ಇಲ್ಲದೇ ಇದ್ದರೂ, ನಿನ್ನ ಮಂಪರಿನಲಿ ಬರೆದ ಒಂದೆರಡು ಪತ್ರಗಳು ನಿನ್ನ ಕೈ ಸೇರಲಿಲ್ಲ ಎನ್ನುವ ಖೇದವಿದೆ, ನೀನು ಈ ಪತ್ರವನ್ನು ಓದಿ ಒಂದು ಮುಗುಳ್ನಗುವನ್ನಾದರೂ ನನ್ನೆಡೆಗೆ…
  • July 15, 2015
    ಬರಹ: santhosha shastry
                                     ನಾನಂತೂ ಸೂರ್ಯವಂಶಿ. ನಮ್ಮ ಕುಲದೇವರಾದ ಸೂರ್ಯ ದೇವರು ನೆತ್ತಿಯ ಮೇಲೆ ಬರುವವರೆಗೂ ಯಾರನ್ನೂ ಕಣ್ಣೆತ್ತಿಯೂ, ಕಣ್ಣು ಬಿಟ್ಟು ನೋಡದೇ, ಸೂರ್ಯ ದೇವರನ್ನು ನೋಡಿದ ನಂತರವಷ್ಟೇ ನನ್ನ ದಿನಚರ್ಯೆ ಶುರು.…
  • July 15, 2015
    ಬರಹ: lpitnal
    ರಾಜಸ್ಥಾನವೆಂಬ ಸ್ವರ್ಗದ ತುಣುಕು - 9 ರಾಣಾ ಪ್ರತಾಪನ ನೆಲದಲ್ಲಿ      ರಾಣಕ್‍ಪುರದಿಂದ ಅರಾವಳಿ ಬೆಟ್ಟ ಕಾಡುಗಳ ಮಡಿಕೆಗಳಲ್ಲಿ, ಪದರುಗಳಲಿ, ತಿರುವುಗಳಲ್ಲಿ ತಂಪನೆಯ ಹವೆಯನ್ನು ಮೊದಲ ಬಾರಿ ಅನುಭವಿಸಿದೆವು. ಕಾರಿನ ಏಸಿ ಬಂದ್ ಮಾಡಿ,…
  • July 12, 2015
    ಬರಹ: H A Patil
             ಇಂದು ಬೇಳಿಗ್ಗೆ ನನ್ನ ಪರಿಚಿತ ಸ್ನೇಹಿತರಾದ ರಮೇಶ ಕಾಮತರು ಫೋನ್ ಮಾಡಿ ಇಂದಿನ ದಿನ ಪತ್ರಿಕೆ ನೋಡಿದಿರಾ ಎಂದು ಕೇಳಿದರು. ಹೌದು ಏನು ವಿಶೇಷ ಎಂದು ಕೇಳಿದೆ. ಹಾಲಿವುಡ್ ನಟ ಓಮಾರ್ ಶಾರೀಫ್ ತೀರಿಕೊಂಡ ಸುದ್ದಿ ಬಂದಿದೆ ಎಂದರು. ಇಲ್ಲ…
  • July 11, 2015
    ಬರಹ: nageshamysore
    ಪ್ರತಿಯೊಬ್ಬ ಸಾಧಾರಣ ವ್ಯಕ್ತಿಯ ಮನದಾಳದ ಆಸೆ, ಆಶಯ, ಕನಸು - ಸುಂದರ, ನೆಮ್ಮದಿ ಸುಖದ ಸಂಸಾರ. ಬಾಲ್ಯದ ಮೆಟ್ಟಿಲು ದಾಟಿ, ವಿದ್ಯಾಭ್ಯಾಸ ಮುಗಿಸಿ, ಕೆಲಸ ಹಿಡಿದು ಜವಾಬ್ದಾರಿಯ ನೊಗಕೆ ಹೆಗಲ್ಗೊಡುವ ಹೊತ್ತಿಗೆ ಮಾನಸಿಕ ಹಾಗೂ ಆರ್ಥಿಕ…
  • July 11, 2015
    ಬರಹ: Aravind M.S
          ಈ ಲೇಖನದವು ಒಂದು ಅನುವಾದ ಅಷ್ಟೇ. ಮೂಲ ಇಂಗ್ಲೀಷ್ ಲೇಖನದ ಉದ್ದೇಶ ನಮ್ಮ ಜನ ಪರಿಸರದ ಶೋಧನೆಯೊಂದೇ ಆಗಿದೆ. ಏಕೆ ಮತ್ತು ಹೇಗೆ ನಾವು ಒಂದು ವಿಷಯಕ್ಕೆ ಸಂಬಂಧಪಟ್ಟು ವಿಧವಿಧವಾಗಿ ವರ್ತಿಸುತ್ತೇವೆ ಎಂಬ ಕುತೂಹಲವಿರುವವರಿಗೆ ಇದು…