August 2019

  • August 04, 2019
    ಬರಹ: kvcn
    ನನ್ನ ಊರಿನ ಗಣ್ಯರಲ್ಲಿ ಒಬ್ಬರು ಸೈಕಲ್ ಶಾಪ್ ಇಟ್ಟುಕೊಂಡಿದ್ದ ಕೃಷ್ಣಪ್ಪನವರು. ಇವರು ನನ್ನ ಅಪ್ಪನಿಗಿಂತ ಹಿರಿಯರು, ನನ್ನ ಅಜ್ಜನ ಕಿರಿಯ ಸ್ನೇಹಿತರು. ಅವರ ಮಡದಿ ಲೀಲಕ್ಕ. ಇವರು ಮದುವೆ ಯಾದ ಹೊಸತರಲ್ಲಿ ನನ್ನ ಅಜ್ಜ ಇವರನ್ನು ಮನೆಗೆ ಊಟಕ್ಕೆ…
  • August 03, 2019
    ಬರಹ: shreekant.mishrikoti
    ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ ಮೊದಲಿದ್ದವಳೇ ವಾಸಿ ಎಬ್ಬಿಸಿದರೆ ಉಣ್ಣೋಳು ಕದ್ದ ರೊಟ್ಟಿ ಬೇರೆ ದೇವರ ಪ್ರಸಾದ ಬೇರೆ. ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ. ಮಾನಿಷ್ಟರು ಮಾನಕ್ಕೆ ಅಂಜಿದರೆ ಮಾನಗೇಡಿ ತನಗೇ ಅಂಜಿದರು…