May 2020

  • May 31, 2020
    ಬರಹ: addoor
    ಪಟ ಚಿತ್ರಕಲೆ ಇದು ಒರಿಸ್ಸಾದ ಚಿತ್ರಕಲೆ. ಇವನ್ನು ಪಟ ಎಂಬ ಬೋರ್ಡಿನಲ್ಲಿ ಚಿತ್ರಿಸುತ್ತಾರೆ. ಇವು ಶ್ರೀ ಜಗನ್ನಾಥ ದೇವರು ಮತ್ತು ಇತರ ಹಿಂದೂ ಧಾರ್ಮಿಕ ಕತೆಗಳಿಗೆ ಸಂಬಂಧಿಸಿದ ಪ್ರಸಂಗಗಳನ್ನು ಒಳಗೊಂಡಿರುತ್ತವೆ. ಜಾನಪದ, ಪ್ರಾಣಿಗಳು ಮತ್ತು…
  • May 31, 2020
    ಬರಹ: addoor
    ಮರಿಕುದುರೆ ರೋರೋ ಯಾರಿಗೂ ಸಹಾಯ ಮಾಡುತ್ತಿರಲಿಲ್ಲ. ಅದೊಂದು ದಿನ ಅದರ ತಾಯಿ ಸಿಟ್ಟಿನಿಂದ ಹೇಳಿತು, “ರೋರೋ,  ನಿನ್ನ ತಂಗಿ ಕೆಳಗೆ ಬಿದ್ದು ಅವಳ ಕಾಲಿಗೆ ಏಟಾದಾಗಲೂ ನೀನು ಅವಳಿಗೆ ಸಹಾಯ ಮಾಡಲಿಲ್ಲ. ಇವತ್ತು ನೀನು ಈ ತೆಂಗಿನ ತೋಟದಲ್ಲಿ ಸುತ್ತಾಡಿ…
  • May 30, 2020
    ಬರಹ: Ashwin Rao K P
    ಡಾ.ಕೆ.ಸಿ.ಶಶಿಧರ್ ಇವರು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ , ಶಿವಮೊಗ್ಗ ಇಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಶಿವಮೊಗ್ಗ ವಿಶ್ವ ವಿದ್ಯಾಲಯವು ನೇಗಿಲ ಮಿಡಿತ ಎನ್ನುವ ಕೃಷಿ ಮಾಸ ಪತ್ರಿಕೆಯನ್ನು ಹೊರ ತಂದಾಗ ಪ್ರಥಮ ಸಂಪಾದಕರಾಗಿದ್ದರು. ‘…
  • May 30, 2020
    ಬರಹ: Ashwin Rao K P
    ಮೊದಲಿಗೆ ಕರಿಬೇವನ್ನು ಚೆನ್ನಾಗಿ ತೊಳೆದು ಸ್ವಚ್ಚ ಗೊಳಿಸಿ. ಒಣ ಕೊಬ್ಬರಿಯನ್ನು ತುರಿದು ಇಡಿ. ಕರಿ ಬೇವು ಮತ್ತು ಮೆಣಸನ್ನು ಪ್ರತ್ಯೇಕವಾಗಿ ಹುರಿಯಿರಿ. ಕಡಲೇ ಬೇಳೆಯನ್ನು ಹುರಿದು ನಯವಾಗಿ ಹುಡಿಯಾಗುವಂತೆ ಮಿಕ್ಸಿಯಲ್ಲಿ ಹುಡಿ ಮಾಡಿರಿ. ಕೊಬ್ಬರಿ…
  • May 29, 2020
    ಬರಹ: shreekant.mishrikoti
      ನನ್ನ ಹಾಡುಗಳ ಸಂಗ್ರಹವನ್ನು ನೋಡುತ್ತಿದ್ದಾಗ ಅದರಲ್ಲಿ Hello , Rajiv Gandhi  ಎಂಬ ಹೆಸರಿನ ಇಂಗ್ಲೀಷ್ ಹಾಡು ಸಿಕ್ಕಿತು.  ಅದು ರೇಮೋ ಫರ್ನಾಂಡಿಸ್ಎಂಬ fusion ಸಂಗೀತಗಾರ  1991 ರಲ್ಲಿ ಬರೆದು ಸಂಗೀತ ಸಂಯೋಜಿಸಿ  ಹಾಡಿದ ಹಾಡು.   ಮೊದಲು…
  • May 29, 2020
    ಬರಹ: Ashwin Rao K P
    ಬಂಗಾರವೆಂದರೆ ಹಳದಿ ಲೋಹ. ಹಳದಿ ಲೋಹದ ಮೋಹ ಭಾರತೀಯ ಮಹಿಳೆಯರಿಗೆ ಈಗಿನದ್ದಲ್ಲ, ಪುರಾತನ ಕಾಲದಿಂದಲೂ ಇದೆ. ಬಂಗಾರಕ್ಕೆ ಈಗ ಬಂಗಾರದ ಬೆಲೆ ಬಂದಿದೆ!!. ಕೊರೋನಾ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಬಳಿಕ ಬಂಗಾರದ ದರ ಗಗನಕ್ಕೆ ಏರಿದೆ. ಬಂಗಾರದ ಬಣ್ಣ…
  • May 28, 2020
    ಬರಹ: Ashwin Rao K P
    ಚಾರ್ಲಿ ಚಾಪ್ಲಿನ್ ಎಂದರೆ ಯಾರಿಗೆ ಗೊತ್ತಿಲ್ಲ? ಅಬಾಲವೃದ್ಧರಾದಿಯಾಗಿ ಈ ಮೂಕಿ, ಕಪ್ಪು ಬಿಳುಪು ಚಿತ್ರದ ನಾಯಕ, ನಿರ್ದೇಶಕನನ್ನು ಗುರುತಿಸಿಯೇ ಗುರುತಿಸುತ್ತಾರೆ. 1889ರ ಎಪ್ರಿಲ್ ೧೬ರಂದು ಜನಿಸಿದ ಚಾಪ್ಲಿನ್ ತನ್ನ ಬಾಲ್ಯವನ್ನು ಅತ್ಯಂತ ಬಡತನ…
  • May 27, 2020
    ಬರಹ: Ashwin Rao K P
    ತಯಾರಿಕಾ ವಿಧಾನ: ಮೊದಲಿಗೆ ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ಹಾಕಿ ಅದು ಬಿಸಿಯಾದ ಮೇಲೆ ಸಾಸಿವೆ ಮತ್ತು ಕೆಂಪು ಮೆಣಸನ್ನು ಹಾಕಿ ಹುರಿಯಿರಿ. ಸಾಸಿವೆ ಸಿಡಿದ ನಂತರ ಕತ್ತರಿಸಿದ ಗೇರು ಬೀಜಗಳನ್ನು ಬಾಣಲೆಗೆ ಹಾಕಿ. ನಂತರ ರುಚಿಗೆ ತಕ್ಕಷ್ಟು ಉಪ್ಪು…
  • May 25, 2020
    ಬರಹ: Ashwin Rao K P
    ಕೋರೋನಾ ಮಹಾಮಾರಿ ದೇಶದೆಲ್ಲಡೆ ಪಸರಿಸುತ್ತಿರುವಾಗ, ಹೊರಗಡೆ ಹೋಗುವುದೇ ದುಸ್ತರವಾಗಿರುವಾಗ ಇವನ್ಯಾವನೋ ನೋಡ ಬನ್ನಿ ಉದ್ಯಾನವನ ಎಂದು ಕರೆಯುತ್ತಿರುವವನು ಎಂದು ಹುಬ್ಬೇರಿಸದಿರಿ. ನಮ್ಮ ದೇಶಕ್ಕೆ, ರಾಜ್ಯಕ್ಕೆ ಬಂದ ಕೊರೋನಾ ಕಾರ್ಮೋಡ ಕರಗುತ್ತೆ.…
  • May 25, 2020
    ಬರಹ: Ashwin Rao K P
    ಶ್ರೀಮತಿ ಸುಮನ್ ಕೆ. ಚಿಪ್ಳೂಣ್ ಕರ್ ಇವರು ಬರೆದ ಮುದ್ರಾ ವಿಜ್ಞಾನ ಮತ್ತು ಆರೋಗ್ಯ ಪುಸ್ತಕ ಮಾಹಿತಿ ಪೂರ್ಣವಾಗಿದೆ. ಬೆನ್ನುಡಿಯಲ್ಲಿ ಡಾ.ತಾಳ್ತಜೆ ವಸಂತ್ ಕುಮಾರ್ ಇವರು ಬರೆಯುತ್ತಾರೆ- ಜೀವನ ಪದ್ಧತಿಗಳು ನಿಸರ್ಗದ ಶಿಶುವಾದ ಮಾನವನನ್ನು ಅವನ…
  • May 25, 2020
    ಬರಹ: Ashwin Rao K P
    ಮೊದಲೆಲ್ಲಾ ನಮ್ಮಲ್ಲಿ ಒಂದು ಕಲ್ಪನೆಯಿತ್ತು. ಕಲ್ಲಂಗಡಿ ಎಂದರೆ ಹೊರಗಡೆ ಹಸಿರು ಒಳ ತಿರುಳು ಕೆಂಪು ಎಂದು. ಆದರೆ ಇಂದಿನ ವಿಚಿತ್ರಯುಗದಲ್ಲಿ ಎಲ್ಲವೂ ಉಲ್ಟಾ ಪುಲ್ಟಾ ಆಗಿದೆ. ಕೆಲವು ವರ್ಷಗಳ ಹಿಂದೆ ನಾನು ಸೂಪರ್ ಮಾರ್ಕೆಟ್ ಗೆ ಹೋಗಿದ್ದೆ. ಆಗ…
  • May 25, 2020
    ಬರಹ: Ashwin Rao K P
    ಪತ್ರಕರ್ತ ತೀರ್ಥರಾಮ ವಳಲಂಬೆಯವರ ಲೇಖನಿಯಿಂದ ಮೂಡಿ ಬಂದ ಒಂದು ಅಪೂರ್ವ ಪುಸ್ತಕ ಎಂದರೆ ತಪ್ಪಾಗದು. ಪಾಕೇಟ್ ಸೈಜ್ ಆಕಾರ ಹೊಂದಿರುವ ಈ ಪುಸ್ತಕವನ್ನು ತೀರ್ಥರಾಮ ಇವರು ಬಹಳಷ್ಟು ಅಧ್ಯಯನ ಮಾಡಿ ಬರೆದಿದ್ದಾರೆ. ಅವರೇ ಹೇಳಿರುವಂತೆ ಈ ಪುಸ್ತಕದ…
  • May 25, 2020
    ಬರಹ: Ashwin Rao K P
    ಎಪ್ರಿಲ್-ಮೇ ತಿಂಗಳು ಬಂತೆಂತಾದರೆ ಹಣ್ಣುಗಳ ಸೀಸನ್. ಅದರಲ್ಲೂ ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ಇಷ್ಟವಿಲ್ಲ ಹೇಳಿ. ಮೊದಲಾದರೆ ನಮ್ಮ ದಕ್ಷಿಣ ಕನ್ನಡದಾದ್ಯಂತ ಸ್ಥಳೀಯ ಮಾವಿನ ಹಣ್ಣುಗಳದ್ದೇ ಕಾರುಬಾರು. ಮರದಿಂದ ಕೊಯ್ದು ಅಲ್ಲೇ ಕೆಳಗಡೆ ಮಾರಿ…
  • May 24, 2020
    ಬರಹ: addoor
    ನೆರಳು - ಗೊಂಬೆಯಾಟದ ಚಿತ್ರಕಲೆ ಆಂಧ್ರಪ್ರದೇಶ ನೆರಳು - ಗೊಂಬೆಯಾಟಕ್ಕೆ ಹೆಸರುವಾಸಿ. ಈ ಗೊಂಬೆಗಳನ್ನು ಚರ್ಮದಿಂದ ಮಾಡುತ್ತಾರೆ. ಗೊಂಬೆಗಳ ವಿವಿಧ ಭಾಗಗಳನ್ನು ಜೋಡಿಸಿ, ಚಲನೆಗೆ ಅವಕಾಶ ಮಾಡುತ್ತಾರೆ. ಗೊಂಬೆಯಾಟಗಾರರು ಬಿದಿರಿನ ಕಡ್ಡಿಗಳಿಂದ…
  • May 22, 2020
    ಬರಹ: addoor
    ಒಂದು ಮಂಗ ಕಲ್ಲಂಗಡಿ ಹೊಲಕ್ಕೆ ಬಂತು. ಅಲ್ಲಿನ ಕಲ್ಲಂಗಡಿ ಹಣ್ಣುಗಳು ಆಕರ್ಷಕವಾಗಿದ್ದವು. ಹಾಗಾಗಿ, ತಿನ್ನಲಿಕ್ಕಾಗಿ ಒಂದು ಕಲ್ಲಂಗಡಿ ಹಣ್ಣನ್ನು ಎತ್ತಿಕೊಂಡಿತು ಮಂಗ. ಹತ್ತಿರದಲ್ಲಿದ್ದ ಎತ್ತು ಇದನ್ನು ಕಂಡು ಹೇಳಿತು, “ಕಲ್ಲಂಗಡಿ ಹಣ್ಣು ಹೇಗೆ…
  • May 22, 2020
    ಬರಹ: Ashwin Rao K P
    ಭಾರತದ ಸ್ವಾತಂತ್ರ್ಯದ ನಂತರ ನಡೆದ ಅತ್ಯಂತ ದೊಡ್ಡ ದುರ್ಘಟನೆಯೆಂದರೆ ಮಹಾತ್ಮಾ ಗಾಂಧೀಜಿಯವರ ಹತ್ಯೆ. ಈ ಹತ್ಯೆಯನ್ನು ಮಾಡಿದರು ನಾಥೂರಾಮ ಗೋಡ್ಸೆ ಮತ್ತು ಅವರ ಸಂಗಡಿಗರು. ೧೯೪೮ರ ಜನವರಿ ೩೦ರಂದು ನಾಥೂರಾಮ ಗೋಡ್ಸೆ ಮಹಾತ್ಮರ ಹತ್ಯೆ ಮಾಡಿದ ನಂತರ…
  • May 22, 2020
    ಬರಹ: Ashwin Rao K P
    'ಸ್ವಪ್ನ ಸಾರಸ್ವತ' ಹೆಸರೇ ಹೇಳುವಂತೆ ಸಾರಸ್ವತ ಸಮುದಾಯದವರ ಅನುಭವ ಕಥಾನಕದ ಸಾರ. ಇದರ ಲೇಖಕರಾದ ಗೋಪಾಲಕೃಷ್ಣ ಪೈ ಇವರು ಖ್ಯಾತ ಕವಿ ಗೋಪಾಲಕೃಷ್ಣ ಅಡಿಗರ ನಿಕಟವರ್ತಿಗಳು. ಆಳವಾದ ಶೋಧನೆಯನ್ನು ಮಾಡಿ ಈ ಕಾದಂಬರಿಯನ್ನು ಬರೆದಿದ್ದಾರೆ. ಮೂಲ…
  • May 22, 2020
    ಬರಹ: Ashwin Rao K P
    ಕೊರೋನಾ ಮಹಾಮಾರಿ ನಮ್ಮ ದೇಶಕ್ಕೆ ಅಪ್ಪಳಿಸಿದ ಬಳಿಕ ನಾವು ವಲಸೆ ಪದವನ್ನು ಸಾವಿರಾರು ಬಾರಿ ಟಿವಿಯ ವಾರ್ತೆ, ಕಾರ್ಯಕ್ರಮಗಳಲ್ಲಿ ಕೇಳಿಯೇ ಇರುತ್ತೇವೆ. ವಲಸೆ ಕಾರ್ಮಿಕರು ಎಂಬ ಪದವನ್ನು ನಾವು ಕೇಳುವುದಕ್ಕೂ ಮೊದಲು ವಲಸೆ ಹಕ್ಕಿಗಳು ಎಂಬ ಪದವನ್ನು…
  • May 21, 2020
    ಬರಹ: Ashwin Rao K P
    ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು ಪುಸ್ತಕವು ಬಾಂಗ್ಲಾ ಹಿಂದುಗಳ ಮೇಲಾದ ಇಸ್ಲಾಮಿಕ್ ಕ್ರೌರ್ಯದ ಕತೆಗಳನ್ನು ಹೇಳುತ್ತದೆ. ಬೆನ್ನುಡಿಯಲ್ಲಿ ಭಾರತದ ಗೃಹ ಮಂತ್ರಿ ಅಮಿತ್ ಶಾ ಬರೆಯುತ್ತಾರೆ ೧೯೪೭ರಲ್ಲಿ ಭಾರತದ ವಿಭಜನೆ ಆಗದೇ ಇರುತ್ತಿದ್ದರೆ ಇಂದು…
  • May 21, 2020
    ಬರಹ: Ashwin Rao K P
    ಏನಿದು ಮೃತ ಸಮುದ್ರ ಅಥವಾ ಡೆಡ್ ಸೀ ಎಂದು ಕೊಂಡಿರಾ? ಬಹುತೇಕ ಮಂದಿ ಈ ಸಮುದ್ರದ ಬಗ್ಗೆ ಕೇಳಿ ಇರುವಿರಿ. ಆದರೆ ಇದಕ್ಕೆ ಆ ಹೆಸರು ಹೇಗೆ ಬಂತು ಮತ್ತು ಅದರ ವಿಶೇಷತೆಗಳು ಏನೇನು ಎಂಬುದನ್ನು ತಿಳಿದುಕೊಳ್ಳೋಣ. ನಿಜಕ್ಕೂ ನೋಡಲು ಹೋದರೆ ಇದೊಂದು…