July 2018

  • July 15, 2018
    ಬರಹ: addoor
    ಬರದಿಹುದರೆಣಿಕೆಯಲಿ ಬಂದಿಹುದ ಮರೆಯದಿರು ಗುರುತಿಸೊಳಿತಿರುವುದನು ಕೇಡುಗಳ ನಡುವೆ ಇರುವ ಭಾಗ್ಯವ ನೆನೆದು ಬಾರೆನೆಂಬುದನು ಬಿಡು ಹರುಷಕದೆ ದಾರಿಯೆಲೊ – ಮಂಕುತಿಮ್ಮ ಕೆಲವರದು ಬದುಕಿನಲ್ಲಿ ಭಾರೀ ಲೆಕ್ಕಾಚಾರ – ತಮ್ಮ ಕೈಗೆ ಬಾರದಿರುವುದರ…
  • July 15, 2018
    ಬರಹ: vishu7334
    IMDb:  http://www.imdb.com/title/tt0096548/?ref_=nv_sr_1   ಈ ಬಾರಿ ಒಂದು ಚಲನಚಿತ್ರದ ಬದಲಿಗೆ ಟಿವಿ ಸೀರಯಲ್ ಬಗ್ಗೆ ಬರೆಯುತ್ತಿದ್ದೇನೆ. ನನ್ನ ಬ್ಲಾಗ್ ಅನ್ನು ಚಲನಚಿತ್ರಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದುಕೊಂಡಿದ್ದೆನಾದರೂ…
  • July 15, 2018
    ಬರಹ: kavinagaraj
        ಒಬ್ಬ ಸಣಕಲ ವ್ಯಕ್ತಿ ಧಡೂತಿ ಪೈಲ್ವಾನನನ್ನು ಕುರಿತು, "ಈ ಸಲ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ. ಮತ್ತೊಮ್ಮೆ ನನ್ನ ತಂಟೆಗೆ ಬಂದರೆ ಹುಷಾರ್" ಎಂದರೆ ಪೈಲ್ವಾನ ನಕ್ಕು ಸುಮ್ಮನಿರುತ್ತಾನೆ ಎಂದಿಟ್ಟುಕೊಳ್ಳಿ. ಈಗ ಅಹಿಂಸಾ ತತ್ವವನ್ನು…
  • July 14, 2018
    ಬರಹ: Anantha Ramesh
                           (ಗಝಲ್)  ನೀನು ಏಳುವ ಮುನ್ನವೇ ಎದ್ದು ಸದ್ದಿಲ್ಲದೆಕಾಫ಼ಿ ಗುಟುಕರಿಸಿ ನಿನಗೂ ತಂದಿದ್ದೇನೆ ಏತಕೀ ಮುನಿಸು  ಕೈದೋಟದಿಂದ ಅರಳಿದ ಹೂಗಳ ತಂದುಪೂಜೆಗಲ್ಲದೆ ನಿನ್ನ ಮುಡಿಗೂ ಮಿಗಿಸಿದ್ದೇನೆ ಏತಕೀ ಮುನಿಸು  ಹರಡಿ…
  • July 12, 2018
    ಬರಹ: kavinagaraj
    ಸತ್ಯಾಸತ್ಯವಿರಲಿಲ್ಲ ಶೂನ್ಯ ತಾ ಮೊದಲು ಇರಲಿಲ್ಲವಂತೆ ಲೋಕವೆಲ್ಲಿಯದಂತೆ ಆಗಸವು ಮೇಲೆ ಇರಲಿಲ್ಲವಂತೆ | ಇದ್ದಂತಹುದೇನೋ ಗಹನ ಗಂಭೀರ ವಿಸ್ಮಯವದಂತೆ ಆರ ಆಶ್ರಯದಲಿತ್ತೋ ಅರಿತವರಿಹರೆ ಮೂಢ || 
  • July 12, 2018
    ಬರಹ: Harish Athreya
    ಮಕ್ಕಳ ಕುತೂಹಲದ ಮಟ್ಟ ತುಂಬಾ ದೊಡ್ಡದು. ಎಲ್ಲವನ್ನೂ ಕುತೂಹಲವಾಗಿ ನೋಡುವ ಅವುಗಳ ದೃಷ್ಟಿ ಮತ್ತು ಆ ಕುತೂಹಲವನ್ನು ಉಳಿಸಿಕೊಳ್ಳುವ ಸಮಯವೂ ಅಷ್ಟೇ ಮುಖ್ಯವಾಗಿರುತ್ತದೆ. ಮಕ್ಕಳಿಗೆ ಚಲನೆ ತುಂಬಾ ಇಷ್ಟ. ಒಂದೇ ಕಡೆ ಇರುವ ಮತ್ತು ಚಲನೆಯೇ ಇಲ್ಲದ…
  • July 11, 2018
    ಬರಹ: kavinagaraj
          ರಾಜಕೀಯ ಕಾರಣಕ್ಕೋ, ಯಾವುದೋ ಕ್ಷುಲ್ಲಕ ಕಾರಣಕ್ಕೋ ದಕ್ಷ ಅಧಿಕಾರಿಯೊಬ್ಬನ ಅಕಾಲಿಕ ವರ್ಗಾವಣೆಯಾದರೆ ಜನರು ಪ್ರತಿಭಟಿಸುವುದುಂಟು. ಇದು ಎರಡು ಸಂಗತಿಗಳನ್ನು ಸೂಚಿಸುತ್ತವೆ- ಒಂದು, ದಕ್ಷ ಮತ್ತು ಜನಪರ ಅಧಿಕಾರಿಗಳನ್ನು ಜನರು…
  • July 11, 2018
    ಬರಹ: addoor
    ಬಿಸಿಲಿಗೆ ಕಾದು ಕೆಂಡವಾದ ಟಾರ್ ರಸ್ತೆಯಲ್ಲಿ ನಡೆದು ಗುಳ್ಳೆಯೆದ್ದ ಅಂಗಾಲುಗಳು, ಏಳು ದಿನಗಳ ನಡಿಗೆಯಿಂದ ಬಾತುಹೋದ ಕಾಲಿನ ಮಣಿಗಂಟುಗಳು, ದಾರ ಕಟ್ಟಿ ಜೋಡಿಸಿದ ಹರಿದ ಚಪ್ಪಲಿಗಳು, ಬಿಸಿಲಿನ ಧಗೆಗೆ ಒಣಗಿ ಸುಟ್ಟಂತಾದ ಮುಖಗಳು – ೧೨ ಮಾರ್ಚ್…
  • July 11, 2018
    ಬರಹ: shammi
    ರಚನೆ: ಪುರಂದರ ದಾಸರು ಪ್ರಸ್ತಾವನೆ: ಪುರಂದರದಾಸರಿಂದ ಬರೆದ ಈ ಕಾವ್ಯದ ರಚನಾಸನ್ನಿವೇಶ ನನ್ನ ಮನದಲ್ಲಿ ಕೊಂಚ ಪ್ರಶ್ನಾತೀತ ಗೊಂದಲವೆಬ್ಬಿಸಿರುವುದು. ಬಲ್ಲವರು ಯಾರಾದರೂ ವಿವರಣೆ ನೀಡುವರೇ? ಮೂಗು ಸಣ್ಣದು ಮೂಗುತಿ ದೊಡ್ಡದು ಭಾರ ಯಾರು ಹೊರಬೇಕು…
  • July 11, 2018
    ಬರಹ: kavinagaraj
    ಅಮರನಲ್ತೆ ಕತ್ತಲೆಯನೋಡಿಸುವ ಬೆಳಕು ನೀನಲ್ತೆ ನೀನಲ್ತೆ ನಿರ್ಮಲನು ತಿಳಿವು ತೋರುವ ಅರಿವು ನೀನಲ್ತೆ | ಸರಿದಾರಿಯಲಿ ಸಮನಿಹನ ಹಿಂದಿಕ್ಕಿ ಅಡಿಯಿಡಲು ಅಡ್ಡಿ ನಿನಗೇನಿಹುದೊ ಕಾಣೆ ಮೂಢ || 
  • July 11, 2018
    ಬರಹ: Harish Athreya
    ಶಿಕ್ಷಕ ಎಂದರೆ ಯಾರು? ಆದಿಗುರು ಶಂಕರಾಚಾರ್ಯರ ಪ್ರಶ್ನೋತ್ತರ ಮಾಲಿಕೆಯಲ್ಲಿ ಒಂದು ಪ್ರಶ್ನೆಯಿದೆ ಕೋ ಗುರು: ಗುರುವೆಂದರೆ ಯಾರು ಎಂದು, ಸದ್ವಿದ್ಯೆಯನ್ನು ಕಲಿಸಿದಾತನೆ ಗುರು ಸನ್ನಡತೆಯ ತೋರುವಾತನೆ ಗುರು. ಈ ಮೇಲಿನ ಉತ್ತರದಲ್ಲಿನ ಯಾವ ಅಂಶಗಳು…
  • July 08, 2018
    ಬರಹ: kavinagaraj
     ಇನ್ನೊಬ್ಬರಿಗೆ ಆಗುವ ಹಿಂಸೆ, ಅವಮಾನಗಳನ್ನು ಕಂಡು ಸಂತೋಷಿಸುವುದು, ಸ್ವತಃ ಹಿಂಸೆ ನೀಡಿ, ಅವಮಾನಿಸಿ ಸಂತೋಷಿಸುವುದೇ ವಿಕೃತಿ. ಈ ವಿಕೃತಿ ಮನುಷ್ಯನ ಅಂತರ್ಗತ ಸ್ವಭಾವವಾಗಿದ್ದು, ಪ್ರಮಾಣ ಹೆಚ್ಚು, ಕಡಿಮೆ ಇರಬಹುದು! ಯಾರನ್ನು ಕಂಡರೆ…
  • July 08, 2018
    ಬರಹ: sainathbalakrishna
    ಬಂದಿತೇ ಕರ್ತವ್ಯದ ಕರೆ? ಸನ್ನಿಹಿತವಾಯ್ತೆ ಮಥುರೆಗೆ ತೆರಳುವ ಸಮಯ? ತರವೇ ತೆರಳುವುದು ರಾಧೆಯ ನೋಡದೆ ? ಏಕೆ ಕೈಯಿಂದ ಜಾರುತಿರುವುದು  ಮುರಳಿ ? ಮುರಳಿಯ ಉಸಿರು ರಾಧೆ, ಅವಳಿಲ್ಲದೆ ಮುರಳಿಯೇ ? ಹೊರಟನು ಕೃಷ್ಣನು ಹುಡುಕುತ ಮುರಳಿಯ ಉಸಿರನು.  …
  • July 08, 2018
    ಬರಹ: ravinayak
    ಇದು ಕರ್ನಾಟಕ ರಾಜ್ಯ ರಸ್ತೆೆ ಸಾರಿಗೆಯೋ, ಡಾಬಾಗಳ ಕಮಿಷನ್ ಸಾರಿಗೆಯೋ ! ಉತ್ತರ ಕರ್ನಾಟಕದ ಹಳ್ಳಿಿ ಹಳ್ಳಿಿಗಳಿಂದ ಸಾವಿರ ಸಾವಿರ ಜನರು ದಿನನಿತ್ಯ ಗಂಟುಮೂಟೆ, ಮಕ್ಕಳು ಮರಿಗಳೊಂದಿಗೆ ಬೆಂಗಳೂರಿಗೆ ದುಡಿಯಲು ಹೋಗುತ್ತಾಾರೆ. ಕೆಲವರು ಟ್ರೈನ್‌…
  • July 08, 2018
    ಬರಹ: kavinagaraj
    ಸತ್ವ ರಜೋ ತಮಗಳ ಕಟ್ಟುಗಳು ಬಿಗಿದಿರಲು ತನು ಮನ ವಚನಗಳು ಬಿಡದೆ ಕಾಡಿರಲು | ವಿಚಾರಿ ತಾನವನು ದೇವನ ಮೊರೆ ಹೊಕ್ಕು ತನ್ನ ಬಂಧನವ ತಾನೆ ಮುರಿವನೋ ಮೂಢ ||
  • July 08, 2018
    ಬರಹ: shammi
    ರಚನೆ: ಪುರಂದರದಾಸರು ಮಾನವ ಜನ್ಮ ದೊಡ್ಡದು ಇದ ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ ! ಕಾಲನವರು ಬಂದು ಕರಪಿಡಿದೆಳೆವಾಗ ತಾಳು ತಾಳೆಂದರೆ ಕೇಳುವರೇ? ವೇಳೆ ಹೋಗದ ಮುನ್ನ ಧರ್ಮವ ಗಳಿಸಿರೊ ಸುಳ್ಳಿನ ಸಂಸಾರ ಸುಳಿಗೆ ಸಿಲುಕಬೇಡಿ ಏನು ಕಾರಣ…
  • July 08, 2018
    ಬರಹ: addoor
    ಎಲೆ ಹಸಿರು ಹೂ ಬಿಳ್ಪು ಜಾಜಿಯೊಂದರೊಳೆಂತು ಹುಳಿಸಿಹಿಗಳೊಂದೆ ಮಾವಿನ ಕಾಯೊಳೆಂತು ಒಳಿತು ಕೆಡುಕಂತು ಮಾಯಾಯಂತ್ರವೊಂದರಿನೆ ನೆಲವೊಂದು ಬೆಳೆ ಹಲವು – ಮರುಳ ಮುನಿಯ ಜಾಜಿ ಹೂವಿನ ಬಳ್ಳಿಯಲ್ಲಿ ಎಲೆ ಹಸಿರು, ಹೂ ಬಿಳಿ, ಇದೆಂತು? ಹಾಗೆಯೇ, ಮಾವು…
  • July 08, 2018
    ಬರಹ: Harish Athreya
    ’ಸರ್ ನನ್ ಮಗ ನನ್ ಜೊತೆ ಮಾತೇ ಆಡಲ್ಲ ಸರ್, ಮೂರ್ಹೊತ್ತು ಟಿವಿ, ಇಲ್ಲಾಂದ್ರೆ ಮೊಬೈಲ್. ನಾವಿದೀವಿ ಅನ್ನೋ ಪ್ರಜ್ಞೇನೇ ಇಲ್ಲ ಇವನಿಗೆ’ ಕಂಪ್ಲೇಂಟುಗಳ ಪಟ್ಟಿ ದೊಡ್ಡದಿತ್ತು ಸಧ್ಯಕ್ಕೆ ಇಷ್ಟಕ್ಕೆ ನಿಲ್ಲಿಸೋಣ. ಏಳನೇ ಕ್ಲಾಸಿನಲ್ಲಿ ಓದ್ತಾ ಇದ್ದ…
  • July 07, 2018
    ಬರಹ: kavinagaraj
        'ಸಪ್ತದ್ವೀಪಾ ವಸುಂಧರಾ' - ಈ ಭೂಮಂಡಲ ಏಳು ದ್ವೀಪಗಳನ್ನೊಳಗೊಂಡಿದೆ ಎಂಬುದು ಇದರ ಅರ್ಥ. ಆ ಏಳು ದ್ವೀಪಗಳೆಂದರೆ ಜಂಬೂದ್ವೀಪ, ಪ್ಲಾಕ್ಷದ್ವೀಪ, ಶಾಲ್ಮಲೀದ್ವೀಪ, ಕುಶದ್ವೀಪ, ಕ್ರೌಂಚದ್ವೀಪ, ಶಕದ್ವೀಪ ಮತ್ತು ಪುಷ್ಕರದ್ವೀಪ. ಜಂಬೂದ್ವೀಪಕ್ಕೆ…
  • July 07, 2018
    ಬರಹ: kavinagaraj
    ದೇವನಿಟ್ಟ ಪಾತ್ರೆಯದು ಅಂಕಿಲ್ಲ ಡೊಂಕಿಲ್ಲ ಬೇಯುತಿಹುದು ಪಾತ್ರೆಯಲಿ ಮಾಡಿದಡುಗೆಯೆಲ್ಲ | ಮಾಡಿದ ಕರ್ಮವದು ಬೆನ್ನನು ಬಿಡದು ಅಟ್ಟಡುಗೆಯುಣ್ಣದೆ ವಿಧಿಯಿಲ್ಲ ಮೂಢ ||