ಬರದಿಹುದರೆಣಿಕೆಯಲಿ ಬಂದಿಹುದ ಮರೆಯದಿರು
ಗುರುತಿಸೊಳಿತಿರುವುದನು ಕೇಡುಗಳ ನಡುವೆ
ಇರುವ ಭಾಗ್ಯವ ನೆನೆದು ಬಾರೆನೆಂಬುದನು ಬಿಡು
ಹರುಷಕದೆ ದಾರಿಯೆಲೊ – ಮಂಕುತಿಮ್ಮ
ಕೆಲವರದು ಬದುಕಿನಲ್ಲಿ ಭಾರೀ ಲೆಕ್ಕಾಚಾರ – ತಮ್ಮ ಕೈಗೆ ಬಾರದಿರುವುದರ…
IMDb: http://www.imdb.com/title/tt0096548/?ref_=nv_sr_1
ಈ ಬಾರಿ ಒಂದು ಚಲನಚಿತ್ರದ ಬದಲಿಗೆ ಟಿವಿ ಸೀರಯಲ್ ಬಗ್ಗೆ ಬರೆಯುತ್ತಿದ್ದೇನೆ. ನನ್ನ ಬ್ಲಾಗ್ ಅನ್ನು ಚಲನಚಿತ್ರಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದುಕೊಂಡಿದ್ದೆನಾದರೂ…
ಒಬ್ಬ ಸಣಕಲ ವ್ಯಕ್ತಿ ಧಡೂತಿ ಪೈಲ್ವಾನನನ್ನು ಕುರಿತು, "ಈ ಸಲ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಮತ್ತೊಮ್ಮೆ ನನ್ನ ತಂಟೆಗೆ ಬಂದರೆ ಹುಷಾರ್" ಎಂದರೆ ಪೈಲ್ವಾನ ನಕ್ಕು ಸುಮ್ಮನಿರುತ್ತಾನೆ ಎಂದಿಟ್ಟುಕೊಳ್ಳಿ. ಈಗ ಅಹಿಂಸಾ ತತ್ವವನ್ನು…
ಮಕ್ಕಳ ಕುತೂಹಲದ ಮಟ್ಟ ತುಂಬಾ ದೊಡ್ಡದು. ಎಲ್ಲವನ್ನೂ ಕುತೂಹಲವಾಗಿ ನೋಡುವ ಅವುಗಳ ದೃಷ್ಟಿ ಮತ್ತು ಆ ಕುತೂಹಲವನ್ನು ಉಳಿಸಿಕೊಳ್ಳುವ ಸಮಯವೂ ಅಷ್ಟೇ ಮುಖ್ಯವಾಗಿರುತ್ತದೆ. ಮಕ್ಕಳಿಗೆ ಚಲನೆ ತುಂಬಾ ಇಷ್ಟ. ಒಂದೇ ಕಡೆ ಇರುವ ಮತ್ತು ಚಲನೆಯೇ ಇಲ್ಲದ…
ರಾಜಕೀಯ ಕಾರಣಕ್ಕೋ, ಯಾವುದೋ ಕ್ಷುಲ್ಲಕ ಕಾರಣಕ್ಕೋ ದಕ್ಷ ಅಧಿಕಾರಿಯೊಬ್ಬನ ಅಕಾಲಿಕ ವರ್ಗಾವಣೆಯಾದರೆ ಜನರು ಪ್ರತಿಭಟಿಸುವುದುಂಟು. ಇದು ಎರಡು ಸಂಗತಿಗಳನ್ನು ಸೂಚಿಸುತ್ತವೆ- ಒಂದು, ದಕ್ಷ ಮತ್ತು ಜನಪರ ಅಧಿಕಾರಿಗಳನ್ನು ಜನರು…
ಬಿಸಿಲಿಗೆ ಕಾದು ಕೆಂಡವಾದ ಟಾರ್ ರಸ್ತೆಯಲ್ಲಿ ನಡೆದು ಗುಳ್ಳೆಯೆದ್ದ ಅಂಗಾಲುಗಳು, ಏಳು ದಿನಗಳ ನಡಿಗೆಯಿಂದ ಬಾತುಹೋದ ಕಾಲಿನ ಮಣಿಗಂಟುಗಳು, ದಾರ ಕಟ್ಟಿ ಜೋಡಿಸಿದ ಹರಿದ ಚಪ್ಪಲಿಗಳು, ಬಿಸಿಲಿನ ಧಗೆಗೆ ಒಣಗಿ ಸುಟ್ಟಂತಾದ ಮುಖಗಳು – ೧೨ ಮಾರ್ಚ್…
ರಚನೆ: ಪುರಂದರ ದಾಸರು
ಪ್ರಸ್ತಾವನೆ: ಪುರಂದರದಾಸರಿಂದ ಬರೆದ ಈ ಕಾವ್ಯದ ರಚನಾಸನ್ನಿವೇಶ
ನನ್ನ ಮನದಲ್ಲಿ ಕೊಂಚ ಪ್ರಶ್ನಾತೀತ ಗೊಂದಲವೆಬ್ಬಿಸಿರುವುದು. ಬಲ್ಲವರು ಯಾರಾದರೂ ವಿವರಣೆ ನೀಡುವರೇ?
ಮೂಗು ಸಣ್ಣದು ಮೂಗುತಿ ದೊಡ್ಡದು
ಭಾರ ಯಾರು ಹೊರಬೇಕು…
ಶಿಕ್ಷಕ ಎಂದರೆ ಯಾರು?
ಆದಿಗುರು ಶಂಕರಾಚಾರ್ಯರ ಪ್ರಶ್ನೋತ್ತರ ಮಾಲಿಕೆಯಲ್ಲಿ ಒಂದು ಪ್ರಶ್ನೆಯಿದೆ ಕೋ ಗುರು: ಗುರುವೆಂದರೆ ಯಾರು ಎಂದು, ಸದ್ವಿದ್ಯೆಯನ್ನು ಕಲಿಸಿದಾತನೆ ಗುರು ಸನ್ನಡತೆಯ ತೋರುವಾತನೆ ಗುರು. ಈ ಮೇಲಿನ ಉತ್ತರದಲ್ಲಿನ ಯಾವ ಅಂಶಗಳು…
ಇನ್ನೊಬ್ಬರಿಗೆ ಆಗುವ ಹಿಂಸೆ, ಅವಮಾನಗಳನ್ನು ಕಂಡು ಸಂತೋಷಿಸುವುದು, ಸ್ವತಃ ಹಿಂಸೆ ನೀಡಿ, ಅವಮಾನಿಸಿ ಸಂತೋಷಿಸುವುದೇ ವಿಕೃತಿ. ಈ ವಿಕೃತಿ ಮನುಷ್ಯನ ಅಂತರ್ಗತ ಸ್ವಭಾವವಾಗಿದ್ದು, ಪ್ರಮಾಣ ಹೆಚ್ಚು, ಕಡಿಮೆ ಇರಬಹುದು! ಯಾರನ್ನು ಕಂಡರೆ…
ಇದು ಕರ್ನಾಟಕ ರಾಜ್ಯ ರಸ್ತೆೆ ಸಾರಿಗೆಯೋ, ಡಾಬಾಗಳ ಕಮಿಷನ್ ಸಾರಿಗೆಯೋ !
ಉತ್ತರ ಕರ್ನಾಟಕದ ಹಳ್ಳಿಿ ಹಳ್ಳಿಿಗಳಿಂದ ಸಾವಿರ ಸಾವಿರ ಜನರು ದಿನನಿತ್ಯ ಗಂಟುಮೂಟೆ, ಮಕ್ಕಳು ಮರಿಗಳೊಂದಿಗೆ ಬೆಂಗಳೂರಿಗೆ ದುಡಿಯಲು ಹೋಗುತ್ತಾಾರೆ. ಕೆಲವರು ಟ್ರೈನ್…
ರಚನೆ: ಪುರಂದರದಾಸರು
ಮಾನವ ಜನ್ಮ ದೊಡ್ಡದು
ಇದ ಹಾನಿ ಮಾಡಲು ಬೇಡಿ
ಹುಚ್ಚಪ್ಪಗಳಿರಾ !
ಕಾಲನವರು ಬಂದು ಕರಪಿಡಿದೆಳೆವಾಗ
ತಾಳು ತಾಳೆಂದರೆ ಕೇಳುವರೇ?
ವೇಳೆ ಹೋಗದ ಮುನ್ನ ಧರ್ಮವ ಗಳಿಸಿರೊ
ಸುಳ್ಳಿನ ಸಂಸಾರ ಸುಳಿಗೆ ಸಿಲುಕಬೇಡಿ
ಏನು ಕಾರಣ…
ಎಲೆ ಹಸಿರು ಹೂ ಬಿಳ್ಪು ಜಾಜಿಯೊಂದರೊಳೆಂತು
ಹುಳಿಸಿಹಿಗಳೊಂದೆ ಮಾವಿನ ಕಾಯೊಳೆಂತು
ಒಳಿತು ಕೆಡುಕಂತು ಮಾಯಾಯಂತ್ರವೊಂದರಿನೆ
ನೆಲವೊಂದು ಬೆಳೆ ಹಲವು – ಮರುಳ ಮುನಿಯ
ಜಾಜಿ ಹೂವಿನ ಬಳ್ಳಿಯಲ್ಲಿ ಎಲೆ ಹಸಿರು, ಹೂ ಬಿಳಿ, ಇದೆಂತು? ಹಾಗೆಯೇ, ಮಾವು…
'ಸಪ್ತದ್ವೀಪಾ ವಸುಂಧರಾ' - ಈ ಭೂಮಂಡಲ ಏಳು ದ್ವೀಪಗಳನ್ನೊಳಗೊಂಡಿದೆ ಎಂಬುದು ಇದರ ಅರ್ಥ. ಆ ಏಳು ದ್ವೀಪಗಳೆಂದರೆ ಜಂಬೂದ್ವೀಪ, ಪ್ಲಾಕ್ಷದ್ವೀಪ, ಶಾಲ್ಮಲೀದ್ವೀಪ, ಕುಶದ್ವೀಪ, ಕ್ರೌಂಚದ್ವೀಪ, ಶಕದ್ವೀಪ ಮತ್ತು ಪುಷ್ಕರದ್ವೀಪ. ಜಂಬೂದ್ವೀಪಕ್ಕೆ…