October 2019

  • October 31, 2019
    ಬರಹ: ಮೌನಸಾಹಿತಿ
    ಬಸ್ಸಿನಿಂದ ಇಳಿದು ಇನ್ನೇನು ಮುಂದೆ ಹೆಜ್ಜೆ ಇಡಬೇಕು, ಎನ್ನುವಷ್ಟರಲ್ಲೇ ಡಿಕ್ಕಿ ಹೊಡದ ಯುವತಿಯೊಬ್ಬಳು I'm sorry  ಅನ್ನುತ್ತ ಬಿದ್ದ ಸಾಮಾನುಗಳನ್ನು ಜೋಡಿಸಲು ಅನುವಾದಳು. ಪರವಾಗಿಲ್ಲ ಬಿಡಿ ಎನ್ನುತ್ತಾ ತನ್ನ ವಸ್ತುಗಳನ್ನೆಲ್ಲ ತಾನೇ ಜೋಡಿಸಲು…
  • October 30, 2019
    ಬರಹ: addoor
    ಕೇಂದ್ರ ಸರಕಾರದ ಕೃಷಿ ಹಾಗೂ ಜಲ ಸಂಪನ್ಮೂಲ ಸಚಿವರು, ಯೋಜನಾ ಆಯೋಗದ ಅಥವಾ ಜಾಗತಿಕ ಬ್ಯಾಂಕಿನ ವಕ್ತಾರರು ಇವರು ಯಾರನ್ನೇ ಕೇಳಿ: ಕೃಷಿಯ ಸಮಸ್ಯೆಗಳಿಗೆ ಪರಿಹಾರವೇನು? ಅವರಿಂದ ಒಂದೇ ಉತ್ತರ: ಬೃಹತ್ ಜಲಾಶಯಗಳನ್ನು ನಿರ್ಮಿಸಿ, ಅಗಾಧ ಪ್ರಮಾಣದ…
  • October 30, 2019
    ಬರಹ: Hanumanth A Patil
    ಓ ದೇವಕನ್ಯೆ! ನಿನಗಿದೊ ಸ್ವಾಗತ ಎಂದು ನಿಮ್ಮ ಆಗಮನ? ಸದ್ದಿಲ್ಲದೆ ಬಂದು ಬಿಟ್ಟಿರಿ ಪಯಣ ಸುಖಕರವಾಗಿತ್ತೆ? ಅಂತರೀಕ್ಷದಲಿ  ಉಪಗ್ರಹಗಳ ದಟ್ಟಣೆ ತೊಂದರೆ ಕೊಡಲಿಲ್ಲವೆ? ದಾರಿಯಲೆಲ್ಲಾರೂ ಉಪಗ್ರಹಗಳು ಕಣ್ಣಿಗೆ ಬಿದ್ದವೆ? ಕ್ಷೇಮ ಸಮಾಚಾರ…
  • October 26, 2019
    ಬರಹ: Anantha Ramesh
    ಶಾಲೆ ಮುಗಿಯಿತು ದಶಕ ಸರಿದವು ಹಳೆ ಗೆಳೆಯರೀಗ ಕಲೆತೆವು ಗುರುತು ಹಿಡಿದೆವು ನಗೆಯ ಬಿರಿದೆವು ಅರಿತು ಹೊಸತುಗಳ ಕಲಿತೆವು ತರಗತಿಯಲ್ಲವನಂದು ಮೊದಲಿಗ ಈಗ ಖುಷಿಯ ಬಾಣಸಿಗ ಅಂದಿನ ಹಿಂದಿನ ಬೆಂಚ ಹುಡುಗ ಕಾರ್ಖಾನೆಯೊಂದರ ಮಾಲೀಕ ಸುಂದರಾಂಗ ಶೋಕೀವಾಲ…
  • October 25, 2019
    ಬರಹ: rajeevkc
    ಪ್ರಕೃತಿಯ ಮಡಿಲಲಿ ಮಗುವಾಗುವಾಸೆ. ಪ್ರಕೃತಿಯ ಐಸಿರಿಯಲಿ ಒಂದಾಗುವಾಸೆ. ಸೃಷ್ಠಿಯ ಜೀವಿಗಳಿಗೆ ಮುದ ನೀಡುವಾಸೆ. ಪ್ರಕೃತಿ ತಾಳುವ ವಿಕೋಪಕೆದರಿ ಚಿಗುರದಿದೆ ಎನ್ನಾಸೆ. ಹಕ್ಕಿಯಾಗಿ ಹಾರಿ ಎಲ್ಲೆಡೆ ಸಂಚರಿಸುವಾಸೆ. ಬಾನಂಗಳಕೆ ಹಾರಿ ಮೋಡಗಳೊಡನೆ…
  • October 23, 2019
    ಬರಹ: makara
    ಮನುವಿನ ಧರ್ಮ, ನಮಗೆ ಬೇಡವಾದ ಮನು ಲೇಖಕರ ಪರಿಚಯ  ಹೆಸರು : ಎಂ.ವಿ.ಆರ್. ಶಾಸ್ತ್ರಿ ಜನನ: ೨೨ ಏಪ್ರಿಲ್, ೧೯೫೨; ಕೃಷ್ಣಾ ಜಿಲ್ಲೆಯ ಜಗ್ಗಯ್ಯಪೇಟ, ಆಂಧ್ರ ಪ್ರದೇಶ್ ೧೯೭೫ರಲ್ಲಿ ಆಂಧ್ರಜ್ಯೋತಿಯಲ್ಲಿ ಗ್ರಾಮೀಣ ಭಾಗದ ಪತ್ರಕರ್ತರಾಗಿ (ಮೊಫಸಿಲ್…
  • October 22, 2019
    ಬರಹ: Santosh M Hegde
    ಕಾರಣವ ಕೇಳದಿರು ನೀನೇಕೆ ನನಗೆ ಹತ್ತಿರ ನಾನಿನ್ನ ದೂರದ ಗೆಳೆಯನಾಗಿದ್ದರೂ… ಕೆಲವೊಂದು ಬಂಧಗಳ ದೂರಮಾಡಲಾರೆ ನನ್ನ ಬಗ್ಗೆ ನಿನಗೆ ತಾತ್ಸಾರವಿರಬಹುದು ಎಂದೆನಿಸಿದ್ದರೂ... ತಪ್ಪಿರಬಹುದೇನೋ ತಿಳಿದಿಲ್ಲ,ಕೆಲವೊಮ್ಮೆ  ಅನಿಸಿದ್ದೆಲ್ಲವ…
  • October 21, 2019
    ಬರಹ: addoor
    ಸಕ್ಕರೆ ಉದ್ಯಮದಲ್ಲಿ ೪೦ ವರುಷಗಳ ಸೇವೆಯ ಬಳಿಕ ನಿವೃತ್ತರಾದಾಗ ಜಯಚಂದ್ರನ್ ಕೈಗೊಂಡ ದಿಟ್ಟ ನಿರ್ಧಾರ: ಕೃಷಿ ಕಾಯಕ. ತನ್ನ ಕುಟುಂಬದವರ ಸಹಾಯದಿಂದ ೨೦೦ ಎಕ್ರೆ ಜಮೀನಿನಲ್ಲಿ ಜೆ.ಸಿ. ಅಗ್ರೋ ಫಾರ್ಮ್ ಶುರು ಮಾಡಿ, ಸಾವಯವ ಕೃಷಿಯಲ್ಲಿ ತೊಡಗಿದರು.…
  • October 21, 2019
    ಬರಹ: shreekant.mishrikoti
    ರಾಶಿಯವರು ವಿದ್ಯಾರ್ಥಿಯಾಗಿದ್ದಾಗ ಪಂಚ್ ಪತ್ರಿಕೆಯ ಸಂಚಿಕೆಗಳನ್ನು ಓದಿ ಆನಂದಿಸಿದರು.  ಅವುಗಳಲ್ಲಿನ ಚುರುಕು, ಸ್ಪೂರ್ತಿ,  ಸುಸಂಸ್ಕೃತ ದೃಷ್ಟಿ,  ವಿಡಂಬನಾ ನೋಟ ಅವರನ್ನು  ನಗಿಸಿ ಸಂತೋಷ ಕೊಟ್ಟವು. ಹಾಗಾಗಿ ಇಂಗ್ಲಿಷ್ನಲ್ಲಿನ  ಈ ತರನ…
  • October 18, 2019
    ಬರಹ: addoor
    ಮಂಗಳೂರಿನ  'ವಿಷಮುಕ್ತ ಊಟದ ಬಟ್ಟಲು' ಆಂದೋಲನ ಮುನ್ನಡೆಸುತ್ತಿರುವ ಕೃಷಿಕ-ಗ್ರಾಹಕ ಬಳಗದೆ ಚಟುವಟಿಕೆಗಳು. 
  • October 18, 2019
    ಬರಹ: rajeevkc
    ಕೈ ತುತ್ತನಿತ್ತು, ತುತ್ತಿಗೆ ಬೆಲೆಯ ತೆತ್ತು, ಪೋಷಣೆ ಭಾರ ಹೊತ್ತು, ಏಳಿಗೆ ಬೀಜ ಬಿತ್ತು, ಪೋಷಿಸಲು ಮಮತೆ ಪ್ರೀತಿಯನಿತ್ತು, ಸಲಹುವ ತಾಯಿ ತಂದೆ - ಮೊದಲ ಗುರುವು. ಜೀವಿಸಲು ಪಂಚಭೂತಗಳ ನೀಡಿ, ಶುದ್ಧ ಪರಿಸರವ ಸೃಷ್ಠಿಯ ಮಾಡಿ, ಜೀವಸಂತತಿ…
  • October 17, 2019
    ಬರಹ: makara
            ರಾಜಸ್ಥಾನ್ ಹೈಕೋರ್ಟಿನ ಪೂರ್ಣಪೀಠವು ಜೈಪುರದಲ್ಲಿರುವ ಉಚ್ಛನ್ಯಾಯಾಲಯದ ಪ್ರಾಂಗಣದಲ್ಲಿ ಪ್ರತಿಷ್ಠಾಪಿಸಿದ ಮಹರ್ಷಿ ಮನುವಿನ ವಿಗ್ರಹದ ಕುರಿತು ವ್ಯಕ್ತವಾದ ತೀವ್ರವಾದ ವಿವಾದ ಮತ್ತು ಪ್ರತಿಭಟನೆಯನ್ನು ಪುರಸ್ಕರಿಸಿ ೨೮ ಜುಲೈ, ೧೯೮೯ರಲ್ಲಿ…
  • October 16, 2019
    ಬರಹ: addoor
    ನೀರ ನೆಮ್ಮದಿಗೆ ದಾರಿ ಎಲ್ಲಿದೆ? ಕಾಣಬೇಕೆಂದಾದರೆ ಬನ್ನಿ, ಉತ್ತರಕನ್ನಡದ ಶಿರಸಿ ಹತ್ತಿರದ ಹುಲೇಮಳಗಿಗೆ. ’ನೀರ ನೆಮ್ಮದಿಗೆ ಪತ್ರಿಕೋದ್ಯಮ’ ಕಾರ್ಯಾಗಾರದ ಕೊನೆಯ ದಿನ ಶಿಬಿರಾರ್ಥಿಗಳೊಂದಿಗೆ ಅಲ್ಲಿಗೆ ಹೋಗಿದ್ದೆ; ಕಣ್ಣಾರೆ ಕಂಡಿದ್ದೆ. ಹೋದೊಡನೆ…
  • October 14, 2019
    ಬರಹ: addoor
    ಸ್ಯಾಕ್ಸೋಫೋನ್ ಎಂದೊಡನೆ ಮನದಲ್ಲಿ ಮೂಡಿ ಬರುವ ಹೆಸರು ಕದ್ರಿ ಗೋಪಾಲನಾಥ್ ಅವರದು. ವಿದೇಶಿ ಮೂಲದ ವಾದ್ಯ ಸ್ಯಾಕ್ಸೋಫೋನಿನಿಂದ ನಮ್ಮ ದೇಶದ ಶಾಸ್ತ್ರೀಯ ಕರ್ನಾಟಕ ಸಂಗೀತ ಸುಶ್ರಾವ್ಯವಾಗಿ ಹೊರಹೊಮ್ಮುವಂತೆ ಮಾಡಿದ ಮಹಾ ಸಾಧನೆ ಅವರದು. ಅವರೀಗ ೧೧…
  • October 13, 2019
    ಬರಹ: shreekant.mishrikoti
    ಒಬ್ಬನು ಒಂದು ಮಠದ ಅನುಯಾಯಿ - ಅವನು ಒಬ್ಬಳನ್ನು ಪ್ರೀತಿಸಿ ಮದುವೆಯಾಗಬಯಸಿದ್ದಾನೆ. ಆದರೆ ಅದಕ್ಕೆ ಆ ಮಠಾಧಿಪತಿಯ ಸಮ್ಮತಿಯಿಲ್ಲ.  ಇನ್ನೊಂದು ಮಠಾಧಿಪತಿಯು ಈ ಮಠಾಧಿಪತಿಯ ಮೇಲಿನ ಪೈಪೋಟಿಯಿಂದ ಈ ಮದುವೆಗೆ ಬೆಂಬಲಿಸುತ್ತಾನೆ. ಮುಂದೇನು ಆಗುತ್ತದೆ…
  • October 11, 2019
    ಬರಹ: rajeevkc
    ಓ ಮನುಜನೇ, ಎಂದು ಕಾಣುವುದು ನಿನ್ನಲಿ ತೃಪ್ತಿ? ದಿನವೂ ಬೆಳೆಯುತಿದೆ ನಿನ್ನ ಬೇಡಿಕೆಗಳ ವ್ಯಾಪ್ತಿ. ಭೂಮಂಡಲವೇ ನಿನಗಿದ್ದರೂ, ನಿನಗಿಲ್ಲ ಸಂತೃಪ್ತಿ, ಈ ಮೋಹಕೆ ಬಂಧಿಯಾದ ನಿನಗೆ ಎಲ್ಲಿದೇ ಮುಕ್ತಿ? ಭೂಭಾಗವನೇ ಖಂಡಗಳಾಗಿ ವಿಂಗಡಿಸಿರುವೆ. ಖಂಡಗಳನು…
  • October 10, 2019
    ಬರಹ: hpn
    ಒಂದು ದಿನ ಕಬ್ಬನ್ ಪಾರ್ಕಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ಒಂದೆಡೆ ಸೇರಿದ್ದರು. ನನ್ನ ಅರ್ಧಾಂಗಿ ಸುಮ ನನ್ನನ್ನೂ ನಮ್ಮ ಮಕ್ಕಳ ಜೊತೆ ಅಲ್ಲಿಗೆ ಎಳೆದುಕೊಂಡು ಹೋಗಿದ್ದಳು. ಅದೊಂದು “ಹೋಮ್ ಸ್ಕೂಲಿಂಗ್” ಮಾಡುತ್ತಿರುವ, ಅಂದರೆ…
  • October 09, 2019
    ಬರಹ: addoor
    ಕೆರೆಗಳನ್ನೇ ಕೊಲ್ಲುವ ಜಲಕಳೆ ಅಂತರಗಂಗೆ! ಕೆರೆ, ಕೊಳ, ಸರೋವರ ಮತ್ತು ನದಿಗಳ ನೀರಿನಲ್ಲಿ ವೇಗವಾಗಿ ಬೆಳೆದು, ವಿಸ್ತಾರವಾದ ಪ್ರದೇಶ ಆಕ್ರಮಿಸುತ್ತದೆ. ಕೊನೆಗೆ, ಆ ನೀರಿನಲ್ಲಿ ಜೀವಿಸುವ ಜಲಸಸ್ಯಗಳಿಗೆ ಅಗತ್ಯವಾದ ಸೂರ್ಯನ ಬೆಳಕು ಸಿಗದಂತೆ ಮಾಡಿ,…