May 2020

  • May 20, 2020
    ಬರಹ: addoor
    ಮಧುಬನಿ ಚಿತ್ರಕಲೆ ಈ ಪಾರಂಪರಿಕ ಚಿತ್ರಕಲೆಯ ಮೂಲ ಬಿಹಾರದ ಮಿಥಿಲಾ ಪ್ರದೇಶ. ಮಧುಬನಿ ಜಿಲ್ಲೆಯಲ್ಲಿ ಈ ಶೈಲಿಯ ಚಿತ್ರಗಳನ್ನು ರಚಿಸುವ ಕಾರಣ ಅದೇ ಹೆಸರು ಬಂದಿದೆ. ಪುರಾತನ ಕಾಲದಿಂದಲೂ ತಮ್ಮ ಮನೆಯ ಗೋಡೆ ಮತ್ತು ನೆಲದಲ್ಲಿ ಈ ಶೈಲಿಯ ಚಿತ್ರಗಳನ್ನು…
  • May 20, 2020
    ಬರಹ: Ashwin Rao K P
    ಕ್ಷಣ ಹೊತ್ತು ಅಣಿ ಮುತ್ತು (ಭಾಗ ೭) ಇದು ಎಸ್ ಷಡಾಕ್ಷರಿಯವರ ಮುಂದುವರೆದ ಅಂಕಣ ಸರಣಿಯ ಪುಸ್ತಕ. ಮೊದಲು ಪ್ರಕಟವಾದ ಪುಸ್ತಕಗಳು ಜನ ಪ್ರಿಯವಾಗಿದೆ. ಈ ಪುಸ್ತಕದಲ್ಲಿನ ಬರಹಗಳು ಲೇಖಕರು ಕನ್ನಡ ಪ್ರಭ ಪತ್ರಿಕೆಯಲ್ಲಿ ದಿನಂಪ್ರತಿ ಬರೆದ ಲೇಖನಗಳ…
  • May 19, 2020
    ಬರಹ: addoor
    ಮಾರ್ಚ್ ೩, ೨೦೧೬ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ರೈತ ಪ್ರತಿಭಟನಾಕಾರರ ಟ್ರಾಕ್ಟರುಗಳಿಂದ ತುಂಬಿ ಹೋಯಿತು. ವಾಹನ ಸಂಚಾರ ಸ್ಥಗಿತವಾಗಿ, ಪೊಲೀಸರು ಕೋಲಾರ ಮತ್ತು ಚಿಕ್ಕಬಳ್ಳಾಪುರದ ೧೦,೦೦೦ ರೈತ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿದರು. ಆ…
  • May 19, 2020
    ಬರಹ: Ashwin Rao K P
    ವೃತ್ತಿಯಲ್ಲಿ 'ನಿಮ್ಮೆಲ್ಲರ ಮಾನಸ' ಎಂಬ ಒಂದು ಸದಭಿರುಚಿಯ ಪತ್ರಿಕೆಯ ಸಂಪಾದಕರಾಗಿದ್ದು ಕೊಂಡು ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ ಕೆ.ಗಣೇಶ್ ಕೋಡೂರು ಇವರು. ನನಗೂ ಲವ್ವಾಗಿದೆ ಪುಸ್ತಕವು ೨೦೧೬ರಲ್ಲಿ ಮೊದಲ ಮುದ್ರಣ ಕಂಡಿದ್ದು ಯುವ…
  • May 18, 2020
    ಬರಹ: Ashwin Rao K P
    ಬಹಳ ಹಿಂದೆ ಉಡುಪಿ ಜಿಲ್ಲಾ ಕೃಷಿಕರ ಸಂಘದ ಕೃಷಿ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಹಿತ್ತಲಲ್ಲಿ ಗಿಡ ಮೂಲಿಕೆಗಳು ಕುರಿತಾಗಿ ಎಂ ದಿನೇಶ್ ನಾಯಕ್ ವಿಟ್ಲ, ಇವರು ನಮ್ಮ ಸುತ್ತಮುತ್ತ ಇರುವ, ಮಹತ್ವ ಗೊತ್ತಿಲ್ಲದ ಕೆಲವೊಂದು ಔಷಧೀಯ ಗಿಡಗಳು, ಮರಗಳು,…
  • May 16, 2020
    ಬರಹ: karunakaranid54
    ಬುದ್ಧಿವಂತಿಕೆಯೆ ನಮ್ಮೀ ಜಗಕೆ ಎಂದಿಗು ದೊಡ್ಡ ತೊಂದರೆ ದಡ್ಡರೆ ಉಳಿದರು ಲೋಕದಿ ನೆಮ್ಮದಿ ಬುದ್ಧಿಯೆ ಮನುಜಗೆ ಬೆನ್ನ ಬರೆ   ಯಾಕೆ ಬೇಕಿತ್ತು ಐನ್ ಸ್ಟೈನನಿಗೆ  ಕಾಣದ ಅಣುಗಳ ಸಹವಾಸ? ಕಲಾಶ್ನಿಕೋವ್ ರೈಫಲು ಮಾಡಿದ ಕೊಡಬೇಕಿತ್ತವನಿಗೆ ಸೆರೆವಾಸ  …
  • May 16, 2020
    ಬರಹ: addoor
    ಬಹಳ ಹಿಂದೆ ಒಂದು ಕೊಳದಲ್ಲಿ ಪುಟ್ಟ ಮೀನೊಂದಿತ್ತು. ಒಂದು ಚೋಂದಕಪ್ಪೆ ಅದರ ಗೆಳೆಯ. ಅವರಿಬ್ಬರೂ ಯಾವಾಗಲೂ ಜೊತೆಯಾಗಿ ಈಜುತ್ತಾ, ಆಹಾರ ಹುಡುಕುತ್ತಾ ಆಟವಾಡುತ್ತಿದ್ದರು. ಅದೊಂದು ದಿನ ಬೆಳಗ್ಗೆ ಚೋಂದಕಪ್ಪೆಯ ಬಾಲದ ಹತ್ತಿರ ಒಂದು ಜೊತೆ…
  • May 16, 2020
    ಬರಹ: Ashwin Rao K P
    ಪ್ರಸಾದ್ ಶೆಣೈ ಕಾರ್ಕಳ ಇವರ ಚೊಚ್ಚಲ ಕಥಾ ಸಂಕಲನವು ಬಹಳಷ್ಟು ವಿಷಯಗಳಿಂದ ಗಮನ ಸೆಳೆಯುತ್ತದೆ. ೨೦೧೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕಥಾ ಸಂಕಲನದ ಮುಖಪುಟ ಮತ್ತು ಆಕಾರ ಗಮನಿಸುವಾಗ ಅತ್ಯಂತ ಆತ್ಮೀಯತೆ ಕಂಡು ಬರುತ್ತದೆ. ೧೭ ಎಕ್ಸ್‌ಪ್ರೆಸ್…
  • May 15, 2020
    ಬರಹ: ತೇಜಸ್ವಿನಿ ಕುಕ್ಕೂರ್
    ನನ್ನ ಒಲವಿನ ಇನಿಯನೆ  ನಿನ್ನ ಸಭ್ಯತೆ, ಸದ್ಗುಣಗಳ  ಎಷ್ಟು ವರ್ಣಿಸಿದರೂ ಸಾಲದು  ನನ್ನ ಪದಗಳ ಅಕ್ಷರ ಮಾಲೆ. 😊 ರಾತ್ರಿಯಲ್ಲಿ ಸಾವಿರ ಚುಕ್ಕಿಗಳ ನಡುವೆ  ಚಂದ್ರನೇ ಅತೀಯಾಗಿ ಪ್ರಕಾಶಿಸಿದಂತೆ  ನೂರಾರು ಸ್ನೇಹಿತರ ನಡುವೆ  ನೀನೆ ಅತಿಯಾಗಿ…
  • May 15, 2020
    ಬರಹ: Ashwin Rao K P
    ನನ್ನ ಲೇಖನವನ್ನು ಒಂದು ಸಣ್ಣ ಕಥೆಯ ಮೂಲಕವೇ ಆರಂಭಿಸಬೇಕೆಂದಿರುವೆ. ಏನಂತೀರಾ ಫ್ರೆಂಡ್ಸ್? ಸರಿ ಈಗ ಕಥೆ ಕೇಳಿ. ಹಲವಾರು ವರ್ಷಗಳ ಹಿಂದೆ ವಿದೇಶವೊಂದರಲ್ಲಿ ಪ್ರಪಂಚದಲ್ಲಿರುವ ಎಲ್ಲ ಅಪರೂಪದ ಜೀವಿಗಳ ಪ್ರದರ್ಶನ ನಡೆಯಿತಂತೆ. ಭೂಮಿಯ ಮೇಲೆ ಜೀವಿಸುವ…
  • May 12, 2020
    ಬರಹ: shreekant.mishrikoti
      ಒಂದು ಚಾಳಿನಲ್ಲಿ ಅನೇಕ ಸಂಸಾರಗಳಿವೆ. ಅವುಗಳಲ್ಲಿ ಒಂದರಲ್ಲಿ ವಾಸವಾಗಿರುವ ದಂಪತಿ ಸಮಾಜಸೇವೆಯಲ್ಲಿ ತೊಡಗಿದ್ದಾರೆ. ಒಂದು ಸಾಮಾಜಿಕ ಕಾರ್ಯಕ್ಕೆಂದು ವಂತಿಗೆ ಸಂಗ್ರಹಿಸಲು ಹೊರಟಾಗ ಇತರರು ನೆರವಾಗುವುದಿಲ್ಲ. ಒಳ್ಳೆಯ ಆರ್ಥಿಕ ಸ್ಥಿತಿಯಲ್ಲಿ…
  • May 11, 2020
    ಬರಹ: Ashwin Rao K P
    ನೀವು ನಿಮ್ಮ ಮಕ್ಕಳ ಹುಟ್ಟು ಹಬ್ಬವನ್ನು ಆಚರಿಸಲು ಬಯಸುತ್ತೀರಾ ಮತ್ತು ಅದು ವಿಭಿನ್ನ ರೀತಿಯಾಗಿದ್ದರೆ ಚೆನ್ನಎಂದು ಭಾವಿಸುತ್ತಿರಾ? ನೀವು ನಿಮ್ಮ ಹೊಸ ಸಂಸ್ಥೆಯ ಉದ್ಘಾಟನೆ ಮಾಡಲು ಯೋಜನೆ ಹಾಕಿ ಕೊಂಡಿರುತ್ತೀರಿ ಮತ್ತು ನಿಮ್ಮ ಅತಿಥಿಗಳನ್ನು…
  • May 08, 2020
    ಬರಹ: addoor
    "ಬುದ್ಧ, ಜಗವೆಲ್ಲ ಮಲಗಿರಲು ಅವನೊಬ್ಬನೆದ್ದ" ಎಂದು ಆರಂಭವಾಗುವ ಕವನ ಕನ್ನಡದ ಪ್ರಸಿದ್ಧ ಕವನ. ಬುದ್ಧನ ಜನ್ಮ ದಿನವೇ ಬುದ್ಧ ಪೂರ್ಣಿಮೆ ಅಥವಾ ಬೈಸಾಕಿ (ಮೇ ೭). ಬೈಸಾಕಿಯಂದೇ ಬುದ್ಧನಿಗೆ ಜ್ನಾನೋದಯವಾಯಿತು ಮತ್ತು ಬೈಸಾಕಿಯಂದೇ ಆತ ನಿರ್ವಾಣ…
  • May 08, 2020
    ಬರಹ: Ashwin Rao K P
    ಇದೇನಪ್ಪಾ ಹೀಗೆ ಕೇಳ್ತೀರಾ ಅಂತ ಅಂದ್ಕೋತೀರಾ? ಹಾಗಾದ್ರೆ ಕೇಳಿ. ಈಗೀಗ ಭಾರತೀಯ ನಾಣ್ಯಗಳು ಅನೇಕ ಇತಿಹಾಸದ ಪುಟ ಸೇರಿವೆ. ಮೊದಲಾದರೆ ಆಣೆಗಳಿದ್ದವು. ನಂತರ ಪೈಸೆಗಳು, ರೂಪಾಯಿಗಳು ಬಂದವು. ಒಂದು ಪೈಸೆ ನಾಣ್ಯದಿಂದ ಹಿಡಿದು ಹತ್ತು ರೂಪಾಯಿ…
  • May 07, 2020
    ಬರಹ: addoor
    ಜಗತ್ತಿನ ಬಹುಪಾಲು ಜನಸಂಖ್ಯೆ ಹೊಂದಿರುವ ಏಷ್ಯಾ ಖಂಡದಲ್ಲಿ ಪ್ರಪ್ರಥಮವಾಗಿ ನೊಬೆಲ್ ಪ್ರಶಸ್ತಿಯಿಂದ ಪುರಸ್ಕೃತರಾದವರು ಎಂಬ ಹೆಗ್ಗಳಿಕೆ ವಿಶ್ವಕವಿ ರವೀಂದ್ರನಾಥ ಟಾಗೋರ್ ಅವರದು. ಕೊಲ್ಕತಾದಲ್ಲಿ ೭ ಮೇ ೧೮೬೧ರಲ್ಲಿ ಜನಿಸಿದ ಟಾಗೋರರ ೧೫೯ನೇ ಜನ್ಮ…
  • May 05, 2020
    ಬರಹ: addoor
    ಹಿಂದೊಮ್ಮೆ ಮುದಿ ಆಡೊಂದು ತನ್ನ ಹಿಂಡಿನಿಂದ ಬೇರೆಯಾಯಿತು. ಆಗಲೇ ಸಂಜೆ ದಾಟಿ ಕತ್ತಲಾಗುತ್ತಿತ್ತು. ತನ್ನ ಹಳ್ಳಿಗೆ ಹೇಗೆ ಹೋಗಿ ಸೇರುವುದೆಂದು ಆಡಿಗೆ ಚಿಂತೆಯಾಯಿತು. ಆ ಕತ್ತಲಿನಲ್ಲಿ ನಡೆದು ತನ್ನ ಹಳ್ಳಿ ಸೇರಲು ಸಾಧ್ಯವಿಲ್ಲವೆಂದು ಮುದಿ ಆಡಿಗೆ…
  • May 05, 2020
    ಬರಹ: msraghu
    ನಾವು ಶಾಲೆಯಲ್ಲಿ ಕನ್ನಡ ಕಲಿಯುವಾಗ ಓದಿದ ಕನ್ನಡ ಪದ್ಯಗಳನ್ನು  ಬಿಟ್ಟರೆ, ಇತರೆ ಕವಿಗಳು/ಕವನಗಳನ್ನು  ನಾನು ಬಲ್ಲವನಲ್ಲ. ಕಾರಣ ಇಷ್ಟೇ. ನನಗೆ ಕವನಗಳು/ಪದ್ಯಗಳು ಸುಲಭವಾಗಿ ಅರ್ಥವಾಗುವುದಿಲ್ಲ. ಮೇಲ್ನೋಟಕ್ಕೆ ಕಂಡದ್ದನ್ನು ಮಾತ್ರ ನಾನು ಓದಿ…
  • May 04, 2020
    ಬರಹ: addoor
    “ಜೋಗದ ಸಿರಿಬೆಳಕಿನಲ್ಲಿ ….. ನಿತ್ಯೋತ್ಸವ ತಾಯಿ ನಿನಗೆ ನಿತ್ಯೋತ್ಸವ” - ೧೯೭೦ರ ದಶಕದಲ್ಲಿ, ನನ್ನ ತಲೆಮಾರಿನ ಯುವಕರಲ್ಲಿ ರೋಮಾಂಚನ ಮೂಡಿಸಿದ ಕವನ. ಈಗಲೂ ಕನ್ನಡ ನಾಡಿನ ಎಲ್ಲ ತಲೆಮಾರಿನವರಲ್ಲಿ ರೋಮಾಂಚನ ಚಿಮ್ಮಿಸುವ ಕವಿತೆ. ಅದನ್ನು ಬರೆದ ಕವಿ…
  • May 03, 2020
    ಬರಹ: addoor
    ಇವತ್ತು ಬೆಳಗಾಗುತ್ತಿದ್ದಂತೆ ಮಡದಿಯೊಂದಿಗೆ ಅಡ್ಡೂರಿನ ನಮ್ಮ ತೋಟಕ್ಕೆ ಪ್ರಯಾಣ - ತೆಂಗಿನ ಮರಗಳಿಗೂ, ಇತರ ಗಿಡಗಳಿಗೂ ವಾರಾಂತ್ಯದಲ್ಲಿ ನೀರುಣಿಸಲಿಕ್ಕಾಗಿ. ಅಲ್ಲಿ ಗೇಟಿನ ಪಕ್ಕದಲ್ಲೇ ಇರುವ ಹಳೆಯ ಪುನರ್ಪುಳಿ (ಕೋಕಂ) ಮರದಲ್ಲಿ ಹಣ್ಣುಗಳನ್ನು…
  • May 03, 2020
    ಬರಹ: addoor
    ಧ್ಯಾನ ಮಾಡುವುದು ಹೇಗೆ? ಧ್ಯಾನ ದೊಡ್ದ ಸಾಧನೆ. ಧ್ಯಾನದ ಪೂರ್ಣ ಅನುಭವ ಸಿಗಬೇಕಾದರೆ ಪಾಲಿಸಬೇಕಾದ ಕೆಲವು ನಿಯಮಗಳು: ಧ್ಯಾನ ಮಾಡುವಾಗ ಸ್ವಲ್ಪ ಹಸಿವಾಗಿರಬೇಕು, ಸ್ವಲ್ಪ ಸುಸ್ತಾಗಿರಬೇಕು ಮತ್ತು ಯಾವುದೇ ನಿರೀಕ್ಷೆ ಇರಬಾರದು. ಅಂದರೆ, ಆಹಾರ…