February 2020

  • February 28, 2020
    ಬರಹ: addoor
    ಒಂದಾನೊಂದು ಕಾಲದಲ್ಲಿ ಜಪಾನಿನಲ್ಲಿ ಗೆನ್‌ಗೊರೊ ಎಂಬ ಹೆಸರಿನವನೊಬ್ಬನಿದ್ದ . ಅವನ ಬಳಿ ಇತ್ತೊಂದು ಮ್ಯಾಜಿಕ್ ಮದ್ದಳೆ. ಅವನು ಅದರ ಬಲಬದಿ ಬಡಿಯುತ್ತಾ “ಮೂಗು ಉದ್ದವಾಗಲಿ” ಎಂದು ಹೇಳುತ್ತಿದ್ದರೆ ಮೂಗು ಉದ್ದವಾಗುತ್ತಿತ್ತು. ಅದರ ಎಡಬದಿ…
  • February 28, 2020
    ಬರಹ: Na. Karantha Peraje
    ಚಿಟ್ಟೆಗಳು ವಿಭಿನ್ನವಾದ ದೇಹ ರಚನೆಯಿಂದಾಗಿ ತುಂಬಾ ಆಕರ್ಷಣೀಯ ವಾಗಿರುತ್ತವೆ. ಪ್ರಾಣಿಜಗತ್ತಿನ ಅಪೂರ್ವ ಜೀವಿಗಳಿವು. ಹೂವಿಗೂ ಚಿಟ್ಟೆಗೂ ಪ್ರಕೃತಿಯಲ್ಲಿ ಅವಿನಾಭಾವ ಸಂಬಂಧ. ಹತ್ತಾರು ವಿಧದ ಹೂಗಳನ್ನು ಮನೆಯ ಸುತ್ತ ನೆಟ್ಟು ಬೆಳೆಸಿದರೆ…
  • February 28, 2020
    ಬರಹ: addoor
    ಸಂಭಾಜಿ ನೆಹರ್‍ಕರ್ ಅವರ ಜಮೀನು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿದೆ. ಬರಗಾಲದಿಂದಾಗಿ ಅವರು ಬವಣೆ ಪಟ್ಟಿದ್ದ ವರುಷಗಳು ಹಲವು. ಯಾಕೆಂದರೆ, ಅಲ್ಲಿನ ಸರಾಸರಿ ವಾರ್ಷಿಕ ಮಳೆ ಕೇವಲ ೬೬೬ ಮಿಮೀ. ೨೦೧೪-೧೫ರಲ್ಲಿ ಮರಾಠವಾಡ ಪ್ರದೇಶದಲ್ಲಿ ದಿನನಿತ್ಯದ…
  • February 27, 2020
    ಬರಹ: addoor
    ಗುಂಡನ ಮಗ ಪರೀಕ್ಷೆಯಲ್ಲಿ ಫೈಲಾದ. ಮಗನನ್ನು ಹಿಗ್ಗಾಮುಗ್ಗ ಬಡಿದು ಹಾಕಿದ ಗುಂಡ. ಮಗ ಸಿಕ್ಕಾಬಟ್ಟೆ ಅತ್ತ. ಆಗಲೇ ಮಗ ನಿರ್ಧರಿಸಿದ: ಇನ್ನು ಮುಂದೆ ಚೆನ್ನಾಗಿ ಕಲಿಯುತ್ತೇನೆಂದು. ಮುಂದಿನ ವರುಷ ಗುಂಡನ ಮಗ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ.…
  • February 24, 2020
    ಬರಹ: Ashwin Rao K P
    ಇದೇನು ಹೊಸ ಕೀಟವೆಂದುಕೊಂಡಿರಾ? ತೋಟದ ನಡುವೆ ಅಂಗಿ ಹಾಕದೆ ಹೋದಾಗ ಮೈಗೆ ಏನೋ ಶಾಕ್ ತಗುಲಿದಂತ ಅನುಭವ ಸಾಮಾನ್ಯವಾಗಿ ಎಲ್ಲಾ ಕೃಷಿಕರಿಗೂ ಆಗಿರುತ್ತದೆ. ಮಾವು, ಕೊಕ್ಕೋ ಬೆಳೆಗಳ ಎಲೆಯ ಅಡಿ ಭಾಗದಲ್ಲಿ ಈ ಕೀಟ ಇರುತ್ತದೆ. ಕೆಲವು ಹಸುರು, ಮತ್ತೆ…
  • February 24, 2020
    ಬರಹ: addoor
    ಕರ್ನಾಟಕದ ಕರಾವಳಿಯ ಜಿಲ್ಲೆ ದಕ್ಷಿಣ ಕನ್ನಡ. ಇಲ್ಲಿರುವ ಪದವಿಪೂರ್ವ ಕಾಲೇಜುಗಳು ೧೫೦. ಈ ಕಾಲೇಜುಗಳು ಮಳೆಕೊಯ್ಲಿನ ಹಾಗೂ ಮಳೆನೀರಿಂಗಿಸುವ ರಚನೆಗಳನ್ನು ನಿರ್ಮಿಸಿದರೆ ಅದುವೇ ಜಲಜಾಗೃತಿ ಹಬ್ಬಿಸಬಲ್ಲ ಅಭಿಯಾನ. ಯಾಕೆಂದರೆ ಅಲ್ಲಿ ಪಿ.ಯು.ಸಿ.…
  • February 24, 2020
    ಬರಹ: chethan.tk
    ಪ್ರತಿ ದಿನವು ತುಸು ವತ್ತು ಹುಡುಕು ನೀ ಸಂಪತ್ತು ಅಡಗಿಹುದು ಮನದಾಳದೊಳಗೆ ಆ ಸಂಪತ್ತಿನಾ ಗಡುಗೆ ಮನಸೊಂದು ತಿಳಿ ನೀರ ಕೊಳ ತಲುಪ ಬೇಕಿದೆ ನೀನದರ ತಳ ಕಲಕದಿರು ಕೊಳದ ನೀರ ಸರಿಯಾಗಿ ಸಾಗಬೇಕಿದೆ ಬಲು ದೂರ ನಿನ್ನೊಳಗಣ್ಣ ತೆರೆಯಬೇಕು ನೋಡಲು ನಮ್…
  • February 24, 2020
    ಬರಹ: chethan.tk
    ---------------------------------------------------------------------- ಇರದುದೆಲ್ಲವ ಮರೆತೆ ಇರುವುದೆಲ್ಲವ ಅರಿತೆ ನನಗಿಲ್ಲ ಯಾವುದೇ ಕೊರತೆ ಬಿಡು ಇರದುದರ ಚಿಂತೆ ಸಿಗುವುದೆಲ್ಲವು ಸಿಗುವುದು ಅವನಿಷ್ಟದಂತೆ ಬರೆದೆ ನನ್ ಭಗವಂತ…
  • February 23, 2020
    ಬರಹ: shreekant.mishrikoti
    ಮಹಾಭಾರತದಲ್ಲಿ ಏಕಲವ್ಯನ ಕಥೆ ತುಂಬಾ ಸಂಕ್ಷಿಪ್ತವಾಗಿದೆ.   ಆತನ ಭವ್ಯ ಜೀವನದ ದರ್ಶನವನ್ನು ನಮಗೆ ಕೈಲಾಸಂ ತಮ್ಮ 'ಪರ್ಪಸ್' ಎಂಬ ಇಂಗ್ಲಿಷ್ ನಾಟಕದ ಮೂಲಕ ಮಾಡಿಸುತ್ತಾರೆ.  ನಾನು ಪರಿಚಯಿಸುತ್ತಿರುವ ಈ ಪುಸ್ತಕವು ಕೈಲಾಸಂ ಅವರು ಇಂಗ್ಲಿಷ್ನಲ್ಲಿ…
  • February 22, 2020
    ಬರಹ: addoor
    ಮಂಗಳೂರು – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಣಂಬೂರು ಬಂದರು ದಾಟಿದ ನಂತರ ಸಿಗುವ ಊರು ಹೊಸಬೆಟ್ಟು. ಅಲ್ಲಿನ ಬಸ್‍ನಿಲ್ದಾಣದ ಪಕ್ಕದಲ್ಲಿ ಪೂರ್ವ ದಿಕ್ಕಿಗೆ ಕಾಂಕ್ರೀಟು ರಸ್ತೆಯಲ್ಲಿ ಸುಮಾರು ಅರ್ಧ ಕಿಮೀ ಸಾಗಿದರೆ ಸಿಗುತ್ತದೆ ಶ್ರೀನಗರ…
  • February 22, 2020
    ಬರಹ: shreekant.mishrikoti
     ಕನ್ನಡದ ಶ್ರೇಷ್ಠ ನಾಟಕಕಾರ ಕೈಲಾಸಂ ಅವರು ಕೆಲವು ನಾಟಕಗಳನ್ನು ಇಂಗ್ಲೀಷ್ನಲ್ಲಿ ಬರೆದಿದ್ದಾರೆ.  ಒಂದು ನಾಟಕವನ್ನು ಕೀಚಕನ ಕುರಿತಾಗಿ ಇಂಗ್ಲೀಷಿನಲ್ಲಿ ಬರೆಯುವ ವಿಚಾರ ಇತ್ತು. ಅದರ ಕುರಿತು ಕೆಲವು ಸಂಗತಿಗಳನ್ನು ತಮ್ಮ ಆಪ್ತರೊಬ್ಬರಲ್ಲಿ…
  • February 21, 2020
    ಬರಹ: addoor
    ಗುಜರಾತಿನ ಕೆಲವು ರೈತರು, ಹಲವಾರು ವರುಷಗಳಿಂದ ಆಲೂಗಡ್ಡೆ ಬೆಳೆಯುತ್ತಿದ್ದಾರೆ. ಈ ಬಾರಿ ಮಾತ್ರ ಅವರಿಗೆ ಸಿಡಿಲು ಬಡಿದಂತಾಯಿತು. ಯಾಕೆಂದರೆ, ಅಮೇರಿಕಾದ ದೈತ್ಯ ಕಂಪೆನಿ ಪೆಪ್ಸಿಕೋ ೧೧ ರೈತರ ಮೇಲೆ ೮ ಮೊಕದ್ದಮೆ ಹೂಡಿತು – ತಮ್ಮ ಕಂಪೆನಿಯ…
  • February 18, 2020
    ಬರಹ: addoor
    ಫಸಲು ಬೇಕಿದ್ದರೆ ಹೊಲಗಳಲ್ಲಿ ಬೀಜ ಬಿತ್ತಬೇಕು. ಜಲಜಾಗೃತಿಯ ಫಸಲು ಬೇಕಿದ್ದರೆ ಜಲಸಾಕ್ಷರತೆಯ ಬೀಜ ಬಿತ್ತಬೇಕು. ಎಲ್ಲಿ? ಶಾಲೆಗಳಲ್ಲಿ. ಅದೆಲ್ಲ ಹೇಗೆ ಸಾಧ್ಯ ಅಂತೀರಾ? ಅದು ಸಾಧ್ಯವೆಂದು ತೋರಿಸಿಕೊಟ್ಟ ಮಂಗಳೂರಿನ ಎರಡು ಕಾಲೇಜುಗಳ…
  • February 12, 2020
    ಬರಹ: addoor
    ಮಂಗಳೂರಿನ ಪ್ರಸಿದ್ಧ ಕಾಲೇಜುಗಳು ಎಂದಾಗ ನೆನಪಿಗೆ ಬರುವ ಹೆಸರುಗಳಲ್ಲಿ ಮುಖ್ಯವಾದದ್ದು, ಇಲ್ಲಿನ ಕೇಂದ್ರಭಾಗವಾದ ಹಂಪನಕಟ್ಟೆಯಲ್ಲಿರುವ "ಗವರ್ನಮೆಂಟ್ ಕಾಲೇಜು". ಇದು ೧೯೯೩ರಲ್ಲಿ “ಯುನಿವರ್ಸಿಟಿ ಕಾಲೇಜ್” ಆಗಿ ಪರಿವರ್ತನೆಗೊಂಡಿದ್ದರೂ, ನನ್ನಂತಹ…
  • February 12, 2020
    ಬರಹ: Ashwin Rao K P
    ಮೇಲಿನ ಶೀರ್ಷಿಕೆ ಓದಿದಾಗ ಈಗಿನ ಯುವಕರಿಗೆ ಆಶ್ಚರ್ಯವಾದೀತು. ಆದರೆ ಹಿಂದೆ ೭೦ರ ದಶಕದಲ್ಲಿ ನೀವು ರೇಡಿಯೋ ಬಳಸಬೇಕಾದಲ್ಲಿ ಲೈಸೆನ್ಸ್ ಮಾಡಿಸಕೊಳ್ಳ ಬೇಕಿತ್ತು.  ಇತ್ತೀಚೆಗೆ ಮನೆಯನ್ನು ನವೀಕರಣ ಸಲುವಾಗಿ ಸ್ವಚ್ಛಗೊಳಿಸುತ್ತಿರುವಾಗ ರೇಡಿಯೋ…
  • February 11, 2020
    ಬರಹ: Ashwin Rao K P
    ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಜನರ ಉಪಯೋಗಕ್ಕಾಗಿ ಸ್ಥಳವನ್ನು ಗುರುತಿಸಲು ಅನುಕೂಲವಾಗುವಂತೆ ಅಲ್ಲಲ್ಲಿ ರಸ್ತೆಗಳ ಮತ್ತು ಸ್ಥಳಗಳ ಹೆಸರನ್ನು ಸುಂದರವಾಗಿ ಬರೆಯಿಸಿ ಹಾಕಿರುತ್ತಾರೆ. ಇದರಿಂದ ಹೊರ ಊರಿನಿಂದ ಬಂದವರಿಗೆ ತುಂಬಾ ಅನುಕೂಲ. ನಮ್ಮ…
  • February 08, 2020
    ಬರಹ: addoor
    "ನಮ್ ಕಡೆ ಹಿಂದಿನ್ ವರ್ಷ ಮಳೇನೇ ಆಗಿಲ್ಲ. ನಿಮ್ ಕಡೆ ಸ್ವಲ್ಪನಾದ್ರೂ ಮಳೆ ಆಗೈತಿ. ನಿಮ್ ತೋಟದಾಗೆ ಮಣ್ ಅಗೆದ್ರೆ ಎಷ್ಟಡಿ ಆಳ ನೀರಿನ್ ಪಸೆ ಇರ್ತದೆ?" ಎಂಬ ಪ್ರಶ್ನೆ ವಿಠಲಾಪುರದ ವೀರಪ್ಪ ಅವರದು. ನನ್ನೊಂದಿಗಿದ್ದ ಚಿಕ್ಕಮಗಳೂರು ತಾಲೂಕಿನ…
  • February 08, 2020
    ಬರಹ: addoor
    ಮಂಗಳೂರಿನ ಸುಪ್ರಸಿದ್ಧ ವಾರ್ಷಿಕ ಉತ್ಸವ ಕೊಡಿಯಾಲ ತೇರು ಅಥವಾ ಮಂಗಳೂರು ರಥೋತ್ಸವ. ಇದು ಗೌಡಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು (ಕೊಂಕಣಿಗರು) ವರುಷವಿಡೀ ನಿರೀಕ್ಷಿಸುವ ಸಂಭ್ರಮದ ಆಚರಣೆ. ಇತ್ತೀಚೆಗೆ, ೧ ಫೆಬ್ರವರಿ ೨೦೨೦ರಂದು ಜರಗಿದ ಮಂಗಳೂರು…
  • February 04, 2020
    ಬರಹ: addoor
    ಉತ್ಸವ್ ರಾಕ್ ಗಾರ್ಡನಿಗೆ ೧೧ ಜನವರಿ ೨೦೧೪ರ ಪೂರ್ವಾಹ್ನ ಭೇಟಿಯಿತ್ತಾಗ, ಅದು ಶೈಕ್ಷಣಿಕ ಸಾಂಸ್ಕೃತಿಕ ಪ್ರವಾಸಿ ಕೇಂದ್ರವಾಗಿ ಬೆಳೆದು ಬಂದ ಬಗೆಯನ್ನು ವಿವರಿಸಿದ್ದರು ಅದರ ಸ್ಥಾಪಕ ತಿಪ್ಪಣ್ಣ ಬಸವಣ್ಯೆಪ್ಪ ಸೊಲಬಕ್ಕನವರ್ (ಭಾಗ ೧ ಓದಿ). ಅಂದು…
  • February 04, 2020
    ಬರಹ: addoor
    ಅಲ್ಲಿ ಎತ್ತಕಂಡರತ್ತ ಆಳೆತ್ತರದ ಮಣ್ಣಿನ ಶಿಲ್ಪಗಳು. ಹಳ್ಳಿ ಬದುಕಿನ ಕಾಯಕಗಳು, ಬೇಸಾಯದ ಕೆಲಸಗಳು, ವಿವಿಧ ಗುಡಿಕೈಗಾರಿಕೆಗಳು, ಹತ್ತಾರು ಜಾನಪದ ಕಲಾಭಂಗಿಗಳು - ಇವೆಲ್ಲದರಲ್ಲಿ ನಿರತರಾಗಿರುವ ವ್ಯಕ್ತಿಗಳ ಶಿಲ್ಪಗಳು. ಪ್ರತಿಯೊಂದು ಶಿಲ್ಪವೂ…