ಹೀಗೇಕಾಯಿತು......?
ಹಿಂದೆ ಒಂದಾನೊಂದು ಕಾಲದಲ್ಲಿ ಧನಿಕನೊಬ್ಬನು ತೆಪ್ಪವೊಂದರಲ್ಲಿ ಕುಳಿತು ನದಿಯನ್ನು ದಾಟುತ್ತಿದ್ದ. "ವಜ್ರವು ಹೇಗಿರುತ್ತದೆ ಗೊತ್ತಾ?" ಎಂದು ಹುಟ್ಟು ಹಾಕುತ್ತಿದ್ದ ಅಂಬಿಗನನ್ನು ಕೇಳಿದ ಆ ಧನಿಕ. "ಗೊತ್ತಿಲ್ಲ,…
ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದ ಆಚಾರ್ಯ ವಿನೋಬಾಭಾವೆಯವರ ಭೂದಾನ ಆಂದೋಳನ ಒಂದು ಕ್ರಾಂತಿಯನ್ನೇ ಉಂಟುಮಾಡಿತ್ತೆನ್ನಬಹುದು. ದೇಶಾದ್ಯಂತ ಸಂಚರಿಸಿದ ಅವರು ಉಳ್ಳವರಿಂದ ಭೂದಾನ ಪಡೆದು ಅದನ್ನು ದೀನ ದಲಿತರಿಗೆ ಹಂಚುವ ಮಹತ್ಕಾರ್ಯ ಮಾಡಿ…
ಅಂದಿನಂದಂದಿಗದು ಮುಂದೆ ಸಾಗುವ ಲೀಲೆ
ಸಂಧಾನಗಳನೆಲ್ಲ ಮೀರ್ದುದಾ ಲೀಲೆ
ಅಂದಂದಿಗಂದಂದು ಬಂದಿಹುದು ಕರ್ತವ್ಯ
ಸಂದುದನು ನಿರ್ವಹಿಸು – ಮರುಳ ಮುನಿಯ
ಈ ಜಗತ್ತಿನ ಆಟವಿದೆಯಲ್ಲ, ಅದು ಅಂದಿನದು ಅಂದಿಗೆ ಮುಗಿದು, ಮುಂದೆ ಸಾಗುತ್ತಿರುವ ಲೀಲೆ. ಇದು…