November 2019

  • November 30, 2019
    ಬರಹ: addoor
    ೨೦೧೮ರಲ್ಲಿ ಕೇರಳದಲ್ಲಿ ಮತ್ತು ಕರ್ನಾಟಕದ ಕೊಡಗಿನಲ್ಲಿ ಮಹಾಮಳೆ ಹಾಗೂ ಮಹಾನೆರೆಯಿಂದಾದ ಜೀವಹಾನಿ ಮತ್ತು ಸೊತ್ತು ಹಾನಿಯ ನೆನಪು ಮಾಸುವ ಮುನ್ನ ೨೦೧೯ರಲ್ಲಿ ಪುನಃ ಅಂತಹದೇ ಅನಾಹುತ. ಇದಕ್ಕೆ ಮುಖ್ಯ ಕಾರಣ ಪಶ್ಚಿಮಘಟ್ಟಗಳಲ್ಲಿ ಕಾಡಿನ ಮಹಾನಾಶ…
  • November 29, 2019
    ಬರಹ: addoor
    "ನಿನ್ನದು ಕೆರೆ ಹತ್ತಿರದ ಜಮೀನು. ಬೋರ್‍ವೆಲ್ ಹಾಕ್ಸು. ಬಾಳೆ ಮತ್ತು ಟೊಮೆಟೊ ಬೆಳೆಸಿ, ಚೆನ್ನಾಗಿ ದುಡ್ಡು ಮಾಡು" ಎಂದು ತನಗೆ ಹಳ್ಳಿಯಲ್ಲಿ ಹಲವರು ಉಪದೇಶ ಮಾಡಿದ್ದನ್ನು ನೆನೆಯುತ್ತಾರೆ ಬಿ. ಎಲ್. ಶೋಬನಬಾಬು. ಅವರು ಮೈಸೂರು…
  • November 29, 2019
    ಬರಹ: rajeevkc
    ಕಡಲಾಳದಂತಿರುವ ಬಡತನದ ಬವಣೆಯಲಿ, ಈಜಲೆಂದು ದೂಡಿದೆ ನೀನು. ನಾ ಮಾತಾಡಲಿಲ್ಲ| ಮೌನವ ಮೀರಲಿಲ್ಲ | ಬಡತನದ ಬೇಗೆಯನು ಸಹಿಸುತಲಿ, ಸಿರಿತನದ ಆಸೆಗಳ ಮರೆಯುತಲಿ, ಈಜಿ ದಡ ಸೇರಿದೆ ನಾನು. ನಾ ಮುಳುಗಲಿಲ್ಲ| ಬಡತನ ಎನಗೆ ಹೊರೆಯಾಗಲಿಲ್ಲ | ಜೀವನ ಯಾನದ…
  • November 28, 2019
    ಬರಹ: Na. Karantha Peraje
    “ಭತ್ತ ಬೆಳೆಯುವವರ ಸಂಖ್ಯೆ ತೀರಾ ತೀರಾ ಕಡಿಮೆ. ಮನೆ ತುಂಬಿಸುವಂತಹ ಧಾರ್ಮಿಕ ವಿಧಿಗಳನ್ನು ಪ್ರತಿ ವರುಷವೂ ಚಾಚೂ ತಪ್ಪದೆ ಮಾಡ್ತಾ ಇರ್ತೇವೆ. ಮನೆ ತುಂಬಿಸಲು ನಮ್ಮ ಗದ್ದೆಯ ತೆನೆಗಳೇ ಸಿಕ್ಕರೆ ಎಷ್ಟೊಂದು ಅಂದ, ಚಂದ. ನಾವು ಯಾರದ್ದೋ ಗದ್ದೆಯಿಂದ…
  • November 27, 2019
    ಬರಹ: addoor
    ಮಂಗಳೂರಿನ ಜನಪ್ರಿಯ ಉತ್ಸವ “ಮಣ್ಣಗುಡ್ಡೆ ಗುರ್ಜಿ”. ಇದರ ೧೫೦ನೇ ವರುಷದ ಕಾರ್ಯಕ್ರಮಗಳು ಅದ್ದೂರಿಯಾಗಿ ಮುಕ್ತಾಯವಾದದ್ದು ೨೪ ನವಂಬರ್ ೨೦೧೯ರ ಭಾನುವಾರದಂದು. ಆ ದಿನ ಸಂಜೆಯಿಂದ ಮಣ್ಣಗುಡ್ಡೆ ಪರಿಸರದಲ್ಲಿ ಜನಸಾಗರ. ಗುರ್ಜಿಯ ೧೫೦ನೇ ವರ್ಷಾಚರಣೆ…
  • November 27, 2019
    ಬರಹ: addoor
    ಸಮುದ್ರ ತೀರದಲ್ಲಿ ಒಬ್ಬ ವ್ಯಕ್ತಿ ನಡೆಯುತ್ತಿದ್ದ. ಆಗಾಗ ಬಗ್ಗಿ, ಹೊಯಿಗೆಯಲ್ಲಿ (ಮರಳಿನಲ್ಲಿ) ಸಿಲುಕಿದ್ದ ನಕ್ಷತ್ರ ಮೀನುಗಳನ್ನು ಹೆಕ್ಕಿ, ಸಮುದ್ರದ ನೀರಿಗೆ ಎಸೆಯುತ್ತಿದ್ದ. ಅವನಿಗೆದುರಾಗಿ ನಡೆದು ಬರುತ್ತಿದ್ದ ಇನ್ನೊಬ್ಬ ವ್ಯಕ್ತಿ.…
  • November 25, 2019
    ಬರಹ: addoor
    ಹಾರೋಗೇರಿ ಬಾಂದಾರದ ಮೇಲೆ ನಿಂತಿದ್ದೆವು. ಅಂದು (೧೮ ಜೂನ್ ೨೦೦೯) ಹುಬ್ಬಳ್ಳಿಯಿಂದ ಹೊರಟು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಅರ್ಧ ತಾಸಿನಲ್ಲಿ ವರೂರು ಮುಟ್ಟಿದ್ದೆವು. ಅಲ್ಲಿಂದ ಬಲಕ್ಕೆ ತಿರುಗಿ, ೬ ಕಿಮೀ ದೂರದ ಸೂರಶೆಟ್ಟಿಕೊಪ್ಪ…
  • November 22, 2019
    ಬರಹ: addoor
    ಅಲ್ಲಿ ಮೇಜುಗಳ ಸಾಲುಸಾಲುಗಳಲ್ಲಿ ಅರಿಶಿನದ ಗೆಡ್ಡೆಗಳು. ಸುತ್ತಲೂ ಅರಿಶಿನದ ಘಮ. ಮಾರಾಟಕ್ಕಿಟ್ಟ ಅರಿಶಿನವನ್ನು ಪರಿಶೀಲಿಸುತ್ತಿರುವ ಜನರು. ಇದು, ಪೂರ್ವಾಹ್ನ ೧೧ ಗಂಟೆಯ ಹೊತ್ತಿಗೆ ತಮಿಳ್ನಾಡಿನ ಈರೋಡಿನ ನಸಿಯನೂರಿನ ವಿಶಾಲ ಅರಿಶಿನ ಮಾರುಕಟ್ಟೆ…
  • November 21, 2019
    ಬರಹ: Vinutha B K
    ಚಿತ್ರ ಕೃಪೆ : ಗೂಗಲ್ ಕೇಳ್ದೆ ಇದ್ರು ಯಾಕೇಳ್ಬೇಕೂ ಬಳ್ಳ ಸುಳ್ಳ ಸಿಕ್ಕಿಬಿದ್ದಾಗ ಪೇಚಾಟ ಬೇಕಾ ಮಳ್ಳ ಸತ್ಯವೆಂಬುದು ಕನ್ನಡಿ ತರ, ಒಂದೇ ಮುಖ ಸುಳ್ಳಿನಿಂದ ಸಿಗೋದಿಲ್ಲ ಶಾಶ್ವತ ಸುಖ, ಎಂದ ನನ್ನ ಶಿವ…
  • November 20, 2019
    ಬರಹ: T R Bhat
    ವೃತ್ತಿಯಲ್ಲಿ ಪಶುವೈದ್ಯರಾಗಿದ್ದ ಡಾ.ಮಿರ್ಜಾ ಬಷೀರ ಅವರ ಮೊದಲ ಕಥಾ ಸಂಕಲನ, ‘ಬಟ್ಟೆ ಇಲ್ಲದ ಊರಿನಲ್ಲಿ’. ಇದು ವಾಸ್ತವ ಮತ್ತು ಕಲ್ಪನೆಯನ್ನು ಅವಲಂಬಿಸಿದ ಸಾಮಾಜಿಕ ಚಿತ್ರಣ. ಪ್ರಶಸ್ತಿ ವಿಜೇತ ಕತೆಗಳೂ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ…
  • November 20, 2019
    ಬರಹ: rajeevkc
    ಹಸಿರ ರಾಶಿ ಚೆಲ್ಲಿರುವ ಗಿರಿವನ, ಪ್ರಕೃತಿಯ ರಂಗೇರಿಸಿಹ ಜಲಪಾತಗಳ ಮಿಶ್ರಣ, ಭೂಸ್ವರ್ಗವಾಗಿಸಿಹ ಮಲೆನಾಡ ಚಿತ್ರಣ, ಪಾವನವಾಗಿಸಿವೆ ಈ ಐಸಿರಿ ತುಂಬಿಸಿ, ನಮ್ಮ ಕಣ್ಮನ. ಮಕ್ಕಳ ತೊದಲಲಿ ಸರಿಗಮ ಗಾನ, ತಾಯಿಯ ನುಡಿಯಲಿ ಜೋಗುಳ ಗಾನ, ಮಂದಿಯ ನುಡಿಯಲಿ…
  • November 19, 2019
    ಬರಹ: addoor
    "ಮುಂಚೆ ನಾವೆಲ್ಲ ಹೊಲದಲ್ಲಿ ಅಲ್ಲಲ್ಲಿ ಬದುಗಳನ್ನ ಮಾಡ್ತಿದ್ವಿ. ಒಂದೆಕ್ರೆಗೆ ನಾಲ್ಕು ಬದು ಆದ್ರೂ ಇರೋದು. ಈವಾಗ ನಾವೆಲ್ಲ ಸೋಮಾರಿಗಳಾಗಿದ್ದೀವಿ. ನಮ್ ಹೊಲ ಉಳುಮೆಗೆ ಎತ್ತುಗಳೇ ಇಲ್ಲ ಅನ್ನೋ ಹಾಗಾಗಿದೆ. ಆದರೆ ಉಳುಮೆ ಮಾಡ್ಬೇಕಲ್ಲ? ಅದಕ್ಕೆ…
  • November 18, 2019
    ಬರಹ: Na. Karantha Peraje
    ಉಜಿರೆ ಎಸ್.ಡಿ.ಎಂ.ಕಾಲೇಜಿನ ಉಪ ಪ್ರಾಂಶುಪಾಲ ಕೇಶವ ಟಿ.ಎನ್.ಫೋನಿಸಿದ್ದರು -“ಗಿಡ ತುಂಬಾ ಪುಲಾಸಾನ್ ಹಣ್ಣಿದೆ. ತಕ್ಷಣ ಬಂದರೆ ನೋಡಲು ಸಿಗಬಹುದು.”     ಜುಲೈ ಮಧ್ಯಭಾಗ ಇರಬೇಕು, ಅಂಗಳ ಮುಂದಿರುವ ಪುಲಾಸಾನ್ ಗಿಡದಲ್ಲಿ ತೊನೆಯುವ ಹಣ್ಣುಗಳು.…
  • November 17, 2019
    ಬರಹ: addoor
    ಕೇರಳದ ವಯನಾಡಿನ ಮೀನನ್‍ಗಾಡಿ ಪಂಚಾಯತಿನ ಮೈಲಂಬಾಡಿ ಗ್ರಾಮದ ಬಿನು ಮತ್ತು ಬೆನ್ನಿ ಬಾಲ್ಯಕಾಲದ ಗೆಳೆಯರು. ಇಬ್ಬರೂ ಕೃಷಿ ಕುಟುಂಬದವರು. ವಿದ್ಯಾಭ್ಯಾಸ ಮುಗಿಸಿದ ನಂತರ, ಅವರಿಬ್ಬರೂ ಕೃಷಿ ಬದುಕಿಗೆ ಹೆಜ್ಜೆಯಿಡಲಿಲ್ಲ. ಬದಲಾಗಿ, ಬಿನು ಚಿನ್ನದೊಡವೆ…
  • November 15, 2019
    ಬರಹ: venkatesh
    ಸಂಪದವನ್ನು ನಾನು ಅತಿಯಾಗಿ ಹಚ್ಚಿಕೊಂಡಿದ್ದೇನೆ. ಪ್ರೀತಿಸುತ್ತೇನೆ. ಅದಕ್ಕಾಗಿ ಈ ಎರಡು ಸಾಲುಗಳು. ಸಂಪದ ಒಂದು ವರ್ಗದ ಉತ್ತಮ ಲೇಖಕರ ಸೈಟಾಗಿದೆ. (ನನ್ನೊಬ್ಬನನ್ನು ಹೊರತು. ಏಕೆಂದರೆ ನಾನು ಅಷ್ಟು ಸೀರಿಯಸ್ ಆಗಿ ಬರೆಯಲು ಆಗಲಿಲ್ಲ. ಮೊದಲಿಗೆ…
  • November 14, 2019
    ಬರಹ: H G Arun kumar…
    " ಮೈ ಸೋಕಿದಾಗ ಅವಳೇ ಎಂದು  ಭಾವಿಸಿಕೊಂಡರೆ, ಚಳಿಯೂ ಸಹ, ಬೆಚ್ಚನೆಯ ಅನುಭವ ನೀಡುತ್ತದೆ"
  • November 14, 2019
    ಬರಹ: addoor
    ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕೆ. ಕಣಬೂರು ಗ್ರಾಮದಲ್ಲಿದೆ ಕೊರಲುಕೊಪ್ಪ. ಅಲ್ಲಿಯ ಜಮೀನಿಗೆ ತುಂಗಾ ಏತ ನೀರಾವರಿ ಯೋಜನೆಯಲ್ಲಿ ಕರ್ನಾಟಕದ ನೀರಾವರಿ ಇಲಾಖೆ ನೀರು ಒದಗಿಸಬೇಕಾಗಿತ್ತು. ಆದರೆ ಇಲಾಖೆ ನೀರು ಸರಬರಾಜು ಮಾಡಲೇ ಇಲ್ಲ…
  • November 12, 2019
    ಬರಹ: shreekant.mishrikoti
    (ಅದೇ ಧಾಟಿಯಲ್ಲಿ ಹಾಡಬಹುದು) ಈಗ ನನ್ನೆಲ್ಲಾ ಖುಷಿಯು ನಿನ್ನಿಂದ ಜೀವ ಬಿಟ್ಟೇನೂ  ನಾನು ನಿನಗಾಗಿ   ನಿನ್ನ ಪ್ರೀತಿಯಲ್ಲಿ  ನಾನು ಮರುಳಾಗಿರೆ ಯಾರೇ ಏನೇ ಹೇಳಲಿ ನಲ್ಲಾ ಈ ಲೋಕದಲ್ಲಿ ಆಡಿಕೊಂಡರೇನು ಊರು ಎಷ್ಟು ಬೇಕಷ್ಟು ಓಹೋ..  ಈಗ ನನ್ನೆಲ್ಲಾ…
  • November 11, 2019
    ಬರಹ: addoor
    ನಮ್ಮ ದೇಶದ ಉದ್ದಗಲದಲ್ಲಿ ಕಂಡು ಬರುವ ಸುಬಾಬುಲ್ ಗಿಡಗಳನ್ನು ಹವಾಯಿಯಿಂದ ತಂದು ಮೊದಲಾಗಿ ಇಲ್ಲಿ ಬೆಳೆಸಿದ್ದು ೧೯೮೦ರಲ್ಲಿ. ವೇಗವಾಗಿ ಬೆಳೆಯುವ ಸುಬಾಬುಲ್ ಗಿಡದ ಉಪಯೋಗಗಳು ಹಲವು. ಇದರ ಎಲೆಗಳು ಜಾನುವಾರುಗಳಿಗೆ ಅಧಿಕ ಪ್ರೊಟೀನಿನ ಮೇವು.…
  • November 11, 2019
    ಬರಹ: shreekant.mishrikoti
    ಈ ಹಿಂದಿ ಹಾಡು ನೀವು ಕೇಳಿರಬಹುದು . ತುಂಬ ಪ್ರಸಿದ್ಧ ವಾದದ್ದು.  ಯೂಟ್ಯೂಬ್ ನಲ್ಲಿ ಸಿಗುತ್ತದೆ.  ಅದರ ಅನುವಾದವನ್ನುಅದೇ ಧಾಟಿಗೆ ಹೊಂದುವಂತೆ ಮಾಡಿದ್ದೇನೆ. ಹಾಡಲು ಯತ್ನಿಸಿ ಆನಂದಿಸಿ. ನಡೀತ ನಡೀತ     ಅವನು ಸಿಕ್ಕಿ ಬಿಟ್ಟ ನಡು…