ಈ ಲೇಖನ ಸಸ್ಯಾಹಾರದ ಪರವಾಗಲೀ, ಮಾಂಸಾಹಾರದ ವಿರುದ್ದದ್ದಾಗಲೀ ಅಲ್ಲವೆಂದು ಮೊದಲಿಗೇ ಸ್ಪಷ್ಟಪಡಿಸಿಬಿಡುತ್ತೇನೆ. ಈಗ ಗೋವಧೆ ನಿಷೇಧದ ಕ್ರಮದಿಂದಾಗಿ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಅದರ ಜೊತೆಗೇ ಸಸ್ಯಾಹಾರ ಮತ್ತು…
ಜಾಣೆ..!!
ಇದು ನನ್ನ ಕನಸಿನ ಕೂಸು ಜಾಣೆಯೆಂಬ ಕವನ ಸಂಕಲನದ ಮೂಲಕ ಸಾಹಿತ್ಯಲೋಕಕ್ಕೆ ಕಾಲಿಡಲು ನಾನು ಈಗಷ್ಟೇ ತಯಾರಾಗಿ ನಿಂತಿರುವೆ ನಿಮ್ಮೆಲ್ಲರ ಮುಂದೆ.
ಸರಿಯಾಗಿ ಒಂದು ವರ್ಷ ಸಾಹಿತ್ಯಲೋಕದಲ್ಲಿ ಏನಾದರೂ ಸಾಧನೆ ಮಾಡಲೆ ಬೇಕೆಂಬ ಕನಸು ಕಂಡಿದ್ದೆ…
ನಮ್ಮನ್ನು ನಾವೇ ಪ್ರಾಮಾಣಿಕರಾಗಿ ನಮಗೆ ಯಾರು ಅತ್ಯಂತ ಪ್ರಿಯರು ಎಂದು ಪ್ರಶ್ನಿಸಿಕೊಂಡಾಗ ಸಮಸ್ಯೆಗಳಲ್ಲಿ ಸಿಲುಕಿ ತೊಳಲಾಡುತ್ತಿರುವ ಸಂದರ್ಭಗಳಲ್ಲಿ ನಮಗೆ ಸಾಮಾನ್ಯವಾಗಿ ಪುಕ್ಕಟೆ ಸಲಹೆ ಕೊಡುವವರು, ಹೊಗಳುವವರು, ಪರಿಹಾರ ಸೂಚಿಸುವವರು,…
ಹಾಗೇ ಸುಮ್ಮನೆ
ಕಡೂರು ತಾಲ್ಲೂಕಿನ ಕುಗ್ರಾಮ ಮಚ್ಚೇರಿ. ಇಲ್ಲಿ ಹುಟ್ಟಿ ಬೆಳೆದ ಎಂ.ಎಸ್.ಶ್ರೀನಿವಾಸ ಮೂರ್ತಿಯವರು ಶಿಕ್ಷಣ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿದರು. ಅವರು ಇಲ್ಲಿ ಸೇವೆ ಸಲ್ಲಿಸಿದ ದಿನಗಳನ್ನು…
ಹಾಗೇ ಸುಮ್ಮನೆ
ಕಡೂರಿನ ಬಳಿಯಲ್ಲಿರುವ ಒಂದು ಗ್ರಾಮ ತಂಗಲಿ. ಪಾಂಡವರೊಮ್ಮೆ ಇಲ್ಲಿ ತಂಗಿದ್ದರು. ಆದ್ದರಿಂದ ತಂಗಲಿ ಎಂಬ ಹೆಸರು. ತೆಂಗಲೆ ಶ್ರೀ ವೈಷ್ಣವರ ಶ್ರದ್ಧಾಕೇಂದ್ರ. ಇಲ್ಲಿದೆ ಜಾಗೃತ ನರಸಿಂಹ ವಿಗ್ರಹ
ಇಲ್ಲೊಬ್ಬರಿದ್ದರು. ಅವರನ್ನೆಂದಿಗೂ…
ಹಾಗೇ ಸುಮ್ಮನೆ-2
ಕಡೂರು ತಾಲೂಕಿನ ಒಂದು ಹೋಬಳಿ ಯಗಟಿ....ಯಂಗಟಿ ಎಂಬ ಮಹಿಳೆಯಿಂದಾಗಿ ಯಗಟಿ ಎಂಬ ಹೆಸರು ಬಂದಿತು ಎಂದು ಪ್ರತೀತಿ. ಇಲ್ಲಿರುವ ವೀರನಾರಾಯಣ ಸ್ವಾಮಿ ದೇವಾಲಯ ಪ್ರಸಿದ್ಧವಾದುದು. ಈ ಗ್ರಾಮಕ್ಕೆ ಹೊಂದಿಕೊಂಡಂತಿರುವ "ಪುರ" ಎಂಬ…
ಈ ವರುಷ ಮೇ ತಿಂಗಳಿನ ಬಿರುಬೇಸಗೆಯಲ್ಲಿ ಕರ್ನಾಟಕದಲ್ಲಿ ಹಾಗೂ ದೇಶದ ಹಲವೆಡೆ ಭಾರೀ ಮಳೆಯಾಗಿದೆ. ಇದು ಅಕಾಲ ಮಳೆ. ಬರ, ನೆರೆ ಮತ್ತು ಅಕಾಲ ಮಳೆ – ಈ ಮೂರು ಪ್ರಾಕೃತಿಕ ವಿಕೋಪಗಳ ಬಿರುಸು ಹವಾಮಾನ ಬದಲಾವಣೆಯಿಂದಾಗಿ ಹೆಚ್ಚುತ್ತಿದೆ. ಇದರಿಂದಾಗಿ…
ಕುಂಬಾರನಿಗೆ ವರುಷ, ದೊಣ್ಣೆೆಗೆ ನಿಮಿಷ ಅನ್ನೋೋ ಹಾಗೆ, ಬ್ರಿಿಟಿಷರ ಕಪಿಮುಷ್ಠಿಿಯಲ್ಲಿದ್ದ ಭಾರತವನ್ನು, ಆನಂತರ ಭಾರತದ ಒಕ್ಕೂಟ ವ್ಯವಸ್ಥೆೆಗೆ ಸೇರಲು ನಿರಾಕರಿಸಿದ ನಿಜಾಮನ ತೆಕ್ಕೆೆಯೊಳಗಿದ್ದ ಹೈದರಬಾದ್ ಸಂಸ್ಥಾಾನವನ್ನು ಭಾರತದ ಒಕ್ಕೂಟ…
ಇದೇನಪ್ಪಾ ಇದು? ಎಲ್ಲರೂ ಸುಖಕ್ಕಾಗಿ ಹಂಬಲಿಸುವಾಗ ಇದೇನಿದು ವಿಚಿತ್ರ ಅನಿಸಿಕೆ? ಎಂದು ಅನ್ನಿಸುವುದು ಸಹಜವೇ. ನಿಜ, ಸುಖವಿರಬೇಕು, ಒಳ್ಳೆಯ ಕಾಲ ಬರಬೇಕು. ವಿಚಾರ ಮಾಡೋಣ. ಸುಖ ನಮ್ಮನ್ನು ತೃಪ್ತರನ್ನಾಗಿಸಿದರೆ ಕಷ್ಟಗಳು ನಮ್ಮಲ್ಲಿನ…
ಅಂದಿನ ಸಮಾರಂಭದಲ್ಲಿ ತನಗೆ ಸಿಗಬೇಕಾಗಿದ್ದ ಗೌರವ ಸಿಗಲಿಲ್ಲವೆಂದು ಮಂಕಾಗಿ ಕುಳಿತಿದ್ದ ಮಂಕನನ್ನು ಮೂಢ ಸಮಾಧಾನಿಸುತ್ತಿದ್ದ:
"ಬೇಜಾರು ಮಾಡಿಕೋಬೇಡ. ಈ ಗೌರವ ಇದೆಯಲ್ಲಾ, ಅದು ಸತ್ತವರಿಗೆ ಸಿಗುವಂತಹದ್ದು. ಈಗ ಗೌರವ…
ಉತ್ತರಕನ್ನಡ ಜಿಲ್ಲೆಯ ಕರಾವಳಿಯ ಪಟ್ಟಣ ಕುಮಟಾದಿಂದ ಜೋಗ ಜಲಪಾತಕ್ಕೆ, ಪಶ್ಚಿಮಘಟ್ಟದ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೬ ಸಾಗುತ್ತದೆ. ಹೆದ್ದಾರಿಯಲ್ಲಿ ಹೋಗುತ್ತಿರುವಾಗ, ಮಲೆಮನೆ ಘಾಟಿಯಲ್ಲಿ ಉತ್ತರಕನ್ನಡ ಜಿಲ್ಲೆಯ ಗಡಿಯ ಹತ್ತಿರ ಆ…