November 2017

  • November 30, 2017
    ಬರಹ: shreekant.mishrikoti
    -ನೀವು ದಿನಕ್ಕೆ ಎಷ್ಟು ಸಲ ದಾಡಿ (shave) ಮಾಡುತ್ತೀರಿ ? - 15-20 ಸಲ - ದೇವರೇ, ನಿಮಗೇನು ಹುಚ್ಚೇ ? - ಇಲ್ಲ , ನಾನೊಬ್ಬ ಕ್ಷೌರಿಕ ----------- ನನ್ನದು ಸ್ವಚ್ಛ ಮನಸ್ಸಾಕ್ಷಿ , ಈತನಕ ಅದನ್ನು ಬಳಸಿಯೇ ಇಲ್ಲ . ----------- ಟೀಚರ್…
  • November 29, 2017
    ಬರಹ: areyurusuresh
    ಜ್ಯೋತಿರ್ಲಿಂಗುವಿರುವ ವೈದ್ಯನಾಥೇಶ್ವರ ಸ್ವಾಮಿಯ ಬೀಡು ಅರೆಯೂರು. ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು…
  • November 29, 2017
    ಬರಹ: ಸುಧೀ೦ದ್ರ
    ಕಳೆದ (ಮತ್ಯಾವುದೋ?) ಜನ್ಮದಲ್ಲಿ ಸತೀಶನ ಹೆಂಡತಿಯಾಗಿದ್ದ ತಾರ ಈಗಿನ ಜನ್ಮದಲ್ಲಿ ನನ್ನ ಹೆಂಡತಿ ರೀಟಾಳೇ?? ಹೀಗೊಂದು ಪ್ರಶ್ನೆ ನಾಲ್ಕು ದಿನದಿಂದ ಜೋಸೆಫ್ನಿಗೆ ಇನ್ನಿಲ್ಲದಂತೆ ಕಾಡುತ್ತಿದೆಯಂತೆ. ಅಷ್ಟಕ್ಕೂ ಅವನಿಗೆ ಹೀಗೆ ಅನ್ನಿಸಲು ಕಾರಣವಾದರೂ…
  • November 29, 2017
    ಬರಹ: shreekant.mishrikoti
    ರಜಾದಿನಗಳಲ್ಲಿ ಪ್ರವಾಸ ಹೋಗುವ ಬಗ್ಗೆ ಇವತ್ತು ನನ್ನ ಹೆಂಡತಿ ಭಾರೀ ಜಗಳ ಮಾಡಿದಳು. ನನಗೆ ಪ್ಯಾರಿಸ್ ಗೆ ಹೋಗಬೇಕು ಅಂತ , ಅವಳಿಗೆ ನನ್ನ ಜತೆ ಬರಬೇಕು ಅಂತ. ---- ತಾಯಿ - ಪುಟ್ಟಾ, ಇವತ್ತು ಶಾಲೆಯಲ್ಲಿ ಏನು ಮಾಡಿದಿರಿ? ಪುಟ್ಟ - ಇವತ್ತು…
  • November 29, 2017
    ಬರಹ: Sangeeta kalmane
    ಅದೊಂದು ಸಂಜೆ.   ಬಾನಲ್ಲಿ ಭಾಸ್ಕರ ತನ್ನ ನಿಯತ್ತಿನ ಕೆಲಸ ಮುಗಿಸಿ ಇನ್ನೇನು ಅಸ್ತಂಗತನಾಗುವ ಸಮಯ.  ಅದೇ ಕಡಲು ಪುಳಕಿತಗೊಂಡು ತನ್ನ ಕೆನ್ನಾಲಿಗೆ ತೆರೆದು ಆಗಾಗ ದಡಕ್ಕೆ ಬಡಿಯುತ್ತಿತ್ತು.  ಬೋರ್ಗರೆಯುವ ನಾದದ ಮಿಳಿತ ಸುತ್ತೆಲ್ಲ ರಂಗೇರಿದ ಬಾನು…
  • November 28, 2017
    ಬರಹ: areyurusuresh
    ಆಫೀಸಿನಲ್ಲಿ ಕುಳಿತು ಸಚಿವ ಟಿ.ಬಿ. ಜಯಚಂದ್ರ ಬಗ್ಗೆ ಸೊಗಡು ಶಿವಣ್ಣ ಮಾಡಿದ ಆರೋಪದ ಬಗ್ಗೆ ವರದಿ ಬರೆಯುತ್ತಿದ್ದೆ ಆಗ ರಿಸಪ್ಷನ್ ಹುಡುಗಿ ಶಾಲಿನಿ ಬಂದು ಸಾರ್ ನಿಮಗೊಂದು ಲೆಟರ್ ಇದೆ ಎಂದು ಹೇಳಿ ಪತ್ರವೊಂದನ್ನು ನನ್ನ ಕೈಗಿತ್ತು ಹೋದಳು. ನನ್ನ…
  • November 28, 2017
    ಬರಹ: areyurusuresh
    ಅದೇಷ್ಟೋ ವರ್ಷಗಳ ಹಿಂಸೆ ಯಾತನೆ ಅವಮಾನಗಳ ಈ ಅಸಹ್ಯ ಬದುಕಿನಿಂದ ಬೇಸತ್ತು ಅಂದು ಸಂಜೆ ತಾರುಣ್ಯವನ್ನಾಗಷ್ಟೇ ಕಳೆದು ಕೊಳ್ಳುವಂತೆ ಕಾಣುತ್ತಿದ್ದ ಮಾವಿನಮರದ ರೆಂಬೆಗೆ ನಾನು ನೇಣು ಹಾಕಿಕೊಂಡಾಗ ಆಕಾಶ ತನ್ನ ಒಡಲನ್ನು ಹರಿದುಕೊಂಡಂತೆ…
  • November 28, 2017
    ಬರಹ: shreekant.mishrikoti
    ತುಂಬಾ ಹಣವುಳ್ಳಾತ ತನ್ನನ್ನು ಜೈಲಿಗೆ ಕಳುಹಿಸಬಹುದಾದ ಒಂದು ಕೇಸಿನಲ್ಲಿ ತನ್ನನ್ನು ಉಳಿಸುವಂತೆ ಆ ವಕೀಲನ ಮೊರೆ ಹೋದ . ವಕೀಲ ಭರವಸೆ ನೀಡಿದ - ಚಿಂತಿಸಬೇಡಿ , ಇಷ್ಟೊಂದು ಹಣ ಇಟ್ಟುಕೊಂಡು ನೀವು ಜೈಲಿಗೆ ಹೋಗಲು ಸಾಧ್ಯವೇ ಇಲ್ಲ. ಅಂತೆಯೇ ಆಯಿತು.…
  • November 27, 2017
    ಬರಹ: shreekant.mishrikoti
    ಆತನ ಹೆಂಡತಿ ಸಿಟ್ಟಿಗೆದ್ದು ಅವನ ಗಂಟೆಮೂಟೆ ಕಟ್ಟಿ , 'ಎಲ್ಲಾದರೂ ಹಾಳಾಗಿ ಹೋಗು , ಮರಳಿ ಬರಬೇಡ ' ಎಂದು ಅರಚಿದಳು. ಆತ ಗಂಟೆಮೂಟೆ ಎತ್ತಿಕೊಂಡು ಬಾಗಿಲು ದಾಟುತ್ತಿದ್ದಂತೆ 'ನೀನು ನಿಧಾನವಾಗಿ ನರಳಿ ನರಳಿ ಸಾಯಿ' ಅಂತ ಕಿರುಚಿದಳು. ಆತ ಕೂಡಲೇ…
  • November 26, 2017
    ಬರಹ: shreekant.mishrikoti
    ಭಯೋತ್ಪಾದಕರಿಗೆ ನಾನು ಹೆದರುವವನಲ್ಲ- ನನ್ನ ಮದುವೆ ಆಗಿ ಎಷ್ಟೋ ವರುಷ ಆಗಿವೆ ----- ಅರವತ್ತು ವರ್ಷದ ಶ್ರೀಮಂತ ಹರೆಯದ ಸುಂದರಿಯನ್ನು ಮದುವೆ ಆದ. ಎಲ್ಲ ಗೆಳೆಯರಿಗೂ ಆಶ್ಚರ್ಯ - ಅದು ಹೇಗೆ ಅವಳು ಅವನನ್ನು ಒಲಿದಳು ? ಅಂತ. ಅವನನ್ನೇ ಕೇಳಿದಾಗ…
  • November 26, 2017
    ಬರಹ: addoor
    ಎನಿತ ಜಗಕಿತ್ತೆ ನೀಂ ಕೊಂಡೆಯೆನಿತದರಿಂದ ಗಣಿತವದೆ ನಿನ್ನ ಯೋಗ್ಯತೆಗೆ ನೆನೆದದನು ಉಣು ಬೆಮರಿ, ನಗು ನೊಂದು, ನಡೆ ಕುಂಟುತಲುಮೆಂದು ಹಣೆಯ ಬರಹವೊ ನಿನಗೆ – ಮರುಳ ಮುನಿಯ ಈ ಭೂಮಿಗೆ ನಾವು ಬಂದಾಗಿದೆ. ಪ್ರತಿಯೊಬ್ಬರೂ ಬಂದ ಕ್ಷಣದಿಂದಲೇ ಒಂದು…
  • November 26, 2017
    ಬರಹ: santhosha shastry
    ಸೂತ್ರಧಾರ        :    ನೋಡಿ, ಮಿನಿ ಕರ್ನಾಟಕ  ಎನ್ನಬಹುದಾದ ವಠಾರ ಇದು.  ಇಲ್ಲಿ ನಮ್ಮ  ರಾಜ್ಯದ ವಿವಿಧ ಭಾಗಗಳ ಜನ  ಒಂದಾಗಿ ಹಾಯಾಗಿ ಇದ್ದಾರೆ.  ಕವಿತಾ ಮೈಸೂರಿನವಳಾದ್ರೆ,  ಸುಕನ್ಯಾ ಪಕ್ಕದ ಮಂಡ್ಯದವಳು. ಉಡುಪಿ ಮೂಲದವಳು ರಶ್ಮಿ.  ಶ್ಯಾಮಲಾ…
  • November 24, 2017
    ಬರಹ: vishu7334
    IMDb: http://www.imdb.com/title/tt0079470/   ಎಪ್ಪತರ ದಶಕದಲ್ಲಿ ಇಂಗ್ಲೆಂಡಿನಲ್ಲಿ ಪ್ರಖ್ಯಾತಿ ಪಡೆದಿದ್ದ ಮೊಂಟಿ ಪೈಥಾನ್ ನ ತಂಡ ಬಹಳ ಕಷ್ಟದೊಂದಿಗೆ ಈ ಹಾಸ್ಯ ಚಿತ್ರವನ್ನು ನಿರ್ಮಿಸಿತು. ಆರು ಜನ ಮುಖ್ಯವಾಗಿ ಈ ತಂಡದಲ್ಲಿದ್ದರು-…
  • November 20, 2017
    ಬರಹ: santhosha shastry
    On the anniversary of Demonetisation-ಹೀಗೇ ಸುಮ್ಮನೆ.. ಸೂತ್ರಧಾರ    :    ಧರಣಿ ಮಂಡಳ ಮಧ್ಯದೊಳಗೆ, ಮೆರೆಯುತಿಹ ಕರ್ಣಾಟ ರಾಜ್ಯದೊಳು,       ಬೆಂಗಳೂರೆಂಬ ಮಾಯಾನಗರಿಯಲ್ಲಿ ಒಂದು ಸಂಸಾರ - ಸೀತಾರಾಮ       ಜಾನಕಿಯರದ್ದು. …
  • November 20, 2017
    ಬರಹ: Priyanka.B
    ಜೀವವಿರದ ಬೊಂಬೆಗಳ ಜೊತೆಯಲ್ಲಿ ಮೂರು ವರುಷದ ಪುಟಾಣಿ ಮಗುವೊಂದು ಆಟವಾಡುತ್ತಿತ್ತು.ಮುಗ್ಧತೆಯ ಪ್ರತಿರೂಪವಾಗಿದ್ದ ಆ ಮಗು ಬೊಂಬೆಯ ಜೊತೆಯಲ್ಲಿ ಆಟಗಳನ್ನು ಆಡುತ್ತ , ತನ್ನ ತೊದಲು ನುಡಿಗಳಲ್ಲಿ ಅಮ್ಮ ಹೇಳುತ್ತಿದ್ದ ಹಾಡುಗಳನ್ನು ಹಾಡಿ ಬೊಂಬೆಯನ್ನು…
  • November 19, 2017
    ಬರಹ: addoor
    ಒಂದಗಳು ಹೆಚ್ಚಿರದು, ಒಂದಗಳು ಕೊರೆಯಿರದು ತಿಂದು ನಿನ್ನನ್ನ ಋಣ ತೀರುತಲೆ ಪಯಣ ಹಿಂದಾಗದೊಂದು ಚಣ, ಮುಂದಕುಂ ಕಾದಿರದು ಸಂದ ಲೆಕ್ಕವದೆಲ್ಲ – ಮಂಕುತಿಮ್ಮ ಈ ಭೂಮಿಯಲ್ಲಿ ನಮ್ಮ ಬದುಕು ಎಷ್ಟು ದಿನ? ನಮ್ಮ ಋಣ ಮುಗಿಯುವ ವರೆಗೆ ಎನ್ನುತ್ತಾರೆ…
  • November 16, 2017
    ಬರಹ: sriprasad82
      ಯಕ್ಷಗಾನ ನಮ್ಮೂರ ಕಲೆ. ಭರ್ಜರಿ ವೇಷ ಭೂಷಣಗಳು, ಪುರಾಣದ ಕಥಾಪ್ರಸಂಗಗಳು, ಭಾಗವತರ ಭಾಗವತಿಕೆಯ ಸಿರಿವಂತಿಕೆ, ಪಾತ್ರದಾರಿಗಳ ನಾಟ್ಯ, ಮಾತಿನ ಅಬ್ಬರ, ವಿಧೂಶಕರುಗಳ ಹಾಸ್ಯ , ಚಂಡೆಯ ಮೊರೆತ ಇವುಗಳ ಸಮ್ಮಿಲನವೇ ಯಕ್ಷಗಾನ. ಕೆಲ ದಿನಗಳ ಹಿಂದೆ…
  • November 15, 2017
    ಬರಹ: Sangeeta kalmane
    ರಾಜ್ಯದಲ್ಲಿ ಸರಕಾರಿ ಕನ್ನಡ ಶಾಲೆಗಳನ್ನು ಅಲ್ಲಲ್ಲಿ ಮಕ್ಕಳ ಸಂಖ್ಯೆಗನುಗುಣವಾಗಿ ಮುಚ್ಚುವ ತೀರ್ಮಾನ ಈಗಿನ  ಸರಕಾರ ತೆಗೆದುಕೊಂಡಿರುವುದು ನಿಜಕ್ಕೂ ಶೋಚನೀಯ.  ಇದಕ್ಕೆ ಬಲಿಯಾಗುವುದು ಸಾಮಾನ್ಯವಾಗಿ ಹಳ್ಳಿಗಳಲ್ಲಿ ಇರುವ ಶಾಲೆಗಳು.   ಬಹಳ ಬಹಳ…
  • November 13, 2017
    ಬರಹ: Anantha Ramesh
                                                     - ಅನಂತ ರಮೇಶ್    'ನೋಡೋಕೆ ಭಾರೀ ದೊಡ್ಡ ಕುಳಾ ನಮ್ಮಯ ರಂಗೂ ಮಾಮಬೆಳ್ಸಿದ್ದಾನೆ ತನ್ನ ದೇಹಾನ ಇಲ್ಲ ಲಂಗೂ ಲಗಾಮ!'   ಮೊನ್ನೆ ನನ್ನ ಗೆಳೆಯನ ಮನೆಗೆ ಹೋಗಿದ್ದೆ. ಗೆಳೆಯನ ಪುಟ್ಟ ಮಗ…
  • November 12, 2017
    ಬರಹ: addoor
    ಸಹನೆ ಜೀವಕೆ ವಿಜಯ ಸಹಿಸು ಬಂದುದನೆಲ್ಲ ಸಹಿಸು ಬೇಡದೆ ಬಂದ ಪಾಡನೆಲ್ಲ ಸಹನೆ ನಿನ್ನಾತ್ಮವನು ಗಟ್ಟಿ ಪಡಿಪಭ್ಯಾಸ ವಿಹಿತವದು ಮನುಜಂಗೆ – ಮರುಳ ಮುನಿಯ ಮತ್ತೆಮತ್ತೆ ಸುಡುವ ಬೆಂಕಿಯಂತಿರುವ ಬಾಳಿನಲ್ಲಿ ಜಯಿಸಬೇಕಾದರೆ ಏನು ಮಾಡಬೇಕು? “…