June 2018

  • June 30, 2018
    ಬರಹ: kavinagaraj
    ಬಲಶಾಲಿ ನೀನಾಗು ನಿನ್ನ ಬಲವೇ ಬಲವು  ಸುಕರ್ಮವನೆ ಮಾಡಿ ಸಂತಸವ ನೀ ಕಾಣು | ಉತ್ಥಾನ ಪತನಕ್ಕೆ ಪರರು ಕಾರಣರಲ್ಲ ನಿನ್ನುದ್ಧಾರ ನಿನ್ನಿಂದಲೇ ಮೂಢ || 
  • June 30, 2018
    ಬರಹ: vishu7334
    IMDb:  https://www.imdb.com/title/tt0395169/?ref_=nv_sr_1                             ಆಫ್ರಿಕಾ ಎಂದ ಕೂಡಲೆ ನಮಗೆ ಥಟ್ಟನೆ ನೆನಪಾಗುವುದು ಎರಡು. ಕಾಡಿನ ಸಫಾರಿ ಮತ್ತು ಅಲ್ಲಿನ ಜನರ ಬಡತನ, ಹಸಿವು. ಅಂತಾರಾಷ್ಟ್ರೀಯ…
  • June 29, 2018
    ಬರಹ: kavinagaraj
    ರಸಭರಿತ ಫಲಮೂಲ ಕೊಂಬೆ ತಾನಲ್ಲ ಫಲಸತ್ವ ಸಾಗಿಪ ಮಾರ್ಗ ತಾನಹುದು| ಮಾಡಿದೆನೆನಬೇಡ ನಿನದೆನಬೇಡ ಜಗವೃಕ್ಷರಸ ಹರಿವ ಕೊಂಬೆ ನೀ ಮೂಢ||      ಕೊಂಬೆಯಲ್ಲಿ ಗೊಂಚಲು ಗೊಂಚಲಾಗಿ ಬಿಟ್ಟ ಫಲಗಳನ್ನು ಕಂಡು ಕೊಂಬೆ ತನ್ನಿಂದ ಈ ಫಲಗಳು ಎಂದು ಹೆಮ್ಮೆ…
  • June 27, 2018
    ಬರಹ: kavinagaraj
    ಸಕಲ ರಕ್ಷಕ ಸಕಲ ಪೋಷಕ ಸೃಷ್ಟಿಕರ್ತನೆ ದೇವನು ತಂದೆಯವನೆ ತಾಯಿಯವನೆ ಅವನೆ ಸಕಲಕೆ ಕಾರಕ | ಹಿತವ ಕಾಯುವ ಮಹಿಮನ ಹಿತವನಾರು ಕಾಯ್ವರು ಗೂಢಾತಿಗೂಢವೋ ಅವನಾಟ ಮೂಢ ||
  • June 27, 2018
    ಬರಹ: addoor
    ಉತ್ತರ ಕನ್ನಡದ ದಾಂಡೇಲಿ ಹತ್ತಿರದ ಕುಳಗಿಯ  ನಿಸರ್ಗಧಾಮದಲ್ಲಿ ಅಭ್ಯುದಯ  ಪತ್ರಿಕೋದ್ಯಮ  ಶಿಬಿರದ ಕೊನೆಯ ದಿನ.  ಫೆಬ್ರವರಿ 9, 2004. ಅಂದು  ಮಧ್ಯಾಹ್ನ ನಮ್ಮ ಡೇರೆಗೆ  ಬಂದಾಗ ಕಂಡದ್ದೇನು? ಕೋತಿಗಳ ರಂಪ. ಅವು ನಮ್ಮ  ಡೇರೆಯೊಳಗೆ  ನುಗ್ಗಿ…
  • June 25, 2018
    ಬರಹ: kavinagaraj
       ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿದ್ದ ನಿವಾಸಿಗಳೊಂದಿಗೆ ಮಾತನಾಡಿದಾಗ, ಕುಟುಂಬದವರೊಡನೆ ಇದ್ದರೂ ಖಿನ್ನತೆಯಿಂದ ಬಳಲುತ್ತಿರುವ ಹಲವು ವೃದ್ಧರನ್ನು ಮಾತನಾಡಿಸಿದಾಗ ಆದ ಮನಕಲಕುವ ಅನುಭವಗಳನ್ನು ಹಂಚಿಕೊಂಡರೆ ಅದೊಂದು ದೀರ್ಘ ಲೇಖನವೇ…
  • June 24, 2018
    ಬರಹ: addoor
    ದುಡಿ ಲೋಕದಲಿ ಮರುಳೆ ದುಡಿದೊಡಲ ಸವೆಯಿಸೈ ಒಡಲು ಸವೆದಂತೆ ಮನದಲಗು ಸವೆಯುವುದು ಸಡಗರವು ಕುಗ್ಗುತಿರೆ ಬುದ್ಧಿ ಕಳೆಯೇರುವುದು ಬೆಡಗುವಡೆಯುವುದಾತ್ಮ – ಮರುಳ ಮುನಿಯ “ಮರುಳೆ, ದುಡಿ ಲೋಕದಲಿ; ದುಡಿದೊಡಲ ಸವಿಯಿಸೈ.” ಇದು, ಮುಂಚಿನ…
  • June 23, 2018
    ಬರಹ: kavinagaraj
    ನೀ ತಂದೆ ಒಬ್ಬನಿಗೆ ಒಬ್ಬನಿಗೆ ಮಗನು ಒಬ್ಬನಿಗೆ ಅಣ್ಣ ನೀನೊಬ್ಬನಿಗೆ ತಮ್ಮನು | ನೀನೊಬ್ಬನೇ ಇದ್ದರೇನ್ ಪಾತ್ರಗಳು ಹಲವು ಜನ್ಮಗಳು ಹಲವಿರಲು ಜೀವವೊಂದೇ ಮೂಢ ||
  • June 22, 2018
    ಬರಹ: kavinagaraj
        ಎಷ್ಟು ವೈಪರೀತ್ಯ! ಪೋಷಕರು ತಮ್ಮ ಮಕ್ಕಳು ಮುಂದೆ ಬರಲಿ, ಸಮಾಜದಲ್ಲಿ ಪ್ರತಿಷ್ಠಿತರಾಗಲಿ ಎಂದು ಬಯಸಿ ಶ್ರಮಪಟ್ಟು ಮಕ್ಕಳನ್ನು ಬೆಳೆಸುತ್ತಾರೆ, ಏನೆಲ್ಲಾ ಕಷ್ಟ ಪಡುತ್ತಾರೆ! ತಮಗೆ ವಂಚನೆ ಮಾಡಿಕೊಂಡು, ಮಕ್ಕಳಿಗೆ ಕೊರತೆಯಾಗದಂತೆ…
  • June 21, 2018
    ಬರಹ: kavinagaraj
    ನೀನೆ ಹೆಣ್ಣಾಗಿರುವೆ ನೀನೆ ಗಂಡಾಗಿರುವೆ  ಎಲೆ ಜೀವ ನೀನಪ್ಪಿ ಒಪ್ಪಿದಾ ತನುವಿನಂತಪ್ಪೆ | ಮುಪ್ಪಡರಿ ಕೋಲೂರಿ ಹೊಸ ದಾರಿ ಅರಸಿರಲು ಲೋಕದೆಲ್ಲೆಡೆ ನಿನ್ನ ದಿಟ್ಟಿಯೋ ಮೂಢ ||
  • June 20, 2018
    ಬರಹ: addoor
    ಏನಾನುಮಂ ಮಾಡು ಕೈಗೆ ದೊರೆತುಜ್ಜುಗವ ನಾನೇನು ಹುಲುಕಡ್ಡಿಯೆಂಬ ನುಡಿ ಬೇಡ ಹೀನಮಾವುದುವಿಲ್ಲ ಜಗದ ಗುಡಿಯೂಳಿಗದೆ ತಾಣ ನಿನಗಿಹುದಿಲ್ಲಿ - ಮಂಕುತಿಮ್ಮ “ಏನಾದರೂ ಕೆಲಸ ಮಾಡುತ್ತಿರು; ಸೋಮಾರಿಯಾಗಿ ಕೂತಿರಬೇಡ. ನಿನ್ನ ಕೈಗೆ ಸಿಕ್ಕಿದ ಯಾವುದೇ…
  • June 20, 2018
    ಬರಹ: kavinagaraj
           ಮೊದಲಿಗೆ ಒಂದೆರಡು ಘಟನೆಗಳನ್ನು ಹಂಚಿಕೊಳ್ಳುವೆ. ಅದೊಂದು ಹೋಬಳಿ ಕೇಂದ್ರ. ಅಲ್ಲಿನ ದಿನಸಿ ಅಂಗಡಿಯ ಮಾಲಿಕ ಗ್ರಾಮದ ಅತಿ ದೊಡ್ಡ ಶ್ರೀಮಂತ. ಪ್ರತಿದಿನ ರಾತ್ರಿ ಮನೆಗೆ ನೋಟುಗಳ ಕಂತೆಗಳನ್ನೇ ಚೀಲದಲ್ಲಿ ಹೊತ್ತು ತಂದು ಎಣಿಸಿ…
  • June 19, 2018
    ಬರಹ: shammi
    ಕಾವೇರಿ ಯಾರದ್ದು ?  ೧೨೬ ವರ್ಷಗಳ ಇತಿಹಾಸವಿರುವ ಕಾವೇರಿನದಿ ನೀರಿನ ವಿವಾದ ಬಗೆ ಹರಿಯುವ ತರಹ ಕಾಣದು. ಇದು ಕನ್ನಡನಾಡಿನ ತಲಕಾವೇರಿಯಲ್ಲಿ ಹುಟ್ಟಿ ತಮಿಳುನಾಡಿನ ಶ್ರೀರಂಗಂ ಬಳಿ ಸಮುದ್ರ ಸೇರುವ ಕಾವೇರಿತಾಯಿಗೂ ನೆಮ್ಮದಿ ತರದಿರುವ ವಿಷಯ.…
  • June 18, 2018
    ಬರಹ: kavinagaraj
    ಆ ಮಾರ್ಗ ಈ ಮಾರ್ಗ ಸುತ್ತಿ ಬರುವುದು ಜೀವ ಮನುಜನೋ ಪ್ರಾಣಿಯೋ ಮತ್ತೊಂದು ಮಗದೊಂದು | ಇಂದ್ರಿಯಕೆ ಇಂದ್ರನ ಅಮರ ಜೀವಾತ್ಮನ ನಡೆಗೆ ಕಾರಣವು ಗೂಢವೋ ಮೂಢ || 
  • June 18, 2018
    ಬರಹ: addoor
    ಜಡ್ಡುಗಟ್ಟಿದ್ದ ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ, ಚುರುಕುತನ ಮತ್ತು ಹೊಸತನ ತರಲು ಕೇಂದ್ರ ಸರಕಾರ ಮುಂದಾಗಿದೆ. ಭಾರತೀಯರನ್ನು ಗುಲಾಮಿಗಳನ್ನಾಗಿಯೇ ಇರಿಸಿ ದಮನಿಸಲಿಕ್ಕಾಗಿ ಮತ್ತು ಈ ದೇಶದ ಸಂಪತ್ತನ್ನೆಲ್ಲ ದೋಚಲಿಕ್ಕಾಗಿ ಬ್ರಿಟಿಷರು ರೂಪಿಸಿದ್ದ…
  • June 17, 2018
    ಬರಹ: kavinagaraj
       ಬೇಬಿ ಸಿಟ್ಟಿಂಗ್, ಎಲ್.ಕೆ.ಜಿ., ಯು.ಕೆ.ಜಿ.ಗಳಿಗೆ ಸೇರಿಸಲು ವರ್ಷಗಳ ಮೊದಲೇ ಮುಂಗಡ ಬುಕಿಂಗ್ ಮಾಡಿರಬೇಕು, ಸಾಲುಗಟ್ಟಲೆ ಸರತಿಯ ಸಾಲಿನಲ್ಲಿ ನಿಲ್ಲಬೇಕು, ಲಕ್ಷಗಟ್ಟಲೆ ಡೊನೇಶನ್ ಕೊಡಬೇಕು. ಮಕ್ಕಳ ತಾಯಿ-ತಂದೆಯರ ಸಂದರ್ಶನವನ್ನೂ ಮಾಡಿ ಅವರು…
  • June 16, 2018
    ಬರಹ: kavinagaraj
    ಸತ್ತವನ ಜೀವಕ್ಕೆ ಸಾವಿಲ್ಲ ನೋಡಾ ಸಾಯಲಿಹ ಮತ್ತೊಂದು ದೇಹವನೆ ಸೇರುವುದು | ಕರ್ಮವನೆ ಅನುಸರಿಸಿ ಅನ್ನ-ಜಲ ಕಾಣವುದು ಜೀವದಾನಿಯ ಮರ್ಮವೆಂತಿಹುದೊ ಮೂಢ || 
  • June 15, 2018
    ಬರಹ: kavinagaraj
        ಜನರು ಯಾವುದನ್ನು ಯಜ್ಞವೆನ್ನುತ್ತಾರೋ ಅದು ನಿಜವಾಗಿಯೂ ಬ್ರಹ್ಮಚರ್ಯವೇ ಆಗಿದೆ. ಯಜ್ಞವೆಂದರೆ ಕೇವಲ ಅಗ್ನಿಯನ್ನು ಉರಿಸುತ್ತಾ ಹೋಮ, ಹವನಗಳನ್ನು ಮಾತ್ರ ಮಾಡುವುದೆಂದು ಅರ್ಥವಲ್ಲ. ಎಲ್ಲಾ ಶ್ರೇಷ್ಠತಮ ಕರ್ಮಗಳೂ ಯಜ್ಞವೆಂದು ಶತಪತ…
  • June 12, 2018
    ಬರಹ: ravinayak
      ಹತ್ತಿ ಕಟಗಿ ಬತ್ತಿ ಕಟಗಿ ಬಾವಣ್ಣವರ ಬಸಪ್ಪನವರ ಕೈ ಕೈ ದೂಳಗೈ ಪಂಚಂ ಪಗಡಂ ನೆಲಕಡಿ ಹನುಮ ದಾತರ ದರ‍್ಮ ತಿಪ್ಪಿ ಮೇಲೆ ಕೋಳಿ ರಗತ ಬೋಳಿ ಕೈ ಕೈ ಎಲ್ಲಿ ಹೋಯ್ತು ? ಕದದ ಸಂದ್ಯಾಗ ! ಕದ ಏನ್ ಕೊಟ್ತು ? ಚೆಕ್ಕಿ ಕೊಟ್ತು !…