September 2018

  • September 03, 2018
    ಬರಹ: makara
    ಹೀಗೇಕಾಯಿತು......?        ಹಿಂದೆ ಒಂದಾನೊಂದು ಕಾಲದಲ್ಲಿ ಧನಿಕನೊಬ್ಬನು ತೆಪ್ಪವೊಂದರಲ್ಲಿ ಕುಳಿತು ನದಿಯನ್ನು ದಾಟುತ್ತಿದ್ದ. "ವಜ್ರವು ಹೇಗಿರುತ್ತದೆ ಗೊತ್ತಾ?" ಎಂದು ಹುಟ್ಟು ಹಾಕುತ್ತಿದ್ದ ಅಂಬಿಗನನ್ನು ಕೇಳಿದ ಆ ಧನಿಕ. "ಗೊತ್ತಿಲ್ಲ,…
  • September 02, 2018
    ಬರಹ: kavinagaraj
         ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದ ಆಚಾರ್ಯ ವಿನೋಬಾಭಾವೆಯವರ ಭೂದಾನ ಆಂದೋಳನ ಒಂದು ಕ್ರಾಂತಿಯನ್ನೇ ಉಂಟುಮಾಡಿತ್ತೆನ್ನಬಹುದು. ದೇಶಾದ್ಯಂತ ಸಂಚರಿಸಿದ ಅವರು ಉಳ್ಳವರಿಂದ ಭೂದಾನ ಪಡೆದು ಅದನ್ನು ದೀನ ದಲಿತರಿಗೆ ಹಂಚುವ ಮಹತ್ಕಾರ್ಯ ಮಾಡಿ…
  • September 02, 2018
    ಬರಹ: makara
    ರಷ್ಯಾದ ಸ್ಟ್ಯಾಲಿನ್ ಭಕ್ತರು, ಚೈನಾದ ಮಾವೋ ಚೇಲರು, ಜೆಲ್‌ಸ್ಕೀ, ಕ್ಯಾಸ್ಟ್ರೋ ಗಣಗಳು,  ಕಬಳಿಸಿದವು ಮಾನವ ಹಕ್ಕುಗಳ! ನಿಕೋಲಾಯ್, ಚೌಸೆಸ್ಕಿ, ಖಾದರ್,  ಹೊನೇಕರ್, ಹೊಸೆಕ್, ತೋಡರ್ ತರಿದರು ಕೋಟಿ ಕೋಟಿ ಕುತ್ತಿಗೆಗಳ ಉಣಬಡಿಸಿದರು ಶವಗಳ…
  • September 01, 2018
    ಬರಹ: addoor
    ಅಂದಿನಂದಂದಿಗದು ಮುಂದೆ ಸಾಗುವ ಲೀಲೆ ಸಂಧಾನಗಳನೆಲ್ಲ ಮೀರ್ದುದಾ ಲೀಲೆ ಅಂದಂದಿಗಂದಂದು ಬಂದಿಹುದು ಕರ್ತವ್ಯ ಸಂದುದನು ನಿರ್ವಹಿಸು – ಮರುಳ ಮುನಿಯ ಈ ಜಗತ್ತಿನ ಆಟವಿದೆಯಲ್ಲ, ಅದು ಅಂದಿನದು ಅಂದಿಗೆ ಮುಗಿದು, ಮುಂದೆ ಸಾಗುತ್ತಿರುವ ಲೀಲೆ. ಇದು…
  • September 01, 2018
    ಬರಹ: kavinagaraj
    ಮನದ ಕತ್ತಲೆ ಸರಿಸಿ ಅರಿವ ಬೆಳಕನು ಪಡೆಯೆ ದುರ್ಗತಿಯು ದೂರಾಗಿ ನಿರ್ಭಯತೆ ನೆಲೆಸುವುದು | ಬೆಳಕಿರುವ ಬಾಳಿನಲಿ ಜೀವನವೆ ಪಾವನವು ಬೆಳಕಿನೊಡೆಯನ ನುಡಿಯನಾಲಿಸೆಲೊ ಮೂಢ ||