January 2020

  • January 31, 2020
    ಬರಹ: addoor
    ಆಂಧ್ರ ಪ್ರದೇಶದ ಚಿತ್ತೂರು ಮತ್ತು ಸುತ್ತಮುತ್ತಲಿನ ಟೊಮೆಟೊ ಬೆಳೆಗಾರರಿಗೆ ಖುಷಿಯೋ ಖುಷಿ. ಯಾಕೆಂದರೆ “ಒಂದು ಜಿಲ್ಲೆ ಒಂದು ಉತ್ಪನ್ನ” (ಒನ್ ಡಿಸ್ಟ್ರಿಕ್ಟ್ ಒನ್ ಪ್ರಾಡಕ್ಟ್ – ಒಡಿಒಪಿ) ಯೋಜನೆಯ ಜ್ಯಾರಿಗಾಗಿ ಕೇಂದ್ರ ಸರಕಾರ ಆಯ್ಕೆ ಮಾಡಿದ…
  • January 31, 2020
    ಬರಹ: addoor
    ಮೇ ೨, ೨೦೦೯ರಂದು ಅಪರಾಹ್ನ ಬೈಕಿನಲ್ಲಿ ಮಂಚಿಗೆ ಹೋಗಿದ್ದೆ, ಆಪ್ತರಾದ ಶ್ರೀನಿವಾಸ ಆಚಾರ್ ಅವರ ಮನೆಗೆ. ಮಂಗಳೂರಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ದಾಟಿ, ಪುತ್ತೂರು ರಸ್ತೆಯಲ್ಲಿ ಮೇಲ್ಕಾರಿನಲ್ಲಿ ಬಲಕ್ಕೆ ತಿರುಗಿ ಸಾಗಿದ್ದೆ.
  • January 30, 2020
    ಬರಹ: addoor
    ಮಂಗಳೂರಿನ ವಾರ್ಷಿಕ “ಹಬ್ಬ”ಗಳಲ್ಲೊಂದು ಜನವರಿ ತಿಂಗಳ ಪ್ರಜಾಪ್ರಭುತ್ವ ದಿನದ ಸಂದರ್ಭದಲ್ಲಿ ಕದ್ರಿ ಉದ್ಯಾನದಲ್ಲಿ ಏರ್ಪಡಿಸಲಾಗುವ “ಫಲಪುಷ್ಪ ಪ್ರದರ್ಶನ.” ೨೦೨೦ರ ಫಲಪುಷ್ಪ ಪ್ರದರ್ಶನ ಮೂರು ದಿನ (ಜನವರಿ ೨೪ರಿಂದ ೨೬ರ ವರೆಗೆ) ಜರಗಿತು. ಪ್ರತಿ…
  • January 29, 2020
    ಬರಹ: addoor
    ತಮಿಳ್ನಾಡಿನ ೨೦೧೬-೧೭ರ ಬರಗಾಲವನ್ನು ಶತಮಾನದ ಅತ್ಯಂತ ದಾರುಣ ಬರಗಾಲ ಎನ್ನಲಾಗಿದೆ. ಆಗ, ತೂತುಕುಡಿಯ ಮಂಗಳಗಿರಿ ಗ್ರಾಮದ ಡಿ. ಕಿಂಗ್ಸ್ ಲೇ ಅವರಿಗೆ ತಮ್ಮ ೧೫ ದನಗಳಿಗೆ ಮೇವು ಒದಗಿಸುವುದು ಹೇಗೆಂಬುದೇ ಚಿಂತೆಯಾಗಿತ್ತು. “ಹಾಗಾಗಿ ನಾನು…
  • January 29, 2020
    ಬರಹ: addoor
    ಚತ್ತಿಸ್‍ಘರ್ ರಾಜ್ಯದ ಬುಡಕಟ್ಟು ಜಿಲ್ಲೆ ಬಸ್ತಾರಿನ ಸಾವಿರಾರು ರೈತರಿಗೆ ಸಂಭ್ರಮ. ಪ್ರತಿ ದಿನವೂ ಲೊಹಾಂಡಿಗುಡ ಮತ್ತು ತಾಕರ್‍ಗುಡ ತಾಲೂಕುಗಳ ಹತ್ತಾರು ರೈತರಿಂದ ಪಂಚಾಯತ್ ಕಚೇರಿಗೆ ಭೇಟಿ – ತಮ್ಮ ಭೂದಾಖಲೆಗಳ ಪರಿಶೀಲನೆಗಾಗಿ. ಇದಕ್ಕೆಲ್ಲ…
  • January 27, 2020
    ಬರಹ: addoor
    ನಮ್ಮ ಮನೆಗಳಿಗೆ ನಳ್ಳಿ ನೀರು ಸರಬರಾಜು ಇಲ್ಲವೆಂದಾದರೆ ಗ್ರಾಮ ಪಂಚಾಯತಿ, ಮುನಿಸಿಪಾಲಿಟಿ ಅಥವಾ ಮಹಾನಗರಪಾಲಿಕೆ ಟ್ಯಾಂಕರಿನಲ್ಲಿ ನೀರು ಒದಗಿಸಬೇಕು ಎಂಬ ನಿರೀಕ್ಷೆ ನಮ್ಮದು.
  • January 24, 2020
    ಬರಹ: addoor
    ಲೀಟರಿಗೆ ಕೇವಲ ಆರು ರೂಪಾಯಿ ವೆಚ್ಚದಲ್ಲಿ ಉತ್ಪಾದಿಸಿದ ಕೃತಕ ಹಾಲನ್ನು ಲೀಟರಿಗೆ ೨೫ ರೂಪಾಯಿಗೆ ಏಳು ವರುಷ ಮಾರಾಟ ಮಾಡಿ ಕೋಟಿಗಟ್ಟಲೆ ರೂಪಾಯಿ ಕೊಳ್ಳೆ ಹೊಡೆದಿದ್ದಾರೆ ಇಬ್ಬರು ಸೋದರರು! ಈ ಮಹಾ ಅಪರಾಧ ಪತ್ತೆಯಾದದ್ದು ಮಧ್ಯಪ್ರದೇಶದ ಎಸ್.ಟಿ.ಎಫ್…
  • January 24, 2020
    ಬರಹ: Ashwin Rao K P
    ಬಹಳ ಹಿಂದೆ ಅನಿಲ್ ಕಪೂರ್ ನಾಯಕರಾಗಿರುವ ನಾಯಕ್ ಎಂಬ ಒಂದು ಹಿಂದಿ ಚಲನ ಚಿತ್ರ ತೆರೆ ಕಂಡಿತ್ತು. ಅದರಲ್ಲಿ ಟಿವಿ ವರದಿಗಾರನಾಗಿರುವ ನಾಯಕ ರಾಜ್ಯದ ಮುಖ್ಯ ಮಂತ್ರಿಯಾಗಿ ನಟಿಸಿದ ಅಮರೀಶ್ ಪುರಿಯವರಿಗೆ ರಾಜ್ಯದಲ್ಲಾದ ಗಲಭೆಯ ವರದಿಯನ್ನು ತೋರಿಸಿದಾಗ…
  • January 22, 2020
    ಬರಹ: addoor
    ಈಗ ಜಗತ್ತಿನಲ್ಲೇ ಅತ್ಯಧಿಕ ಹಾಲು ಉತ್ಪಾದಿಸುವ ದೇಶ ಭಾರತ. ೨೦೧೭-೧೮ರಲ್ಲಿ ಯುರೋಪಿಯನ್ ಒಕ್ಕೂಟಕ್ಕಿಂತಲೂ ಹೆಚ್ಚು ಹಾಲು ಉತ್ಪಾದಿಸುವ ಮೂಲಕ ಮೊದಲ ಸ್ಥಾನಕ್ಕೇರಿದೆ. ಆರ್ಥಿಕ ರಂಗದ ಜಾಗತಿಕ ವಿಶ್ಲೇಷಣೆ ಮಾಡುವ ಕಂಪೆನಿ “ಕ್ರಿಸಿಲ್” (ಸಿಆರ್‍ಐಎಸ್…
  • January 21, 2020
    ಬರಹ: Ashwin Rao K P
    ಸರಕಾರಿ ಲೆಕ್ಕಾಚಾರದಲ್ಲಿ ಕರ್ನಾಟಕದ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಇರಬಹುದು. ಆದರೆ ವಾಸ್ತವಿಕತೆ ಇದಕ್ಕಿಂತ ಭಿನ್ನವಾಗಿದೆ. ಬಡತನ ಇರಬೇಕಾದರೆ ದುಡಿಯಲು ಉದ್ಯೋಗ ಅವಕಾಶ ಇಲ್ಲದಾಗಬೇಕು. ಇಲ್ಲಿ ಉದ್ಯೋಗಕ್ಕೆ…
  • January 18, 2020
    ಬರಹ: addoor
    "ಏನು ಮಾತನಾಡುತ್ತಿದ್ದೀರಿ ನೀವೆಲ್ಲ?" ಎಂಬ ಪ್ರಶ್ನೆ ಆ ಸಭೆಯಲ್ಲಿ ಇದ್ದವರನ್ನೆಲ್ಲ ಬೆಚ್ಚಿ ಬೀಳಿಸಿತು. ಯಾಕೆಂದರೆ ಪ್ರಶ್ನೆ ಕೇಳಿದವನು ಬಹುರಾಷ್ಟ್ರೀಯ ಕಪ್ಪುಕೋಲಾ ಕಂಪೆನಿಯನ್ನು ವಾರದ ಮುಂಚೆ ಸೇರಿದ್ದ ಯುವಕ. ವಯಸ್ಸಿನಲ್ಲಿ ಅಲ್ಲಿದ್ದ…
  • January 17, 2020
    ಬರಹ: addoor
    ಮಹಾರಾಷ್ಟ್ರದ ಮರಾಠವಾಡದಲ್ಲಿ ೨೦೧೧ರಿಂದ ಸತತ ಬರಗಾಲ. ಅಲ್ಲಿ ಇಸವಿ ೨೦೧೩ರ ಹೊರತಾಗಿ, ಉಳಿದೆಲ್ಲ ವರುಷಗಳಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ. ಮರಾಠವಾಡ ಪ್ರದೇಶದ ಬೀಡ್ ಜಿಲ್ಲೆ ರೈತರ ಆತ್ಮಹತ್ಯೆಗಳ ಜಿಲ್ಲೆಯೆಂದು ಕುಪ್ರಸಿದ್ಧ. ಯಾಕೆಂದರೆ,…
  • January 15, 2020
    ಬರಹ: addoor
    ಇವತ್ತು ಸಂಕ್ರಾಂತಿಯ ಶುಭ ದಿನ. ಸಂಕ್ರಾಂತಿ ಎಂದರೆ ದಾಟುವುದು. ಸೂರ್ಯನು ಒಂದು ರಾಶಿಯಿಂದ ಇನ್ನೊಂದಕ್ಕೆ ದಾಟುವ ದಿನವೇ ಸಂಕ್ರಾಂತಿ ಅಥವಾ ಸಂಕ್ರಮಣ. ಒಂದು ರಾಶಿಗೆ ಪ್ರವೇಶಿಸುವ ಸೂರ್ಯ ಒಂದು ತಿಂಗಳ ಅವಧಿ ಅಲ್ಲಿರುತ್ತಾನೆ. ಹಾಗಾಗಿ, ಒಂದು…
  • January 14, 2020
    ಬರಹ: addoor
    ಬೆಂಗಳೂರಿನವರು ಪುಣ್ಯವಂತರು! ಮಂಗಳೂರಿನವರೂ ಪುಣ್ಯವಂತರು! ಯಾಕೆಂದರೆ ಮನೆಯ ನಳ್ಳಿ ತಿರುಗಿಸಿದರೆ ನೀರು ಬರುತ್ತದೆ, ಅಲ್ಲವೇ? ಬೆಂಗಳೂರಿನ ಮನೆಮನೆಗಳಿಗೆ ನೀರು ತರಲಿಕ್ಕಾಗಿ ಕಾವೇರಿಯಿಂದ ಕುಡಿಯುವ ನೀರು ಸರಬರಾಜು ಮಹಾಯೋಜನೆಯ ವಿವಿಧ…
  • January 13, 2020
    ಬರಹ: addoor
    ಜನವರಿ ೧೨ ಸ್ವಾಮಿ ವಿವೇಕಾನಂದರ ಜಯಂತಿ ದಿನ. ಗೊಂದಲದ ಬೀಡಾಗಿರುವ ನಮ್ಮ ಬದುಕಿನಲ್ಲಿ ಆದರ್ಶಪ್ರಾಯ ವ್ಯಕ್ತಿ ಯಾರೆಂಬ ಪ್ರಶ್ನೆಗೆ ಸಮರ್ಥ ಉತ್ತರವಾಗಿ ನಿಲ್ಲುವವರು ಸ್ವಾಮಿ ವಿವೇಕಾನಂದ. ಅವರ ಬರಹಗಳನ್ನು ಓದುತ್ತ, ಅವರ ಚಿಂತನೆಗಳನ್ನು ಮಥಿಸುತ್ತ…
  • January 10, 2020
    ಬರಹ: addoor
    ಎರಡೂ ಕೈಕಾಲು ಸರಿ ಇದ್ದವರೇ ಕೃಷಿ ಮಾಡಲು ಹಿಂದೇಟು ಹಾಕುವ ಕಾಲವಿದು. ಹಾಗಿರುವಾಗ ಪೋಲಿಯೋ ಪೀಡಿತ ಪತಿ-ಪತ್ನಿ ಶಿವಾಜಿ ಸೂರ್ಯವಂಶಿ ಮತ್ತು ಗೀತಾಂಜಲಿ ಇತರರಿಗೆ ಮಾದರಿಯಾಗುವಂತೆ ಕೃಷಿ ಮಾಡಿತ್ತಿರೋದು ಸಾಧನೆಯೇ ಸೈ. “ನನ್ನ ಕೈಗಳೇ ನನ್ನ ಕಾಲುಗಳ…
  • January 10, 2020
    ಬರಹ: addoor
    "ಅದು ನನ್ನ ನೀರಿನ ಟ್ಯಾಂಕ್. ಅದರಿಂದ ಏನು ಬೇಕಾದರೂ ಮಾಡಿಕೊಳ್ತೇನೆ. ಅದನ್ನು ಕೇಳಲಿಕ್ಕೆ ನೀವ್ಯಾರು?" "ನಾನು ಯಾರಂತ ಗೊತ್ತುಂಟಾ? ನನ್ನ ಟ್ಯಾಂಕ್ ಮೊದಲು ಭರ್ತಿ ಆಗಬೇಕು. ಇಲ್ಲಾಂದ್ರೆ ನಿಮ್ಮ ಟ್ಯಾಂಕಿಗೆ ಬೆಂಕಿ ಕೊಡ್ತೇನೆ." ಇದನ್ನು…
  • January 01, 2020
    ಬರಹ: addoor
    ಹೊಸ ವರುಷ ಮತ್ತೆಮತ್ತೆ ಬರುತ್ತದೆ. ಅದು ಕಾಲ ನಿಯಮ. ಹೊಸ ವರುಷ ಬಂದಾಗ ಹೊಸತನದಿಂದ ಮುನ್ನಡೆಯುದಷ್ಟೇ ನಾವು ಮಾಡಬಹುದಾದ ಕೆಲಸ. ಅದಕ್ಕಾಗಿ "ಹೊಸ ವರುಷದ ಸಂಕಲ್ಪ”ಗಳನ್ನು ಮಾಡುವ ಹುಮ್ಮಸ್ಸು ಹಲವರಿಗೆ. ಇದು ಒಳ್ಳೆಯ ಕೆಲಸ. ಆದರೆ, ಈ ಸಂಕಲ್ಪಗಳು…
  • January 01, 2020
    ಬರಹ: S.NAGARAJ
     ಮುದಡಿದಿರು ಮನ ಭೂತ ಕಾಲದ ಚಕ್ರದಲಿ ಚಿಂತಿಸದಿರು ಮನ ಭವಿಷ್ಯದ ಆತಂಕದಲಿ ಭೂತ ಭವಿಷ್ಯ ಕಾಲಚಕ್ರದ ಸಂಧಿಕಾಲದಲಿ ಜೀವಿಸು ಪರಿಪೂರ್ಣತೆಯ ವರ್ತಮಾನದಲಿ   ವಿಷಯಾಸಕ್ತಿಗಳ ದಬ್ಬಾಳಿಕೆಗೆ ಆಗಲಿ ಕೊನೆ ಅರಿಷಡ್ವರ್ಗಗಳ ಹತೋಟಿಯಲಿಡಲು ಪಡು ಬವಣೆ  …
  • January 01, 2020
    ಬರಹ: rajeevkc
    ದೇವನು ಕರುಣಿಸಿದನೆಮಗೆ ಮಾತಿನ ಭಾಗ್ಯವನ್ನು ನುಡಿಯಲು ಮನುಜನು ಸೃಷ್ಠಿಸಿದ ಹಲವು ಭಾಷೆಯನ್ನು. ಭಾಷೆಯು ಒಗ್ಗೂಡಿಸಿದೆ ವಿವಿಧ ಪ್ರಾಂತ್ಯಗಳನ್ನು ಜನಮನಗಳ ಬಂಧಿಸಿತು ಈ ನುಡಿ - ಹೊನ್ನು. ನುಡಿ ಕನ್ನಡವಾಗಿರಲು ಎಷ್ಟು ಚೆನ್ನು ನುಡಿದು ಎಲ್ಲೆಡೆ…