ಕಡು ಬೇಸಿಗೆ. ಅಚ್ಚರಿಯೆಂದರೆ ಜೂನ್ 28ಕ್ಕೆ ಎಲ್ಲಿಂದ ಬಂತೋ ಗೊತ್ತಿಲ್ಲ ಮಳೆಯೋ ಮಳೆ! ಜಾಲ್ಜೀರ್ ಜ್ಞಾನ ಗೆದ್ದಿತು. ಸಮುದ್ರದ ಒಡನಾಟದ ಅನುಭವ ಕೇಳುತ್ತ ಕುಮಟಾದ ಗುಡ್ಡ್ ಕಾಗಾಲ್ ಹಳ್ಳಿಯ ಮುಸ್ಲಿಮರ ಕೇರಿಗೆ ಪಯಣ. ಅಬ್ದುಲ್ಕರೀಂ,…
ತಿಂಗಳ ಬರಹ : ಬರನಿರೋಧ ಸಿರಿಧಾನ್ಯಗಳ “ಸಿರಿತನ“
ತಿಂಗಳ ಮಾತು : ಜೈವಿಕ ಕೃಷಿಯಲ್ಲಿ ಪರಾವಲಂಬನೆ ಕಮ್ಮಿ
ಸಾವಯವ ಸಂಗತಿ : ಕೀಟ ಹತೋಟಿಗೆ ಸುಲಭ ಉಪಾಯಗಳು
ಮುಡೆಬಳ್ಳಿ : ಇಶಾಡು ಮಾವಿಗೆ ಕೆನರೀಸ್ ಕಾಯಕಲ್ಪ !
ಪುಸ್ತಕ ಪರಿಚಯ : ನೀರ…
ಹಸಿದವನಿಗೆ ಮೀನು ಕೊಟ್ಟರೆ ಇವತ್ತಿಗೆ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ. ಮೀನು ಹಿಡಿಯುವುದನ್ನು ಕಲಿಸಿಕೊಟ್ಟರೆ ಜೀವನವಿಡೀ ಊಟ ಮಾಡುತ್ತಾನೆ. ನಿಮ್ಮಿಂದ ಯಾವುದು ಆದೀತು?
ಈ ಶಾಲೆ ಎರಡನ್ನೂ ಮಾಡುತ್ತದೆ. ಇವತ್ತು ಅವನ ಅಗತ್ಯಗಳನ್ನು…
ಕನ್ನಡದ ನುಡಿಚಿತ್ರ ಬರಹಗಾರರು ಎನ್ನುವಾಗ ತಟ್ಟನೆ ನೆನಪಾಗುವ ಹೆಸರು ನಿರಂಜನ ವಾನಳ್ಳಿ. ೧೯೮೦ರ ದಶಕದಲ್ಲಿ ನುಡಿಚಿತ್ರಗಳನ್ನು ಬರೆಯಲಾರಂಭಿಸಿದ ಡಾ. ನಿರಂಜನ ವಾನಳ್ಳಿ, ಅಧ್ಯಾಪನ ವೃತ್ತಿಯಲ್ಲಿ ಮುಂದುವರಿಯುತ್ತಾ ಇಂದಿಗೂ ನುಡಿಚಿತ್ರಗಳನ್ನು…
ಒಬ್ಬಾತನ ವಯಸ್ಸು ತಿಳಿದುಕೊಳ್ಳಬೇಕೆ? ಹಾಗಿದ್ದರೆ ಅವನನ್ನು ಯಾವ ಯಾವ ಬೆಲೆಗಳು ನೆನಪಿನಲ್ಲಿವೆ ಎಂದು ಕೇಳಿ. ತೀರಾ ಕಡಿಮೆ ಹೇಳಿದಷ್ಟೂ ಅವನ ವಯಸ್ಸು ಹೆಚ್ಚಿದೆ ಎಂದೇ ಅರ್ಥ. ಫಾರ್ಮುಲಾ ಅರ್ಥವಾಯಿತೆ?
ಉದಾಹರಣೆಗೆ, ವಿದ್ಯಾರ್ಥಿ ಭವನದಲ್ಲಿ…
ಕಟಕಿ(irony)
ಚೈನಾದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ತುಂಬಾ ಕಡಿಮೆಯಾಗಿದೆ ಎನ್ನುವ ವಿಚಾರ ಎಲ್ಲರಿಗೂ ತಿಳಿದಿದೆ. ಅಲ್ಲಿ ಒಂದು ಹೆಣ್ಣು ಮಗು ಹುಟ್ಟಿದಾಕ್ಷಣ, ತಮ್ಮ ಮಗನಿಗೆ ಎಂದು ಮಾತಾಡಿಕೊಂಡು ಮೀಸಲು ಮಾಡಿ ಇರಿಸಿಕೊಳ್ಳುವರಂತೆ.…