July 2017

  • July 31, 2017
    ಬರಹ: addoor
    ನಗುವೊಂದು ರಸಪಾಕವಳುವೊಂದು ರಸಪಾಕ ನಗುವಾತ್ಮ ಪರಿಮಳವ ಪಸರಿಸುವ ಕುಸುಮ ದುಗುಡವಾತ್ಮವ ಕಡೆದು ಸತ್ತ್ವವೆತ್ತುವ ಮಂತು ಬಗೆದೆರಡನುಂ ಭುಜಿಸು – ಮಂಕುತಿಮ್ಮ ಬದುಕಿನಲ್ಲಿ ಸಂತೋಷವೇ ತುಂಬಿರಬೇಕು ಎಂಬಾಶೆ ನಮ್ಮದು. ಅದರಿಂದಾಗಿ ನಾವು ದುಃಖದಲ್ಲಿ…
  • July 30, 2017
    ಬರಹ: addoor
    ಕರಾವಳಿ ಕರ್ನಾಟಕದ ಹಾಗೂ ಮಲೆನಾಡಿನ ಹಲವು ಹಳ್ಳಿಗಳಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ನೀವು ಕಾಣ ಬಹುದಾದ ಒಂದು ದೃಶ್ಯ: ಹಲಸಿನ ಮರಗಳಿಂದ ಬಿದ್ದು ಕೊಳೆಯುವ ರಾಶಿರಾಶಿ ಹಲಸಿನ ಹಣ್ಣುಗಳು. ಕರ್ನಾಟಕದಲ್ಲಿ ಪ್ರತಿ ವರುಷ ಕನಿಷ್ಠ ೨,೦೦೦ ಕೋಟಿ…
  • July 29, 2017
    ಬರಹ: addoor
    ಮಂಗಳೂರಿನ ಕದ್ರಿಪಾರ್ಕಿನಲ್ಲಿ ಅಂದು ಕೃಷಿಮೇಳ. ಸಾವಯವ ಕೃಷಿಕ ಗ್ರಾಹಕ ಬಳಗದ ಸದಸ್ಯರೊಬ್ಬರು ತಾವು ಬೆಳೆಸಿದ ತರಕಾರಿಗಳೊಂದಿಗೆ ಮುಂಜಾನೆಯೇ ಅಲ್ಲಿಗೆ ತಲಪಿದ್ದರು. ಅಲ್ಲಿ ಸಾಲುಗಟ್ಟಿ ನಿಂತಿದ್ದ ಕಾರುಗಳನ್ನು ಕಂಡು ಅವರು ಕೇಳಿದ ಪ್ರಶ್ನೆ: “…
  • July 29, 2017
    ಬರಹ: Sangeeta kalmane
    ಓ ಪ್ರಿಯಾ, ಹೇಗಿದ್ದೀಯಾ? ಅದೆಷ್ಟು ವರ್ಷ ಆಗೋಯ್ತೊ ನಿನ್ನ ನೋಡದೆ! ಯಾಕೊ ನಿನ್ನ ಮುನಿಸಿನ್ನೂ ಹೋಗಿಲ್ವೇನೊ? ಅಲ್ಲ ಅಲ್ಲ ಅದು ಮುನಿಸಲ್ಲ. ಮತ್ತೆ ನಾನೆ ನಿನ್ನ ಮಾತಾಡಿಸಬೇಕು ಅಂತ ಇಷ್ಟು ವರ್ಷ ಕಾದೆಯೇನೊ? ಕೊಬ್ಬು ಕಣೊ ನಿನಗೆ. ಅಲ್ಲಾ ಆ ದಿನ…
  • July 28, 2017
    ಬರಹ: addoor
    ಮಾರ್ಚ್ ೩, ೨೦೧೬ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ರೈತ ಪ್ರತಿಭಟನಾಕಾರರ ಟ್ರಾಕ್ಟರುಗಳಿಂದ ತುಂಬಿ ಹೋಯಿತು. ವಾಹನ ಸಂಚಾರ ಸ್ಥಗಿತವಾಗಿ, ಪೊಲೀಸರು ಕೋಲಾರ ಮತ್ತು ಚಿಕ್ಕಬಳ್ಳಾಪುರದ ೧೦,೦೦೦ ರೈತ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿದರು.…
  • July 26, 2017
    ಬರಹ: addoor
    ಕೃಷಿರಂಗದ ಬಗ್ಗೆ ಈಗ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಭಾರೀ ಒಲವು ತೋರಿಸುತ್ತಿವೆ. ಇದಕ್ಕೆ ಕೆಲವು ಪ್ರಧಾನ ಕಾರಣಗಳಿವೆ. ಮೊದಲನೆಯದಾಗಿ, ಇಂದಿಗೂ ಶೇಕಡಾ ೫೦ ಜನರ ವಾಸ ಹಳ್ಳಿಗಳಲ್ಲೇ. ಕೃಷಿರಂಗ ಅಭಿವೃದ್ಧಿ ಹೊಂದಿದರೆ ಅದರಿಂದ ನೇರವಾಗಿ…
  • July 24, 2017
    ಬರಹ: addoor
    ಜಗದೆ ನೀಂ ಕೊಂಡದ್ದೆ ಜಗಕೆ ನೀಂ ಕೊಟ್ಟದ್ದೆ ಮಿಗಿಲಾವುದೆರಡರೊಳು ನಿನ್ನ ಬೆಲೆ ಏನು? ಬಗೆಯದೀ ಲೆಕ್ಕವನು ಜಗದುಣಿಸನುಂಬವನು ಮೃಗ ಮಾತ್ರನಲ್ಲವೇಂ? – ಮರುಳ ಮುನಿಯ ಈ ಜಗತ್ತಿನಿಂದ ನೀನು ಪಡೆದದ್ದು ಎಷ್ಟು? ಈ ಜಗತ್ತಿಗೆ ನೀನು ಕೊಟ್ಟದ್ದು…
  • July 17, 2017
    ಬರಹ: addoor
    “ಮಂಕುತಿಮ್ಮನ ಕಗ್ಗ” ಮತ್ತು “ಮರುಳ ಮುನಿಯನ ಕಗ್ಗ” ಮಾನ್ಯ ಡಿ.ವಿ. ಗುಂಡಪ್ಪನವರು ಮನುಕುಲಕ್ಕೆ ಇತ್ತ ಮಹಾನ್ ಕೊಡುಗೆಗಳು. ಈ ಮೇರುಕೃತಿಗಳ ಮುಕ್ತಕಗಳಲ್ಲಿ ಅಡಗಿವೆ ನಮ್ಮ ಬದುಕಿನ ಎಲ್ಲ ಪ್ರಶ್ನೆಗಳಿಗೆ ಉತ್ತರಗಳು. ಅವುಗಳಲ್ಲಿ ಕೆಲವು ಮುಕ್ತಕಗಳ…
  • July 15, 2017
    ಬರಹ: vishu7334
    ತುಂಬಾ ವರ್ಷಗಳ ಹಿಂದೆ ಕೇಳುತ್ತಿದ್ದ ಗುರುದಾಸ್ ಮಾನ್ ರ ಹೊಸ ಗೀತೆಯ ವಿಡಿಯೋ ಯೂಟ್ಯೂಬ್ ನಲ್ಲಿ ಶಿಫಾರಸುಗಳಲ್ಲಿ ನೋಡಿದಾಗ ಕೇಳೋಣ ಎಂದೆನಿಸಿತು. ರಾಷ್ಟ್ರಕ್ಕಾಗಿ ಪ್ರಾಣ ಬಿಟ್ಟ ಭಗತ್ ಸಿಂಗ್ ನನ್ನ ಆತ ಪ್ರೀತಿಸಿದ ಪಂಜಾಬ್ ಇಂದು ಏನಾಗಿದೆ ಎಂದು…
  • July 11, 2017
    ಬರಹ: addoor
    “ಗುಡ್ ಅರ್ತ್” ನೋಬಲ್ ಪ್ರಶಸ್ತಿ ಪುರಸ್ಕೃತ ಚೀನೀ ಕಾದಂಬರಿ. ವಾಂಗ್ ಲುಂಗ್ ಎಂಬ ಒಬ್ಬ ರೈತ, ಜಮೀನಿನ ಮಾಲೀಕನಾಗ ಬೇಕೆಂಬ ತನ್ನ ಕನಸನ್ನು ನನಸಾಗಿಸಿಕೊಂಡ ಕತೆ ಇದು. ಇದರಲ್ಲಿ ಅವನ ಪತ್ನಿ ಓಲನ್ ಅವಳದ್ದೂ ಪ್ರಧಾನ ಪಾತ್ರ. ವಾಂಗ್ ಲುಂಗನ ಮುದಿ…
  • July 08, 2017
    ಬರಹ: hpn
    “ಇದೇನ್ ಸಾರ್, ನಮ್ ತೋಟ್ದಾಗ್ ಏಕಾ ಬೆಳೆದಿರ್ತದೆ. ಕಿತ್ತು ಕಿತ್ತು ಬಿಸಾಕೋದೆ.” ಹತ್ತಿರದ ಹಳ್ಳಿಯ ವೆಂಕಟರಾಮಯ್ಯ ಹೇಳಿದರು.    ಆ ದಿನ ಹಾಗೇ ರಸ್ತೆ ಬದಿಯಲ್ಲಿ ಕಂಡ ಗಿಡವೊಂದನ್ನು ವೆಂಕಟರಾಮಯ್ಯನಿಗೆ ತೋರಿಸಿ “ನೋಡಿ, ಇದು ಔಷಧಿ ಗಿಡ.…
  • July 07, 2017
    ಬರಹ: Anantha Ramesh
    ೧   ಆ ಮುಗ್ಧಮುಖದ ಕಪ್ಪು ಚೆಲುವೆಯ ಚಿತ್ರವಿರುವ ಫೋಟೊವನ್ನು ಸುದೀಪ ರಾಜುವಿನ ಕೈಗೆ ಕೊಡುತ್ತಾ ಹೇಳಿದ, 'ರಾಜು, ಬೇಜಾರು ಮಾಡಬೇಡ. ನಿನ್ನ ಹೆಂಡತಿಯ ಈ ಫೋಟೋ  ಕೊಡಲು ಸ್ವಲ್ಪ ತಡವಾಯಿತು'.   ಸುದೀಪ ಕೊಟ್ಟ ಆ ಫ಼ೋಟೊ ನೋಡುತ್ತ ರಾಜು…
  • July 03, 2017
    ಬರಹ: addoor
    ತಿಂಗಳ ಮಾತು :ಕೃಷಿರಂಗದ ಬವಣೆ ನಿವಾರಣೆ ಕ್ರಮಗಳು  ತಿಂಗಳ ಬರಹ:೧) ನೀರನ್ನು ಸೃಷ್ಟಿಸಲು ಸಾಧ್ಯವಿಲ್ಲ ೨)ಕೋಲಾರದಲ್ಲಿ ನೀರಿಗಾಗಿ ಹಾಹಾಕಾರ    ಸಾವಯವ ಸಂಗತಿ:ಮಿಶ್ರ ಬೆಳೆ  ಬೇಸಾಯ ಮುಡೆಬಳ್ಳಿ:ಐತಿಹ್ಯ ಲೋಕದಲ್ಲೊಂದು  ಇಣುಕು ನೋಟ.…